Headlines

ಅವಳ‌ ಸಾವಿಗೆ ಬರೀ ಅನುಕಂಪ ಬೇಡ…!

ಇ ಬೆಳಗಾವಿ‌ ವಿಶೇಷ ಅವ್ವಕ್ಕ ಕೋಲಕಾರ ಅವರ ಸಾವಿನ ಬಳಿಕ ಉಳಿದಿರುವುದು ಕೇವಲ ಖಾಲಿ ಸ್ಥಾನವಲ್ಲ;ಅದು ಒಂದು ಮನೆಯ ನಿಶ್ಶಬ್ದ ಕಳವಳ. ಪ್ರತಿದಿನ ದುಡಿದು ಮನೆಗೆ ಆಧಾರವಾಗಿದ್ದ ಕೈಗಳು ಏಕಾಏಕಿ ನಿಂತುಹೋದಾಗ, ಆ ಮನೆಯೊಳಗೆ ಮೊದಲು ಕೇಳಿಬರುವುದು ಅಳುವ ಧ್ವನಿಯಲ್ಲ — “ಇನ್ನು ಮುಂದೆ ಏನು?” ಎಂಬ ಭಯದ ಪ್ರಶ್ನೆ. ಬಡ ಕುಟುಂಬಗಳಿಗೆ ಬದುಕು ದಿನಗೂಲಿ ಮೇಲೆ ನಿಂತಿರುತ್ತದೆ. ಅಂಥ ಮನೆಯ ಒಂದು ಜೀವ ಕರ್ತವ್ಯದ ನಡುವೆ ಕಳೆದುಹೋದರೆ, ಅದರ ಪರಿಣಾಮ ಕುಟುಂಬದ ಊಟದ ತಟ್ಟೆಯಿಂದ ಮಕ್ಕಳ…

Read More

ಕ್ಯಾಥೋಲಿಕ ಸನ್ಯಾಸಿನಿಯರ ಬಂಧನ- ಖಂಡನೆ

ಬೆಳಗಾವಿ : ಛತ್ತೀಸ್‌ಗಢ ಪೊಲೀಸ್‌ಗಳಿಂದ ಕ್ಯಾಥೋಲಿಕ್ ಸನ್ಯಾಸಿನಿಯರನ್ನು ಬಂಧಿಸಿರುವುದನ್ನು ಬೆಳಗಾವಿ ಧರ್ಮಪ್ರಾಂತ್ಯದ ಬಿಷಪ್ ಡಾ. ಡೆರಿಕ್ ಫರ್ನಾಂಡಿಸ್ ಖಂಡಿಸಿದ್ದಾರೆ.,ಬಂಧಿತ ಸನ್ಯಾಸಿನಿಯರು ಮತ್ತು ಯುವಕನಿಗಾಗಿ ಪ್ರಾರ್ಥಿಸಲು ಹಾಗೂ ಈ ಬಂಧನದ ವಿರುದ್ಧ ಧ್ವನಿ ಎತ್ತಲು ಕ್ರೈಸ್ತರು ಮತ್ತು ನಾಗರಿಕ ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.ಕೆರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರಾದ ಸಿಸ್ಟರ್ ಪ್ರೀತಿ ಮೇರಿ, ಸಿಸ್ಟರ್ ವಂದನಾ ಫ್ರಾನ್ಸಿಸ್ ಹಾಗೂ ಯುವಕ ಸುಕಮಾನ ಮಂಡಾವಿ ಅವರನ್ನು ಛತ್ತೀಸ್‌ಗಢದ ದುರ್ಗ್ ರೈಲ್ವೇ ನಿಲ್ದಾಣದಲ್ಲಿ ಮಾನವ ಸಾಗಣೆ ಹಾಗೂ ಹುಡುಗಿಯರನ್ನು ಮತಾಂತರಿಸಲು…

Read More

ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ಲು ಪಾವತಿ ತೊಂದರೆ ನಿವಾರಣೆಗೆ ಕ್ರಮ

