Headlines

ಉದಯಕುಮಾರಗೆ ಅಭಿನಂದನೆ ಮಹಾಪೂರ

ಬೆಳಗಾವಿ ಮಹಾನಗರ ಪಾಲಿಕೆಯ ಎಸ್ ಸಿ ಎಸ್ ಟಿ ನೌಕರ ಸಂಘದ ಅಡಾಕ್ ಅಧ್ಯಕ್ಷರಾಗಿ ಆಯ್ಕೆಗೊಂಡ ಉದಯಕುಮಾರ ತಳವಾರ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಭರ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮತ್ತು ವಿವಿಧ ದಲಿತ ಸಂಘಟನೆಗಳ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

Read More

स्वच्छता कामगार हे समाजाचा खरा पाया”

वेधांत फाउंडेशनच्या कार्यक्रमात महापौरांचे वक्तव्य “ बेळगावी :समाजनिर्मितीत सर्व स्तरातील नागरिकांइतकेच स्वच्छता कामगारांची भूमिका अत्यंत महत्त्वाची आहे, असे बेळगावी महानगरपालिकेचे महापौर मंगेश पवार यांनी सांगितले. वेधांत फाउंडेशनतर्फे आयोजित शिक्षक–पत्रकार–पोलीस सन्मान समारंभात ते बोलत होते.ते म्हणाले, “शिक्षक मुलांचे भविष्य घडवतात, पत्रकार समाजाचे डोळे आहेत आणि पोलीस कायदा व सुव्यवस्था राखतात. मात्र या सर्वांसोबत शहर स्वच्छ ठेवणारे…

Read More

ಕನ್ನಡ ಬಾವುಟಕ್ಕೆ ಪೊಲೀಸರೇ ಅಡ್ಡಿ.?

ಬೆಳಗಾವಿ. ಕರ್ನಾಟಕದ ಗಂಡು ಮೆಟ್ಟಿದ ನಾಡು ಎಂದು‌ಕರೆಯಿಸಿಕೊಳ್ಖುವ ಈ ಕನ್ನಡ ನೆಲದಲ್ಲಿ ಈಗ ಪೊಲೀಸರು ವಿರೋಧ ವ್ಯಕ್ತಪಡಿಸುತ್ತುದ್ದಾರೆಯೇ? ಉಚಗಾವಿ ಗ್ರಾಮದಲ್ಲಿ ಕಳೆದ ಎರಡು ವರ್ಷದಿಂದ ಕನ್ನಡ ಬಾವುಟ ಹಾರಿಸಬೇಕು ಎನ್ನುವ ಮನವಿಗೆ ಅಲ್ಲಿನ ಪಂಚಾಯತಿಯವರು ಅನುಮತಿ ನೀಡಲಿಲ್ಕ.ಈಗ ಶಾಂತಿ ಕದಡುವ ನೆಪವಿಟ್ಟುಕೊಂಡು ನಾಡದ್ರೋಹಿಗಳ ತಾಳಕ್ಕೆ ತಕ್ಕಂತೆ ಪೊಲೀಸ ಇಲಾಖೆ ಕುಣಿಯುತ್ತಿದೆ. ಹೀಗಾಗಿ ಕನ್ನಡಿಗರ ಆಸೆಗೆ ತಣ್ಣೀರು ಹಾಕುವ ಕೆಲಸವನ್ನು ಮಾಡಲಾಗುತ್ತಿದೆ. ಉಚಗಾವಿಯಲ್ಲಿ ರಾಯಣ್ಣ ಪುತ್ಥಳಿ ಕನ್ನಡ ಭಾವುಟ ಹಾರಿಸಲು ಅನುಮತಿ ಸಿಗದ ಪೊಲೀಸರ ಕ್ರಮದ ವಿರುದ್ಧ ಕನ್ನಡಪರ…

Read More

ರೇಡ್ ಹೆಸರಿನಲ್ಲಿ ದೌರ್ಜನ್ಯ?

