Headlines

ರೇಷ್ಮಾ ತಕ್ಷಣ ಎತ್ತಂಗಡಿಗೆ ಬಿಗಿ‌ಪಟ್ಟು

ಉಪ ಆಯುಕ್ತರ ವರ್ಗಾವಣೆಗೆಪಾಲಿಕೆ ನಗರಸೇವಕರ ಒತ್ತಾಯ ಬೆಳಗಾವಿ:ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ಅವರನ್ನು ತಕ್ಷಣವೇ ಬೇರೆಡೆ ನಿಯುಕ್ತಿ ಮಾಡುವಂತೆ ನಗರಸೇವಕರು ಒತ್ತಾಯಿಸಿದ್ದಾರೆ.ಈ ಬಗ್ಗೆ ಮೇಯರ್ ಮಂಗೇಶ ಪವಾರ ಕೊಠಡಿಯಲ್ಲಿ ಸಭೆ ನಡೆಸಿದ ಬಿಜೆಪಿ ನಗರಸೇವಕರು ಪಾಲಿಕೆ ಆಯುಕ್ತರ ಮೂಲಕ ನಗರಾಭಿವೃದ್ಧಿ ಇಲಾಖೆಗೆ ಪತ್ರವನ್ನು ರವಾನಿಸಿದ್ದಾರೆ. ಕಳೆದ ಸೆಪ್ಟೆಂಬರ್ 26 ರಂದು ನಡೆದ ಪರಿಷತ್ ಸಭೆಯಲ್ಲಿ ಗೊತ್ತುವಳಿ ಸಂಖ್ಯೆ 266 ಅಡಿಯಲ್ಲಿ ಕಂದಾಯ ಉಪ ಆಯುಕ್ತರ ಕುರಿತಂತೆ ಠರಾವ್ ನ್ನು ತೆಗೆದುಕೊಳ್ಳಲಾಗಿತ್ತು,…

Read More

ಕುಂದಾನಗರಿಯಲ್ಲಿ ರಾಹುಲ್ ಗೆ ಅದ್ದೂರಿ ಸ್ವಾಗತ

ಕುಂದಾನಗರಿಗೆ ಆಗಮಿಸಿದ ರಾಹುಲ್‌ ಜಾರಕಿಹೊಳಿಗೆ ಅದ್ದೂರಿ ಸ್ವಾಗತ ಬೆಳಗಾವಿ: ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಇಂದು ಕುಂದಾನಗರಿಗೆ ಆಗಮಿಸಿದ ಅವರಿಗೆ ಕೈ ಕಾರ್ಯಕರ್ತರಿಂದ ಹಾಗೂ ಅವರು ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಕೋರಲಾಯಿತು. ರಾಹುಲ್ ಜಾರಕಿಹೊಳಿ ಅವರು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಮೊದಲ ಭಾರಿಗೆ ಇಂದು ಕಾಂಗ್ರೆಸ್‌ ಭವನಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್…

Read More

ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಶ್ರೀಕಾಂತ ಢವಣ – ಜಾರಕಿಹೊಳಿ ಬಣದ ಅಭ್ಯರ್ಥಿ

ರಾಮದುರ್ಗ ಕ್ಷೇತ್ರದಲ್ಲಿ ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಗೆ ಶ್ರೀಕಾಂತ ಢವಣ – ಜಾರಕಿಹೊಳಿ ಶಿಬಿರದ ಅಧಿಕೃತ ಅಭ್ಯರ್ಥಿ ಘೋಷಣೆ!ಮಲ್ಲಣ್ಣ ಯಾದವಾಡರ ಏಕಪಕ್ಷೀಯ ನಿರ್ಧಾರದಿಂದ ಕಾರ್ಯಕರ್ತರಲ್ಲಿ ಗೊಂದಲ – “ಒಗ್ಗಟ್ಟಿನಿಂದ ಸ್ಪರ್ಧೆ ಮಾಡೋಣ” ಎಂದ ಜಾರಕಿಹೊಳಿ ಬೆಳಗಾವಿ, ಆ. 13 –ಅಕ್ಟೋಬರ್‌ನಲ್ಲಿ ನಡೆಯಲಿರುವ ಬಿ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿರುವುದಾಗಿ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ…

Read More

ರೈತರ ಹೊಲದಲ್ಲೇ RCU ವಿಸಿ ಸಭೆ. ಸಂಘರ್ಷದಿಂದ ಸಂವಾದದತ್ತ ಹೊಸ ಹೆಜ್ಜೆ..!

