Headlines

ಮಹಿಳೆಯರ ಸಂಕಷ್ಟ ಪರಿಹರಿಸಿದ ಕಾಂಗ್ರೆಸ್ ಪ್ರಿಯಂಕಾ

*ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆ ಬೆಳಗಾವಿ: ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸಕರ್ಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯಥರ್ಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ,…

Read More

ಬೆಳಗಾವಿ ಪೊಲೀಸರ ಸುಳ್ಳಿಗೆ ಇದು ಸಾಕ್ಷಿ ..!

ಖಾಸಗಿ ಆಸ್ಪತ್ರೆ ಬಯಲು ಮಾಡಿದ ಟಿಳಕವಾಡಿ ಪೊಲೀಸರ ಸುಳ್ಳು. ? ಪೊಲೀಸರ ಕ್ರಮಕ್ಕೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ ಆಸ್ಪತ್ರೆ ಮುಖ್ಯಸ್ಥರಿಂದ ಪತ್ರ. ಟಿಳಕವಾಡಿ ಸಿಪಿಐ ಮೇಲೆ ಕ್ರಮವಾಗದಿದ್ದರೆ ಅಧಿವೇಶನದಲ್ಕೇ ಚರ್ಚೆ ಎಂದ ಶಾಸಕ ಅಭಯ ಪಾಟೀಲ. ಒತ್ತಾಯಪೂರ್ವಕವಾಗೆ ಚಿಕಿತ್ಸೆ ಪಡೆಯುತ್ತಿದ್ದ ನಗರಸೇವಕರನ್ನು ಕರೆದುಕೊಂಡು ಹೋಗುವ ಸಿಸಿಟಿವಿ ದೃಶ್ಯಾವಳಿ ಲಭ್ಯ ? ಸಿಪಿಐ ಮಾತು ಕೇಳಿ ಇಕ್ಕಟ್ಟಿನಲ್ಲಿ ಸಿಕ್ಕಾಕಿಕೊಂಡರಾ ಪೊಲೀಸ್ ಆಯುಕ್ತರು.? ಬೆಳಗಾವಿ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ನೌಕರಿ ಮಾಡುವುದೇ ಕಷ್ಟ ಎನ್ನುವ ಪರಿಸ್ಥಿತಿ ಬಂದೊದಗಿದೆ….

Read More

ನಿಧನ ವಾರ್ತೆ

ಹುಬ್ಬಳ್ಳಿ.ನಿವೃತ್ತ ಎಸ್ ಬಿ ಐ ಬ್ಯಾಂಕ್ ಉದ್ಯೋಗಿ ಹಾಗು ಬಸವೇಶ್ವರ ನಗರ ನಿವಾಸಿ ರಾಘವೇಂದ್ರ ಜಯವಂತರಾವ್ ದುರ್ಗ (70) ಅವರು ನಿಧನರಾದರು. ಮೃತರಿಗೆ ಪತ್ನಿ ಇಬ್ಬರು ಪುತ್ರರು ಮತ್ತು ಅಪಾರ ಬಂಧು ಬಳಗವಿದೆ.

Read More

ನಾವೇನು ನೇಣು ಹಾಕಿಕೊಳ್ಳಬೇಕಾ?

ಬೆಳಗಾವಿ:ಮೂಡಾ ದಲ್ಲಿ ಅಕ್ರಮ‌ ನಡೆದಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಇನ್ನೇನು ಮಾಡಬೇಕು?. ನಾವೇನು ನೇಣು ಹಾಕಿಕೊಳ್ಳಬೇಕಾ?. ಎಂದು ಪ್ರಶ್ನೆ ಮಾಡಿದವರು ಸಚಿವ ಭೈರತಿ ಸುರೇಶ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.ಮುಹೂರ್ತ ಫಿಕ್ಸ್ ಆಗಿರುವುದು ಯಡಿಯೂರಪ್ಪನವರ ಮಗ ವಿಜಯೇಂದ್ರ ರಾಜೀನಾಮೆಗೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗಲ್ಲ. ಬಿಜೆಪಿಯವರ ಗುಂಪು ಜಗಳವನ್ನು ಮೊದಲು…

Read More

DK ಮತ್ತು ಸಿದ್ದು ನ್ಯಾಯಾಧೀಶರಾ?

