Headlines

₹400 ಕೋಟಿ ದರೋಡೆ ಆರೋಪ: ತನಿಖೆಗೆ ಬೆಳಗಾವಿ ಪೊಲೀಸರ ಸಹಕಾರ ಕೋರಿದ ಮಹಾ ಪೊಲೀಸ್

ಚೋರ್ಲಾ ಘಾಟ್‌ನಲ್ಲಿ ನಡೆದಿತ್ತೆನ್ನಲಾದ ನಗದು ಲೂಟಿನ ಪ್ರಕರಣ; ಎಸ್‌ಪಿಗೆ ನಾಸಿಕ್ ಪೊಲೀಸರ ಪತ್ರಬೆಳಗಾವಿ:ಚೋರ್ಲಾ ಘಾಟ್ ಪ್ರದೇಶದಲ್ಲಿ ನಡೆದಿತ್ತೆನ್ನಲಾದ ಸುಮಾರು ₹400 ಕೋಟಿ ನಗದು ದರೋಡೆ ಪ್ರಕರಣದ ತನಿಖೆಗೆ ಬೆಳಗಾವಿ ಪೊಲೀಸರ ಸಹಕಾರವನ್ನು ಮಹಾರಾಷ್ಟ್ರ ಪೊಲೀಸರು ಕೋರಿದ್ದಾರೆ. ಈ ಸಂಬಂಧ ನಾಸಿಕ್ ಪೊಲೀಸರು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ಅಧಿಕೃತವಾಗಿ ಪತ್ರ ಬರೆದಿದ್ದು, ಪತ್ರ ಸ್ವೀಕರಿಸಿರುವುದನ್ನು ಎಸ್‌ಪಿ ದೃಢಪಡಿಸಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ನಾಸಿಕ್‌ನ ರಿಯಲ್ ಎಸ್ಟೇಟ್ ಏಜೆಂಟ್ ಸಂದೀಪ್ ಪಾಟೀಲ್ ಅವರು 2026ರ ಜನವರಿ…

Read More

ಕುರುಬರ ಸಮಾವೇಶದಲ್ಲಿ ಹಕ್ಕೊತ್ತಾಯ.

ಹಾಗೂ ಈಗಾಗಲೇ ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಗೊಂಡ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವ ಕರ್ನಾಟಕ ಸರ್ಕಾರದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂಬ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಕರ್ನಾಟಕ ಸರ್ಕಾರ ಇತ್ತೀಚಿಗೆ ಮಾಡಿರುವ ಶಿಫಾರಸ್ಸಿನಂತೆ ಕರ್ನಾಟಕದ ಕುರುಬರು ಮತ್ತು ಇತರೆ ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರ ಸೇರಿಸಬೇಕು ಎಂಬ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಯಶಸ್ವಿ ಸಮಾವೇಶ. ರಾಜೇಂದ್ರ ಸಣ್ಣಕ್ಕಿ. ಕುರುಬ ಸಮಾಜದ ಮುಖಂಡರು , ಕರ್ನಾಟಕದ ಮಾದರಿಯನ್ನು ಕೇಂದ್ರ…

Read More

ಏನ್ ಕರ್ಮಾರಿ…ಇದು.

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಕನ್ನಡದ ಕಗ್ಗೊಲೆ ಹೇಗೆ ಆಗ್ತಿದೆ ಎನ್ನುವುದಕ್ಕೆ ಮೇಲಿನ ಬೋರ್ಡ್ ಸಾಕ್ಷಿ. ರಾಜ್ಯ ಸರ್ಕಾರವು ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಲೇಬೇಕು ಎಂದು‌ ಆದೇಶ ಮಾಡಿದೆ ಈ‌ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬೆಳಗಾವಿ ಮಹಾನಗರ ಪಾಲಿಕೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಹೀಗಾಗಿ ಅಂಗಡಿ ಮುಗ್ಗಟ್ಟುಗಳ ಮುಂದಿರುವ ಬೋರ್ಡಗಳಲ್ಲಿ ಕನ್ನಡ ಕಾಣುವಂತಾಗಿದೆ. ಆದರೆ ಉದ್ದೇಶಪೂರ್ವಕನೊ ಏನೋ ಬೆಳಗಾವಿಯಲ್ಲೇ ಇರುವ ಅಂಗಡಿಯೊಂದರ ಮೇಲೆ ಸದ್ಗುರು ಎಂದು ಬರೆಯಬೇಕಾದ ಸ್ಥಳದಲ್ಲಿ ಸತ್ತಗುರು ಎಂದು…

