Headlines

ಅಭಯ ಎಚ್ಚರಿಕೆ ಸಂದೇಶ ಯಾರಿಗಿತ್ತು ಗೊತ್ತಾ?

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ ಮತ್ತು ಉಪಮೇಯರ ಚುನಾವಣೆ ಸುಖಾಂತ್ಯವಾಗಿ‌ ಮುಗಿತು. ಇತಿಹಾಸದಲ್ಲಿ ಬಡ ಕುಟುಂಬದ ಮಹಿಳೆಯನ್ಬು ಮೇಯರ್ ಪಟ್ಟಕ್ಕೆ ಕುಳ್ಳಿರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದರು. ಇದರ ಜೊತೆಗೆ ಆಡಳಿತ ಪಕ್ಷದ ನಾಯಕರ ಆಯ್ಕೆ ಸಹ ನಡೆಯಿತು. ಇಂದು ನಡೆದ ಆಯ್ಕೆ ಬಗ್ಗೆ ಯಾರಿಗೂ ತಕರಾರಿಲ್ಲ. ಎಲ್ಲರೂ ಭೇಷ್ ಎನ್ನುವ ರೀತಿಯಲ್ಲಿ ಆಯ್ಕೆ ಮಾಡಿದರು. ಆದರೆ ಇದೆಲ್ಲದರ ನಡುವೆ ಪಾಲಿಕೆಯ ಕಿಂಗ್ ಮೇಕರ ಎನಿಸಿಕೊಂಡ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು…

Read More

16 ಕ್ಕೆ ಪಾಲಿಕೆ ಸಭೆ

ಬೆಳಗಾವಿ. ಕೊನೆಗೂ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಇದೇ ಬರುವ ದಿ.‌16 ಕ್ಕೆ ನಿಗದಿಯಾಗಿದೆ. ಮೇಯರ್ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಈ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಈ ಹಿಂದೆ ಮೇಯರ್ ಅವರು ಎರಡು ಬಾರಿ‌ ದಿನಾಂಕ ನಿಗದಿ ಪಡಿಸಿದ್ದರೂ ಮುಹೂರ್ತ ಕೂಡಿ ಬಂದಿರಲಿಲ್ಲ. ಈ ಬಗ್ಗೆ E belagavi. ಡಾಟ್ ಕಾಮ್ ವರದಿ‌ಮಾಡಿತ್ತು.

Read More

35 corporators disqualified

Vijayapura: In a major development, all 35 corporators of the Vijayapura Municipal Corporation have been disqualified following an order issued by Belgaum Regional Commissioner Sanjay Shettennavar on Monday. The disqualified members include 17 from the BJP, 10 from Congress, one from JDS, two from MIM, and five independents, all of whom were elected in the…

Read More

ಬೆಳಗಾವಿಯಲ್ಲಿ ಪೌರಕಾರ್ಮಿಕ ಆತ್ಮಹತ್ಯೆ-

ಬೆಳಗಾವಿ. ಗುತ್ತಿಗೆದಾರನ ಕಿರುಕುಳಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯ ಪೌರಕಾರ್ಮಿಕನೊಬ್ಬ‌ ಆತ್ಮಹತ್ಯೆಗೆ ಶರಣಾದ ಘಟನೆ ಗಣೇಶಪುರದಲ್ಲಿ ನಡೆದಿದೆ. ಕಾರ್ಮಿಕ ಶಶಿಕಾಂತ ಸುಭಾಷ್ ಢವಳೆ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವ ಎಂದು ಗೊತ್ತಾಗಿದೆ. ದಲಿತ ಸಂಘಟನೆಗಳಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಸಂಬಳ ನೀಡದ್ದೂ ಸೇರಿದಂತೆ ಬಡ್ಡಿಗೆ ಹಣ ಕೊಟ್ಟರು ಒಂದು ರೀತಿಯ ಮಾನಸಿಕ ಕಿರಿಕಿರಿ‌ ನೀಡುತ್ತಿದ್ದನು ಎನ್ನಲಾಗಿದೆ ಶಶಿಕಾಂತ ಢವಳೆ ಅವರು ಕಳೆದ ಹನ್ನೆರಡು ವರ್ಷಗಳಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಎನ್. ಡಿ. ಪಾಟೀಲ್ ಸ್ವಚ್ಛತಾ ಗುತ್ತಿಗೆದಾರರೊಬ್ಬರ ಬಳಿ ಕೂಲಿ…

