ಇಲ್ಲಿ ‘ಲಕ್ಷ್ಮಿ’ ಸಿಕ್ಕರೆ ‘ಗೃಹ ಲಕ್ಷ್ಮೀ’

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಹಣ ವಸೂಲಿ. ಸಚಿವೆಯ ತವರು ಜಿಲ್ಲೆಯಲ್ಲಿ ಹಣ ಪೀಕಿದ ಗ್ರಾಮ ಒನ್ ಸಿಬ್ಬಂದಿ ಅಥಣಿ : ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ತುಂಬಿ ಫಲಾನುಭವಿಗಳಿಂದ ಹಣ ತೆಗೆದುಕೊಂಡು ಸರ್ಕಾರದ ನಿಯಮವನ್ನು ಗಾಳಿಗೆ ತೂರುತ್ತಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಈಗಾಗಲೇ ಪ್ರಾರಂಭವಾಗಿದೆ. ಆಯಾ ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರಂತೆ ಪ್ರತಿ…

Read More

27 ರಂದೂ ಜಿಲ್ಲೆಯಾದ್ಯಂ ತ ಶಾಲೆಗೆ ರಜೆ

ನಾಳೆ ಜಿಲ್ಲೆಯಾದ್ಯಂತ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಬೆಳಗಾವಿ. ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ‌ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Read More
error: Content is protected !!