Headlines

शंकरानंदांना अभयनंदन!”

“शंकरानंदांना अभयनंदन!” 🛤️ भाजप आमदाराकडून काँग्रेस खासदाराला मार्मिक अभिवादन! “मी भाजपचा, ते काँग्रेसचे… पण शंकरानंद पक्षापेक्षा मोठे होते!” – अभय पाटील यांचे प्रेरणादायक शब्द बेळगाव. हे केवळ रस्त्याला नाव देण्याचं ठराव नव्हे.ही एका पिढीच्या सेवेला दिलेली पक्षनिरपेक्ष कृतज्ञतेची घोषणा आहे! बेळगावची क्लब रोड लवकरच “दि. बी. शंकरानंद मार्ग” या नावाने इतिहासात अढळ ठसा उमटवणार आहे….

Read More

ನೇಹಾ ಹತ್ಯೆ ಪ್ರಕರಣ ರಾಜ್ಯ ಸರ್ಕಾರ ಸರ್ವಾಧಿಕಾರಿ ಮಾನಸಿಕತೆ

ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿ ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರ್ವಾಧಿಕಾರಿ ಮಾನಸಿಕತೆ ತೋರಿಸುತ್ತಿದೆ: ಬಸವರಾಜ ಬೊಮ್ಮಾಯಿ ಹಾವೇರಿ:ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ಕಾಲೇಜು ಯುವತಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾವೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ…

Read More

ಬೆಳಗಾವಿಯಲ್ಲಿ ಗುಂಡಾಗಿರಿ..!

ಬೆಳಗಾವಿಯ ಕೊಲ್ಲಾಪುರ ಕ್ರಾಸ್ ಬಳಿ ನಡೆದ ಘಟನೆ. ನಾಲ್ವರಿಂದ ಹಲ್ಲೆ. ನಡು ರಸ್ತೆಯಲ್ಲಿ ಅಡ್ಡಡ್ಡ ಬೀಳಿಸಿ ಬೂಟುಗಾಲಿನಿಂದ ಒದ್ದು ಹಲ್ಲೆ. ರಕ್ತ ಸೋರಿದರೂ ಬಿಡದ ಹಲ್ಲೆಕೋರರು. ಬೆಳಗಾವಿ. ಕ್ಷುಲ್ಲಕ ಕಾರಣಕ್ಕಾಗಿ ಹೊಟೇಲನಲ್ಲಿ ಕುಳಿತಿದ್ದ ವ್ಯಕ್ತಿಯನ್ಬು ನಾಲ್ವರ ಗುಂಪು ‌ಮನಸೋ ಇಚ್ಛೆ ಥಳಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ನಗರದ ಕೊಲ್ಲಾಪುರ ವೃತ್ತದ ಬಳಿಯಿರುವ ಹೊಟೇಲ್ ನಲ್ಲಿ ಒಬ್ಬರು ಕುಳಿತಿದ್ದರು. ಈ ಸಂದರ್ಭದಲ್ಲಿ ಬಙದ ನಾಲ್ವರು ಅವನನ್ನು ಥಳಿಸಲು ಆರಂಭಿಸಿದರು. ಇದರಿಂದ ಗಲಿಬಿಲಿಗೊಂಡ ಹೊಟೇಲ್ ಸಿಬ್ಬಂದಿ ಗಲಾಟೆ ಮಾಡುವವರನ್ನು…

Read More

Shame on such police..!

Justice denied even after going to the police station in torn clothes? Land dispute – Widow stripped and tortured. When asked to file a complaint, police demanded evidence. Shame on such police! Belagavi The government and authorities have successfully put an end to an inhumane practice that had been ongoing for many years at the…

Read More

युगादीला ‘संस्कृती–शक्ती’ उत्सवाचा जल्लोष!

पेटा, पैठणी आणि भगव्या ध्वजांच्या साक्षीने महिलांची भव्य बाईक रॅली; नारळ फोडून महिलांनी दिली रॅलीला सुरुवात. बेळगाव : सण म्हणजे केवळ घरापुरता आनंदोत्सव, ही पारंपरिक चौकट ओलांडत युगादीला सार्वजनिक संस्कृतीचा उत्सव म्हणून साकारलेले चित्र बेळगावने अनुभवले.आमदार अभय पाटील यांनी प्रथमच युगादी निमित्त आयोजित केलेली महिलांची बाईक रॅली यंदा सणाला नवा अर्थ देणारी ठरली—“संस्कृती आणि महिला…

Read More

ಸ್ಥಳೀಯ ಸಂಸ್ಥೆಗಳ‌ ಮೀಸಲಾತಿ ಪ್ರಕಟ

ಬೆಂಗಳೂರು. ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರ‌ ಇಂದು ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ ವಿವರ ಇಂತಿದೆ.

