Headlines

ಬೆಳಗಾವಿಯಲ್ಲಿ VHP ಪ್ರತಿಭಟನೆ

ವಿಎಚ್ ಪಿ ಪ್ರತಿಭಟನೆ: ಸ್ವಾಮೀಜಿ ಬಿಡುಗಡೆ ಆಗ್ರಹ ಬೆಳಗಾವಿ: ಬಾಂಗ್ಲಾದೇಶದ ಸರ್ಕಾರ ಇಸ್ಕಾನ್ ಮಂದಿರದ ಚಿನ್ಮಯ್ ಕೃಷ್ಣದಾಸ್‌ ಶ್ರೀಗಳನ್ನು ಬಂಧಿಸಿರುವ ಕ್ರಮ ಖಂಡಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಇಲ್ಲಿನ ಚೆನ್ನಮ್ಮ ಸರ್ಕಲ್ ನಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಮುಖಂಡರು, ಕಾರ್ಯಕರ್ತರು, ಬಾಂಗ್ಲಾ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ…

Read More

ಸಾಕ್ಷ್ಯ ಕೊಡದಿದ್ದರೆ ಮಾನನಷ್ಟ ಮೊಕದ್ದಮೆ’

ಬೆಳಗಾವಿ ಪಾಲಿಕೆಯಲ್ಲಿ ದಾಖಲೆಗಳ ಯುದ್ಧ ! ಸಾಕ್ಷ್ಯ ಕೊಡದಿದ್ದರೆ ಮಾನನಷ್ಟ ಮೊಕದ್ದಮೆ’ಬೆಳಗಾವಿ. ನಗರಸೇವಕರ ಆರೋಪಗಳಿಗೆ 7 ದಿನಗಳ ಗಡುವು – ಮಾನನಷ್ಟ ಮೊಕದ್ದಮೆ ಎಚ್ಚರಿಕೆ. ಪರಿಷತ್ ಸಭೆಯಲ್ಲಿ ರವಿ ಧೋತ್ರೆ ಮಾಡಿದ ಗಂಭೀರ ಆರೋಪಗಳು ಪಾಲಿಕೆಯನ್ನು ಬೆಚ್ಚಿಬೀಳಿಸಿವೆ. ವಿರೇಶ ಗದಗಿನರನ್ನು ಮರಳಿ ನೇಮಕ ಮಾಡಿದರೇ? ದಾಖಲೆ ಕೊಡಿ ಎಂದು ಉಪ ಆಯುಕ್ತರ ನೇರ ಸವಾಲು. ಇ–ಆಸ್ತಿ ತಿರಸ್ಕಾರ ವಿವಾದ‘ಅವರ ವಾರ್ಡ್‌ನ ಅರ್ಜಿ ಅಲ್ಲ, ದಾಖಲೆ ಅಪೂರ್ಣ’ – ಉಪ ಆಯುಕ್ತರ ಸ್ಪಷ್ಟನೆ. ಬೆಳಗಾವಿ ಗಡಿನಾಡ ಬೆಳಗಾವಿ ಮಹಾನಗರ…

Read More

ಕುರಾನ್ ಸುಟ್ಟ ಪ್ರಕರಣ – ಬೆಳಗಾವಿಗೆ ಇಂದು ಸಿಓಡಿ ಡಿಐಜಿ

ಕುರಾನ್ ಸುಟ್ಟ ಪ್ರಕರಣ`ಬೆಳಗಾವಿಗೆ ಇಂದು ಸಿಓಡಿ ಡಿಐಜಿ’ಬೆಳಗಾವಿ.ಸಂತಿಬಸ್ತವಾಡದಲ್ಲಿ ನಡೆದ ಕುರಾನ್ ಸುಟ್ಟ ಪ್ರಕರಣ ಈಗ ಸಿಓಡಿಗೆ ವರ್ಗವಾದ ನಂತರ ತನಿಖೆ ಚುರುಕುಗೊಂಡಿದೆ.ಈಗಾಗಲೇ ಸಿಓಡಿ ಡಿಎಸ್ಪಿ ಸುಲೇಮಾನ್ ತಹಶೀಲ್ದಾರದ ಅವರು ತನಿಖೆ ನಡೆಸಿದ್ದಾರೆ, ಆದರೆ ಸಿಓಡಿ ಡಿಐಜಿ ಶಾಂತಲು ಸಿನ್ಹಾ ಮತ್ತು ಎಸ್ಪಿ ಶುಭನ್ವಿತಾ ಅವರು ನಾಳ ದಿ.3 ರಂದು ಹೆಚ್ಚಿನ ತನಿಖೆಗೆ ಬೆಳಗಾವಿಗೆ ಭೆಟ್ಟಿ ನೀಡಲಿದ್ದಾರೆ, ಅವರು ಸಂತಿಬಸ್ತವಾಡದ ಘಟನಾ ಸ್ಥಳಕ್ಕೆ ಭೆಟ್ಟಿ ಸಹ ನೀಡಲಿದ್ದಾರೆ. ಆದರೆ ಸ್ಥಳೀಯ ಪೊಲೀಸರು ಪತ್ತೆ ಮಾಡಬೇಕಾದ ಈ ಪ್ರಕರಣವನ್ನು ಸಿಓಡಿಗೆ…

Read More

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತ

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ: ಸಿಎಂ BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ* ನಾವು ಸಂವಿಧಾನ ರಕ್ಷಿಸಿದರೆ ಇದೇ…

Read More

ಮರಾಠಿ ದಾಖಲೆ ಕೇಳಿದವರಿಗೆ ನೋಟೀಸ್..!

ಬೆಳಗಾವಿ ಮಹಾನಗರ ಪಾಲಿಕೆಮರಾಠಿ ದಾಖಲೆ ಕೇಳಿದವರಿಗೆ ನೋಟೀಸ್..!ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮರಾಠಿ ದಾಖಲೆ ಕೇಳಿದ ನಗರಸೇವಕರಿಗೆ ನೋಟೀಸ್ ಜಾರಿಯಾಗಿದೆ.ಕನ್ನಡ ಪರ ಸಂಘಟನೆಗಳು ಕೊಟ್ಟ ದೂರಿನನ್ವಯ ಅಪರ ಜಿಲ್ಲಾಧಿಕಾರಿಗಳು ಈ ನೋಟೀಸ್ನ್ನು ನೀಡಿದ್ದಾರೆ. ಇತ್ತೀಚೆಗೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಎಂಎನ್ಎಸ್ ಸದಸ್ಯ ರವಿ ಸಾಳುಂಕೆ ಸೇರಿದಂತೆ ಮೂರು ಜನರ ಮರಾಠಿಯಲ್ಲಿ ದಾಖಲೆ ಕೊಡಬೇಕು ಎಂದು ವಾದಮಾಡಿ ಗೊಂದಲ ಸೃಷ್ಟಿ ಮಾಡಿದ್ದರು.ಇದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಪರ ಸಂಘಟನೆಗಳು ಅವರ ಸದಸ್ಯತ್ವ ರದ್ದು ಮಾಡಬೇಕೆಂದು…

Read More

ವೀರಭದ್ರನಂತೆ ವೀರರಾಗಿ ಹೋರಾಡಿ

ಬೆಳಗಾವಿ:ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರದ ಒಬಿಸಿ ಮೀಸಲಾತಿ ಹಕ್ಕೊತ್ತಾಯ ಇಂದಿಲ್ಲಿ ನಡೆದ ವೀರಭದ್ರೇಶ್ವರ ಜಯಂತ್ಯುತ್ಸವದಲ್ಲಿ ಮಂಡಿಸಲಾಯಿತು,ನಗರದ ಕಾಲೇಜು ರಸ್ತೆಯ ಗಾಂಧಿ ಭವನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಭಾನುವಾರ ವೀರಭದ್ರೇಶ್ವರ ಜಯಂತ್ಯುತ್ಸವ ನಿಮಿತ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,ಈ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು.ಮತ್ತು ಈ ಬೇಡಿಕೆ ಈಡೇರುವವರೆಗೆ ನಾವು ವಿರಮಿಸುವುದಿಲ್ಲ ಎಂಬ ಒಮ್ಮತದ ತೀಮರ್ಾನ ಕೈಗೊಳ್ಳಲಾಯಿತು.ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಎರಡೂ ಒಂದೇ ಎಂಬ ಸಂದೇಶವನ್ನೂ ಈ ಸಂದರ್ಭದಲ್ಲಿ ಸಾರಲಾಯಿತು. ಸಾನ್ನಿಧ್ಯ ವಹಿಸಿದ್ದ ಶ್ರೀಶೈಲ…

Read More

ಸ್ಮಾರ್ಟ ಪ್ರಶಸ್ತಿ- ಸಿಹಿ ವಿತರಣೆ

ಬೆಳಗಾವಿ ದಕ್ಷಿಣ ಭಾರತದ ನಗರಗಳ ಪೈಕಿ ಬೆಳಗಾವಿ ಸ್ಮಾರ್ಟ ಸಿಟಿಗೆ ಸಮಗ್ರ ಪ್ರಶಸ್ತಿ ಲಭಿಸಿದ್ದಕ್ಕಾಗಿ ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಸಿಹಿ ವಿತರಿಸಿ ಸಂಭ್ರಮಿಸಿದರು. ವಾರ್ಡ ನಂಬರ 43 ರಲ್ಲಿ ಬರುವ ಬೂಡಾ ಕಾಲೊನಿಯಲ್ಲಿ ನಡೆದ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಕ್ಕೆ ಚಾಲನೆ ನೀಡುವಾಗ ಎಲ್ಲರಿಗೂ ಸಿಹಿ ವಿತರಿಸಿ ಖುಷಿಪಟ್ಟರು. ಬೆಳಗಾವಿಗೆ ಒಟ್ಟಾರೆ ಅಭಿವೃದ್ಧಿ ಗೆ ಸ್ಮಾರ್ಟ ಸಿಟಿ ಪ್ರಶಸ್ತಿ ಸಿಕ್ಕಿದೆ ರಾಷ್ಟ್ರಪತಿ ಗಳೇ ಪ್ರಶಸ್ತಿ ವಿತರಣೆ…

Read More

ಎಫ್‌ಐಆರ್‌ಗೆ ನಾಲ್ಕು ದಿನ… ಡಿಸಿಆರ್‌ಇ ಮೌನ!

ಈ ಪ್ರಶ್ನೆಗಳಿಗೆ ಉತ್ತರಿಸೋರು ಯಾರು… ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಕಾಗದಕ್ಕೆ ಮಾತ್ರವೇ?. ಅಧಿಕಾರಿಗಳ ಅನುಮತಿ ಕಾನೂನಿಗಿಂತ ಮೇಲಾಗಿದೆಯೇ?. ಪ್ರಭಾವಿಗಳ ವಿರುದ್ಧ ದೂರು ಬಂದರೆ ಡಿಸಿಆರ್‌ಇ ಕೈಕಟ್ಟಿ ಕುಳಿತುಕೊಳ್ಳಬೇಕೇ?. ಎಸ್‌ಸಿ/ಎಸ್‌ಟಿ ದೌರ್ಜನ್ಯ ದೂರು ಕೈಗೆತ್ತಿಕೊಂಡರೂ ‘ಅನುಮತಿ’ ನೆಪದಲ್ಲಿ ಕಾಲಹರಣ ಆರ್‌ಸಿಯು ಪಿಎಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಟೀಕೆ ಬೆಳಗಾವಿ:ಪರಿಶಿಷ್ಟ ಜಾತಿ–ಜನಾಂಗದ ಮೇಲಿನ ದೌರ್ಜನ್ಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಹೇಳಿಕೊಂಡರೂ, ಅದನ್ನೇ ಜಾರಿ ಮಾಡಬೇಕಾದ ಅಧಿಕಾರಿಗಳ ನಿರ್ಲಕ್ಷ್ಯವೇ ಸರ್ಕಾರಕ್ಕೆ ಕಪ್ಪು ಚುಕ್ಕೆ ಆಗುತ್ತಿದೆ.ರಾಣಿ…

Read More

L and Tಗೆ 21 ಕೋಟಿ ದಂಡ

ದಂಡ ವಿಧಿಸಿದ ಮಹಾನಗರ ಪಾಲಿಕೆ. ಪಾಲಿಕೆ ಆಯುಕ್ತರ ದಿಟ್ಟ ನಿರ್ಧಾರ. ಬುದ್ದಿ ಹೇಳಿದರೂ ಸುಧಾರಿಸದ ಕಂಪನಿ. ಕಳಪೆ ಕಾಮಗಾರಿಯ ಆರೋಪ ಬೆಳಗಾವಿ.ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸದವರಿಗೆ ಸರಿಯಾದ ರೀತಿಯಲ್ಲಿ ಬುದ್ದಿ ಕಲಿಸುವ ಕೆಲಸವನ್ನು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಮಾಡಿದ್ದಾರೆ. ಬೆಳಗಾವಿಗೆ ನಿರಂತರ ಕುಡಿಯುವ ನೀರು ಪೂರೈಕೆ ಜವಾಬ್ದಾರಿ ಹೊತ್ತ ಎಲ್ ಆ್ಯಂಡ್ ಟಿ ಕಂಪನಿಗೆ ಮಹಾನಗರ ಪಾಲಿಕೆಯು ಬರೊಬ್ಬರಿ 21 ಕೋಟಿ 46 ಲಕ್ಷ ರೂ ದಂಡ ವಿಧಿಸಿದೆ. ನಿಗದಿತ ಅವಧಿಯಲ್ಲಿ ಗುರಿಸಾಧನೆ…

Read More

ಸಿಎಂಗೆ ಲಿಂಬೆ ಹಣ್ಣು ಕೊಟ್ಟ ಯಡಿಯೂರಪ್ಪ..!

ಸವದತ್ತಿ.ಯಲ್ಲಮ್ನದೇವಿ ಸನ್ನಿಧಿಗೆ ಬಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಯಡಿಯೂರಪ್ಪ ಲಿಂಬೆ ಹಣ್ಣು ನೀಡಿದರು.ಸವದತ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ನೀಡಲು ಆಗಮಿಸಿದ್ದ ಅವರು ಶಕ್ತಿ ದೇವತೆ ಯಲ್ಲಮ್ನದೇವಿ ದರ್ಶನ ಪಡೆದರು. ದೇವಸ್ಥಾನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅಲ್ಲಿನ ಅರ್ಚಕ ಯಡಿಯೂರಪ್ಪ ಅವರು ಸಿಎಂ ಸೇರಿದಂತೆ ಇನ್ನುಳಿದ ಸಚಿವರಿಗೂ ಲಿಂಬೆ ಹಣ್ಣು ನೀಡಿದರು.ರೇಣುಕಾದೇವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಶೇಷ ಪೂಜೆ ಸಲ್ಲಿಸಿದರು. ಅಷ್ಟೆ ಅಲ್ಲ ಕೆಲ ಹೊತ್ತು ಕೈ‌ಮುಗಿದುಕೊಂಡು ನಿಂತು ಬೇಡಿಕೊಂಡರು.ಮುಖ್ಯಮಂತ್ರಿಗಳನ್ನು ಮಂತ್ರ ಘೋಷಗಳೊಂದಿಗೆ ದೇವಿ ದರ್ಶನಕ್ಕೆ ದೇಗುಲದ ಅರ್ಚಕರು ಕರೆದುಕೊಂಡು…

Read More
error: Content is protected !!