ಸಕ್ಕರೆ ರಫ್ತು ಅನುಮತಿಗೆ ಕೇಂದ್ರದ ಮೇಲೆ ಒತ್ತಡ: ರೈತರ ಪರ ಧ್ವನಿ ಎತ್ತಿದ ಸಚಿವ ಶಿವಾನಂದ ಪಾಟೀಲ. ಕಬ್ಬು ಬೆಳೆಗಾರರಿಗೆ ಬಾಕಿ ಬಿಲ್ಲು ಪಾವತಿ ತೊಂದರೆ ನಿವಾರಣೆಗೆ ಕ್ರಮ. ಬೆಳಗಾವಿ:ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ರಫ್ತು ಮಾಡಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಅತ್ಯಾವಶ್ಯಕ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ.ಹೇಳಿದರು. ಶನಿವಾರ ನಗರದಲ್ಲಿ ನಡೆದ ಎಸ್. ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ವಾರ್ಷಿಕ ಮಹಾಸಭೆಯ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,…

Read More

ಶಾಸಕರ ಸೌಲಭ್ಯ- PIL ದಾಖಲಿಸಲು ಸಿದ್ಧತೆ.!

ಶಾಸಕರ ಸೌಲಭ್ಯಗಳ ಕುರಿತಂತೆ ಸಾರ್ವಜನಿಕ ಅಸಮಾಧಾನ – ಹಿತಾಸಕ್ತಿ ಅರ್ಜಿಗೆ ತಯಾರಿ ಬೆಳಗಾವಿ. : ಅಧಿವೇಶನ ನಡೆಯುವ ಸಂದರ್ಭದಲ್ಲಿ ಶಾಸಕರಿಗೆ ಉಚಿತ ಊಟ-ಉಪಹಾರ ಮತ್ತು ವಿಶ್ರಾಂತಿಗಾಗಿ ರಿಕ್ಲೈನರ್ ಚೇರ್ ವ್ಯವಸ್ಥೆ ಮಾಡಿರುವ ಸರ್ಕಾರದ ಕ್ರಮವನ್ನ ಪ್ರಶ್ನಿಸಿ, ರಾಜ್ಯದ ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿರುವುದು ಪ್ರಸ್ತುತ ಚರ್ಚೆಯ ವಿಷಯವಾಗಿದೆ. ಇದು ಸಾರ್ವಜನಿಕರ ತೆರಿಗೆ ಹಣದ ಅಸಮಂಜಸ ಬಳಕೆಯೆಂದು ಹಲವರು ಆರೋಪಿಸುತ್ತಿದ್ದು, ಈ ಕುರಿತು ಶೀಘ್ರದಲ್ಲೇ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಲಾಗುವುದು ಎಂದು ಸಾಮಾಜಿಕ…

Read More

ಗೆದ್ದು ಬೀಗಿದ ಜಾರಕಿಹೊಳಿ

ರಾಜ್ಯದಲ್ಲಿ ಜಾರಕಿಹೊಳಿ ಕುಟುಂಬಕ್ಕಿದೆ ಪ್ರತ್ಯೇಕ ಶಕ್ತಿ *ರಾಷ್ಟ್ರ ರಾಜಕಾರಣಕ್ಕೆ ಕಾಲಿರಿಸಿದ ಪ್ರಿಯಂಕಾ-ಕೈ ಪಕ್ಷದಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿದ ಸಾಹುಕಾರ್ ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಜಕಾರಣದ ಮಾತು ಬಂದಾಗ ಮೊದಲು ಪ್ರಸ್ತಾಪವಾಗುವುದು ಜಾರಕಿಹೊಳಿ ಹೆಸರು. ಜಿಲ್ಲೆಯ ರಾಜಕಾರಣದಲ್ಲಿ ತಮ್ಮ ಬಿಗಿ ಹಿಡಿತ ಸಾಧಿಸಿರುವ ಈ ಸಹೋದರರು ಅಧಿಕಾರ ಹಾಗೂ ಸಚಿವ ಸ್ಥಾನ ಸತತವಾಗಿ ತಮ್ಮ ಕುಟುಂಬದಲ್ಲಿ ಇರುವಂತೆ ನೋಡಿಕೊಂಡಿದ್ದಾರೆ.ಹೌದು… ಜಾರಕಿಹೊಳಿ ಕುಟುಂಬಸ್ಥರು ಈಗಾಗಲೇ ರಾಜಕೀಯದಲ್ಲಿ ತಮ್ಮದೇ ಆದ ಐಡೆಂಟಿಟಿ ಹೊಂದಿದ್ದಾರೆ. ರಮೇಶ್​, ಸತೀಶ್​, ಬಾಲಚಂದ್ರ, ಲಖನ್​ ಜಾರಕಿಹೊಳಿ ಸಹೋದರರು…