ಇ ಬೆಳಗಾವಿ ವಿಶೇಷಬೆಳಗಾವಿ.ಹಿರೇಬಾಗೇವಾಡಿ ಸಮೀಪ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿಮರ್ಾಣ ಯೋಜನೆಯಿಂದ ಹುಟ್ಟಿಕೊಂಡ ವಿವಾದ ಇದೀಗ ಕೇವಲ ಸ್ಥಳೀಯ ಸಮಸ್ಯೆಯಾಗಿ ಉಳಿದಿಲ್ಲ.ರೈತರ ಹೋರಾಟ, ಭೂಮಿ ಹಕ್ಕಿನ ಪ್ರಶ್ನೆ ಮತ್ತು ನಾಳೆ ದಿ. 19ರಂದು ನಡೆಯಲಿರುವ ಮಹತ್ವದ ಸಭೆ. ಈ ಎಲ್ಲ ಬೆಳವಣಿಗೆಗಳು ರಾಜ್ಯದ ಗಮನ ಸೆಳೆಯುವ ಹಂತಕ್ಕೆ ತಲುಪಿವೆ. ವಿಶ್ವವಿದ್ಯಾಲಯದ ಅಭಿವೃದ್ಧಿಯ ಹೆಸರಿನಲ್ಲಿ ಕೈಗೊಂಡ ರಸ್ತೆ ಕಾಮಗಾರಿಯು ರೈತರ ಜಮೀನಿಗೆ ಧಕ್ಕೆಯಾಗಿದೆ ಎಂಬ ಆರೋಪ, ಭೂಸ್ವಾಧೀನ ಕಾಯ್ದೆ 2013ರ ಪಾಲನೆಯ ಕುರಿತು ಉಂಟಾದ…

Read More

स्वच्छता कामगार हे समाजाचा खरा पाया”

वेधांत फाउंडेशनच्या कार्यक्रमात महापौरांचे वक्तव्य “ बेळगावी :समाजनिर्मितीत सर्व स्तरातील नागरिकांइतकेच स्वच्छता कामगारांची भूमिका अत्यंत महत्त्वाची आहे, असे बेळगावी महानगरपालिकेचे महापौर मंगेश पवार यांनी सांगितले. वेधांत फाउंडेशनतर्फे आयोजित शिक्षक–पत्रकार–पोलीस सन्मान समारंभात ते बोलत होते.ते म्हणाले, “शिक्षक मुलांचे भविष्य घडवतात, पत्रकार समाजाचे डोळे आहेत आणि पोलीस कायदा व सुव्यवस्था राखतात. मात्र या सर्वांसोबत शहर स्वच्छ ठेवणारे…

Read More

ಅನ್ನ ಕೊಡುವ ಕಾಂಗ್ರೆಸ್‌ ಪಕ್ಷಕ್ಕೆ ವೋಟ್ ಕೊಡಿ

ಅನ್ನ ಕೊಡುವ ಕಾಂಗ್ರೆಸ್‌ ಪಕ್ಷಕ್ಕೆ ವೋಟ್ ಕೊಡಿ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ *ರಾಯಬಾಗ ಗ್ರಾಮೀಣ ಹಾಗೂ ಪಟ್ಟಣದಲ್ಲಿ ಪ್ರಚಾರ ಸಭೆ ಬೆಳಗಾವಿ: ಬಿಜೆಪಿಯವರದ್ದು ಸುಳ್ಳಿನ ಪಕ್ಷ. ಅವರನ್ನು ನಂಬಬೇಡಿ. ಅಗ್ಗಕ್ಕೆ ಸಿಗುತ್ತಿದ್ದ ಆಹಾರದ ಬೆಲೆ ಈಗ ಗಗನಕ್ಕೇರಿದೆ. ಅನ್ನ ಕಿತ್ತುಕೊಳ್ಳುವ ಪಕ್ಷಕ್ಕೆ ಮತ ಹಾಕುವುದಕ್ಕಿಂತ ಅನ್ನ ಕೊಡುವ ಪಕ್ಷಕ್ಕೆ ವೋಟ್ ಕೊಡಿ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡದಿರು. ರಾಯಬಾಗ ಗ್ರಾಮೀಣ ಭಾಗದಲ್ಲಿ ಹಾಗೂ ರಾಯಬಾಗ ಪಟ್ಟಣದಲ್ಲಿ ಹಮ್ಮಿಕೊಂಡ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಪ್ಪಾಸಾಹೇಬ

