Beyond politics, Belagavi journalists unite for city’s progress

Belagavi Speaks Up: Dialogue That Redefined Development” Belagavi:From early Saturday morning, Belagavi’s Vartabhavan was abuzz with excitement. The felicitation and dialogue program organized by the Belagavi Journalists’ Association brought together people’s representatives, journalists, and citizens on a single platform, united in the vision that development must be the shared goal, above differing opinions. The main…

Read More

ಮಾನಸಿಕವಾಗಿ ಕುಗ್ಗಿಸುವ ಕೆಲಸ..!

“ನನ್ನನ್ನು ಒಟ್ಟು 4 ಜಿಲ್ಲೆ, 11 ಗಂಟೆಗೂ ಹೆಚ್ಚಿನ ಕಾಲ ಅಲೆದಾಡಿಸಿದ್ದಾರೆ. ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಪೊಲೀಸ್ ಪವರ್ ಮೂಲಕ ‌ಮಾಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಬಿ.ವೈ.ವಿಜಯೇಂದ್ರ, ಆರ್.ಆಶೋಕ್, ನಾರಾಯಣಸ್ವಾಮಿ ಎಲ್ಲರೂ ಸಂಕಷ್ಟದ ಸಮಯದಲ್ಲಿ ನನಗೆ ಅತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು” ಎಂದರು. ಹೈಕೋರ್ಟ್ ಆದೇಶದ ಬಗ್ಗೆ ಸತ್ಯಮೇವ ಜಯತೇ ಎಂದು ಒಂದೇ ಮಾತು ಹೇಳುವೆ. ಸತ್ಯಕ್ಕೆ ಜಯ ಸಿಗುತ್ತೆ ಎಂದು ಹೇಳಿದ್ದೆ….

Read More

ಈದ್ ಮಿಲಾದ್ ಅದ್ದೂರಿ ಮೆರವಣಿಗೆ

ಈದ್ ಮಿಲಾದ್ ಅದ್ದೂರಿ ಮೆರವಣಿಗೆಭಾವೈಕ್ಯತೆಗೆ ಬೆಳಗಾವಿ ಸಾಕ್ಷಿ ಬೆಳಗಾವಿ:ಗಡಿನಾಡು ಬೆಳಗಾವಿ ಭಾವೈಕ್ಯತೆಯ ಸಂಗಮ ಎನ್ನುವುದು ಮತ್ತೊಮ್ಮೆ ಇಂದು ಸಾಬೀತಾಯಿತು.ಈ ಬಾರಿ ಗಣೇಶ ವಿಸರ್ಜನೆ ಮತ್ತು ಮುಸ್ಲೀಂರ ಈದ್ ಮಿಲಾದ ಒಂದೇ ದಿನ ಬಂದಿತ್ತು, ಆದರೆ ಮುಸ್ಲೀಂ ಬಾಂಧವರು ತಮ್ಮ ಹಬ್ಬವನ್ನು ಎರಡು ದಿನ ಮುಂದಕ್ಕೆ ಹಾಕಿ ಹಮ್ ಸಬ್ ಭಾಯ್ ಬಾಯ್ ಎನ್ನುವುದನ್ನು ತೋರಿಸಿಕೊಟ್ಟರು,

Read More

ಹೋಳಿ ಮಿಲನ್ ಬಣ್ಣಗಳ ಸಂಭ್ರಮ- ಸಂಸ್ಕೃತಿಯ ಪ್ರತಿಬಿಂಬ’

ಬೆಳಗಾವಿ ಶಾಸಕ ಅಭಯ ಪಾಟೀಲರ ಹೋಳಿ ಮಿಲನ್ ವ್ಯಾಕ್ಸಿನ್ ಡಿಪೋದಲ್ಲಿ ಹೋಳಿ ಮಿಲನ್. 20 ಸಾವಿರಕ್ಕೂ ಹೆಚ್ಚು ಜನರ ಸಮಾಗಮ. ಹೋಳಿ‌ಮಿಲನ್ ದಲ್ಲಿ ಬಣ್ಣಗಳ ಚಿತ್ತಾರ. ಬೆಳಗಾವಿ. ಬಣ್ಣಗಳ ಹಬ್ಬ ಹೋಳಿ ಎಂದರೆ ಕೇವಲ ನೀರು, ಗುಲಾಲ್, ಸಂಭ್ರಮ, ಹಾಡು, ಹಂಚಿಕೊಳ್ಳುವ ಹಾಸ್ಯವಲ್ಲ. ಅದು ಸಮಾಜದಲ್ಲಿ ಏಕತೆ, ಸ್ನೇಹ ಮತ್ತು ಸಮಾನತೆಯನ್ನು ಪ್ರತಿಬಿಂಬಿಸುವ ಮಹತ್ವದ ಹಬ್ಬ.! ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು ಕಳೆದ 16 ವರ್ಷದಿಂದ ಆಚರಿಸುವಹೋಳಿ ಮಿಲನ್’ ಜಾತಿ, ಭಾಷೆ ಎಲ್ಲವನ್ನು ಮೀರಿಸುವ…

