Headlines

ಈ‌ ಸಾವು ನ್ಯಾಯವೇ?

ಶವಾಗಾರದ ಮುಂದೆ ಕಣ್ಣೀರಿಟ್ಟ ಕುಟುಂಬ ಬಾಣಂತಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ. ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28)ಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ರಾತ್ರಿ ಕಿಣೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಲಕ್ಷ್ಮೀ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.ಆದರೆ ಬಾಣಂತಿ ಲಕ್ಷ್ಮೀಗೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ಇದರಿಂದ ವೈದ್ಯರು ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ವೈದ್ಯರ ಸಲಹೆಯಂತೆ ಬಾಣಂತಿ, ಮಗುವನ್ನು ಭಿಮ್ಸ್ ಆಸ್ಪತ್ರೆಗೆ…

Read More

ಕೇಂದ್ರದ ವಿರುದ್ಧ ಸಮರ

ಶಾ ದೇಶದ ಕ್ಷಮೆ ಕೇಳಲಿಜೈ ಬಾಪು, ಜೈ ಭೀಮ್, ಜೈ ಸಂವಿಧಾನ.2025 ರವರೆಗೆ ವರ್ಷವೀಡಿ ಕಾರ್ಯಕ್ರಮ.ಮಹಾ ಚುನಾವಣೆ ಬಗ್ಗೆ ಆಯೋಗಕ್ಕೆ ದೂರು.ಬೆಳಗಾವಿಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾಜರ್ುನ ಖಗರ್ೆ ನೇತೃತ್ವದಲ್ಲಿ ಕಾಂಗ್ರೆಸ್ ವಿಸ್ತೃತ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಹಲವು ಮಹತ್ವದ ತೀಮರ್ಾನ ತೆಗೆದುಕೊಂಡಿದೆ. ಡಾ, ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಕ್ಷಮೆ ಕೇಳಬೇಕು…

Read More

ಅಳವಣಗಲ್ಲಿ ಆರೋಪಿತರು…!

ಬೆಳಗಾವಿ. ಮಕ್ಕಳ ಕ್ರಿಕೆಟ್ ಆಟದ ವಿಷಯ ಹಿನ್ನೆಲೆಯಲ್ಲಿ ಆರಂಭಗೊಂಡ ಗಲಾಟೆ ಸಂಬಂಧೆ ಪೊಲೀಸರು ಎರಡು ದೂರುಗಳನ್ನು ದಾಖಲು ಮಾಡಿಕೊಂಡಿದ್ದಾರೆ,ಎರಡು ಪ್ರತ್ಯೇಕ ದೂರಿನಲ್ಲಿ 12 ರಿಂದ 13 ಜನರ ಹೆಸರು ಉಲ್ಲೇಖಿಸಿ ನಂತರ ಇತರರು ಎನ್ನುವ ಪಟ್ಟಿಯಲ್ಲಿ20 ರಿಂದ 25 ಜನ ಎಂದು ನಮೂದಿಸಲಾಗಿದೆ. ಇದರಲ್ಲಿ ಆರೋಪಿತರು ಮಕ್ಕಳು ಚೆಂಡು ತರಲು ಹೋಗಿದ್ದಾಗ ಧರ್ಮದ ಹೆಸರಿನಲ್ಲಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಲ್ಲದೆ ತಲವಾರದಿಂದ ಹಲ್ಲೆ ಮಾಡಿದರು ಎಂದು ಎಫ್ಐಆರ್ ನಲ್ಲಿ ನಮೂದು ಮಾಡಲಾಗಿದೆ. ಮತ್ತೊಂದು ದೂರು,ಇನ್ನು ಇಬ್ರಾಹಿಂ ತೋರಗಲ್…

Read More

ಲಿಂಗಾಯತರಿಗೆ ಅಧ್ಯಕ್ಷ – ಹಾಲುಮತ ಸಮಾಜಕ್ಕೆ ಪ್ರಾತಿನಿಧ್ಯ!