Read More

ಸೌಧ ನಿರ್ವಹಣೆಗೆ ಶಾಶ್ವತ ಯೋಜನೆ

ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ ಬೆಳಗಾವಿ, ಸುಮಾರು‌ 450 ಕೋಟಿ ರೂ ವೆಚ್ಚದಲ್ಲಿ‌ ನಿರ್ಮಾಣವಾಗಿರುವ ಸುವರ್ಷ ಸೌಧ ನಿರ್ವಹಣೆಯೇ ಈಗ ಒಂದು‌ ದೊಡ್ಡ ಸಮಸ್ಯೆಯಾಗಿ ಬಿಟ್ಟಿದೆ‌ ಸರ್ಕಾರ ಈ ಸೌಧಕ್ಕೆ ಅಗತ್ಯ ಕೆಲ ಪ್ರಮುಖ ಕಚೇರಿ ಸ್ಥಳಾಂತರ ಮಾಡಿದ್ದರೆ ಹತ್ತರಲ್ಲಿ ಹನ್ನೊಂದು ಎನ್ನುವಂತೆ ಸ್ವಚ್ಚತೆ ಆಗುತ್ತಿತ್ತು. ಆದರೆ ಪ್ರತಿ ವರ್ಷಕ್ಕೊಮ್ಮೆ ಚಳಿಗಾಲ ಅಧಿವೇಶನಕ್ಕೊಮ್ಮೆ ಹಿಂಡು ಕಟ್ಟಿಕೊಂಡು ಜಾತ್ರೆಗೆ ಬಂದಂತೆ ಸರ್ಕಾರ ಬಂದರೆ ಅದರ ನಿರ್ವಹಣೆ ಬಲು ಕಷ್ಟವೇ ಸರಿ. ಒಂದು ರೀತಿಯಲ್ಲಿ ಸೌಧ ನಿರ್ವಹಣೆ…

Read More

ಬಿಜೆಪಿ‌ ಕಾರ್ಯಾಲಯ ಉದ್ಘಾಟನೆ

ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗಲಿದೆ ಎಂದ ಸಂಸದ ಶೆಟ್ಟರ್. ಕಾರ್ಯಾಲಯ ಉದ್ಘಾಟಿಸಿದ ಸಂಸದರು. ವಾರಕ್ಕೊಮ್ನೆ ಭೆಟ್ಟಿ. ಅಹವಾಲು ಆಲಿಕೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯ ಉದ್ಘಾಟನೆ ಬೆಳಗಾವಿ ನಗರದ ಧರ್ಮನಾಥ ಭವನದ ಹತ್ತಿರ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು ನಂತರ ಮಾತನಾಡಿ ಅವರು, ನೂತನವಾದ ಕಾರ್ಯಾಲಯವು ಭಾಜಪ ಕಾರ್ಯಕರ್ತರಿಗೆ ಸಭೆ ಹಾಗೂ ಪಕ್ಷದ ಕಾರ್ಯಕ್ರಮವನ್ನು ಮಾಡಲು ಅನುಕೂಲಕರವಾಗಲಿದೆ…

Read More

LAPTOP TENDER ಹಗರಣದ ಆರೋಪ ಸುಳ್ಳು !’