Read More

ಬೆಳಗಾವಿಯಲ್ಲಿ ‘ಪಂಚ ಗ್ಯಾರಂಟಿ’ಗಳ ಪ್ರಭಾವ: ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸಕರ್ಾರದ ‘ಪಂಚ ಗ್ಯಾರಂಟಿ’ ಯೋಜನೆಯಡಿ ಜಿಲ್ಲೆಯಲ್ಲಿ ಈ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಗೆ ಬರಲಿವೆ ಎಂದು ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು,.ನಗರದಲ್ಲಿಂದು ಬೆಳಗಾವಿ ಪತ್ರಕರ್ತರ (ಮುದ್ರಣ) ಸಂಘ ಆಯೋಜನೆ ಮಾಡಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು, ಪಂಚ ಗ್ಯಾರಂಟಿಗಳಿಂದ ಈ ಪ್ರಗತಿಪಥ ಬೆಳಗಾವಿಗೆ ರಾಜಕೀಯವಾಗಿ ಮಾತ್ರವಲ್ಲ ಸಾಮಾಜಿಕವಾಗಿ ಹೊಸ ಹಾದಿ ತೋರಿಸುತ್ತಿದೆ. ಶಾಸನಸಭಾ ಅಧಿವೇಶನದ ಹೊರತಾಗಿಯೂ ಜನಸಂಪರ್ಕದ ಮಟ್ಟದಲ್ಲಿ ಈ ಮಾಹಿತಿಯು…

Read More

ಬೆನಕೆಗೆ ಟಿಕೆಟ್ ಕೈ?

ಬೆಳಗಾವಿ. ಬೆಳಗಾವಿ ಲೋಕಸಭಾ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ ಶಾಸಕ ಅನಿಲ ಬೆನಕೆಗೆ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಂದರೆ ಅವರಿಗೆ ಮುಂಬರುವ ಲೋಕಸಭೆ ಕ್ಷೇತ್ರದಿಂದ ಬಿಹೆಪಿ ಟಿಜೆಟ್ ಪಕ್ಕಾ ಎನ್ನುವ ಮಾತಿತ್ತು. ಮರಾಠಾ ಭಾಷಿಕ ರನ್ನು ಓಲೈಸಿಕೊಳ್ಖಲು ಬೆನಕೆಯವರಿಗೆ ಟಿಕೆಟ್ ಕೊಡಬಹುದು ಎನ್ಬುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಅವರನ್ಬು ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದನ್ನು ಸೂಕ್ಷ್ಮವಾಗಿ ಗಮನಿಸಿದರೆ ಟಿಕೆಟ್ ಲೆಕ್ಕಾಚಾರ ಬೇರೆನೇ ಇದೆ ಎನ್ಬಲಾಗುತ್ತದೆ. ಇಲ್ಲಿ ಬೆಳಗಾವಿ ಕ್ಷೇತ್ರದ…

Read More

ಅನುಮತಿ‌ ಇಲ್ಲ -ಡಿಸಿ ಕಾರ್ಯಕ್ರಮ ನಿಲ್ಲಲ್ಲ- ಅಭಯ

ಸಂಭಾಜಿ ಮೂರ್ತಿ ಅನಾವರಣ- ತಾರಕಕ್ಕೇರಿದ ಗೊಂದಲ. ಮೂರ್ತಿ ಅನಾವರಣ ನಿಲ್ಲಲ್ಲ ಎಂದ ಅಭಯ ಯಾರೂ ಮನೆಯಿಂದ ಹೊರಬರಬೇಡಿ ಎಂದ ಡಿಸಿ ಶುರುವಾಯಿತು ಚಲೋ ಅನಗೋಳ. ಬೆಳಗಾವಿ.ನಾಳೆ ದಿನಾಂಕ 5 ರಂದು ನಿಗದಿಯಾಗಿದ್ದಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅನುಮತಿ‌ ನಿರಾಕರಿಸಿದ್ದಾರೆಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಈಗ ಜಾಗೋ ಹಿಂದು ಜಾಗೋ ಸೇರಿದಂತೆ ಚಲೋ ಅನಗೋಳ ಅಭಿಯಾನ ಶುರುವಾಗಿ ಬಿಟ್ಟಿದೆ. ಅನಗೋಳ ನಾಕಾದಲ್ಲಿ ಮೂರ್ತಿ ಕೂಡಿಸಿದ ಸ್ಥಳಕ್ಕೆ ಭೆಟ್ಟಿ ನೀಡಿದ ಸಂದರ್ಶನದಲ್ಲಿ ಜಿಲ್ಲಾಧಿಕಾರಿ‌ ಮೊಹಮ್ಮದ…

