Headlines

ಲಿಂಗಾಯತರೆಂದ್ರೆ ಕಾಂಗ್ರೆಸ್ಗೆ ಅಲರ್ಜಿ..!

ಧಾರವಾಡ. ಲಿಂಗಾಯತರು ಅಂದ್ರೆ ಕಾಂಗ್ರೆಸ್ ಪಕ್ಷ ಕ್ಕೆ ಅಲರ್ಜಿ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರೇ ಈ ಮಾತನ್ನು ಹೇಳಿದ್ದರು.. ಬೇಕಿದ್ದರೆ ನಾನು ವೀರರಾಣಿ ಚನ್ನಮ್ಮನ ಪ್ರತಿಮೆ ಮುಂದೆ ಆಣೆ ಮಾಡ್ತೆನಿ..! ಪಂಚಮಸಾಲಿ ಹೋರಾಟದಲ್ಲಿ ಸಕ್ರೀಯಚಾಗಿ ಭಾಗವಹಿಸಿದ್ದ ವಿಜಯಪುರ ಶಾಸಕ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಧಾರವಾಡದಲ್ಲಿ ಹೇಳಿದ ಮಾತಿದು..! ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪ್ರಚಾರ ಸಭೆಯಲ್ಲಿ ಯತ್ನಾಳರು ಬಹಿರಂಗವಾಗಿ ಈ ಮಾತನ್ನು ಹೇಳಿದರು. ಬೆಳಗಾವಿಯಲ್ಲಿ ಅದಿವೇಶನ ಸಂದರ್ಭದಲ್ಲಿ ನಾನು‌ ಮೀಸಲಾತಿ ಸಂಬಂಧ‌ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು…

Read More

ಇದೆಂತಹ ಭಂಡ ಧೈರ್ಯ ನೋಡಿ..

ಬೆಳಗಾವಿ.ಇದೊಂದು ಫೊಟೊ ನೆಳಗಾವಿ ಪೊಲೀಸ್ ವ್ಯವಸ್ಥೆ ಯಾವ ಹಂತಕ್ಕೆ ಬಂದು ತಲುಪಿದೆ ಎನ್ನುವುದನ್ನು ತೋರಿಸಿಕೊಡುತ್ತದೆ.ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರು ಲಾಠಿಯನ್ನು ಬಿಗುಯಾಗಿ ಹಿಡಿಯದೇ ಇರುವ ಪರಿಣಾಮ ಠಾಣೆ ಮುಂದೆ ರಾಜಾರೋಷವಾಗಿ ಕುಳಿತು ಕುಡಿಯುವ ಪರಿಸ್ಥಿತಿ ಬಂದಿದೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಮದ್ಯ ವ್ಯಸನಿಯೊಬ್ಬ ನಡು ರಸ್ತೆಯಲ್ಲಿ ಪೊಲೀಸ್ ಠಾಣೆಯ ಮುಂದೆ ಸಾರಾಯಿ ಸೇವನೆ ಮಾಡುವ ವಿಡಿಯೋ ವೈರಲ್ ಆಗಿದೆ.

Read More

ಸಿ.ಟಿ.ರವಿ ತಕ್ಷಣ ಬಿಡುಗಡೆಗೆ ಕೋರ್ಟ್ ಆದೇಶ

“ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಹಿನ್ನರಲೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ. ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು. . ಸಿ.ಟಿ.ರವಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಬಂಧನದ ಕಾರಣದ ಕುರಿತು ಕಕ್ಷಿದಾರರಿಗೆ,…

Read More

ಸಿಎಂ ಗಿಂತ UD ಮಿನಿಸ್ಟರ್ ಪಾವರ್ ಫುಲ್..!

