Headlines

ಶಂಭು ಕಲ್ಲೋಳಕರ ಸೇರಿದಂತೆ ಹಲವರ ವಿರುದ್ಧ ದೂರು

ಪಕ್ಷೇತರ ಅಭ್ಯರ್ಥಿ ಕಲ್ಲೋಳಕರ ಸೇರಿ 501 ಜನರ ಮೇಲೆ ದೂರು ದಾಖಲು ಹುಕ್ಕೇರಿ ಮಠದೊಳಗೆ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿದ ಪ್ರಕರಣ ಹುಕ್ಕೇರಿ : ಪಟ್ಟಣದ ಹೊರವಲಯದ ಕ್ಯಾರಗುಡ್ಡ್ ಬಳಿಯ ಅವುಜೀಕರ ಧ್ಯಾನ ಯೋಗಾಶ್ರಮದ ಮಠದಲ್ಲಿ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿರುವ ಘಟನೆಗೆ ಸಂಬAಧಿಸಿದAತೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೇರಿದಂತೆ 501 ಜನರ ಮೇಲೆ ಪ್ರಕರಣ ದಾಖಲಾಗಿದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತು 500 ಜನರ ಮೇಲೆ ಆಶ್ರಮ…

Read More

ವಚನಾ ದೇಸಾಯಿಗೆ ಬ್ಲಾಕ್ ಬೆಲ್ಟ್ ಪ್ರದಾನ

ಬೆಳಗಾವಿ: ಬೆಳಗಾವಿಯ ವೀರಭದ್ರ ನಗರದ ರಹವಾಸಿ  ವಚನಾ ಬಸವರಾಜ ದೇಸಾಯಿ ಇವಳು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪ್ರಶಸ್ತಿ ಸಾಧಿಸಿದ್ದಾಳೆ. ನಗರದ ಇಂಡಿಯನ್ ಕರಾಟೆ ಕ್ಲಬ್ ಹಾಗೂ ಬೆಳಗಾವಿ ಡಿಸ್ಟಿಕ್ಟ್ ಸ್ಫರ್ಟ್ಸ ಕರಾಟೆ ಅಸೋಶಿಯಷನ್ ಇವರ ಸಂಯುಕ್ತ ಆಶ್ರಯದಲ್ಲಿ ‘ಕರಾಟೆ ಬ್ಲಾಕ್ ಬೆಲ್ಟ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ದಿ.೧೧ ರವಿವಾರದಂದು ಸಾಯಂಕಾಲ ೬ ಗಂಟೆಗೆ ಎಸ್.ಪಿ. ಆಫೀಸ್ ಹತ್ತಿರವಿರುವ ಕುಮಾರ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಮುಖ್ಯ ಪರೀಕ್ಷಕರಾದ ಗಜೇಂದ್ರ ಬಿ. ಕಾಕತಿಕರಮತ್ತು ತರಬೇತುದಾರ…

Read More

ಬಾರದ ಲೋಕಕ್ಕೆ ಎಸ್ ಎಂ ಪಯಣ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿS M. ಕೃಷ್ಣ(92) ಅವರು ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ವಿಧಾನಪರಿಷತ್‌, ವಿಧಾನಸಭೆ ಸದಸ್ಯರಾಗಿ. ಸಚಿವ, ಸ್ಪೀಕರ್, ರಾಜ್ಯದ ಮೊದಲ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮುಖ್ಯಮಂತ್ರಿಯಾಗಿ ನೀರಾವರಿ ಯೋಜನೆಗಳು, ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಕೃಷ್ಣ ಪ್ರಮುಖ ಪಾತ್ರ ವಹಿಸಿದ್ದಾರೆ. ಬರಗಾಲ, ಡಾ. ರಾಜಕುಮಾರ್ ಅಪಹರಣ, ಕಾವೇರಿ ಗಲಾಟೆಯಂತಹ ಸವಾಲುಗಳನ್ನು ದಿಟ್ಟವಾಗಿ ಎದುರಿಸಿದ್ದರು. ರಾಜಕೀಯದಲ್ಲಿ ಎಸ್.ಎಂ. ಕೃಷ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರ ಜೀವನ ಕುರಿತಾಗಿ 6 ಕೃತಿಗಳು ರಚನೆಯಾಗಿವೆ….

