Headlines

ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಕ್ರಮ

ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಣೆ :ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ ಸುವರ್ಣಸೌಧ,ರಾಜ್ಯದಲ್ಲಿ ಸರ್ಜರಿ ಮೂಲಕ ಹೆರಿಗೆಗಳಾಗುತ್ತಿರುವ ಪ್ರಮಾಣ ಶೇಕಡಾ 46 ರಷ್ಟಿದ್ದು, ಸರಕಾರಿ ಆಸ್ಪತ್ರೆ ಯಲ್ಲಿ ಶೇ. 36 ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಶೇ. 61 ಇದ್ದು, ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಇಂದು…

Read More

ಅನುಮತಿ ಪಡೆಯದೇ ಸಭೆ ಮಾಡಿದ MES?

ಬೆಳಗಾವಿ. ನಾಡದ್ರೋಹಿ ಎಂಇಎಸ್ ಸಂಘಟನೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಆಯೋಗದ ಯಾವುದೇ ಪೂರ್ವಾನುಮತಿ ಪಡೆಯದೇ ಇಂದಿಲ್ಲಿ ಸಭೆ ನಡೆಸಿತು. ಈ ಬಗ್ಗೆ ಸಂಘಟನೆಯ ಮುಖಂಡರಲ್ಲೊಬ್ಬರಾದ ರಮಾಕಾಂತ ಕೊಂಡುಸ್ಕರ ತಮ್ಮ ಭಾಷಣದಲ್ಲಿ ಉಲ್ಲೇಖ ಮಾಡಿದ್ದಾರೆ. ಸಭೆಯಲ್ಲಿ ಏನೇನಾಯಿತು? ಕಳೆದ ಹಲವು ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ನಾಡದ್ರೋಹಿ ಎಂಇಎಸ್ ಈಗ ಅಸ್ತಿತ್ವ ಉಳಿಸಿಕೊಳ್ಳುವ ಸರ್ಕಸ್ ಮಾಡುತ್ತಿದೆ. ಈ ಹಿಂದೆ ನಡೆದ ಪಾಲಿಕೆ ಚುನಾವಣೆ ಸಂದರ್ಭದಲ್ಲಿ AIMIM ಮತ್ತು ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ಎಂಇಎಸ್ ಹೀನಾಯ ಸೋಲು ಅನುಭವಿಸಿತ್ತು.ಪ್ರತಿಯೊಂದು…

Read More

ವಿಪ್ರ‌ ಮಹಿಳಾ ಸಮಾವೇಶಕ್ಜೆ ಭರ್ಜರಿ ಸಿದ್ಧತೆ

ಬೆಂಗಳೂರು. ಜನೇವರಿ 6 ಮತ್ತು 7 ರಂದು ಎರಡು ದಿನಗಳ ಕಾಲ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಡೆಯಲಿರುವ ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶ್ರೀಮತಿ ನಿರ್ವಲಾ ಸೀತಾರಾಮನ್ ಅವರನ್ನು ಆಹ್ವಾನಿಸಲಾಯಿತು. ಮಹಿಳಾ ಸಮಾವೇಶದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಾಗಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ತಿಳಿಸಿದರು.ಅಖಿಲ‌ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ನೇತೃತ್ವದಲ್ಲಿ ಅವರಿಗೆ ಆಹ್ವಾನ ನೀಡಲಾಯಿತು. ಅದಕ್ಕೆ ಅವರು ಸಂತೋಷದಿಂದ ಒಪ್ಪಿಕೊಂಡರು. ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಷ್ಠಾಪನ…

Read More

ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ಖಾಕಿ ಹವಾಲಾ ಆಟ!?