“ಸಿ.ಟಿ.ರವಿ ಬೇಡಿಕೊಂಡ್ರೂ ಕೂಡ ಅವರನ್ನು ಪೊಲೀಸರು ಬಿಡಲಿಲ್ಲ. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಕೂಗಿದವರ ಬಂಧನ ಆಗಿಲ್ಲ. ಅವರನ್ನು ಬಿಟ್ಬುಟ್ರು. ದೇಶ ಭಕ್ತ ಸಿ.ಟಿ.ರವಿ ಅವರನ್ನು ಅರೆಸ್ಟ್ ಮಾಡಿದರು” ಎಂದು ವಿಪಕ್ಷ ನಾಯಕ ಆರ್.ಆಶೋಕ್ ಸರ್ಕಾರದ ವಿರುದ್ಧ ಗರಂ ಆದರು.ಇಲ್ಲಿ ನಡೆದಿರುವ ಘಟನೆ ಬಗ್ಗೆ ಶಿಕ್ಷೆ ಕೊಡುವವರು ಸಿಎಂ ಸಿದ್ದರಾಮಯ್ಯ ಅವರಾ? ಡಿ.ಕೆ.ಶಿವಕುಮಾರ್ ಅವರಾ? ಅವರು ನ್ಯಾಯಾಧೀಶರಾ ಎಂದು ಪ್ರಶ್ನೆ ಮಾಡಿದರು. ಮಾಪಣೆ ಕೇಳ್ಬೇಕು ಎನ್ನುವ ಇವರಿಗೆ ನಾವೇಕೆ ಕ್ಷಮಾಪಣೆ ಕೇಳ್ಬೇಕು? ತಪ್ಪು ಎಂದು ಸಾಬೀತಾಗಬೇಕು, ಕಾನೂನು ವ್ಯವಸ್ಥೆಯಲ್ಲೂ…

Read More

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿಗೆ ಕ್ರಮ-

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿಗೆ ಕ್ರಮ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ತಗಲುವ ಖರ್ಚು-ವೆಚ್ಚಗಳನ್ನು ಲೆಕ್ಕಾಚಾರ ಮಾಡಲು ಅನುಕೂಲವಾಗುವಂತೆ ವಿವಿಧ ಸೇವೆಗಳಿಗೆ ನಿಗದಿಪಡಿಸಲಾದ ಮಾರುಕಟ್ಟೆ ದರಗಳನ್ನು ಆಧರಿಸಿಯೇ ವೆಚ್ಚವನ್ನು ಲೆಕ್ಕ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಸ್.ಆರ್. ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ(ಡಿ.21) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

e-Aa *sthi Scandal* : “It’s not their property, yet the documents are in their hands!

*Do you know why the Commissioner gasped after tracking down the agents? Belagavi City Corporation Commissioner Shubh B. exposes the clout of agents In the general meeting of the Belagavi City Corporation, some members made serious allegations about the growing menace of agents in the “e-Aasthi” property registration process.They remarked, “If an agent submits a…

Read More

ವಿಜನ್ ಕರ್ನಾಟಕ 2025′”ಈ ಪ್ರದರ್ಶನ ಜ್ಞಾನದ ಜಾತ್ರೆ : -ಜಗದೀಶ ಶೆಟ್ಟರ್

‘ ಸಂಭ್ರಮದಲ್ಲಿ ಮೇಘಾ ಪ್ರದರ್ಶನದ ಉದ್ಘಾಟನೆ: ಮೊದಲನೆ ದಿನ ಬೆಳಗಾವಿಯಲ್ಲಿಯ ವಿವಿಧ ಶಾಲಾ ಮಹಾವಿದ್ಯಾಲಯಗಳಿಂದ ಐದು ಸಾವಿರ ವಿದ್ಯಾರ್ಥಿಗಳು ಭೇಟಿ ಕೊಟ್ಟರು. ಬೆಳಗಾವಿ ಪ್ರದರ್ಶನಗಳು ಜಾತ್ರೆಯಂತಿರುತ್ತವೆ. ಹೊಸದನ್ನು ನೋಡಲು ಜನರು ಮುಗಿಬೀಳುತ್ತಾರೆ. ಆದರೆ, ನಾವು ದಿಲ್ಲಿಯಲ್ಲಿಯ ‘ಪ್ರಯಾಶ ಎಕ್ಸಿಬಿಷನ್ ಆ್ಯಂಡ್ ಪ್ರಮೋಶನ’ ಇವರ ಸಹಕಾರದಿಂದ ಹಮ್ಮಿಕೊಂಡ ಈ ‘ವಿಜನ್ ಕರ್ನಾಟಕ 2025’ಪ್ರದರ್ಶನ ಎಂದರೆ ಜ್ಞಾನದ ಜಾತ್ರೆಯಾಗಿದೆ ಎಂದು ಸಂಸದರಾದ ಜಗದೀಶ ಶೆಟ್ಟರರು ಅಭಿಪ್ರಾಯಪಟ್ಟರು. ಇಲ್ಲಿಯ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯ ಕನ್ವೆನ್ನನ ಸೆಂಟರನಲ್ಲಿ ಆಯೋಜಿಸಲಾಗಿದ್ದ ವಿಜನ್ ಕರ್ನಾಟಕ 2025…

Read More

ಬೆಳಗಾವಿ ದಕ್ಷಿಣದಲ್ಲಿ ಜಂಗೀ ಕುಸ್ತಿ…!