Read More

ಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ

ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ- ಹಾರನಹ:ಳ್ಳಿಮಠಾಧೀಶರ ಸಮ್ಮುಖದಲ್ಲಿ ಬ್ರಾಹ್ಮಣ ಸಮಾವೇಶ ಬೆಳಗಾವಿ.ಸಮಾಜದ ಎಲ್ಲ ಮಠಾಶಧೀಶರ ಸಾನ್ನಿಧ್ಯದಲ್ಲಿ ಜನೇವರಿ 18 ಮತ್ತು 19 ರಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾಜದ 50 ನೇ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸುವರ್ಣ ಸಂಭ್ರಮದ ಸವಿ ನೆನಪಿನಲ್ಲಿ “ವಿಶ್ವಾಮಿತ್ರ” ಬ್ರಾಹ್ಮಣ ಮಹಾ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮಾಜದ…

Read More

ಶೆಟ್ಟರಗೆ ಭಾರೀ ಬೆಂಬಲ

ಬೆಳಗಾವಿ ಮೃತ್ಯುಂಜಯ ನಗರ, ಭಾಗ್ಯನಗರದಲ್ಲಿ ಶೆಟ್ಟರ್ ಸಂಚಾರ. ಬೀದಿ ವ್ಯಾಪಾರಿಗಳಿಂದಲೂ ಬೆಂಬಲ, ಶೆಟ್ಡರ್ ಗೆAdvanced congrats ಹೇಳಿದ ಮತದಾರರು. ಇದರ ಜತೆಗೆ ಬಿಜೆಪಿ ನಗರಸೇವಕರ ಗುಣಗಾನ ಮಾಡಿದ ಮತದಾರರು . ಹೂವಿನ‌ಹಾರ ಹಾಕಿ ಸ್ವಾಗತಿಸಿದ ಜನ. ನಮಗೆ ಭಿಜೆಪಿ ಬಿಟ್ಡು ಮತ್ತೊಂದು ಪಕ್ಷ ಗೊತ್ತಿಲ್ಲ ಎಂದ ಜನ ಬೆಳಗಾವಿ. ಬೆಳಗಾವಿ ಲೋಜಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಗೆ ಈಗ ಪ್ರತಿಯೊಂದು ಕಡೆಗೆ ಭಾರೀ ಬೆಂಬಲ ವ್ಯಕ್ತವಾಗತೊಡಗಿದೆ. ಪ್ರಚಾರಕ್ಕೆ ಹೋದ ಕಡೆಗೆ ಜನರೇ Advance congratulations…

Read More

ಮನೆ ಮನೆ ಮುಂದೆ ಶ್ರೀರಾಮನ ರಂಗೋಲಿ

ಬೆಳಗಾವಿ ದಕ್ಷಿಣದಲ್ಲಿ‌ ರಾಮನವಮಿ ವಿನೂತನ‌ ಆಚರಣೆಗೆ ಕರೆ. ಪ್ರತಿ ಮನೆ ಮುಂದೆ ಶ್ರೀ ರಾಮನ ರಂಗೋಲಿ ಚಿತ್ರ ಬಿಡಿಸಲು ಮನವಿ. ರಾಮನವಮಿಯಂದೇ ಬಿಜೆಪಿ ಅಭ್ಯರ್ಥಿ ಶೆಟ್ಡರ್ ನಾಮಪತ್ರ ಸಲ್ಲಿಕೆ ಬೆಳಗಾವಿ.ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ‌ಮಂದಿರ ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಶ್ರೀರಾಮ‌ ನವಮಿಯನ್ನು ವಿಶಿಷ್ಟ ಮತ್ತು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು ಈ ನಿಟ್ಟಿನಲ್ಲಿ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ. ನಾಳೆ ದಿ. 17 ರಂದು ಶ್ರೀರಾಮ‌ನವಮಿ. ಅಂದು ಪ್ರತಿಯೊಂದು ಮನೆಯ ಮುಂದೆ…