ಬೆಳಗಾವಿ ಗ್ರಾಮೀಣ ಪೊಲೀಸರ ಗ್ಯಾಬ್ಲಿಂಗ್ ರೇಡ್ ಪ್ರಕರಣ. ದೂರು ನೀಡಿದರೂ ವಿಚಾರಣೆ ನಡೆಸದ ಗ್ರಾಮೀಣ ಎಸಿಪಿ. ತನಿಖೆಗೆ ಡಿಸಿಪಿ ಆದೇಶ; ಆದರೂ ಎಸಿಪಿ‌ ದಿವ್ಯ ಮೌನ. ದಂಧೆಕೋರರನ್ನು ಹೆಡಮುರಿ ಕಟ್ಟಬೇಕು ಎನ್ನುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಮತ್ತು ಡಿಸಿಪಿಯವರ ಕಟ್ಟು ನಿಟ್ಟಿನ ಸೂಚನೆಗೂ ಕ್ಯಾರೆ ಎನ್ನದ ಎಸಿಪಿ ರೂರಲ್..? ತಪ್ಪಿತಸ್ಥರ ರಕ್ಚಣೆಗೆ ನಿಂತ ಎಸಿಪಿ. ಬೆಳಗಾವಿ ಕಾಪಾಡೋಕೆ ಪರಮೇಶ್ವರನೇ‌ ಬರಬೇಕು? ಬೆನ್ನಾಳಿಯಲ್ಲಿ PSI ನೇತೃತ್ವದಲ್ಲಿ ಪೊಲೀಸರಿಂದ ಹಲ್ಲೆ–ಹಣ ಕಸಿದು ಆರೋಪ* *ಬೆತ್ತಲೆ ಮಾಡಿ ಥಳಿಸಿದರೆಂಬ ದೂರು |…

Read More

ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ

ಏ. 27,28 ರಂದು ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್‌ ವತಿಯಿಂದ ಏ. 27, 28 ರಂದು ಬೃಹತ್‌ ಪ್ರತಿಭಟನೆಯನ್ನು ಸಿಪಿಎಡ್‌ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅದರಂತೆ,…

Read More

ಸಿದ್ದು ಸರ್ಕಾರದಲ್ಲಿ ಲಿಂಗಾಯತ ಸಮರ

ಸಿದ್ದು ಸರ್ಕಾರದಲ್ಲಿ ಲಿಂಗಾಯತರೇ ಟಾರ್ಗೆಟ್. ಲಿಂಗಾಯತ ಅಧಿಕಾರಿಗಳನ್ನು ಕೇಳೊರೆ ಇಲ್ಲ. ಜಯಮೃತ್ಯುಂಜಯ ಸ್ವಾಮಿಜಿಗಳ ಮಾತಿಗೂ ಸಿಗದ ಮಾನ್ಯತೆ.ಇಲ್ಲಿ ಒನ್ ಪಾಯಿಂಟ್ ಪ್ರೋಗ್ರಾಂ. ಲಿಂಗಾಯತರಿಗೆ ಡಿಸಿಎಂ ಬೇಡ ಸಿಎಂ ಬೇಕು. ಸಿದ್ದು ವಿರುದ್ಧ ಗುಡುಗಿದ ಶ್ಯಾಮನೂರು ಶಿವಶಂಕರಪ್ಪ. ಬೆಳಗಾವಿ.ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಲಿಂಗಾಯತ ಅಧಿಕಾರಿಗಳೇ ಟಾರ್ಗೆಟ್ ಆಗುತ್ತಿದ್ದಾರೆ ಎನ್ನುವುದು ಸುಳ್ಳಲ್ಲ.ಈ ಹಿಂದೆ E belagavi.com ವರದಿ ಸಹ ಮಾಡಿತ್ತು. ಪರಿಸ್ಥಿತಿ ಹೇಗಾಗಿತ್ತು ಅಂದರೆ, ಕಾಂಗ್ರೆಸ್ ಸರ್ಕಾರ ಲಿಂಗಾಯತ ವಿರೋಧಿ ಹೌದೊ ಅಲ್ಲವೋ…

Read More

BJP ಆಕ್ಷೇಪ ಯಾಕೆ ಗೊತ್ತಾ?

