Headlines

बेळगाव स्वच्छतेसाठी दंडाचा चाबूक

एका महिन्यात २ लाख रुपयांचा दंड वसूल! सकाळी ६ ते रात्रीपर्यंत नजर ब्लॅक स्पॉट्सना ब्रेकबेळगाव:सीमावर्ती बेळगाव शहरात स्वच्छतेबाबत आता केवळ शब्दांवर भर नाही. महानगरपालिकेने थेट दंडात्मक कारवाईचा मार्ग स्वीकारला आहे.कचरा वर्गीकरण न करणारे, सार्वजनिक ठिकाणी कचरा टाकणारे तसेच ब्लॅक स्पॉट निर्माण करणाऱ्यांविरुद्ध राबवलेल्या कठोर कारवाईत अवघ्या एका महिन्यात २ लाख रुपयांहून अधिक दंड वसूल करण्यात…

Read More

10 ಕೋಟಿ ರೈತರ ಹಿತಕ್ಕಾಗಿ- ಬಾಲಚಂದ್ರ

ಬೆಳಗಾವಿ ಬೆಮುಲ್ ಲಾಭದ ಮೊತ್ತವನ್ನು ಹೈನುಗಾರರ ಬಲವರ್ಧನೆಗೆ ಮೀಸಲು ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿಯ ಘೋಷಣೆ ಬೆಳಗಾವಿ –ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ (ಬೆಮುಲ್) ಕಳೆದ ವರ್ಷ ಗಳಿಸಿದ ₹13 ಕೋಟಿ ಲಾಭದಲ್ಲಿ ಸುಮಾರು ₹10 ಕೋಟಿಯನ್ನು ರೈತರ ಹಿತಕ್ಕಾಗಿ ಮೀಸಲು ಮಾಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷರು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಭಾನುವಾರ ನಗರದ ಜಿಲ್ಲಾ ಹಾಲು ಒಕ್ಕೂಟ ಸಭಾಗೃಹದಲ್ಲಿ ರೈತರಿಗೆ ₹6 ಕೋಟಿ ಮೌಲ್ಯದ ಉಪಕರಣ ವಿತರಣೆ ಕಾರ್ಯಕ್ರಮ ನಡೆಯಿತು. ಈ…

Read More

100 ಹಾಸಿಗೆಗಳ ಕಾರ್ಮಿಕ ವಿಮಾ ನಿಗಮದ ಆಸ್ಪತ್ರೆ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ…

Read More

ಮಾಹಿತಿ ಆಯೋಗದ ರಾಜ್ಯ ಆಯುಕ್ತರಾಗಿ ಹಿರಿಯ ಪತ್ರಕರ್ತ ವಾಳ್ವೇಕರ

ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ, ಪ್ರಸ್ತುತ ವಿಧಾನ ಪರಿಷತ್ತಿನ ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಮಹೇಶ ವಾಳ್ವೇಕರ ನೇಮಕಗೊಂಡಿದ್ದಾರೆ. ಕಳೆದ ೨೪ ವರ್ಷಗಳಿಂದ ವಿದ್ಯುನ್ಮಾನ, ಬಾನುಲಿ ಹಾಗೂ ಮುದ್ರಣ ಮಾಧ್ಯಮದಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಹಿರಿಯ ಪತ್ರಕರ್ತ ಡಾ.ಮಹೇಶ ವಾಳ್ವೇಕರ್ ಕಳೆದ ೪ ವರ್ಷ ೯ ತಿಂಗಳಿನಿಂದ , ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ…

Read More

ಕಾಂಗ್ರೆಸ್‌ ಸರ್ಕಾರ ಪತನ ಪ್ರಶ್ನೆಯೇ ಇಲ್ಲ- ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿಕರ್ನಾಟಕದಲ್ಲಿ ಇನ್ನು ನಾಲ್ಕು ವರ್ಷ ಕಾಂಗ್ರೆಸ್‌ ಸರ್ಕಾರವೇ ಇರಲಿದೆ. ಕಾಂಗ್ರೆಸ್‌ ಸರ್ಕಾರ ಉರುಳಿಸುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಮ್ಮಲ್ಲಿ ಜಗಳವಿದೆ ನಿಜ. ಆದರೆ, ಅದು ಪಕ್ಷದ ಆಂತರಿಕ ವಿಚಾರ. ನಮ್ಮದು ಪಾರ್ಟಿ ಜಗಳ ಹೊರತು, ಹೊರಗಿನ ಜಗಳವಲ್ಲ. ಪಕ್ಷದ ಹೊರಗೆ ಹೋಗುವ ಘರ್ಷಣೆಯಲ್ಲ. ಆಡಳಿತ ಇರುವ ಪಕ್ಷದಲ್ಲಿ ಸಮಸ್ಯೆ ಇದ್ದೇ ಇರುತ್ತದೆ. ಇದರಿಂದಾಗಿ ಸರ್ಕಾರವೇ ಬೀಳುತ್ತದೆ ಎನ್ನುವುದು ಸರಿಯಲ್ಲ. ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು…