ಪೊಲೀಸ್‌ ವಿರುದ್ಧವೇ ಗಂಭೀರ ಆರೋಪ ಬೆಳಗಾವಿ:ವಿದೇಶಿಗರನ್ನು ಟಾರ್ಗೆಟ್ ಮಾಡಿ ನಡೆದ ದೊಡ್ಡ ಮಟ್ಟದ ಕಾಲ್‌ಸೆಂಟರ್ ವಂಚನೆ ಪ್ರಕರಣದಲ್ಲಿ ಈಗ ಖಾಕಿ ವಲಯವೇ ನುಂಗುವಷ್ಟು ಬೆಂಕಿ ಹತ್ತಿಕೊಂಡಿದೆ! ಬೆಳಗಾವಿ ಪೊಲೀಸ ಆಯುಕ್ತರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಂಟರ್ಪೋಲ್‌ ಜೊತೆ ನೇರ ಸಂಪರ್ಕ ಬೆಳೆಸಿರುವುದು ಹೊಸ ತಿರುವು ಪಡೆಯುತ್ತಿದೆ. ಪೊಲೀಸ್ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಈ ವಿಷಯದಲ್ಲಿ ಕೆಲ ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದಾರೆ., ಮುಖ್ಯವಾಗಿ ಈ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆಂದು ವಿಶ್ವಾಸಾರ್ಹ ಮೂಲಗಳು ಹೇಳುತ್ತಿವೆ. ಕಾಲ್‌ಸೆಂಟರ್…

Read More

ದುಡ್ಡಿನ ದರ್ಪಕ್ಕೆ ಮತದಾರರ ತಕ್ಕ ಉತ್ತರ- shetter

ನೂತನ ಸಂಸದ ಶೆಟ್ಟರ್ ಹೇಳಿಕೆ ಮೂಡಲಗಿ:ದುಡ್ಡಿದ ದರ್ಪಕ್ಕೆ ಮತದಾರರು ತಕ್ಕ ಉತ್ತರ ನೀಡುವ ಮೂಲಕ ಅಭಿವೃದ್ಧಿ ಪರ ಇರುವ ಬಿಜೆಪಿ ಬೆಂಬಲಿಸಿದ್ದಾರೆಂದು ನೂತನ ಸಂಸದ ಜಗದೀಶ ಶೆಟ್ಟರ್ ಹೇಳಿದರು,ಗುರುವಾರದಂದು ಸಂಜೆ ತಾಲೂಕಿನ ನಾಗನೂರ ಪಟ್ಟಣದ ಭಗೀರಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಮತದಾರರ ಮುಂದೆ ಕಾಂಗ್ರೆಸ್ಸಿನವರು ಒಡ್ಡಿದ ಹಣ ಬಲ, ತೋಳ್ಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ವಿರೋಧಿಗಳು…

Read More

ಆತಂಕದಲ್ಲಿ ಬೆಳಗಾವಿ..!

FB WAR ದೀರ್ಘ ಕ್ಕೆ ಹೊಗುವ ಯತ್ನ. ಭಾತಖಾಂಡೆ ಗಲ್ಲಿಯಲ್ಲಿ ಕೆಲ ಹೊತ್ತು ವಾತಾವರಣ ಗರಂ.ಮಧ್ಯರಾತ್ರಿ ಠಾಣೆಗೆ ಧಾವಿಸಿದ ಬಿಜೆಪಿ ನಗರ ಸೇವಕ ಬೆಳಗಾವಿ. ಗಡಿನಾಡ ಬೆಳಗಾವಿ ಜನ ಒಂದು ರೀತಿಯಲ್ಲಿ ಆತಂಕದ ಕ್ಷಣಗಳನ್ನು ಎದುರಿಸುವಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಉತ್ತರಕ್ಕೆ ಪ್ರತ್ಯುತ್ತರ ಕೊಡುವುದು ಸಹಜ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅದೇ ರೀತಿ ಮುಂದುವರೆಸಬೇಕು. ಆದರೆ ಇಲ್ಲಿ ಫೇಸಬುಕ್ ದಲ್ಲಿ ಉತ್ತರಕ್ಕೆ ಪ್ರತ್ಯುತ್ತರ ಕೊಡುವ ಬದಲು ಹೆದರಿಸುವ ತಂತ್ರಗಾರಿಕೆ ನಡೆಯುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತವೆ. ಬೆಳಗಾವಿ ಮಹಾನಗರ…

Read More

ಹರಿದ ಬಟ್ಟೆಯಲ್ಲೇ ಠಾಣೆಗೆ ಹೋದ್ರೂ ಸಿಗದ ನ್ಯಾಯ?