ಬೆಳಗಾವಿ: ಗಡಿನಾಡ ಬೆಳಗಾವಿಯಲ್ಲಿ ರಾಜಕೀಯ ವ್ಯಕ್ಯಿಗಳ ನಡುವೆ ಸ್ಮಾರ್ಟ್ ಕುಸ್ತಿಗಳು ಜೋರಾಗಿ ನಡೆದಿವೆ, ಅದೂ ದೊಡ್ಡವರೇ ಈಗ ಅಖಾಡಾಕ್ಕೆ ಇಳಿದಿದ್ದು ಕಣ ರಣ ರೋಚಕವಾಗಿದೆ.ಹೀಗಾಗಿ ಈ ಕುಸ್ತಿ ಕೆಲವರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಲೋಕಸಭೆ ಚುನಾವಣೆ ಈಗ ಮತ್ತೇ ಬಿಜೆಪಿ ವಿರೋಧಿಗಳೆಲ್ಲರೂ ಒಂದಾಗುತ್ತಿದ್ದಾರೆ, ಅದರಲ್ಲೂ ಪಕ್ಷ ಬೇಧ ಮರೆತು ಒಂದಾಗುತ್ತಿದ್ದಾರೆ. ಹೀಗಾಗಿ ಬೆಳಗಾವಿಯಲ್ಲಿ ಬಿಜೆಪಿಯು ಎಲ್ಲ ವಿರೋಧಿಗಳನ್ನು ಸಮರ್ಥವಾಗಿ ಎದುರಿಸಬೇಕಾಗಿದೆ.ಆದರೆ ಅದಕ್ಕಿಂತ ಮೊದಲು ಅಂತರಿಕವಾಗಿರುವ ವಿರೋಧಿಗಳನ್ನು ಹಣೆಯುವ ಕೆಲಸವನ್ನು ಶಾಸಕ ಅಭಯ ಪಾಟೀಲರು ಮಾಡಬೇಕಾಗಿದೆ ಅದರಲ್ಲೂ ಪಾಲಿಕೆಯಲ್ಲಿ…

Read More

ಕುರುಬರೆಂದರೆ ಬರೀ ಜಾತಿಯಲ್ಲ..ಸಂಸ್ಕೃತಿ

ಬೆಳಗಾವಿಯಲ್ಲಿ ರಾಷ್ಟ್ರೀಯ ಮಟ್ಟದ ಕುರುಬ ಸಮಾಜದ ಸಮಾವೇಶ ದಿ.‌3. ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕುರುಬ ಸಮಾಜದ ಇತಿಹಾಸ ಬಿಂಬಿಸುವ ಲೇಖನ‌ ‘ಭಾರತದ ಕನಸು ಕಾಣುತ್ತಿರುವ ಕುರುಬರ ಹುಡುಗ’ ಎಂಬ ಅಭಿದಾನದೊಂದಿಗೆ ಚಕ್ರವರ್ತಿ ಚಂದ್ರಗುಪ್ತ ಮೌರ್ಯನ ಪುತ್ಥಳಿಯೊಂದನ್ನು ನಮ್ಮ ರಾಷ್ಟ್ರದ ಸಂಸತ್ತಿನ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದೇ ಸಂಸತ್ತನ್ನು ನಿರ್ಮಿಸಲು ಜಾಗ ನೀಡಿದ ಇಂದೋರಿನ ರಾಣಿ ಅಹಲ್ಯಾದೇವಿ ಹೋಲ್ಕರ್ ಅವರ ಪ್ರತಿಮೆಯೂ ಸಹ ಆರದ ಬೆಳಕಿನೊಂದಿಗೆ ಅಲ್ಲಿ ಪ್ರಕಾಶಿಸುತ್ತಲೇ ಇದೆ. ಇದು ಈ ನೆಲದ ಹಿರಿಮೆ-ಗರಿಮೆಗಳ ಪ್ರತೀಕವಾದ ಕುರುಬರಿಗೆ…

Read More
error: Content is protected !!