ಪಾಲಿಕೆಗೆ ಕ್ಲೀನ್ ಚಿಟ್- ಡಿಸಿಆರ್ ಇ ಪೊಲೀಸರ ವರದಿಬೆಳಗಾವಿ.ಕಳೆದ ಕೆಲ ದಿನಗಳಿಂದ ಇಬ್ಬರು ಗುತ್ತಿಗೆದಾರರ ನಡುವೆ ನಡೆದ ಲಾಪ್ ಟಾಪ್ ಖರೀದಿಯಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎನ್ನುವ ಆರೋಪಕ್ಕೆ ಈಗ ಡಿಸಿಆರ್ ಇ ಪಾಲಿಕೆಗೆ ಕ್ಲೀನ್ ಚಿಟ್ ನೀಡಿದೆ.ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಪೂರೈಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹಣದ ದುರ್ಬಳಕೆ, ಟೆಂಡರ್ ಷರತ್ತುಗಳ ಉಲ್ಲಂಘನೆ ಆಗಿದೆ ಎನ್ನುವ ದೂರು ಕೇಳಿ ಬಂದಿತ್ತು, ಇದನ್ನು ಪಾಲಕೆ ಆಯುಕ್ತರೂ ಸಹ ಗಂಭೀರವಾಗಿ ಪರಿಗಣಿಸಿದ್ದರು, ಅಷ್ಟೇ ಅಲ್ಲ ಇಬ್ಬರು ಗುತ್ತಿಗೆದಾರರ…

Read More

ಪಾಲಿಕೆ ಚೆಂಡು ಡಿಸಿ ಅಂಗಳಕ್ಕೆ..!

ತಾರಕಕ್ಕೇರಿದ ಅಧಿಕಾರಿಗಳ ಸಂಘರ್ಷಸಂಧಾನಕಾರರಾಗಿ ಡಿಸಿ ಎಂಟ್ರಿ ಆ ಒಬ್ಬರ ವರ್ಗಾವಣೆ ಒಂದೇ ದಿನದಲ್ಲಿ ರದ್ದಾಗಿದ್ದು ವಿವಾದದ ಮೂಲವೇ? ಎಸ್ಸಿ,ಎಸ್ಟಿ ಸಿಬ್ಬಂದಿಗಳೇ ಇಲ್ಲಿ ಟಾರ್ಗೆಟ್ ಆಗ್ತಿದ್ದಾರಾ? ಆರೋಗ್ಯ ಅಧಿಕಾರಿಗಳ ವಾಗ್ವಾದಕ್ಕೆ ಅಸಲಿ ಕಾರಣ ಏನು? ಅದರ ಬಗ್ಗೆ ತನುಖೆ ಏಕಿಲ್ಲ? ಅಧಿಕಾರ ವಿಕೇಂದ್ರೀಕರಣ ಬದಲು ಏಕೀಕರಣ ಯಾಕೆ? ಯಾರು ಹೇಳಿದರೂ ಈ ವಿವಾದ ಸಧ್ಯಕ್ಕೆ ನಿಲ್ಲುವ ಸೂಚನೆಗಳಿಲ್ಲ. ಆರ್ ಐಗಳು ಹೈರಾಣಾಗಿ ಕೆಲವ ಮುಂದೆ ಹೇಳಿದ ಮಾತೇನು ಗೊತ್ತೆ? ಆ ಸತ್ಯ ಹೊರಬಂದರೆ ಯಾರಿಗೆ ಆಪತ್ತು? ಬೆಳಗಾವಿ.ಗಡಿನಾಡ ಬೆಳಗಾವಿ…

Read More

ನನ್ನ ಗೆಲುವು ಪಕ್ಕಾ- ಪ್ರಿಯಾಂಕಾ..

ಚಿಕ್ಕೋಡಿ ಕ್ಷೇತ್ರದಲ್ಲಿ ಅಪಾರ ಜನ ಬೆಂಬಲ ಸಿಗುತ್ತಿದ್ದು, ನನ್ನ ಆಯ್ಕೆ ನಿಶ್ಚಿತ: ಪ್ರಿಯಂಕಾ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಜನ ಬೆಂಬಲ ದೊರೆಯುತ್ತಿದ್ದು, 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಕವಟಗಿಮಠ ನಗರದ ಸ್ವಗೃಹದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಪ್ರಚಾರ ಸಭೆಯಲ್ಲಿಯೂ ಅಪರ…

Read More
error: Content is protected !!