*ಒಳಮೀಸಲಾತಿಜಾರಿನಮಗೆಬದ್ದತೆಇದೆ : ಕಾಂಗ್ರೆಸ್ನಿಂದಪಾಠಕಲಿಯಬೇಕಿಲ್ಲ: ಬಸವರಾಜ ಬೊಮ್ಮಾಯಿ*

*ಕಾಂಗ್ರೆಸ್ ಶಾಸಕರು ಸಚಿವರ ನಡುವೆ ಸಮನ್ವಯತೆ ಇಲ್ಲ: ಬಸವರಾಜ ಬೊಮ್ಮಾಯಿ* ಹಾವೇರಿ: ಕಾಂಗ್ರೆಸ್ ‌ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ನಮಗೆ ಬದ್ದತೆ ಇದೆ. ಕಾಂಗ್ರೆಸ್ ನವರಿಂದ ಪಾಠ ಕಲಿಯಬೇಕಿಲ್ಲ  ಒಳ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನವರ  ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,  ಒಳ ಮೀಸಲಾತಿ ಅವಕಾಶ  ವಿಚಾರದಲ್ಲಿ ಕಾಂಗ್ರೆಸ್ ‌ಸದಾ…

Read More

ಛೇ..ಇದು‌ IPS ಆಡುವ ಮಾತಾ?

ಅಂಗವಿಕಲ‌ ಟೆರಿರಿಸ್ಟನಂತೆ‌ ಕಂಡನಾ? ಉದ್ಯಮಬಾಗ ಪೊಲೀಸರ ಅಮಾನವೀಯ ವರ್ತನೆ. ಕ್ರೂರತನವನ್ನು  ಸಮರ್ಥಿಸಿದ‌ ಪೊಲೀಸ್‌ ಆಯುಕ್ತ.ರು. ಪೊಲೀಸರ ಕೊರಳಪಟ್ಟಿ‌ ಹಿಡಿದ ಎನ್ನಲಾದ ಸಿಸಿಟಿವಿ‌ ಎಲ್ಲಿ? ಆತ‌ ಕುಡಿದಿದ್ದರೆ ವೈದ್ಯಕೀಯ ಪರೀಕ್ಷೆ ಏಕೆ‌ ಮಾಡಿಸಲಿಲ್ಲ? ಮಾರಣಾಂತಿಕ ಹಲ್ಲೆ‌ ಮಾಡಲು ಅನುಮತಿ‌ ಕೊಟ್ಟಿದ್ದು ಯಾರು? ತಡರಾತ್ರಿವರೆಗೆ ತೆರೆದಿಟ್ಟ‌ ಆ‌ ಹೊಟೇಲ್ ಮೇಲೆ ಏಕಿಲ್ಲ ಕ್ರಮ? ವಿಶೇಷ ವರದಿ ಬೆಳಗಾವಿ.  ಇಡೀ ಸರ್ಕಾರದ ಚುಕ್ಕಾಣಿ ಹಿಡಿದುಕೊಂಡು  ಕಾನೂನು ಚೌಕಟ್ಟಿನಡಿ ಅದನ್ನು ನಡೆಸಿಕೊಂಡು ಹೋಗುವ ಹಿರಿಯ ಅಧಿಕಾರಿಗಳು‌ ಮನಸೋ ಇಚ್ಚೆ ಮಾತನಾಡಲು ಸಾಧ್ಯವೇ? ಅಥವಾ…

Read More

ಇಲ್ಲಿ ‘ಲಕ್ಷ್ಮಿ’ ಸಿಕ್ಕರೆ ‘ಗೃಹ ಲಕ್ಷ್ಮೀ’

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಹಣ ವಸೂಲಿ. ಸಚಿವೆಯ ತವರು ಜಿಲ್ಲೆಯಲ್ಲಿ ಹಣ ಪೀಕಿದ ಗ್ರಾಮ ಒನ್ ಸಿಬ್ಬಂದಿ ಅಥಣಿ : ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ತುಂಬಿ ಫಲಾನುಭವಿಗಳಿಂದ ಹಣ ತೆಗೆದುಕೊಂಡು ಸರ್ಕಾರದ ನಿಯಮವನ್ನು ಗಾಳಿಗೆ ತೂರುತ್ತಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಈಗಾಗಲೇ ಪ್ರಾರಂಭವಾಗಿದೆ. ಆಯಾ ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರಂತೆ ಪ್ರತಿ…

Read More

27 ರಂದೂ ಜಿಲ್ಲೆಯಾದ್ಯಂ ತ ಶಾಲೆಗೆ ರಜೆ

ನಾಳೆ ಜಿಲ್ಲೆಯಾದ್ಯಂತ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಬೆಳಗಾವಿ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ‌ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Read More
error: Content is protected !!