Headlines

ಅಗ್ನಿ ದುರಂತ- ಧೈರ್ಯ ತುಂಬಿ ಸಾಂತ್ವನ‌ ಹೇಳಿದ ಶೆಟ್ಟರ್.

ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಗೆ ಹಾಗೂ ಮೃತ ಯಲ್ಲಪ್ಪ ಗುಂಡ್ಯಾಗೋಳ ಮನೆಗೆ ಭೇಟಿ ನೀಡಿದ ಸಂಸದ ಜಗದೀಶ ಶೆಟ್ಟರ ಬೆಳಗಾವಿ : ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಇಂದು ಕಾರ್ಖಾನೆಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಭೆಟ್ಡಿ ನೀಡಿದರು. ನೀಡಿದ ಈ, ಸಂಬಂಧಿಸಿದಂತೆ ಮಾಲಿಕರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಸಂಪೂರ್ಣ ಮಾಹಿತಿ ಪಡೆದು, ಈ ರೀತಿ ಮತ್ತೆ ಅವಘಡಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಮತ್ತು ಕಾರ್ಮಿಕರ…

Read More

2024 ಕ್ಕೆ MLA ಚುನಾವಣೆ?!

2024 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತ್ತೆ ಸಿದ್ದರಾಗಿ: ಕಾರ್ಯಕರ್ತರಿಗೆ ಕರೆ ನೀಡಿದ ಎಚ್‌ಡಿ ಕುಮಾರಸ್ವಾಮಿ ಬೆಂಗಳೂರು, ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಹೆಸರು ಮಾಡಿದ ಜೆಡಿಎಸ್ ನ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮತ್ತೇ ಭವಿಷ್ಯ ನುಡಿದಿದ್ದಾರೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಅವಧಿಯನ್ನು ಪೂರ್ಣಗಿಳಿಸಲ್ಲ. ಬರುವ 2024 ಕ್ಕೆ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಅವರು‌ ಭವಿಷ್ಯ ನುಡಿದಿದ್ದಾರೆ ಅಷ್ಟೇ ಅಲ್ಲ ಈಗಿನ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಮತ್ತೆ ತಿಹಾರ್‌…

Read More

ಸಿಪಿಐ ಬಗ್ಗೆ ‘ಆ ಪತ್ರ’ ಬರೆಯೋರು ಯಾರು?

ಬೆಳಗಾವಿ. ಕಳೆದ ದಿನ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಟಿಳಕವಾಡಿ ಸಿಪಿಐ ಬಗ್ಗೆ ತೆಗೆದುಕೊಂಡ ತೀರ್ಮಾನದ ಬಗ್ಗೆ ಮುಂದಿನ ಪತ್ರ ವ್ಯವಹಾರ ಮಾಡುವರು ಯಾರು? ತೀರ್ಮಾನ ಪ್ರಕಟಿಸಿದ ಮೇಯರ್ ಅವರೇ ವ್ಯಕ್ತಿಗತ ಪತ್ರ ಬರೆಯಬೇಕೊ ಅಥವಾ ಪಾಲಿಕೆಯ ವತಿಯಿಂದ ಕೌನ್ಸಿಲ್ ಠರಾವ್ ಹಚ್ವಿ ಬರೆಯಬೇಕೋ ಎನ್ನುವ ಗೊಂದಲ ಬಹುತೇಕರನ್ನು ಕಾಡುತ್ತಿದೆ ಈ ಪ್ರಶ್ನೆ ಬೆಳಗಾವಿಗರನ್ನು ಅಷ್ಟೇ ಅಲ್ಲ ಖುದ್ದು ಸಭೆಯಲ್ಲಿ ವಿಷಯ ಮಂಡಿಸುದವರಿಗೂ ಕಾಡತೊಡಗಿದೆ. ನಗರಸೇವಕ ಅಭಿಜಿತ್ ಜವಳಕರ ಬಂಧನ ಪ್ರಜರಣದಲ್ಲಿ ಟಿಳಕವಾಡಿ ಸಿಪಿಐ ಯವರ ಬಗ್ಗೆ ಮಾನವ…

Read More

ಶುಭಂ ಅರೆಸ್ಟ್..!?

ಬೆಳಗಾವಿ. ಹಳೆಯ ಪ್ರಕರಣದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸ್ವಯಂ‌ ಘೋಷಿತ ನಾಯಕ ಶುಭಂ ಶೆಳಕೆಯನ್ನು ಮಾಳಮಾರುತಿ ಪೊಲೀಸರು ಹೆಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಖಡೇಬಜಾರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ ಶೆಳಕೆ ಅವರಿಗೆ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಳಮಾರುತಿ ಪೊಲೀಸರು ಶೆಳಕೆಯನ್ನು ವಶಕ್ಕೆ ಪಡೆದರು. ಅಷ್ಟೆ ಅಲ್ಲ ಇತ್ತೀಚಿಗೆ ಕನ್ನಡಿಗರ ಸ್ವಾಭಿಮಾನ ಕೆರಳಿಸುವ ಉದ್ಧಟತನದ ಕೆಲಸ ಮಾಡಿದ ಆರೋಪವೂ ಎಂಇಎಸ್ ನ ಶುಭಂ ಶೆಳಕೆ ಮೇಲಿತ್ತು.. . ಇತ್ತೀಚೆಗಷ್ಟೇ ಕರವೇ ಅಧ್ಯಕ್ಷ ನಾರಾಯಣಗೌಡರನ್ನು…