Read More

ಪಾಲಿಕೆ ಭ್ರಷ್ಟರ ವಿರುದ್ಧ ಬಿಜೆಪಿ ಬಂಡಾಯ..!

ಭ್ರಷ್ಟರ ವಿರುದ್ಧ ಬಿಜೆಪಿ ಬಂಡಾಯ..! ಭ್ರಷ್ಟ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ಬೆಳಗಾವಿ:ಗಡಿನಾಡ ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ರಾಜಕೀಯ ಕದನ ಇದೀಗ ಉರಿಯುತ್ತಿದ್ದು, ಆಡಳಿತ ಪಕ್ಷವೇ ಬೀದಿಗೆ ಇಳಿದಿದೆ!ಬಿಜೆಪಿ ಹಿಡಿತದಲ್ಲಿರುವ ಪಾಲಿಕೆಯಲ್ಲಿ ಬಿಜೆಪಿ ನಗರಸೇವಕರೇ ಆಯುಕ್ತರ ಕೊಠಡಿ ಮುಂದೆ ಧರಣಿ ನಡೆಸಿ ಭ್ರಷ್ಟಾಧಿಕಾರಿಗಳ ವಿರುದ್ಧ ಬಂಡಾಯ ಎಬ್ಬಿಸಿದ್ದಾರೆ. ಕಂದಾಯ ಶಾಖೆಯ ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ಸೇರಿದಂತೆ ಐವರು ಅಧಿಕಾರಿಗಳ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಹೊರಬಿದ್ದ ಹಿನ್ನೆಲೆ,ನಗರಸೇವಕರು — “ಎತ್ತಂಗಡಿ ಆಗುವವರೆಗೂ ಹೋರಾಟ ನಿಲ್ಲದು!” ಎಂದು ಘೋಷಿಸಿದ್ದಾರೆ….

Read More

ಲೋಕ ಸಮರದಲ್ಲಿ ಕೈಗೆ ಸೋಲುವ ಭೀತಿ

ಎಂಪಿ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ: ಬಸವರಾಜ ಬೊಮ್ಮಾಯಿ ಸೋಲುವ ಭೀತಿಯಿಂದ ಸ್ಪರ್ಧಿಸಲು ಸಚಿವರು ಭಯಪಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಅಭ್ಯರ್ಥಿಗಳು ಸಿಗುತ್ತಿಲ್ಲ. ಸಚಿವರೂ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ…

Read More

ದುಬೈ: ಭಾರತ ಚಾಂಪಿಯನ್ಸ್! 🇮🇳

ದುಬೈ: ಭಾರತ ಚಾಂಪಿಯನ್ಸ್! 🇮🇳🏆 ಕ್ರಿಕೆಟ್ ಪ್ರೇಮಿಗಳ ದೀರ್ಘ ನಿರೀಕ್ಷೆಗೆ ತೆರೆ ಬಿದ್ದು, ಭಾರತ ಮೂರನೇ ಬಾರಿಗೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ! ದುಬೈನ ಸೌಂದರ್ಯಮಯ ಮೈದಾನದಲ್ಲಿ ನಡೆದ ಮಹತ್ವದ ಫೈನಲ್‌ನಲ್ಲಿ, ನ್ಯೂಜಿಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ ಕ್ರಿಕೆಟ್ ಲೋಕದಲ್ಲಿ ತನ್ನ ಪ್ರಭುತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪಂದ್ಯದ ಹೈಲೈಟ್ಸ್: ನ್ಯೂಜಿಲೆಂಡ್ ಬ್ಯಾಟಿಂಗ್: ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ, ಭಾರತೀಯ ಬೌಲರ್‌ಗಳ ಶಿಸ್ತುಬದ್ಧ ದಾಳಿ ಅವರ ಭರವಸೆಯನ್ನು ಕುಂದಿಸಿತು. ಭಾರತದ ವೇಗದ ಮತ್ತು…

Read More
error: Content is protected !!