ಲಿಂಗಾಯತರಿಗೆ ಅಧ್ಯಕ್ಷ – ಹಾಲುಮತ ಸಮಾಜಕ್ಕೆ ಪ್ರಾತಿನಿಧ್ಯ! ಬೆಳಗಾವಿ ಡಿಸಿಸಿ ಬ್ಯಾಂಕ್‌ ಆಡಳಿತ ಸಮತೋಲನದ ನೂತನ ಮಾದರಿ ಗೋಕಾಕ, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಡಿಸಿಸಿ) ನ ನೂತನ ಆಡಳಿತ ರಚನೆಯಲ್ಲಿ ಸಾಮಾಜಿಕ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಲಿಂಗಾಯತ ಸಮಾಜಕ್ಕೆ ಅಧ್ಯಕ್ಷ ಸ್ಥಾನ ಮತ್ತು ಹಾಲುಮತ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಾಗುವುದು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಿಸಿದ್ದಾರೆ. ಅರಭಾವಿಯ ಎನ್‌.ಎಸ್‌.ಎಫ್‌. ಕಾರ್ಯಾಲಯದಲ್ಲಿ ಹಾಲುಮತ ಸಮಾಜದ ಬಾಂಧವರು ಆಯೋಜಿಸಿದ್ದ ಸತ್ಕಾರ ಸಮಾರಂಭದಲ್ಲಿ…

Read More

ಪಂಚಮಸಾಲಿ ಮೀಸಲಾತಿ- ಸಿಎಂಗೆ ಮನವರಿಕೆ

ಪಂಚಮಸಾಲಿ ಮೀಸಲಾತಿ ಕುರಿತು ಮಂಗಳವಾರ ಸಿಎಂ ಜೊತೆ ಚರ್ಚೆ – ಲಕ್ಷ್ಮೀ ಹೆಬ್ಬಾಳಕರ್ನಿಪ್ಪಾಣಿ: ಸಮಾಜದ ಯಾವುದೇ ಕೆಲಸದಲ್ಲಿ ನಾನು ಸಮಾಜದ ಮಗಳಾಗಿ ನಿರಂತರ ಇರುತ್ತೇನೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸ್ವಾಮಿಗಳ ಅಪೇಕ್ಷೆಯಂತೆ ಸಮಾಜ ಮತ್ತು ಸರಕಾರದ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ಮಂಗಳವಾರ ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಗ್ರವಾಗಿ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ನಿಪ್ಪಾಣಿಯಲ್ಲಿ ಭಾನುವಾರ 2 ಎ ಮೀಸಲಾತಿ ಸಂಬಂಧ…

Read More

ಸ್ವಚ್ಚತಾ ಕರ್ತವ್ಯದಲ್ಲೇ ಜೀವ ಬಲಿ

ಸ್ವಚ್ಚತಾ ಕರ್ತವ್ಯದಲ್ಲೇ ಜೀವ ಬಲಿಅನಗೋಳ ನಾಕಾ ಬಳಿ ಪಾಲಿಕೆ ಪೌರಕಾರ್ಮಿಕಿ ಅವ್ವಕ್ಕ ಕೋಲಕಾರ ದುರ್ಮರಣ ಡಿಕ್ಕಿ ಹೊಡೆದು ವಾಹನ ಸಮೇತ ಪರಾರಿಯಾಗಿದ್ದ ಚಾಲಕ; ಬಳಿಕ ಪೊಲೀಸ್ ವಶಕ್ಕೆ. ಬೆಳಗಾವಿ: ನಗರದ ಸ್ವಚ್ಚತೆಗೆ ಮುಂಜಾನೆಲೇ ರಸ್ತೆಗಿಳಿದಿದ್ದ ಪಾಲಿಕೆ ಪೌರಕಾರ್ಮಿಕಿ ಅವ್ವಕ್ಕ ಕೋಲಕಾರ ಅವರು, ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಅನಗೋಳ ನಾಕಾ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.ಮಾಹಿತಿಯ ಪ್ರಕಾರ, ಅವ್ವಕ್ಕ ಕೋಲಕಾರ ಅವರು ಎಂದಿನಂತೆ ಬೆಳಿಗ್ಗೆ ಸ್ವಚ್ಚತಾ ಕಾರ್ಯದಲ್ಲಿ ನಿರತರಾಗಿದ್ದಾಗ…

Read More

ನಿರಂತರ ನೀರು ಪೂರೈಕೆಗೆ ಜೀವ ತುಂಬಿದ ಅಭಯ

ನಿರಂತರ ನೀರು ಪೂರೈಕೆಗೆ ಜೀವ ತುಂಬಿದ ಅಭಯ – ಬೆಳಗಾವಿ ದಕ್ಷಿಣದ ಬಾಯಾರಿಕೆಗೆ ಶಾಶ್ವತ ಪರಿಹಾರ ಹಿಡಿದ ಹಠ ಮುಗಿಸಿದ ಅಭಯ. ಕೊಟ್ಟ ಮಾತು ಉಳಿಸಿಕೊಂಡ ಶಾಸಕ ಅಭಯ. ebelagavi special ಬೆಳಗಾವಿ ಬೆಳಗಾವಿ ದಕ್ಷಿಣದ ಪ್ರತಿಯೊಂದು ಮನೆಗೆ ಹರಿಯಲಿರುವ ಶುದ್ಧ ನೀರಿನ ಹನಿ, ಇದು ಕೇವಲ ಮೂಲಭೂತ ಸೌಲಭ್ಯದ ಕಥೆ ಅಲ್ಲ—ಇದು ಹೋರಾಟದ ಹಾದಿಯಲ್ಲಿ ಬೆಳೆದ ಜನಸೇವೆಯ ಗಾಥೆ. ರಾಜಕೀಯ ಅಡೆತಡೆ, ಆಡಳಿತದ ನಿಧಾನಗತಿ, ಮತ್ತು ಅಲಕ್ಷ್ಯದ ಗೋಡೆಗಳನ್ನು ಒಡೆದು ಹಾಕಿ, ನಗರದ ಬಾಯಾರಿಕೆಗೆ ಶಾಶ್ವತ…