Read More

20 ರಂದು RSS ಪಥ ಸಂಚಲನ

ಬೆಳಗಾವಿವಿಜಯದಶಮಿ ಉತ್ಸವ ಹಾಗೂ RSS ಪಥಸಂಚಲನ ಬರುವ ರವಿವಾರ 20 ರಂದು ಮಧ್ಯಾಹ್ನ 3 ಕ್ಕೆ ಆರಂಭವಾಗಲಿದೆ. KLE ಸಂಸ್ಥೆಯ ಲಿಂಗರಾಜ ಮೈದಾನದಿಂದ ಪಥಸಂಚಲನ ಆರಂಭವಾಗಲಿದೆ ಅದು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ..ಕಳೆದ ನಾಲ್ಕಾರು ವರ್ಷಗಳಲ್ಲಿ ಬೆಳಗಾವಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದಾಗ, ಕೋವಿಡ್ ಸಂದರ್ಭದಲ್ಲಿ ಹಾಗೂ ನಗರದಲ್ಲಿ ಯಾವುದೇ ಕಂಟಕ, ವಿಷಮ ಪರಿಸ್ಥಿತಿ ಎದುರಾದಾಗ ಸಂಘವು ನಗರವಾಸಿಗಳ ಜೊತೆಗಿತ್ತು. .

Read More

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ…!

ಕರ್ನಾಟಕವನ್ನು ತಾಲೀಬಾನ್ ಮಾಡಬೇಡಿ’ ಬೆಳಗಾವಿ.ಕನರ್ಾಟಕವನ್ನು ತಾಲೀಬಾನ್, ಬಾಂಗ್ಲಾ ಆಗಲು ಬಿಡಬೇಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ ರಾಜ್ಯ ಸರ್ಕಾರ ವನ್ನು ಆಗ್ರಹಿಸಿದರು,ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು, ನಾಗಮಂಗಲದಲ್ಲಿ ಗಣೇಶ ಮೂರ್ತಿವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಆತಂಕದ ವಾತಾವರಣಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಹಿಂದೂ ಧಾರ್ಮಿಕ ಚಟುವಟಿಕೆಗಳನ್ನು ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುನೀಲ್ ಕುಮಾರ ಹೇಳಿದರು, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಮೇಲೆ ಕೇಸ್ ಹಾಕಿ ಬಂಧಿಸಲಾಗಿದೆ. ಆದರೆ, ಮಸೀದಿ ಮಂಡಳಿಯ ಮೇಲೆ ಯಾಕೆ ಕೇಸ್…

Read More

ಬೆಳಗಾವಿಯಲ್ಲಿ BJP v/s BJP

ಭಿನ್ನರಿಗೆ ಶೆಡ್ಡು ಹೊಡೆದ ಬಿಜೆಪಿ ನಿಷ್ಠರು ಬೆಳಗಾವಿ. ಬಿಜೆಪಿಯಲ್ಲಿ ರೇಬಲ್ ನಾಯಕರೆಂದೇ ಹೆಸರಾದ ವಿಜಯಪುರದ ಬಸನಗೌಡ ಪಾಟೀಲ ಯತ್ನಾಳ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ವಕ್ಫ್ ಹೋರಾಟದಿಂದ ಬೆಳಗಾವಿ ಬಿಜೆಪಿಗರು ಅಂತರ ಕಾಯ್ದುಕೊಂಡರು, ಇಂದಿನ ಈ ಜನಜಾಗ್ರತಿ ಸಮಾವೇಶಕ್ಕೆ ರಮೇಶ ಜಾರಕಿಹೊಳಿ ಆಪ್ತರು ಮಾತ್ರ ಭಾಗವಹಿಸಿದ್ದರು, ಇನ್ನುಳಿದಂತೆ ಯಾವೊಬ್ಬ ಬಿಜೆಪಿ ಶಾಸಕರು, ಸಂಸದರು ಸೇರಿದಂತೆ ಹೇಳಿಕೊಳ್ಳುವಂತಹ ಘಟಾನುಘಟಿಗಳು ಗೈರಾದರು.ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ನಗರಸೇವಕರು, ಪಕ್ಷದ ಜಿಲ್ಲಾಧ್ಯಕ್ಷ, ಮಹಾನಗರ ಅಧ್ಯಕ್ಷರೂ ಸಹ ಈ…

Read More

ಅಭಯ ಓಕೆ.. ಆಸೀಫ್ ಯಾಕೆ?