Read More

`ಆ ತಪ್ಪು ಈಗ ಮತ್ತೇ ಮಾಡಬೇಡಿ’

ವಿಜಯೇಂದ್ರಗೆ ಕಾರ್ಯಕರ್ತರ ಮನವಿ`ಆ ತಪ್ಪು ಈಗ ಮತ್ತೇ ಮಾಡಬೇಡಿ’ ಬೆಳಗಾವಿ. ಗಡಿನಾಡ ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದರೆ, ಮತ್ತೊಂದು ಕಡೆಗೆ ಲೋಕ ಸಮರಕ್ಕೆ ಅಖಾಡಾವನ್ನು ಸಜ್ಜುಗೊಳಿಸುವ ಕೆಲಸವನ್ನು ನಡೆಸಿದ್ದಾರೆ,ಅಧಿವೇಶನಕ್ಕೆ ಆಗಮಿಸಿದ ದಿನದಿಂದ ಪ್ರತಿಯೊಬ್ಬರನ್ನು ಭೆಟ್ಟಿ ಮಾಡುತ್ತಿರುವ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅಖಾಡಾದಲ್ಲಿ ಯಾರು ಕುಸ್ತಿ ಹಿಡಿಯಲು ಸಮರ್ಥರು ಎನ್ನುವುರ ಬಗ್ಗೆ ಚಚರ್ೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕೂಡ ಇಂದು ಬೆಳಿಗ್ಗೆನೇ ಪಕ್ಷದ ಕಾರ್ಯಕರ್ತರೊಂದಿಗೆ ಕೆಎಲ್ಇ ಗೆಸ್ಟಹೌಸನಲ್ಲಿ ಕೆಲ ಹೊತ್ತು ಗಂಭೀರ ಚಚರ್ೆ ನಡೆಸಿದರು. ಈ ಸಂದರ್ಭದಲ್ಲಿ…

Read More

ರಮೇಶ ವಿರುದ್ಧ ಸವದಿ ಕಿಡಿ..!

“ನಿಮಗೆ ಮಾನ–ಮರ್ಯಾದೆ ಇದ್ದರೆ ನಮ್ಮ ತಾಲೂಕಿಗೆ ಕಾಲಿಡಬಾರದು!” — ರಮೇಶ್ ಜಾರಕಿಹೊಳಿ ವಿರುದ್ಧ ಸವದಿ ಕಿಡಿ ಚಿಕ್ಕೋಡಿ (ಬೆಳಗಾವಿ):ಅಥಣಿಯ ರಾಜಕೀಯ ಗಾಳಿ ಮತ್ತೊಮ್ಮೆ ಉರಿದಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ, ರಮೇಶ್ ಜಾರಕಿಹೊಳಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಮಾತಿನ ಕಹಿ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.“ನನ್ನಲ್ಲೂ ಶಬ್ದಕೋಶಗಳಿವೆ, ಆದರೆ ನಿಮ್ಮ ರೀತಿ ಮಾತನಾಡಿದರೆ ಜನರು ನನಗೂ ‘ಮೆಂಟಲ್’ ಅಂತಾ ಕರೆಯುತ್ತಾರೆ. ಅದಕ್ಕಾಗಿ ನಾನು ಸೂಕ್ಷ್ಮತೆಯಿಂದ ಉತ್ತರ ನೀಡುತ್ತಿದ್ದೇನೆ. ನಿಮಗೆ ಮಾನ, ಮರ್ಯಾದೆ…