Read More

ಅದಕ್ಕೂ ಗ್ಯಾರಂಟಿಗೂ ಸಂಬಂಧವಿಲ್ಲ

ರೇಷ್ಮೆ ಇಲಾಖೆ-ಕೃಷಿ ಇಲಾಖೆ ವಿಲೀನಕ್ಕೂ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ಸಂಬಂಧವಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಹತ್ತು ವರ್ಷಗಳ ಹಿಂದೆಯೇ ನಡೆದಿದೆ. ಗ್ಯಾರಂಟಿ ಯೋಜನೆಗಳಿಗೂ ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು. ನಗರದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಉದ್ಯಾನವನ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಎಲ್ಲ ಸರ್ಕಾರಗಳಲ್ಲಿ ಕೆಲ ಇಲಾಖೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ…

Read More

PHD ಪ್ರಧಾನ

ಬೆಳಗಾವಿ:ವಾಣಿಜ್ಯ ಶಾಸ್ತ್ರ ವಿಷಯದಲ್ಲಿ ‘ಸ್ಪೆಷಲ್ ಎಕನಾಮಿಕ್ ಜೋನ್ ಆ್ಯಂಡ್ ಇಟ್ಸ್ ಇಂಪ್ಯಾಕ್ಟ್ ಆನ್ ಎಕನಾಮಿಕ್ ಡೆವಲಪ್ ಮೆಂಟ್ – ಎ ಕೇಸ್ ಸ್ಟಡಿ ಆಫ್ ಎಸ್ ಇ ಝಡ್ ಬೆಳಗಾವಿ’ ಎಂಬ ವಿಷಯದ ಕುರಿತು ಮುರಿಗೇಶ್ ಎಚ್. ಎಂ. ಅವರು ಮಂಡಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿಹೆಚ್ ಡಿ ಪದವಿ ಪ್ರದಾನ ಮಾಡಿದೆ. ಪ್ರಸ್ತುತ ಇವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸಹಾಯಕ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ…

Read More

ಕಾಂಗ್ರೆಸ್ ನಡೆ ‘ಅಸಂವಿಧಾನಿಕ

ಬೆಳಗಾವಿ ಅಕ್ರಮಗಳ ಬಗ್ಗೆ ಬಿಜೆಪಿ ಮೌನ ಪ್ರಶ್ನಾರ್ಹ ಗಂಭೀರ ಪರಿಗಣನೆ ಎಂದ ರಾಜ್ಯಸಭಾ ಸದಸ್ಯ ಬೆಳಗಾವಿ:ರಾಜ್ಯಪಾಲರು ಭಾಷಣ ಮುಗಿಸಿ ಸದನದಿಂದ ಹೊರಡುವ ವೇಳೆ ಅವರನ್ನು ತಡೆಯಲು ಕಾಂಗ್ರೆಸ್ ಶಾಸಕರು ಯತ್ನಿಸಿದ ಘಟನೆ ಅಸಂವಿಧಾನಿಕ ಹಾಗೂ ದುರುದ್ದೇಶಪೂರಿತ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಟುವಾಗಿ ಟೀಕಿಸಿದರು.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಅಧಿವೇಶನವು ರಾಜಕೀಯ ಗಲಾಟೆಗೆ ಸೀಮಿತವಾಗದೇ ರಾಜ್ಯದ ಅಭಿವೃದ್ಧಿ ವಿಚಾರಗಳತ್ತ ಕೇಂದ್ರೀಕರಿಸಬೇಕಿತ್ತು ಎಂದು ಹೇಳಿದರು.ರಾಜ್ಯಪಾಲರು ಭಾಷಣದ ವೇಳೆ ಸಂಪೂರ್ಣ ಪಠ್ಯವನ್ನು ಓದದೇ ಇರುವ ಕುರಿತು…

Read More
error: Content is protected !!