Read More

ಈಜು – ಸಂಪೂರ್ಣ ಆರೋಗ್ಯಕ್ಕೆ ಶ್ರೇಷ್ಠ ವ್ಯಾಯಾಮ

ಬೆಳಗಾವಿ: ಇಂದಿನ ಯುಗದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಕ್ರೀಡೆ ಮತ್ತು ವ್ಯಾಯಾಮದಲ್ಲಿ ಎಲ್ಲರಿಗೂ ಸಿಗುವ, ಅತಿ ಸುಲಭವಾದ ಮಾರ್ಗವೆಂದರೆ ಈಜು ಎಂದು ಐಎಎಸ್ ಅಭಿನವ ಜೈನ್ ಹೇಳಿದರು. ಬೆಳಗಾವಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಇ ಸೋಸೈಟಿ, ಸತ್ಯಾತ್ಮತೀರ್ಥ ಎಜ್ಯುಕೇಶನ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಈಜು ಮತ್ತು ವಾಟರಪೊಲೊ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವೈದ್ಯರು ಹಾಗೂ ಫಿಟ್‌ನೆಸ್ ತಜ್ಞರು ಒಂದೇ ಸ್ವರದಲ್ಲಿ ಹೇಳುವ ಮಾತೇಂದರೆ – “ದೇಹ–ಮನಸ್ಸಿಗೆ ಸಮತೋಲನ ನೀಡುವ…

Read More

15 ಕ್ಕೇ ಮೇಯರ್ ಚುನಾವಣೆ ಪಕ್ಕಾ..!

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ 23 ನೇ ಮೇಯರ್ ಮತ್ತು ಉಪಮೇಯರ್ ಚುನಾವಣೆ ಬರುವ ಮಾರ್ಚ ದಿ. 15 ರಂದು ನಡೆಯುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಈ ಬಗ್ಗೆ ಕಡತ ಸಿದ್ಧಗೊಂಡು ಪ್ರಾದೇಶಿಕ ಆಯುಕ್ತರ ಸಹಿಗೆ ಹೋಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಇಂದು ಸಂಜೆಯೊಳಗೆ ದಿನಾಂಕ ಘೋಷಣೆ ಆಗಲಿದೆ. ಆದರೆ ಈ ಭಾರಿ ಬಿಜೆಪಿಯ ಜಯಂತ ಜಾಧವ ಮತ್ತು ಮಂಗೇಶ್ ಪವಾರ ಅವರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮೇಯರ್…

Read More

ಬೆಳಗಾವಿಯಲ್ಲಿ ಗುಂಡಾಗಿರಿ..!

ಬೆಳಗಾವಿಯ ಕೊಲ್ಲಾಪುರ ಕ್ರಾಸ್ ಬಳಿ ನಡೆದ ಘಟನೆ. ನಾಲ್ವರಿಂದ ಹಲ್ಲೆ. ನಡು ರಸ್ತೆಯಲ್ಲಿ ಅಡ್ಡಡ್ಡ ಬೀಳಿಸಿ ಬೂಟುಗಾಲಿನಿಂದ ಒದ್ದು ಹಲ್ಲೆ. ರಕ್ತ ಸೋರಿದರೂ ಬಿಡದ ಹಲ್ಲೆಕೋರರು. ಬೆಳಗಾವಿ. ಕ್ಷುಲ್ಲಕ ಕಾರಣಕ್ಕಾಗಿ ಹೊಟೇಲನಲ್ಲಿ ಕುಳಿತಿದ್ದ ವ್ಯಕ್ತಿಯನ್ಬು ನಾಲ್ವರ ಗುಂಪು ‌ಮನಸೋ ಇಚ್ಛೆ ಥಳಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ನಗರದ ಕೊಲ್ಲಾಪುರ ವೃತ್ತದ ಬಳಿಯಿರುವ ಹೊಟೇಲ್ ನಲ್ಲಿ ಒಬ್ಬರು ಕುಳಿತಿದ್ದರು. ಈ ಸಂದರ್ಭದಲ್ಲಿ ಬಙದ ನಾಲ್ವರು ಅವನನ್ನು ಥಳಿಸಲು ಆರಂಭಿಸಿದರು. ಇದರಿಂದ ಗಲಿಬಿಲಿಗೊಂಡ ಹೊಟೇಲ್ ಸಿಬ್ಬಂದಿ ಗಲಾಟೆ ಮಾಡುವವರನ್ನು…

Read More

ಕಾಂಗ್ರೆಸ್ ಸರ್ಕಾರದಲ್ಲಿ ಗಣೇಶ ಭಕ್ತರೇ ಟಾರ್ಗೆಟ್..!

