Headlines

ದಿ. 13 ರಂದು ಬೆಳಗಾವಿಗೆ ಶೆಟ್ಟರ್

ಬೆಳಗಾವಿ. ಬೆಳಗಾವಿ ಸಂಸದ ಜಗದೀಶ ಶೆಟ್ಡರ್ ಅವರು ನಾಳೆ ದಿ.‌13 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅಷ್ಟೇ ಅಲ್ಲ ಬೇರೆ ಬೇರೆ ಕಡೆಗೆ ಭೆಟ್ಟಿ ನೀಡಿ ಮತದಾರರಿಗೆ ಮತ್ತು ಗೆಲ್ಲಿಸಿದ ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಇದರ ಜೊತೆಗೆ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ‌ಮುಂದಿನ ಕಾರ್ಯಸೂಚಿಯ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ.

Read More

ಕನ್ನಡ ಅಂದಿದ್ದಕ್ಕೇ ಕೆಟ್ಟದಾಗಿ ಬೈದು ಬಡಿದೇ ಬಿಟ್ರು..!

ಬೆಳಗಾವಿ. ಅಂತರಾಷ್ಟ್ರೀಯ ಮಾತೃಭಾಷೆಯ ದಿನವೇ ಕನ್ನಡ‌ದಲ್ಲಿ ಮಾತಾಡಿ ಎಂದಿದ್ದ ಸಾರಿಗೆ ಸಂಸ್ಥೆಯ ನಿರ್ವಾಹಕ ನನ್ನು 20 ಜನರಿದ್ದ ಮರಾಠಿ ಭಾಷಿಕರ ಪುಂಡರ ಗುಂಪು ಥಳಿಸಿದ ಘಟನೆ ಇಂದು ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಪಂತಬಾಳೇಕುಂದ್ರಿ ಗ್ರಾಮದ ಮಧ್ಯೆ ಪುಂಡರು ಬಸ್ ಅಡ್ಡಗಟ್ಡಿ ಈ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಆದರೆ ಸಧ್ಯದ ಬೆಳವಣಿಗೆಯನ್ನು ಗಮನಿಸಿದರೆ ಪೊಲೀಸರು ಪುಂಡರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವ ಲಕ್ಷಣಗಳು ಕಾಣಸಿಗುತ್ತಿಲ್ಲ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಟಿಕೆಟ್ ವಿಷಯದಲ್ಲಿ ಮರಾಠಿಯಲ್ಲಿ…

Read More

ರಾಜೀ ರಾಜಕೀಯ..! ಇದು ಕನ್ನಡಿಗರ ದೌರ್ಭಾಗ್ಯ..!

ಆಗ ಎಂಇಎಸ್ ನವರು ಹೊಂದಾಣಿಕೆಗೆ ಬರ್ತಿರಲಿಲ್ಲ. ಬರೀ ಮುಂಬಯಿ ಚಲೋ..! ಅದರೆ ಈಗ ಬರೀ‌ Adjustment ..! ಕಿರಣ ಠಾಕೂರ್ – ಅಭಯ ಪಾಟೀಲ ನಡುವೆ ಜಿದ್ದಾಜಿದ್ದಿ ಇದ್ದರೂ ಒಂದು ದಿನ ಹೊಂದಾಣಿಕೆ ಮಾತು ಬರಲಿಲ್ಲ. ಬೆಳಗಾವಿ.ಗಡಿನಾಡ ಕನ್ನಡ ರಾಜ್ಯೋತ್ಸವ ಕಣ್ತುಂಬಿಕೊಳ್ಳಲು ಇಡೀ ಕನ್ನಡ ನಾಡು ತುದಿಗಾಲ ಮೇಲೆ ನಿಂತಿದೆ, ಆದರೆ ಮತ್ತೊಂದು ಕಡೆಗೆ ಸೋತು ಸುಣ್ಣವಾಗಿರುವ ನಾಡದ್ರೋಹಿ ಎಂಇಎಸ್ಗೆ ಜೀವ ತುಂಬುತ್ತಿರುವ ಕೀಳು ಮಟ್ಟದ ರಾಜಕೀಯ ನಡೆದಿದೆ,ಇಲ್ಲಿ ಅಂತಹ ರಾಜಕೀಯ ಯಾರು ಮಾಡುತ್ತಿದ್ದಾರೆ ಎಂದು ಬಿಡಿಸಿ…

Read More

ಕೊಟ್ಟ ಮಾತಿಗೆ ತಪ್ಪಿದ ಬಿಜೆಪಿ.‌! ರುದ್ರೇಶ ಸಾವಿಗೆ ಸಿಗದ ನ್ಯಾಯ..!