ಹರಿದ ಬಟ್ಟೆಯಲ್ಲೇ ಠಾಣೆಗೆ ಹೋದ್ರೂ ಸಿಗದ ನ್ಯಾಯ? ಜಮೀನು ವಿವಾದ- ವಿಧವೆ ಬೆತ್ತಲುಗೊಳಿಸಿ ಕ್ರೌರ್ಯ. ದೂರು ದಾಖಲಿಸಿ ಎಂದರೆ ಸಾಕ್ಷಿ ತಗೊಂಡು ಬಾ ಎಂದ ಪೊಲೀಸರು ಛೀ ಥೂ ಇವರೆಂಥ ಪೊಲೀಸರು. ಬೆಳಗಾವಿ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸವದತ್ತಿ ತಾಲುಕಿನ ಉಗರಗೋಳ ಸಮೀಪದ ಹರ್ಲಾಪುರದಲ್ಲಿ ವಿಧವೆಯೊಬ್ಬಳನ್ನು ಬೆತ್ತಲೆಗೊಳಿಸಿ ಕ್ರೌರ್ಯ ಮೆರೆಯಲಾಗಿದೆ.ಇದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಎಂದು ಹೇಳಲಾಗುತ್ತಿದೆ.ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಕೂಡ ಮಹಿಳೆಯನ್ನು ಬೆತ್ತಲು ಮಾಡಿ ಕ್ರೌರ್ಯ ಮೆರೆಯಲಾಗಿತ್ತು, ಆಗ ಸರ್ಕಾರ ಇದನ್ನು…

Read More

BDCC- ಗೆದ್ದ ಜಾರಕಿಹೊಳಿ. ಸೋತ ಕತ್ತಿ

ಬೆಳಗಾವಿ. ಬಿಡಿಸಿಸಿ ಚುನಾವಣೆಯಲ್ಲಿ ಜಾರಕಿಹೊಳಿ ವಿರುದ್ಧ ಮೀಸೆ ತಿರುವಿ ಉದ್ದುದ್ದ ಮಾತಾಡಿದ್ದ ಮಾಜಿ ಸಂಸದ ರಮೇಶ ಕತ್ತಿ ಬಣ ಸೋಲು ಅನುಭವಿಸಿದರೆ, ಜಾರಕಿಹೊಳಿ ಬಣ ಭರ್ಜರಿ ಗೆಲುವು ಸಾಧಿಸಿದೆ. ಹುಕ್ಕೇರಿ ತಾಲೂಕು ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಗೆದ್ದ ನಂತರ ಬಿಡಿಸಿಸಿ ಗೆದ್ದೇ ಬಿಟ್ಟೆವು ಎನ್ನುವಂತೆ ಬೀಗುತ್ತಿದ್ದ ಕತ್ತಿ ಬಣ ಸೋಲುವ ಮೂಲಕ ಮುಖಭಂಗ ಅನುಭವಿಸುವಂತಾಯಿತು. ಒಟ್ಟು 16 ಸ್ಥಾನಗಳಲ್ಲಿ ಜಾರಕಿಹೊಳಿ ಬಣ 12 ಸ್ಥಾನ ಗಳನ್ನು ತನ್ನದಾಗಿಸಿಕೊಂಡಿದೆ. ಫಲಿತಾಂಶಕ್ಕೂ ಮುನ್ನವೇ ಬಾಲಚಂದ್ರ ಜಾರಕಿಹೊಳಿ ಅವರು‌12 ಸ್ಥಾನವನ್ನು…