,ಸಿಎಂ ಸಿದ್ಧರಾಮಯ್ಯರಿಗಿಂತ ಯುಡಿ ಮಿನಿಸ್ಟರ್ ಪಾವರ್ ಫುಲ್. ವರ್ಗಾವಣೆಗೆ ಪತ್ರಕ್ಕೆ ಸಿಎಂ ಸಮ್ಮತಿ ಕೊಟ್ಟರೂ ಯುಡಿ ಮಿನಿಸ್ಟರ್ ತಡೆ.. ಬೆಳಗಾವಿ ಪಾಲಿಕೆ ಕಿರಿಯ ಅಧಿಕಾರಿಯೊಬ್ಬರ ವರ್ಗಾವಣೆ ವಿವಾದ. ಮುನಿಸಿಕೊಂಡ ಸತೀಶ್ ಜಾರಕಿಹೊಳಿ. ಬೆಳಗಾವಿ. ಗಡಿನಾಡ ಬೆಳಗಾವಿ ಜಿಲ್ಲೆಗೆ ಸಿಎಂ ಸಿದ್ಧರಾಮಯ್ಯ ಅವರ ಪರಮಾಪ್ತ ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಮಂತ್ರಿ.. ಆದರೆ ಒಬ್ನ ಪಾಲಿಕೆ ಕಿರಿಯ ಅಧಿಕಾರಿ ವರ್ಗಾವಣೆಗೆ ಸತೀಶ ಜಾರಕಿಹೊಳಿ ಅಷ್ಟೇ ಅಲ್ಲ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮತಿ ಕೊಟ್ಟರೂ ನಗರಾಭಿವೃದ್ಧಿ ಸಚಿವರು ಅದನ್ನು ಕಣ್ಣೆತ್ತಿ…

Read More

ಲವ್- ಧೋಖಾ…. ಈಗ ಹೆಣ್ಮಗಳ ಸರದಿ

insta love ಗೆ ಬಿಗ್ ಟ್ವಿಸ್ಟ್. ಆ ಪತ್ರ ಬಹಿರಂಗಪಡಿಸಿತು ಅಸಲಿ ಕಹಾನಿ ಬೆಳಗಾವಿ: ಕೋಟ್ಯಾಧೀಶರ ಪುತ್ರಿಯೆಂದು ಹೇಳಿಕೊಂಡು ಹುಡುಗರನ್ನು ಯಾಮಾರಿಸಿ ಮೋಸದಿಂದ ಮದುವೆ ಮಾಡುತ್ತಾ ಹಣ ಪೀಕುವುದಕ್ಕೆ ಸ್ಕೆಚ್ ಹಾಕುತ್ತಿದ್ದ ಐನಾತಿ ಗೌಡತಿಯೊಬ್ಬಳು ಬೆಳಗಾವಿ ಪೊಲೀಸರ ಮುಂದೆ ಲಾಕ್ ಆಗಿದ್ದಾಳೆ. ಹೌದು, ನಿನ್ನೆಯಷ್ಟೇ ಲವ್ ಮ್ಯಾರೇಜ್ ಮಾಡಿಕೊಂಡು ಪೊಲೀಸ್ ರಕ್ಷಣೆ ಕೇಳಿದ ಯುವತಿಯೇ ಈಗ ಮತ್ತೊಬ್ಬನ ಪತ್ನಿ ಎಂಬ ಅಂಶ ಬಯಲಾಗಿದ್ದು, ಬೆಂಗಳೂರಿನ ಕಸ್ತೂರಿನಗರದವಳೆಂದು ಹೇಳಿಕೊಳ್ಳುತ್ತಿದ್ದ ಯುವತಿ ಶಿವಮೊಗ್ಗ ಮೂಲದವಳು ಎಂಬ ಅಂಶ ವಿಚಾರಣೆ ವೇಳೆ…

Read More

ವಕೀಲರ ಸಂಘಕ್ಕೆ ಕಿವುಡಸಣ್ಣವರ ಅಧ್ಯಕ್ಷ

ಬೆಳಗಾವಿ. ತೀವೃ ಜಿದ್ದಾಜಿದ್ದಿನಿಂದ ನಡೆದ ಬೆಳಗಾವಿ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್ ಎಸ್ ಕಿವುಡಸಣ್ಣವರ ಆಯ್ಕೆಯಾಗಿದ್ದಾರೆ.ಕಳೆದ ದಿನ ತಡರಾತ್ರಿಯವರೆಗೂ ಮತ ಎಣಿಕೆ ಮುಂದುವರೆದಿತ್ತು. ಪ್ರಧಾನ ಕಾರ್ಯದರ್ಶಿಯಾಗಿ ವೈ.ಕೆ ದಿವಟೆ ಆಯ್ಕೆಯಾದರು.

Read More

ಸತೀಶ್ ಮನದಾಳದ ಮಾತೇನು?