*ಆರಂಭ ಶೂರತ್ವವಾದ ಬಿಜೆಪಿ ಹೋರಾಟ . ಕೊಟ್ಟ ಮಾತಿಗೆ ತಪ್ಪಿದ ಶಾಸಕ ಅರವಿಂದ ಬೆಲ್ಲದ. ರುದ್ರೇಶ ಸಾವಿಗೆ ಸಿಗದ ನ್ಯಾಯ. ಸುಳ್ಳು ಹೇಳಿದ ಬಿಜೆಪಿಗರು* . ಬೆಳಗಾವಿ:ಗಡಿನಾಡ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಹೇಗೆ ನಡೆಯಿತು ಎನ್ನುವುದು ಗುಟ್ಟಿನ‌‌ ವಿಷಯವೇನಲ್ಲ.ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿರೋಧ ಪಕ್ಷದವರು ತಮ್ಮ ಅಂತರಿಕ ಕಚ್ಚಾಟದಲ್ಲಿಯೇ ಕಾಲಹರಣ ಮಾಡಿದರು.ಇದೆಲ್ಲದರ ನಡುವೆ ಬಿಜೆಪಿಗರು ಕೊಟ್ಟ ಮಾತಿಗೆ ತಪ್ಪಿದರು ಎನ್ನುವ ಅಸಮಾಧಾನವಿದೆ. ಮಾತು ತಪ್ಪಿದ ಬಿಜೆಪಿ ಗಡಿನಾಡ ಬೆಳಗಾವಿಯ ತಹಶೀಲ್ದಾರ…

Read More

ಠಾಣಾ ಮೆಟ್ಟಿಲೇರಿದ ವಿದ್ಯಾರ್ಥಿಗಳು

ಬೆಳಗಾವಿ:ಗಡಿನಾಡ ಬೆಳಗಾವಿಯಲ್ಲಿ ಅಂಗವಿಕಲನ ಮೇಲೆ ಉದ್ಯಮಬಾಗ ಪೊಲೀಸರ ಕ್ರೌರ್ಯದ ಸುದ್ದಿ ಇನ್ನೂ ಜನರ ‌ಮನಸ್ಸಿನಲ್ಲಿ ಹಾಗೇ ಇದೆ.ಅಂತಹುದರಲ್ಲಿ ಮಕ್ಕಳೂ ಸಹ ಠಾಣೆ ಮೆಟ್ಟಿಲು ಹತ್ತಿದ್ದಾರೆಂದರೆ ಜನರಲ್ಲಿ ಒಂದು ರೀತಿಯ ಆತಂಕ ಇದ್ದದ್ದೇ.ಮತ್ತೇ ಅಂಗವಿಕಲನ ನ್ನು ಹೊಡೆದಂತೆ‌ ಮಕ್ಕಳನ್ನು ಹೊಡೆದಿರಬಹುದು. ಹೀಗಾಗಿ ಮಕ್ಕಳೆಲ್ಲರೂ ಕೂಡಿ ಠಾಣೆ ಮೆಟ್ಟಿಲು ಹತ್ತಿರಬಹುದು ಎಂದು ಊಹಿಸುವುದು ಸಹಜ.! ಇದೇ ವೇಳೆ ವಿದ್ಯಾರ್ಥಿನಿ ಯರಿಗೆ ಮಹಿಳೆಮತ್ತು ಮಕ್ಕಳ ಹಕ್ಕುಗಳ ಕಾಯ್ದೆಯ ಬಗ್ಗೆ ತಿಳಿಸಿ ಹೇಳಲಾಯಿತು.ಎಲ್ಲಾ ಠಾಣೆಯ ಅಧಿಕಾರಿಗಳು ಇವತ್ತು ಮಕ್ಕಳ ಜತೆ ಪ್ರೀತಿ, ಸ್ನೇಹ…

Read More

ಸಚಿವೆ ಹೆಬ್ಬಾಳಕರಗೆ‌ ಬಗಲ್ಮೆ ದುಶ್ಮನ್..!?