ನಾಗಮಂಗಲ ಗಲಭೆ ಸೃಷ್ಟಿಸಿದವರು ‘ಅವರು’..ಅರೆಸ್ಟ್ ಆದವರು ‘ಇವರು’ ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸಕರ್ಾರದಲ್ಲಿ ಹಣೇಶ ಭಕ್ತರೇ ಎಒನ್ ಆರೋಪಿಗಳಾಗುತ್ತಿದ್ದಾರೆಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದವರು ಕೆಲ ಅಲ್ಪಸಂಖ್ಯಾತರು. ಆದರೆ ಕಾಂಗ್ರೆಸ್ಸ ಸರ್ಕಾರ ಗಣೇಶ ಮಂಡಳದವರನ್ನೇ ಪ್ರಥಮ ಆರೋಪಿಗಳನ್ನಾಗಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು, ಗಣೇಶ ವಿಸರ್ಜಣೆ ಸಂದರ್ಭದಲ್ಲಿ ನಡೆದಿರುವ ಗಲಭೆ ಪ್ರಕರಣ ಸಣ್ಣಪುಟ್ಟ ವಿಚಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಹಾಸ್ಯಾಸ್ಪದ. ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಲೇ ಇಂತಹ ಗಲಭೆಗಳಾಗುತ್ತಿವೆ ಎಂದರು,…

Read More

ದಕ್ಷಿಣ ದೇಶಕ್ಕೆ ಮಾದರಿ” ವಿಜಯೇಂದ್ರ

ಮಹಿಳಾ ಶಕ್ತಿ, ಅಭಿವೃದ್ಧಿ, ರಾಜಕೀಯ ಚರ್ಚೆ ನಡುವೆ ದಕ್ಷಿಣ ಕ್ಷೇತ್ರಕ್ಕೆ ರಾಷ್ಟ್ರೀಯ ಮಟ್ಟದ ಮೆಚ್ಚುಗೆ. ಬೆಳಗಾವಿ:“ಬೆಳಗಾವಿ ದಕ್ಷಿಣ ಮತಕ್ಷೇತ್ರ ಇಂದು ದೇಶಕ್ಕೇ ಮಾದರಿಯಾಗಿದೆ” – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಈ ಘೋಷಣೆ ಕಾರ್ಯಕ್ರಮದ ಕೇಂದ್ರಬಿಂದುವಾಯಿತು. ಕೇಂದ್ರ ಬಜೆಟ್ ಕುರಿತ ಮಹಿಳಾ ಸಂವಾದ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ಪ್ರಭಾಕರ ಕೋರೆ ಅವರ ಸನ್ಮಾನ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು, ಶಾಸಕ ಅಭಯ ಪಾಟೀಲ ಅವರ ಕಾರ್ಯಶೈಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕ್ಷೇತ್ರದ ಅಭಿವೃದ್ಧಿ ಮಾದರಿಯನ್ನು…

Read More

ಸಜ್ಜನರ ಸಂಗ – ವಿಠ್ಠಲನ ನಾದ – ಗಾನದಲ್ಲಿ ಮುಳುಗಿದ ಕಲಬುರಗಿ

ಕಲಬುರ್ಗಿ:ಸಂಜೆಯ ಮಂಜುಗಾಳಿಯಲ್ಲಿ ಶ್ರದ್ಧೆಯ ಸುಗಂಧವನ್ನು ಬಿತ್ತರಿಸಿತು ಸಂಗೀತಾ ಕಟ್ಟಿಯವರ ಕಂಠ. ಸಂಯುಕ್ತ ಕರ್ನಾಟಕದ 25ನೇ ವರ್ಷದ ವಿಶೇಷ ಕಾರ್ಯಕ್ರಮದಲ್ಲಿ ನಡೆದ ಈ ಭಕ್ತಿಗೀತೆ ಸಂಜೆ, ಕೇವಲ ಸಂಗೀತ ಕಚೇರಿಯಾಗಿರಲಿಲ್ಲ – ಒಂದು ಆಧ್ಯಾತ್ಮಿಕ ಯಾತ್ರೆಯಾಗಿತ್ತು. ನಾದಬ್ರಹ್ಮದ ಆರಾಧನೆ**“ಸಜ್ಜನರ ಸಂಗ ಸದಾ ಕೋರುವೇನು…” ಹಾಡಿನ ಮೂಲಕ ಪ್ರಾರಂಭವಾದ ಸಂಜೆ, ಪ್ರತಿ ಸ್ವರದಲ್ಲಿ ಶ್ರದ್ಧೆಯನ್ನು ಹೂವಾಗಿ ಅರ್ಪಿಸಿತು. ಲಕ್ಷ್ಮೀದೇವಿಯ ಆಶೀರ್ವಾದ“ಸೌಭಾಗ್ಯದ ಲಕ್ಷ್ಮೀ ಬಾರಮ್ಮ…” ಹಾಡಿನೊಂದಿಗೆ ಸಭಾಂಗಣವೇ ಒಂದು ದೇವಾಲಯವಾದಂತೆ! ಕರ್ನಾಟಕದ ಗ್ರಾಮ್ಯ ಭಕ್ತಿಯ ಈ ಶಾಶ್ವತ ರಚನೆ, ಗಾಯಕಿಯ ಕಂಠದಲ್ಲಿ…

Read More
error: Content is protected !!