Read More

ರಾಹುಲ್ ಗೆ ಭರ್ಜರಿ ಗೆಲುವು

ಬೆಳಗಾವಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಚುನಾವಣಾ ಫಲಿತಾಂಶ ಬಂದಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಭರ್ಜರಿ ಜಯ ಸಾಧಿಸಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 1 ಲಕ್ಷ 20 ಸಾವಿರ ಮತಗಳ ಅಂತರದಿಂದ ಬೃಹತ್ ಅಂತರದ ಗೆಲುವು ಸಾಧಿಸಿದ್ದು, ಇವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ರಾಹುಲ್‌ ಜಾರಕಿಹೊಳಿ ಗೆಲುವಿನ ಹಿನ್ನಲೆಯಲ್ಲಿ ಗೋಕಾಕ್ ನಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.

Read More

बेळगावमध्ये ११ ते १५ फेब्रुवारीदरम्यान ‘सत्यामृत महोत्सव’

श्री सत्यात्मतीर्थ श्रीपादांच्या ५३व्या संवत्सर पूर्तीनिमित्त पाच दिवसांचे धार्मिक कार्यक्रमबेळगाव:श्री सत्यात्मतीर्थ श्रीपादांच्या ५३व्या संवत्सराची पूर्तता होत असल्याच्या निमित्ताने, बेळगावच्या राणी चन्नम्मा नगर येथील श्री सत्यप्रमोदतीर्थ सभागृहात ११ ते १५ फेब्रुवारीदरम्यान ‘सत्यामृत महोत्सव’ साजरा करण्यात येणार आहे.या पाच दिवसांच्या महोत्सवानिमित्त धार्मिक, सांस्कृतिक तसेच भक्तीपर कार्यक्रमांचे आयोजन करण्यात आले असून, मोठ्या संख्येने भाविक सहभागी होतील, अशी माहिती…

Read More

ಬೈಕ್ ರ್ಯಾಲಿ ಮೂಲಕ ಮೃಣಾಲ್ ಪ್ರಚಾರ ಆರಂಭ

ಯುವಶಕ್ತಿಯ ಬೃಹತ್ ಬೈಕ್ ರ್ಯಾಲಿ ಮೂಲಕ ಮೃಣಾಲ್ ಪ್ರಚಾರ ಆರಂಭ ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ತಮ್ಮ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಸಹಸ್ರಾರು ಮುಖಂಡರು…

Read More

ಕೋರೆ ಮನೆಯಲ್ಲಿ ಶೆಟ್ಟರ್ ಅಂಗಡಿ ಬೀಗ ..!

ಶೆಟ್ಟರ್ ಅಂಗಡಿ ಬಂದ್ ಮಾಡಲು ಡಾ. ಪ್ರಭಾಕರ ಕೋರೆ ನಿವಾಸದಲ್ಲಿ ಸಭೆಬೆಳಗಾವಿ: ಹುಬ್ಬಳ್ಳಿಯ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಅಂಗಡಿಯ ಬೀಗದ ಬಗ್ಗೆ ಡಾ. ಪ್ರಭಾಕರ ಕೋರೆ ನಿವಾಸದಲ್ಲಿ ಚರ್ಚೆಯಾಗಿದೆ. ಬೆಳಗಾವಿ ಜಿಲ್ಲೆಯ ಬಿಜೆಪಿಯ ಪ್ರಮುಖರು ಶೆಟ್ಟರ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಸಿ ಸ್ಥಳೀಕರಿಗೆ ಟಿಕೆಟ್ ಕೊಡಬೇಕು ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಅಷ್ಟೇ ಅಲ್ಲ ಶೆಟ್ಟರ್ ಅವರನ್ನೇ ಕಣಕ್ಕಿಳಿಸಿದರೆ ಮಾಜಿ ಸಂಸದ ರಮೇಶ ಕತ್ತಿ ಬಿಜೆಪಿ ಬಂಡಾಯ ಅಭ್ಯರ್ಥಿ ಯಾಗಿ ಕಣಕ್ಕಿಳಿಯುವ ಮಾತುಗಳು ಕೇಳಿ ಬಂದವು….

Read More
error: Content is protected !!