Read More

ಎಜೆಂಟರ ದಂಧೆಗೆ ಬ್ರೇಕ್: ‘ಇ-ಖಾತೆ’ಗೆ ಸಿಂಗಲ್ ವಿಂಡೋ ವ್ಯವಸ್ಥೆ

ಎಜೆಂಟರ ದಂಧೆಗೆ ಬ್ರೇಕ್: ಬೆಳಗಾವಿ ಪಾಲಿಕೆಯಲ್ಲಿ ‘ಇ-ಖಾತೆ’ಗೆ ಸಿಂಗಲ್ ವಿಂಡೋ ವ್ಯವಸ್ಥೆಆಯುಕ್ತೆ ಶುಭ ಬಿ ಅವರ ಧಿಟ್ಟಿನ ನಿರ್ಧಾರದಿಂದ ಸಾರ್ವಜನಿಕ ಸೇವೆಗೆ ಪಾರದರ್ಶಕತೆ, ಜನವಿಶ್ವಾಸಕ್ಕೆ ಬಲ ಬೆಳಗಾವಿ ವರ್ಷಗಳ ಕಾಲ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬೆಳೆದಿದ್ದ ‘ಇ-ಖಾತೆ’ ಏಜೆಂಟರ ದಂಧೆಗೆ ಕೊನೆಗೊಳ್ಳುವ ಸಾಧ್ಯತೆ ಮೂಡಿಸಿದೆ. ಪಾಲಿಕೆ ಆಯುಕ್ತೆ ಶುಭ ಬಿ ಅವರು ಈ ಬಗ್ಗೆ ಕೈಗೊಂಡ ಹೊಸ ಕ್ರಮದಿಂದಾಗಿ, ಇ-ಖಾತೆ ಸೇವೆಗೆ ಪಾರದರ್ಶಕತೆ ಮತ್ತು ವೇಗ ತರುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಡಲಾಗಿದೆ. ಇತ್ತೀಚೆಗೆ ಇ-ಖಾತೆ ದಾಖಲೆಗಳ…

Read More

ಟೇಬಲ್ ಬೆಟ್ಟಿಂಗ್ ಶುರು? ಗೆಲ್ಲೋದು‌ ನಾವೇ !

BJP ಯವರ ಪ್ರಕಾರ ಲೀಡ್ ಆಗುವ ಕ್ಷೇತ್ರಗಳು. ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ, ಅರಭಾವಿ, ಗೋಕಾಕ, ಬೆಳಗಾವಿ ಗ್ರಾಮೀಣ. ರಾಮದುರ್ಗ, ಬೈಲಹೊಂಗಲ ಕಾಂಗ್ರೆಸ್ ಪ್ರಕಾರ ಲೀಡ್ ಆಗುವ ಕ್ಷೇತ್ರಗಳು. ಬೈಲಹೊಙಗಲ, ಸವದತ್ತಿ, ರಾಮದುರ್ಗ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಗೋಕಾಕ. ಸರಿ ಸಮ ಆಗುವ ಕ್ಷೇತ್ರಗಳು. ಬೆಳಗಾವಿ ಗ್ರಾಮೀಣ, ರಾಮದುರ್ಗ, ಬೈಲಹೊಂಗಲ ಬೆಳಗಾವಿ. ಮತದಾನ ಮುಗಿದು ಯಂತ್ರಗಳು ಸ್ರ್ಟ್ರಾಂಗ್ ರೂಂದ ಸೇರುತ್ತುದ್ದಂತೆಯೇ ಅಭ್ಯರ್ಥಿಗಳ ಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಸಧ್ಯಕ್ಕಂತೂ ಎರಡೂ ಪಕ್ಷದ ವರು ನಾವೇ…

Read More

ಇದು ಡಿಸಿಸಿ ADJUSTMENT..!

ಬೆಳಗಾವಿ. ಗಡಿನಾಡ ಬೆಳಗಾವಿ ಜಿಲ್ಲೆ ರಾಜಕಾರಣವೇ ವಿಚಿತ್ರ. ಇಲ್ಲಿ ಯಾರೂ ಶತ್ರುನೂ ಅಲ್ಲ, ಮಿತ್ರನೂ ಅಲ್ಲ. ಅಂದರೆ ಒಂದು ರೀತಿಯ ಹೊಂದಾಣಿಕೆ ರಾಜಕಾರಣ;,! ಹೀಗಾಗಿ ಈ ಜಿಲ್ಲೆಯ ರಾಜಕಾರಣದ ಒಳಸುಳಿವು ಯಾರಿಗೂ ಬೇಗ ಅರ್ಥ ಆಗೋದೇ ಇಲ್ಲ. ಈ ಹಿಂದಿನ ರಾಜಕಾರಣವನ್ನು ಗಮನಿಸಿದರೆ, ಕತ್ತಿ, ಸವದಿ, ಕೋರೆಯವರದ್ದು ಒಂದು ಗುಂಪಾಗಿದ್ದರೆ, ಜಾರಕಿಹೊಳಿ ಸಹೋದರರದ್ದು ಒಂದು ಗುಂಪು. ಆದರೂ ಎರಡೂ ಗುಂಪುಗಳು ಜಿಲ್ಲೆಯ ರಾಜಕಾರಣದಲ್ಲಿ ತಮ್ಮ ಬಲವಾದ ಹಿಡಿತ ಬಿಟ್ಟು‌ಕೊಟ್ಟಿರಲಿಲ್ಲ. ಈ ಹಿಂದೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವಾಗಲೂ…

Read More
error: Content is protected !!