ಸಚಿವೆ ಹೆಬ್ಬಾ:ಳಕರ ಇಲಾಖೆಯದಾಖಲೆಗಳು ಮಾಧ್ಯಮಗಳಿಗೆ ಹೇಗೆ ತಲುಪುತ್ತಿವೆ? ಸಚಿವರಿಗೆ ಬಗಲ್ಮೆ ದುಶ್ಮನ್ ಯಾರು ಗೊತ್ತಾ? (ಇ ಬೆಳಗಾವಿ ವಿಶೇಷ) ಹಗರಣಗಳ ಇಲಾಖೆ ಎಂದೇ ಹೆಸರಾಗಿರುವ ಮಹಿಳಾ ಮತ್ತು‌ ಮಕ್ಕಳ‌ ಕಲ್ಯಾಣ‌ ಇಲಾಖೆಯ ದಾಖಲೆಗಳನ್ನು‌ ಕೆದಕುತ್ತ ಹೋದರೆ ಬ್ರಹ್ಮಾಂಡ ಭ್ರಷ್ಟಾಚಾರದ ಹೂರಣವೇ ಹೊರಬರುತ್ತದೆ. ಬಿಜೆಪಿ ಸರ್ಕಾರದಲ್ಲೂ ಕೂಡ ಈ ಇಲಾಖೆ ದೊಡ್ಡ ಮಟ್ಟದ ಸುದ್ದಿ ಮಾಡಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಇಲಾಖೆಯ ಹಗರಣದ ದಾಖಲೆಗಳನ್ನು ಶೋಧಿಸಲು ಅಷ್ಟೊಂದು ಹರಸಾಹಸ ಮಾಡಬೇಕಾದ ಅಗತ್ಯವೇ ಬರಲ್ಲ. ಏಕೆಂದರೆ ಸಚಿವರ‌ ಹಿಂದೆ,…

Read More

ಪ್ಯಾಲಿಸ್ಟೈನ್ ಧ್ವಜ ಮಾದರಿ ಪೆಂಡಾಲ್ ತೆರವು…!

ಪೊಲೀಸರ ಸಕಾಲಿಕ ಮಧ್ಯಪ್ರವೇಶ. ತಣ್ಣಗಾದ ವಿವಾದ ಬೆಳಗಾವಿ.ಬೆಳಗಾವಿಗೂ ಹಬ್ಬಿದ ಪ್ಯಾಲಿಸ್ಟೈನ್ ಧ್ವಜ ವಿವಾದವನ್ನು ಪೊಲೀಸರ ಸಕಾಲಿಕ‌ ಕ್ರಮದಿಂದ ತಣ್ಣಗಾದಂತೆ ಕಾಣುತ್ತಿದೆ. ನಾಳೆ ನಡೆಯುವ ಈದ್ ಮೆರವಣಿಗೆಯ ಹಿನ್ನೆಲೆಯಲ್ಲಿಬೆಳಗಾವಿಯಲ್ಲಿ ಪ್ಯಾಲಿಸ್ಟೈನ್ ಧ್ವಜದ ಮಾದರಿಯ ಪೆಂಡಾಲ್ ಅಳವಡಿಸಲಾಗಿತ್ತು.ಆದರೆ ವಿಷಯ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಅದನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ.

Read More

ಈಜು – ಸಂಪೂರ್ಣ ಆರೋಗ್ಯಕ್ಕೆ ಶ್ರೇಷ್ಠ ವ್ಯಾಯಾಮ

ಬೆಳಗಾವಿ: ಇಂದಿನ ಯುಗದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಕ್ರೀಡೆ ಮತ್ತು ವ್ಯಾಯಾಮದಲ್ಲಿ ಎಲ್ಲರಿಗೂ ಸಿಗುವ, ಅತಿ ಸುಲಭವಾದ ಮಾರ್ಗವೆಂದರೆ ಈಜು ಎಂದು ಐಎಎಸ್ ಅಭಿನವ ಜೈನ್ ಹೇಳಿದರು. ಬೆಳಗಾವಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಇ ಸೋಸೈಟಿ, ಸತ್ಯಾತ್ಮತೀರ್ಥ ಎಜ್ಯುಕೇಶನ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಈಜು ಮತ್ತು ವಾಟರಪೊಲೊ ಕ್ರೀಡಾಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವೈದ್ಯರು ಹಾಗೂ ಫಿಟ್‌ನೆಸ್ ತಜ್ಞರು ಒಂದೇ ಸ್ವರದಲ್ಲಿ ಹೇಳುವ ಮಾತೇಂದರೆ – “ದೇಹ–ಮನಸ್ಸಿಗೆ ಸಮತೋಲನ ನೀಡುವ…

Read More

ಬೆಂಬಲ ಬೆಲೆ ಕಾಯ್ದೆ ಜಾರಿ: CM

ಕೃಷಿಕರಿಗೆ ಕೃಷಿ ಸಲಕರಣೆಗಳ ವಿತರಣೆ ಬೆಂಬಲ ಬೆಲೆ ಕಾಯ್ದೆ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಳಗಾವಿ, “ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ‌ ಕೊಡುವುದು ಸರಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಂ.ಎಸ್.ಪಿ. ಕಾಯ್ದೆ ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ(ಮಾ‌….

Read More
error: Content is protected !!