ಸದನದಲ್ಲೂ ಅಭಯ ಅಬ್ಬರ, ಟಿಳಕವಾಡಿ ಸಿಪಿಐ ಅಮಾನತ್ ಗೆ ಪಟ್ಟು. ಶಾಸಕ ಆಸೀಫ್ ಶೇಠಗೆ ಮಾತನಾಡಲು ಅವಕಾಶ ನೀಡದ ಸಭಾಧ್ಯಕ್ಷ ಖಾದರ್. ಬೆಳಗಾವಿ. ವಿಧಾನ ಸಭೆಯಲ್ಲಿ ಶಾಸಕ ಅಭಯ ಪಾಟೀಲರು ಟಿಳಕವಾಡಿ ಪೊಲೀಸರ ವರ್ತನೆ ಬಗ್ಗೆ ಮಾತನಾಡುತ್ತಿದ್ದರು. ಈ‌ ಸಂದರ್ಭದಲ್ಲಿ ಪೊಲೀಸ್ ಕ್ರಮವನ್ನು‌ ಸಮರ್ಥಿಸಿಕೊಳ್ಳಲು ಶಾಸಕ ಆಸೀಫ್ ಶೇಠ ಎದ್ದು ನಿಂತರು. ಆದರೆ ಇದನ್ಬು ಗಮನಿಸಿದ ಸಭಾಧ್ಯಕ್ಷ ಯು.ಟಿ ಖಾದರ್ ಅವರು, ನೀವು ಅದರ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವಿಲ್ಲ. ಗೃಹ ಮಂತ್ರಿಗಳು ಉತ್ತರ ಕೊಡ್ತಾರೆ.‌ನೀವು ಬೇಡ…

Read More

ಮೇಣದ ಬತ್ತಿ ಹಿಡಿದ ಕೈ ತಲವಾರ ಹಿಡಿಯಲು ಸಜ್ಜು”

ಮೌನ ರ್ಯಾಲಿಯಲ್ಲಿ ಉಗ್ರತೆಯ ವಿರುದ್ಧ ಘೋಷಣೆ: ಬೆಳಗಾವಿ ದಕ್ಷಿಣ ಬಿಜೆಪಿ ವತಿಯಿಂದ ಆಯೋಜಿಸಿದ ಕಾರ್ಯಕ್ರಮ ಹತ್ತು ಸಾವಿರಕ್ಕೂ ಹೆಚ್ಚು ಜನ‌ಭಾಗಿ. ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ನಡೆದ ರ್ಯಾಲಿ “ಮೇಣದ ಬತ್ತಿ ಹಿಡಿದ ಕೈ ತಲವಾರ ಹಿಡಿಯಲು ಸಜ್ಜು” ಪಹಲ್ಗಾಮ ಹತ್ಯಾಕಾಂಡ ಖಂಡಿಸಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳ ಕ್ಯಾಂಡಲ್ ಮಾರ್ಚ್ ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಭಯಾನಕ ಹಿಂದೂಹತ್ಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದಕ್ಷಿಣ ಬಿಜಿಪಿ ಕಾರಗಯಕರ್ತರು ಸಂಘಟನೆಗಳು ಬುಧವಾರ ಸಂಜೆ ಬೆಳಗಾವಿಯಲ್ಲಿ ಕ್ಯಾಂಡಲ್…

Read More

ಭೇಷ್.. ಅಬಕಾರಿ..!

ಬೆಳಗಾವಿ . ಅಧಿಕಾರಿಗಳು ಸ್ವಲ್ಪ ಮಟ್ಟಿಗೆ ಬುದ್ದಿ ಉಪಯೋಗಿಸಿದರೆ ಎಂತೆಂತಹ ಪ್ರಕರಣಗಳನ್ನು ಪತ್ತೆ ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಅಬಕಾರಿ ಇಲಾಖೆನೇ ಉತ್ತಮ‌ ಉದಾಹರಣೆ. ಗೋವಾದಿಂದ ಕರ್ನಾಟಕಕ್ಕೆ ಅಕ್ರಮ‌ ಮದ್ಯ ಸಾಗಾಟ ಹೊಸದೇನಲ್ಲ ಎಷ್ಟೇ ಚೆಕ್ ಪೋಸ್ಟ ಹಾಕಿದರೂ ಗೋವಾ ಮದ್ಯ ಕರ್ನಾಟಕದ ಗಡಿ ದಾಟಿ ಬರುತ್ತಲೇ ಇದೆ. ಸಹಜವಾಗಿ ಅಬಕಾರಿ ಇಲಾಖೆ ಹದ್ದಿನ ಕಣ್ಣುತಪ್ಪಿಸಿ ಸಾರಾಯಿ ಸಾಗಾಟ ಮಾಡುವುದು ಕಷ್ಟ ಸಾಧ್ಯವೇ ಸರಿ. ಆದರೂ ಕೆಲವರು ವಾಹನದಲ್ಲಿ ಯಾರಿಗೂ ಗೊತ್ತಾಗದಂತೆ ಮದ್ಯವನ್ನು ತರುತ್ತಾರೆ ಎನ್ನುವುದು ಹೊಸದೇನಲ್ಲ. ಸಧ್ಯ…

Read More
error: Content is protected !!