
ಧೈರ್ಯದಿಂದ ಮುನ್ನುಗ್ಗಿ..!
ಬೆಂಗಳೂರು. ಅಪಾರ ರಾಜಕೀಯ ಜ್ಞಾನವನ್ನು ಹೊಂದಿರುವ ಸಹೋದರಿ ತೇಜಸ್ವಿನಿ ಅನಂತಕುಮಾರ ಅವರು ಧೈರ್ಯ ಮಾಡಿ ರಾಜಕೀಯಕ್ಕೆ ಮುನ್ನುಗ್ಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ಬೆಙಗಳೂರಿನಲ್ಲಿ ಇಂದು ನಡೆದ ಅನಂತ ನಮನ-64 ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು. ನಿಮ್ಮ ಬೆನ್ನಿಗೆ ಸಮಾಜವಿದೆ. ಒಳ್ಳೆಯ ಕೆಲಸ ಮಾಡಿದ್ದೀರಾ. ಹೀಗಾಗಿ ಸಹೋದರಿ ತೇಜಸ್ವಿನಿ ಅವರು ರಾಜಕೀಯಕ್ಕೆ ಬರಬೇಕು ಎಂದರು ಅನಂತ್ ಕುಮಾರ್ ಅವರ ಜೊತೆಗೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವನ್ನು ಹೊಂದಿದ್ದೀರಿ., ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ…