ರಾಯಬಾಗಕ್ಕೆ ಹೊಸ ಕ್ರೀಡಾಂಗಣದ ಭರವಸೆ: ಸಂಸದೆ ಪ್ರಿಯಂಕಾ

ರಾಯಬಾಗಕ್ಕೆ ಹೊಸ ಕ್ರೀಡಾಂಗಣದ ಭರವಸೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಧೃಡ ನಿಲುವು– 25 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ; ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಹೊಸ ವೇದಿಕೆ ರಾಯಬಾಗ:“ಕೇವಲ ಒಂದು ವರ್ಷದಲ್ಲಿ ಅಭಿವೃದ್ಧಿಗೆ ನಂಬಿಕೆ ತುಂಬಿದ ಪ್ರಥಮ ಹೆಜ್ಜೆಗಳು ಇಡಲಾಗಿದೆ. ಮುಂದಿನ ಹಂತಗಳಲ್ಲಿ ಇದು ಬಹುಮುಖ್ಯ ಮಾದರಿಯ ಪ್ರಗತಿಪಥವಾಗಲಿದೆ,” ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮಂಗಳವಾರ ರಾಯಬಾಗ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಹೇಳಿದರು. ಎಸ್ಸಿ ಕಾಲೋನಿಗಳಲ್ಲಿನ ರಸ್ತೆಗಳ…

Read More

100 ಹಾಸಿಗೆಗಳ ಕಾರ್ಮಿಕ ವಿಮಾ ನಿಗಮದ ಆಸ್ಪತ್ರೆ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ…

Read More

ಕತ್ತಿ ಕೋಟೆಗೆ ಜಾರಕಿಹೊಳಿ-ಜೊಲ್ಲೆ ‘ಪಾಳಯ ಲಗ್ಗೆ’

ಹುಕ್ಕೇರಿ ವಿದ್ಯುತ್ ಸಹಕಾರ ಸಂಘದಲ್ಲಿ ರಾಜಕೀಯ ಭೂಕಂಪ ವಿದ್ಯುತ್ ಸಂಘದಲ್ಲಿ ಮಿಂಚಿನ‌ ರಾಜಕೀಯ ಬೆಳಗಾವಿಬೆಳಗಾವಿ ಜಿಲ್ಲೆಯ ರಾಜಕೀಯ ಹಂಚಿಕೆಯಲ್ಲಿ ಮತ್ತೊಮ್ಮೆ ಕದನದ ಘಮಘಮ. ಡಿಸಿಸಿ ಬ್ಯಾಂಕ್‌ನಲ್ಲಿ ವಿಜಯದ ಬಾವುಟ ಹಾರಿಸಿದ ಜಾರಕಿಹೊಳಿ-ಜೋಲ್ಲೆ ಬಣ, ಈಗ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದತ್ತ ಕಣ್ಣೊತ್ತಿದೆ. ಈ ದಾಳಿ ಕೇವಲ ಸಹಕಾರ ಸಂಘದ ಚುನಾವಣೆ ಅಲ್ಲ; ಇದು ಕತ್ತಿ ಕುಟುಂಬದ ರಾಜಕೀಯ ಶಕ್ತಿಗೆ ನೇರ ಸವಾಲು. ಡಿಸಿಸಿ ನಂತ್ರ ‘ಪ್ಲಾನ್-ಬಿ’ಡಿಸಿಸಿ ಬ್ಯಾಂಕ್‌ನಲ್ಲಿ ರಮೇಶ ಕತ್ತಿಯ ಹಿಡಿತವನ್ನು ಉರುಳಿಸಿದ ನಂತರ, ಈಗ ಮತ್ತೊಂದು…

Read More

ಬೆಂಕಿಯಲ್ಲೂ ಕಾಗೆ ಹಾರಿಸಿದವರು…!

ಬೆಳಗಾವಿ ತಾಲೂಕಿನ ನಾವಗೆ ಬಳಿಯ ಖಾಸಗಿ ಕಾರ್ಖಾನೆ ಬೆಂಕಿ ದುರಂತ. ಬೆಂಕಿಯ ಸತ್ಯವನ್ನು ಮರೆಮಾಚಿದರೇ? ಮೃತ ಕಾರ್ಮಿಕನ ಕಟುಂಬಕ್ಕೆ ಸಾಂತ್ವನ ಕೂಡ ಹೇಳಿಲ್ಲವಂತೆ. ಆ ಬೆಂಕಿ ಹತ್ತಿದ್ದು ಹೇಗೆ? ಶಾರ್ಟ ಸರ್ಕ್ಯೂಟ್ ಕಥೆ ಕಟ್ಟಿದರಾ? ಆ ಡಬ್ಬಿಯಲ್ಲಿ ಕೆಮಿಕಲ್ ಬಿದ್ದಿದ್ದು ಇದಕ್ಕೆ ಕಾರಣನಾ? ಮಾಲೀಕನ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪಿಟ್ಟಿಕೇಸ್. ಗೆಸ್ಟ್ ಹೌಸದಲ್ಲಿ ಇರುವ ಮಾಲೀಕ. ಬೆಳಗಾವಿ.ಹಲವಾರು ಬಡ ಕುಟುಂಬಗಳನ್ನು ಬೀದಿಗೆ ತಳ್ಳಿರುವ ತಾಲೂಕಿನ ನಾವಗೆ ಬಳಿಯ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸತ್ಯವನ್ನು ಮರೆಮಾಚಲಾಗುತ್ತಿದೆಯೇ?ಇಲ್ಲಿ ಘಟನೆಗೆ…

Read More

ಪಾಲಿಕೆ ಜೊತೆ ಸಂಘರ್ಷಕ್ಕೆ ಸರ್ಕಾರ ಸಿದ್ಧತೆ..?

ಆಸ್ತಿ ತೆರಿಗೆ ಪರಿಷ್ಕರಣೆ ವಿಷಯ ಮುಗೀತು. ಈಗ ಭಾಷಾ ವಿಷಯ ಮುಂದಿಟ್ಟು ಪಾಲಿಕೆಗೆ ನೋಟೀಸ್ ಕೊಡುವ ಚಿಂತನೆ? ಕನ್ನಡದಿಂದಲೇ ಕಲಾಪ‌ ಆರಂಭಿಸಿದ್ದ ಮೇಯರ್. ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯನ್ನು ಇಕ್ಕಟ್ಟಿಗೆ ಸಿಲುಕಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ತೆರೆಮರೆ ಕಸರತ್ತು ನಡೆಸಿದೆಯೇ? ಸಧ್ಯ ನಡೆದಿರುವ ಬೆಳವಣಿಗೆಯನ್ನು‌ ಗಮನಿಸಿದರೆ ಅಂತಹುದೊಂದು ಅನುಮಾ‌ನ ಬರತೊಡಗಿದೆ. ಕಳೆದ ದಿನ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಮೇಯರ್ ಸೇರಿದಂತೆ ಬಹುತೇಕ ನಗರ ಸೇವಕರು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ…

Read More

ಸವದತ್ತಿಗೂ ರೈಲು ಸಂಪರ್ಕ ಬೇಕು..

ಸಂಸದ ಜಗದೀಶ್ ಶೆಟ್ಟರ್ ಮನವಿ ಕೇಂದ್ರ ಸಚಿವರಿಗೆ ಪತ್ರ ಕೊಟ್ಟ ಸಂಸದ , ಶೆಟ್ಡರ್ ಮನವಿಗೆ ಸ್ಪಂದಿಸಿದ ಸಚಿವರು ಬೆಳಗಾವಿ ಜಿಲ್ಲೆಯಲ್ಲಿ “ಕೃಷಿ ಸಿಂಚಾಯಿ ಯೋಜನೆ” ( ಹರ ಖೇತ ಕೋ ಪಾನಿ HKKP – SMI ) ಯೋಜನೆಯಡಿ ಕಾಮಗಾರಿಗಳ ಪ್ರಾರಂಭಕ್ಕೆ ತಯಾರಿಸಿದ ಸುಮಾರು ರೂ.122.75 ಕೋಟಿ ಅಂದಾಜು ಮೊತ್ತದ ಪ್ರಸ್ತಾವನೆಗೆ ಅನುಮೋದನೆ ಕೋರಿ ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವಾಲಯಕ್ಕೆ ಮನವಿ ಕಳುಹಿಸಿದ್ದು, ಅದಕ್ಕೆ ಶೀಘ್ರ ಅನುಮೋದನೆ ಸೂಚಿಸುವಂತೆ ಕೋರಿ ಬೆಳಗಾವಿ…

Read More

ಪೊಕ್ಸೊ- ಮತ್ತೊಂದು‌ ಮಹತ್ವದ ತೀರ್ಪು

ಬೆಳಗಾವಿ ಪೋಕ್ಸೋ ನ್ಯಾಯಾಲಯ ತೀರ್ಪುಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ ೨೦ ವರ್ಷ ಕಠಿಣ ಶಿಕ್ಷೆಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ 2೦ ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ನಿಪ್ಪಾಣಿ ಗ್ರಾಮಿಣ ಪೋಲಿಸ ಠಾಣೆಯಲ್ಲಿ ಕಲಂ.೩೬೬ ೩೭೬ (೧)(೨) (ಐ) ಐಪಿಸಿ ಮತ್ತು ಕಲಂ. ೪, ೬, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣವು ದಾಖಲಾಗಿತ್ತು. ಈ ಬಗ್ಗೆ ತನಿಖಾಧಿಕಾರಿ ಕಿಶೂರ ಭರಣಿ ರವರು ಹೆಚ್ಚುವರಿ ಜಿಲ್ಲಾ &…

Read More

ಸ್ಮಾರ್ಟ್ ಸಿಟಿ ಪ್ರಶಸ್ತಿ ಯಶಸ್ಸಿನ ಹಿಂದೆ…!

ಬೆಳಗಾವಿ. ಗಡಿನಾಡ ಬೆಳಗಾವಿ ಸ್ಮಾರ್ಟ ಸಿಟಿಗೆ ಸಮಗ್ರ ಪ್ರಶಸ್ತಿ ಬಂದ ನಂತರ ಅನಗತ್ಯ ಆರೋಪ ಮಾಡುವವರ ಕೆಲವರ ಬಾಯಿ ಬಂದ್ ಆಗಿದೆ. ಮಾತೆತ್ತಿದರೆ ಸ್ಮಾರ್ಟ ಸಿಟಿ ಕಾಮಗಾರಿಯಲ್ಲಿ ಲೋಪ ವಾಗಿದೆ. ಅದು ಸರಿಯಾಗಿಲ್ಲ, ಇದು ಸರಿಯಾಗಿಲ್ಲ ಎನ್ನುವವರು ಈಗ ತೆರೆಗೆ ಸರಿದಿದ್ದಾರೆ. ಅದಕ್ಕೆ ಕಾರಣ ಮಧ್ಯಪ್ರದೇಶದ ಇಂದೋರನಲ್ಲಿ ಖುದ್ದು ರಾಷ್ಟ್ರಪತಿ ಮುರ್ಮು ಅವರೇ ಬೆಳಗಾವಿ ಸ್ಮಾರ್ಟ ಸಿಟಿಗೆ‌ ಸಮಗ್ರ ಅಭಿವೃದ್ಧಿ ಪ್ರಶಸ್ತಿ ನೀಡಿದ್ದು.! ಇಲ್ಲಿ ಸ್ಮಾರ್ಟ ಸಿಟಿಗೆ ಇನ್ಯಾರೊ ಪ್ರಶಸ್ತಿ ನೀಡಿದ್ದರೆ ಆರೋಪ ಮಾಡಿದವರ ಮಾತುಗಳನ್ನು ಭಾಗಶಃ…

Read More

MES ಅಭ್ಯರ್ಥಿ ಇಂದೇ ಘೋಷಣೆ

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಂಇಎಸ್ ಅಭ್ಯರ್ಥಿ ಹೆಸರನ್ನು ಇಂದು ಮಧ್ಯಾಹ 3 ಕ್ಕೆ ಘೋಷಣೆ ಮಾಡುವ ಸಾಧ್ಯತೆ ಗಳು ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ 3 ಕ್ಕೆ ರಾಮಲಿಂಗಖಿಂಡ ಗಲ್ಲಿಯಲ್ಲಿ ಎಂಇಎಸ್ ಅಭ್ಯರ್ಥಿ ಆಯ್ಕೆಯ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಈ ಹಿಂದೆ ನಡೆದ ಎಲ್ಲ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಎಂಇಎಸ್ ಈಗ ಮತ್ತೇ ಲೋಕಸಮರದಲ್ಲಿ ಸ್ಪರ್ಧಿಸಲಿದೆ. ಈ ಸಮಿತಿ ಅಭ್ಯರ್ಥಿ ಯಾವ ಪಕ್ಷದ ಮತಗಳನ್ಬು ಹೆಚ್ಚಿಗೆ ಬೆಳೆಯಬಲ್ಲರು ಎನ್ನುವುದನ್ನು ನೋಡಬೇಕಷ್ಟೆ.

Read More

ಐಪಿಎಲ್ ಟಿಕೆಟ್ ಮಾಫಿಯಾ…?

ಅಭಯ ಪಾಟೀಲರ ಆರೋಪದ ಪ್ರಮುಖ ಅಂಶಗಳು: ಕ್ರಿಕೆಟ್ ಮಂಡಳಿಯೇ ಈ ಅಕ್ರಮಕ್ಕೆ ಬೆನ್ನು ತಟ್ಟುತ್ತಿದೆ. ಸರ್ಕಾರದ ಮಟ್ಟದಿಂದ ಸಹ ಟಿಕೆಟ್ ಕೋರಿದರೂ ಸ್ಪಷ್ಟ ಉತ್ತರವಿಲ್ಲ. ಗೃಹ ಸಚಿವರಿಗೆ ಪತ್ರ: ಸಮಗ್ರ ತನಿಖೆ ಅಗತ್ಯ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಕೂಡ ಟಿಕೆಟ್ ಹರಾಜು ಪ್ರಕರಣ ಪಂದ್ಯದ ವಿವರ: ದಿನಾಂಕ: ಮೇ 3, 2025 ಸ್ಥಳ: ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು ಪಂದ್ಯ: RCB vs CSK ಮೇ 3ರ ಮ್ಯಾಚ್‌ಗೆ ಟಿಕೆಟ್ ಮಾರಾಟದಲ್ಲಿ ಭಾರಿ ಗೊಂದಲ!ಕಾಳಸಂತೆಗೆ ಕ್ರಿಕೆಟ್ ಮಂಡಳಿ ಬೆನ್ನು…

Read More
error: Content is protected !!