Read More

ಬೆಳಗಾವಿಯಲ್ಲಿ ಕಂಗೊಳಿಸಿದ ಆಧ್ಯಾತ್ಮಿಕ ಜಾತ್ರೆ

53 ಶೇಷವಸ್ತ್ರ – 53 ನದಿನೀರಿ ಅಭಿಷೇಕ :“ಭಕ್ತಿಯ ವೈಭವಕ್ಕೆ 53ರ ಮಹಾಮುದ್ರೆ”“ವೇದಘೋಷದ ಮಧ್ಯೆ ತೀರ್ಥಾಭಿಷೇಕದ ಅದ್ಭುತ ಕ್ಷಣ”“ಸಭಾಗೃಹವೇ ತೀರ್ಥಕ್ಷೇತ್ರದ ಸ್ಪಂದನೆ” 🔸 ರಾಯರಮಠ ವಿಶೇಷ ಪೂಜೆ .“ಮಾಳಮಾರುತಿಯಲ್ಲಿ ಮಂಗಳಾರತಿ ಮೆರಗು”“ರಾಯರ ಸನ್ನಿಧಿಯಲ್ಲಿ ಆಧ್ಯಾತ್ಮಿಕ ಪರವಶತೆ”“ವೇದಮಂತ್ರಗಳ ನಡುವೆ ದೈವಿಕ ಅನುಭವ” 🔸 ಮನೆಮನೆ ಪಾದಪೂಜೆ :“ಮನೆಬಾಗಿಲಿಗೆ ಬಂದ ಶ್ರೀಚರಣ”“ಪಾದಸ್ಪರ್ಶದಿಂದ ಪುಣ್ಯಪಾವನವಾದ ಗೃಹಗಳು” “ಮಂತ್ರಾಕ್ಷತೆ–ಫಲದೊಂದಿಗೆ ಆಶೀರ್ವಾದ ಮಳೆ”ಪಿಯು ಕಾಲೇಜು ಪ್ರಯೋಗಾಲಯ ಉದ್ಘಾಟನೆ“ಶಿಕ್ಷಣ ಕ್ಷೇತ್ರಕ್ಕೆ ಆಶೀರ್ವಾದದ ಸ್ಪರ್ಶ”“ಜ್ಞಾನ–ಸಂಸ್ಕಾರಗಳ ಸೇತುವೆ ನಿರ್ಮಿಸಿದ ಶ್ರೀಗಳು”“ಪ್ರಯೋಗಾಲಯ ಉದ್ಘಾಟನೆಗೆ ಧಾರ್ಮಿಕ ಮೆರಗು” ನೇಮಕಾತಿ ಪತ್ರ ವಿತರಣೆ:“ಸಂಸ್ಥೆ…

Read More

ಕಾಂಗ್ರೆಸ್‌ನಲ್ಲಿ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಸಮನ್ವಯ ಕೊರತೆಯೇ ಇಲ್ಲ. ಇಲ್ಲಿ ಇರುವುದು ಕಾಂಗ್ರೆಸ್ ಪಕ್ಷ ಒಂದೇ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಅಥಣಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿ ಸಮನ್ವಯ ಕೊರತೆಯೇ ಇಲ್ಲವೇ ಇಲ್ಲ. ಪಾರ್ಟಿ ಬಂದರೆ ಎಲ್ಲವೂ ಒಂದೇ. ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಯಾವುದೇ ರೀತಿ ಅನ್ಯಾಯ ಆಗಿಲ್ಲ. ಎಲ್ಲರಿಗೂ ಟೈಮ್ ಬಂದೆ ಬರುತ್ತದೆ. ಸರಿಯಾದ ಸಮಯಕ್ಕೆ…

Read More
error: Content is protected !!