ರೈತರ ಕಡೆಗಣನೆ, ಅಲ್ಪಸಂಖ್ಯಾತರ ಓಲೈಕೆಗೆ ಬಿಜೆಪಿ ಶಾಸಕಾಂಗ ಪಕ್ಷ ಸಭೆ ಆಕ್ಷೇಪ: ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ.ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ರೈತರ ಹೋರಾಟ ನಡೆಯಲಿದೆ. 25 ಸಾವಿರ…

Read More

ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಬಾ ಪಾಟೀಲ, ಉಪಾಧ್ಯಕ್ಷ ವಿಠ್ಠಲ ಗ ಸಾಂಬ್ರೇಕರ್, ಸದಸ್ಯರಾದ ಮನೋಹರ್ ಸ ಮುಚ್ಚಂಡಿ, ತವನಪ್ಪ ಬಡಿಗೇರ್, ಭರಮಪ್ಪ ಬಾ ಗೌಡಕೆಂಚಕ್ಕಗೋಳ, ಲಕ್ಷ್ಮೀ ರ ಸಾಂಬ್ರೇಕರ್, ಶೋಭಾ ಪಾಟೀಲ, ಅರ್ಜುನ ಪಾಟೀಲ, ರಮೇಶ ಶಿವಾಜಿ ಹುಣಶೀಮರದ, ಶ್ರೀದೇವಿ…

Read More

ಎಲ್ಲರ ಚಿತ್ತ ಪಾಲಿಕೆ ಸಭೆಯತ್ತ..!

ಬೆಳಗಾವಿ. ನಾಳೆ ದಿ. 29 ರಂದು ನಡೆಯಲಿರುವ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯತ್ತ ಬೆಳಗಾವಿಗರ ಚಿತ್ತ ನೆಟ್ಟಿದೆ. ನಾಳೆ ನಡೆಯುವ ಸಭೆಯಲ್ಲಿ ಯಾವ ವಿಷಯ ರಂಗೇರಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ಹಿಂದೆ ನಡೆದ ವಿಶೇಷ ಸಭೆಯಲ್ಲಿನ ವಿಷಯವೂ ಸೇರಿದಂತೆ ಪೊಲೀಸ್ ಆಯುಕ್ತರ ಕಚೇರಿಗೆ ಹೋಗಿದ್ದ ಸಂದರ್ಭದಲ್ಲಿ ಮೇಯರ್ ಗೆ ಆದ ಅವಮಾನ, ಚಿಕಿತ್ಸೆ ಪಡೆಯುತ್ತಿದ್ದ ನಗರಸೇವಕ ಅಭಿಜಿತ್ ಜವಳಕರ ಅವರನ್ನು ಒತ್ತಾಯ ಪೂರ್ವಕವಾಗಿ ಬಂಧಿಸಿದ್ದ ಪೊಲೀಸ್ ಕ್ರಮದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಮೂಲಗಳ ಪ್ರಕಾರ…

Read More

ಭೂಸ್ವಾಧೀನ ಪ್ರಕ್ರಿಯೆ ಬೇಗ ಮುಗಿಸಿ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರಾದ ಜಗದೀಶ ಶೆಟ್ಟರ ಬೆಳಗಾವಿ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾದೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ – ಹುನಗುಂದ – ರಾಯಚೂರು ಮಾರ್ಗದ ರಸ್ತೆ ನಿರ್ಮಾಣದ ಕುರಿತು ಹಾಗೂ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬೆಳಗಾವಿ – ಕಿತ್ತೂರು – ಧಾರವಾಡ ನೂತನ ರೈಲ್ವೆ ನಿರ್ಮಾಣ…

Read More
error: Content is protected !!