
ಪೌರ ಕಾರ್ಮಿಕರ ವಿಚಾರಣೆ ಮುಂದಕ್ಜೆ..
ಬೆಳಗಾವಿ.ಮಹಾನಗರ ಅಷ್ಟೇ ಅಲ್ಲ ರಾಜ್ಯ ಮಟ್ಟದಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡಿರುವ 138 ಜನ ಪೌರ ಕಾರ್ಮಿಕರ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವುದಾಗಿ ಮೇಯರ್ ಶೋಭಾ ಸೋಮನ್ನಾಚೆ ಹೇಳಿದರು. ಎಂಎನ್ ಎಸ್ ಸದಸ್ಯ ರವಿ ಸಾಳುಂಕೆ ಅವರು ಇಂದಿಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡಿದರು. ಆದರೆ ಇದರ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸೋಣ ಎಂದು ಮೇಯರ್ ರೂಲಿಂಗ್ ನೀಡಿದರು. ಕಳೆದ ಎರಡು ತಿಂಗಳಿಂದ ಸಂಬಳವಿಲ್ಲದೇ 138 ಜನ ಪಿಕೆಗಳು ಪರದಾಟ ನಡೆಸಿದ್ದಾರೆ. ಈ…