ಅಗ್ನಿ ದುರಂತ- ಧೈರ್ಯ ತುಂಬಿ ಸಾಂತ್ವನ ಹೇಳಿದ ಶೆಟ್ಟರ್.
ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಗೆ ಹಾಗೂ ಮೃತ ಯಲ್ಲಪ್ಪ ಗುಂಡ್ಯಾಗೋಳ ಮನೆಗೆ ಭೇಟಿ ನೀಡಿದ ಸಂಸದ ಜಗದೀಶ ಶೆಟ್ಟರ ಬೆಳಗಾವಿ : ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಇಂದು ಕಾರ್ಖಾನೆಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಭೆಟ್ಡಿ ನೀಡಿದರು. ನೀಡಿದ ಈ, ಸಂಬಂಧಿಸಿದಂತೆ ಮಾಲಿಕರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಸಂಪೂರ್ಣ ಮಾಹಿತಿ ಪಡೆದು, ಈ ರೀತಿ ಮತ್ತೆ ಅವಘಡಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಮತ್ತು ಕಾರ್ಮಿಕರ…