ಬೆಳಗಾವಿ:ಪಕ್ಷ ರಾಜಕಾರಣ ಬದಿಗೊತ್ತಿ ಈ ಬಾರಿ ಸಹಕಾರಿ ತತ್ವದಡಿ 9 ತಿಂಗಳ ಅವಧಿಗೆ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೂತನ ಅಧ್ಯಕ್ಷರನ್ನಾಗಿ ರಾಯಬಾಗದ ಅಪ್ಪಾಸಾಹೇಬ್ ಕುಲಗೊಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಡಿಸಿಸಿ ಬ್ಯಾಂಕಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಜಾರಕಿಹೊಳಿ ಸಹೋದರರು ಈ ಆಯ್ಕೆ ಮಾಡಿದರು, ಅಪ್ಪಾಸಾಹೇಬ ಕುಲಗೋಡೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಹಾ;ಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ನಡೆಸಿದ…

Read More

ಸಿದ್ದು ಸರ್ಕಾರ- 40 ಶಾಸಕರ ಬಂಡಾಯ ಶಂಕೆ

ಬೆಂಗಳೂರುಕರ್ನಾಟಕದ ರಾಜಕೀಯ ಧುರೀಣರೆಲ್ಲರ ಗಮನ ಈಗ ಸಿದ್ದರಾಮಯ್ಯನರ ಮುಖ್ಯಮಂತ್ರಿ ಪದವಿ ಸುತ್ತ ತಿರುಗುತ್ತಿದೆ.ಮಂತ್ರಿಮಂಡಲ ವಿಸ್ತರಣೆ, ಸ್ವಪಕ್ಷೀಯ ಶಾಸಕರ ಅಸಮಾಧಾನ ಮತ್ತು ಜಾತಿ ಆಧಾರಿತ ಲೆಕ್ಕಾಚಾರಗಳ ಮಧ್ಯೆ ಕಾಂಗ್ರೆಸ್ನ ಸ್ಥಿತಿಗತಿಗಳು ಭಾರೀ ತಿರುವ ಪಡೆಯುತ್ತಿವೆ. ಇದು ಯಾಕೆ ಮಹತ್ವಪೂರ್ಣ ಅಂದರೆ, ಜಾತಿ ರಾಜಕಾರಣದ ನಂಟು, ನಾಯಕತ್ವದ ಬದಲಾವಣೆ, ಹಾಗೂ ಒಳರಾಜಕೀಯದ ಪರಿಪಕ್ಷಗಳನ್ನು ವಿಶ್ಲೇಷಿಸುವುದು ಅನಿವಾರ್ಯ. ಜಾತಿ ರಾಜಕಾರಣ.ಕಳೆದ ಮೂರು ದಶಕಗಳಿಂದ ಕನರ್ಾಟಕದ ಸಿದ್ದಾಂತ ರಾಜಕಾರಣ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಸುತ್ತ ಸುತ್ತಿಕೊಂಡು ಬಂದಿದೆ. ಈ ಎರಡು ಸಮುದಾಯಗಳು,…

Read More

ಈಶ್ವರಪ್ಪ ಮನವೊಲಿಕೆ ವಿಶ್ವಾಸ- ಬೊಮ್ಮಾಯಿ

ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ ಕ್ಷೇತ್ರ ಬದಲಾವಣೆ ಆಗುವ ಬಗ್ಗೆ ಮಾಹಿತಿ ಇಲ್ಲ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌…

Read More

ಸಚಿವ ಸುಧಾಕರ ವಜಾಕ್ಕೆ ಬ್ರಾಹ್ಮಣ ಮಹಾಸಭಾ ಆಗ್ರಹ

ಬೆಂಗಳೂರು.ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ ಸುಧಾಕರ್ ಅವರನ್ನು ಸಚಿವ ಪದವಿಯಿಂದ ವಜಾ ಮಾಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.ಈ ಬಗ್ಗೆ ಮಹಾಸಬಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಸಚಿವ ದಿನೇಶ ಗುಂಡೂರಾವ್ ಅವರಿಗೆ ಮನವಿ ಪತ್ರವನ್ನು ಕಳಿಸಿಕೊಟ್ಟಿದ್ದಾರೆ, ಆದರೆ ಈಗ ಸಚಿವರು ನಡೆದುಕೊಳ್ಳುತ್ತಿರುವ ರೀತಿ ಸಂಪೂರ್ಣ ತದ್ವಿರುದ್ಧವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ತಕ್ಷಣ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಮನವಿ…

Read More
error: Content is protected !!