
ಕಿತ್ತೂರು- ಧಾರವಾಡ ರೈಲು ಮಾರ್ಗ. ಸರ್ವೇ ಆರಂಭಿಸಿ
ಕಿತ್ತೂರು – ಧಾರವಾಡ ರೈಲು ಮಾರ್ಗಭೂ ಸಮೀಕ್ಷೆಗೆ ಸಂಸದೆ ಮನವಿಬೆಳಗಾವಿಕಿತ್ತೂರ-ಧಾರವಾಡ ನಡುವೆ ನೂತನ ರೈಲು ಮಾರ್ಗ ನಿಮರ್ಾಣಕ್ಕೆ ಅವಶ್ಯವೆನಿಸಿರುವ ಕಿತ್ತೂರ-ಬೆಳಗಾವಿ ನಡುವಿನ ಮಾರ್ಗದಲ್ಲಿ ಭೂಸ್ವಾಧೀನ ಸಮೀಕ್ಷೆ ಕಾರ್ಯವನ್ನು ಕೂಡಲೆ ರೇಲ್ವೆ ಇಲಾಖೆ ಅಧಿಕಾರಿಗಳು ಪ್ರಾರಂಭಿಸುವಂತೆ ಬೆಳಗಾವಿ ಸಂಸದೆ ಶ್ರೀಮತಿ ಮಂಗಲ ಸುರೇಶ ಅಂಗಡಿ ಹುಬ್ಬಳ್ಳಿಯ ನೈರುತ್ಯ ವಲಯ ರೇಲ್ವೆ ಮಹಾ-ಪ್ರಬಂಧಕ ಸಂಜೀವ ಕಿಶೋರಿ ಅವರಿಗೆ ಮನವಿ ಮಾಡಿಕೊಂಡರು, ಬೆಳಗಾವಿ-ಕಿತ್ತೂರ-ಧಾರವಾಡ ನಡುವಿನ ಸುಮಾರು 73 ಕಿ ಮೀ ಉದ್ದಕ್ಕೆರೈಲು ಮಾರ್ಗ ನಿರ್ಮಾಣ ಕ್ಕೆ ಕೇಂದ್ರ ಸರಕಾರವು ಸೆಪ್ಟೆಂಬರ್-2019 ರಲ್ಲಿ…