Read More

ಅವಿರೋಧ ಆಯ್ಕೆಯತ್ತ ಬಾಲಚಂದ್ರ ಚಿತ್ತ

ಬ್ಯಾಂಕಿನ ಬೆಳವಣಿಗೆಗಿಂತ ಹೆಚ್ಚಾಗಿ, ರೈತನ ಬೆಳವಣಿಗೆಗೆ ನಾವಿಬ್ಬರೂ ಬದ್ಧ!” — ಶಾಸಕ ಬಾಲಚಂದ್ರ ಜಾರಕಿಹೊಳಿ ಬೈಲಹೊಂಗಲ : ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧ ಆಯ್ಕೆಯ ಕನಸು ನನಸು ಮಾಡುವ ಪ್ರಾಮಾಣಿಕ ಪ್ರಯತ್ನ ಮುಂದುವರೆದಿದ್ದು, ಇದೊಂದು ಹೊಸ ರಾಜಕೀಯ ಸಾಂದರ್ಭಿಕ ಸಂದೇಶ ನೀಡಿದೆ. ಶಾಸಕರಾಗಿರುವ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಡ ರೈತ ಸಾಮಾನ್ಯರ ನಂಬಿಕೆಗೆ ತಕ್ಕ ಕಾರ್ಯವೈಖರಿಯಿಂದ, ಪ್ರತಿಸ್ಪರ್ಧೆಗಳ ನಡುವೆಯೂ ಸಮರಸತೆ ಹುಡುಕುವ ನೈತಿಕ ಧೋರಣೆಗೆ ಅಗ್ರಸ್ಥಾನ ಪಡೆದಿದ್ದಾರೆ.ಚಿಕ್ಕ ಬಾಗೇವಾಡಿಯ…

Read More

ಸ್ಮಶಾನ ಭೂಮಿ ಕಬಳಿಕೆ- ದೇವಗಿರಿ ಗ್ರಾಮಸ್ಥರ ಪ್ರತಿಭಟನೆ

ಬೆಳಗಾವಿ: ಕಡೋಲಿ ಗ್ರಾಪಂಗೆ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿನ ಲಿಂಗಾಯತ ಸಮಾಜದ ಸ್ಮಶಾನಭೂಮಿಯನ್ನು ಕಬಳಿಸಲು ಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿ ದೇವಗಿರಿ ಗ್ರಾಮಸ್ಥರು ಸ್ಮಶಾನಭೂಮಿಯಲ್ಲೇ ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ದೇವಗಿರಿ ಗ್ರಾಮಸ್ಥರು ಮಾತನಾಡಿ, ದೇವಗಿರಿ ಗ್ರಾಮದ ಸರ್ವೇ ನಂ 123/8ರಲ್ಲಿ ಬರುವ 1 ಎಕರೆ 16 ಗುಂಟೆಯ ಭೂಮಿಯನ್ನು ಲಿಂಗಾಯತ ಸಮಾಜದ ಜನರಿಗೆ ಸ್ಮಶಾನಕ್ಕೆ ಮೀಸಲಾಗಿತ್ತು. ಕಳೆದ ಸುಮಾರು ವರ್ಷಗಳಿಂದ ದೇವಗಿರಿ ಗ್ರಾಮದ ಜನರು ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರಕ್ಕೆ ಈ ಜಾಗ ಬಳಸಿಕೊಳ್ಳುತ್ತಿದ್ದಾರೆ….

Read More

ತಮಿಳನಾಡು ಸಚಿವರ ವಿರುದ್ಧ ಕ್ರಮಕ್ಕೆ ಬ್ರಾಹ್ಮಣರ ‌ಮನವಿ

ಬೆಳಗಾವಿಯಲ್ಲಿ ಇಂದು ಎಕೆಬಿಎಂಎಸ್ ಸೂಚನೆ ಹಿನ್ನೆಲೆಯಲ್ಲಿ ಟಿಳಕವಾಡಿ ಪೊಲೀಸ್ ಠಾಣೆಯ ಸಿಪಿಐ ದಯಾನಂದ ಶೇಗುಣಸಿ ಅವರಿಗೆ ತಮಿಳುನಾಡಿನ ಡಿಎಂಕೆ ಸಚಿವ ಉದಯನಿಧಿ ಸ್ಡಾಲಿನ್ ವಿರುದ್ಧ ಪ್ರಕರಣ ದಾಖಲಿಸಿ‌‌ ಕ್ರಮ‌ ತೆಗೆದುಕೊಳ್ಳಬೇಕೆಂದು‌ ಮನವಿ ಪತ್ರ ಅರ್ಪಿಸಲಾಯಿತು. ಎಕೆಬಿಎಂಎಸ್ ಸಂಘಟನಾ ಕಾರ್ಯದರ್ಶಿಗಳಾದ ವಿಲಾಸ ಜೋಶಿ, ಪ್ರಿಯಾ ಪುರಾಣಿಕ ನಗರಸೇವಕಿ ವಾಣಿ ಜೋಶಿ. ಅರವಿಂದ ಹುನಗುಂದ, ಅನಿಲ ಕುಲಕರ್ಣಿ, ಅಕ್ಷಯ ಕುಲಕರ್ಣಿ, ವಿಕ್ರಮ‌ ಪಾಟೀಲ , ಪ್ರಜ್ವಲ್ ಕುಲಕರ್ಣಿ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು In Belgaum today, following…

Read More
error: Content is protected !!