ಮಾಜಿ ಸಿಎಂ ಎಸ್ ಬಂಗಾರಪ್ಪನವರ ಕುರಿತು ಮನದಾಳ ಮಾತು ಬಿಚ್ಚಿಟ್ಟ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ:. ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನನ್ನ ಜೀವನದ ಆದರ್ಶ ವ್ಯಕ್ತಿ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು. ಹೌದು… ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ʻನಮ್ಮ‌ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತಂದೆಯವರ ಜೊತೆ ನಾನು…

Read More

ಕೃಷ್ಣೆಗೆ ಹಾರಿ ಆತ್ಮಹತ್ಯೆ

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿವೂರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಅಂಕಲಿ- ನಸಲಾಪೂರ ಗ್ರಾಮದ ಸೇತುವೆ ಬಳಿ ನಡೆದಿದೆ. ರಾಯಬಾಗ್ ತಾಲೂಕಿನ ಬಾವಾನ ಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ ( 40) ಎಂದು ತಿಳಿದುಬಂದಿದೆ. ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಪೊಲೀಸ್ ಠಾಣೆಗಳು ಜಾಗೆ ಕಬ್ಜಾ ಕೇಂದ್ರಗಳಾಗಿವೆ…

ಪೊಲೀಸ್ ಠಾಣರಗಳು ಜಾಗೆ ಕಬ್ಜಾ ಲೇಂದ್ರಗಳಾಗಿವೆ… ವಿಧಾನಸಭೆ ಅಧಿವೇಶನದಲ್ಲಿ ಶಾಸಕ. ಅಭಯ ಪಾಟೀಲ ಗಂಭೀರ ಆರೋಪ. ಪಿಎಗಳೇ ಬೆಟ್ಟಿಂಗ್ ಧಂಧೆಯಲ್ಲಿ ಶಾಮೀಲು. ಬೆಂಗಳೂರು.ಬೆಳಗಾವಿ ಪೊಲೀಸ್ ಸ್ಟೇಷನ್ ಅಂದ್ರೆ ಜಾಗೆ ಕಬ್ಜಾ ಮಾಡುವ ಕೇಂದ್ರಗಳಾಗಿವೆ..ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು ವಿಧಾನ ಸಭೆಯಲ್ಲಿ ಹೇಳಿದ ಮಾತಿದು . ಇದರಲ್ಲಿ ಕೆಲವರ ಪಿಎಗಳು, ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ. ಪಿಎಗಳು ಶಾಸಕರ ಹೆಸರು ಹೇಳಿ ಜಾಗೆ ಕಬ್ಜಾ ಮಾಡುವ‌ ಕೆಲಸ ಮಾಡುತ್ತಿದ್ದಾರೆಂದರು. ಅಷ್ಟೇ ಅಲ್ಲ ಬೆಳಗಾವಿ ಜಿಲ್ಲೆಯ ಬಹುತೇಕ ಪಿಎಗಳ…

Read More

ಬೆಳಗಾವಿ ಮಹಾನಗರ ಪಾಲಿಕೆಗೆ ಹೊಸ ನಾಯಕತ್ವ ಫೈನಲ್

ಮೇಯರ್ ಆಗಿ ಪ್ರೀತಿ ಕಾಮಕರ ಅಂತಿಮ ಉಪಮೇಯರ್ ಹುದ್ದೆಗೆ ಹನುಮಂತ ಕೊಂಗಾಲಿಗೆ ಮುದ್ರೆಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆ ವಿಚಾರದಲ್ಲಿ ನಡೆದಿದ್ದ ತೀವ್ರ ಚರ್ಚೆಗಳಿಗೆ ಅಂತಿಮ ತೆರೆ ಬಿದ್ದಿದ್ದು, ಮೇಯರ್ ಹುದ್ದೆಗೆ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹುದ್ದೆಗೆ ಹನುಮಂತ ಮನನ ಕೊಂಗಾಲಿ ಹೆಸರುಗಳು ಅಂತಿಮಗೊಂಡಿವೆ ಎಂಬ ಮಾಹಿತಿ ಲಭ್ಯವಾಗಿದೆ.ಖಾಸಗಿ ಹೋಟೆಲ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪಕ್ಷದ ನಾಯಕರ ನಡುವೆ ವಿಸ್ತೃತ ಚರ್ಚೆ ನಡೆದು, ಕೊನೆಗೂ ಈ ಎರಡು ಹೆಸರಿನ ಮೇಲೆ ಒಪ್ಪಂದ…

Read More
error: Content is protected !!