Read More

ಚೋರ್ಲಾ ಘಾಟ್ ₹400 ಕೋಟಿ ಪ್ರಕರಣ: ಅಪರಾಧಕ್ಕಿಂತ ಅನುಮಾನವೇ ಹೆಚ್ಚು

ಸೋಮವಾರದ ಇ ಬೆಳಗಾವಿ ವಿಶೇಷ ಒಂದು ಸಂಖ್ಯೆ ದೇಶವನ್ನು ನಡುಗಿಸಿತು – ₹400 ಕೋಟಿ. ಸಾಮಾನ್ಯವಾಗಿ ಭಾರೀ ಅಪರಾಧಗಳು ಸಾಕ್ಷ್ಯಗಳಿಂದ ಮಾತನಾಡುತ್ತವೆ. ಆದರೆ ಚೋರ್ಲಾ ಘಾಟ್‌ನ ‘₹400 ಕೋಟಿ ದರೋಡೆ’ ಪ್ರಕರಣದಲ್ಲಿ ಮಾತನಾಡುತ್ತಿರುವುದು ಸಾಕ್ಷ್ಯವಲ್ಲ, ಅನುಮಾನ. ಅಪರಾಧವಲ್ಲ, ಅಸಂಗತತೆ. ತನಿಖೆಯ ದಿಕ್ಕು ಅಲ್ಲ, ಗೊಂದಲ.:ಇದು ನಿಜವಾದ ದರೋಡೆ ಪ್ರಕರಣವೇ, ಅಥವಾ ದಾರಿ ತಪ್ಪಿಸುವ ಕಥೆಯೊಂದು ಜಾಣ್ಮೆಯಿಂದ ಹೆಣೆದಿದೆಯೇ?—ದೂರು: ಪ್ರಕರಣದ ಅಡಿಪಾಯವೇ ಅಸ್ಥಿರ 2026ರ ಜನವರಿ 1ರಂದು ನಾಸಿಕ್ ಪೊಲೀಸ್ ಠಾಣೆಗೆ ಸಲ್ಲಿಸಲಾದ ದೂರು ಈ ಪ್ರಕರಣದ ಏಕೈಕ…

Read More

ಶಾಂತಾಯಿ ಅಮ್ಮಂದಿರಿಗೆ ವಿಮಾನ ಯಾನ ಭಾಗ್ಯ..

ಶಾಂತಾಯಿ ವೃದ್ಧಾಶ್ರಮದ ದೊಡ್ಡ ಸಾಧನೆ. ವಿಜಯ ಮೋರೆ ಕಾರ್ಯ ಪ್ರಶಂಸನೀಯ. 30 ಜನ ವೃದ್ಧರು ಮುಂಬಯಿಗೆ.. ವಿಮಾನದಲ್ಲೇ ಸುತ್ತಾಟ. ಫೈವ್ ಸ್ಟಾರ್ ಹೊಟೇಲನಲ್ಲಿ ವಾಸ್ತವ್ಯ ಬೆಳಗಾವಿ: ನೀಲಿ ಆಗಸದಲ್ಲಿ ಮೋಡವನ್ನು ಬೇಧಿಸಿ ಮುಂದಕ್ಕೆ ಹೋಗುವ ವಿಮಾನಗಳನ್ನು ಕಂಡುಇಲ್ಲಿಂದ ಟಾಟಾ ಹೇಳಿದ್ದು ಬಹುಶಃ ನಾವ್ಯಾರೂ ಮರೆತಿಲ್ಲ. ಬಾಲ್ಯದ ಸುಮಧುರಕ್ಷಣಗಳಲ್ಲಿ ಇದು ಕೂಡಾ ಒಂದು. ಈಗಲೂ ಆಕಾಶದಲ್ಲಿ ವಿಮಾನ ಹಾರಾಟದ ಸದ್ದು ಜೋರಾಗಿ ಕೇಳಿದಾಗ ತಲೆ ಎತ್ತಿ ನಾವೂ ಅತ್ತ ಒಮ್ಮೆ ನೋಡೇ ನೋಡುತ್ತೇವೆ. . ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ…

Read More

ಅನ್ಯತಾ ಭಾವಿಸಬೇಡಿ..!

ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆ, ಅನ್ಯಥಾ ಭಾವಿಸಬೇಡಿ – ಸಚಿವ ಲಕ್ಷ್ಮೀ ಹೆಬ್ಬಾಳಕರ್ ಮನವಿ ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಆಪ್ತ ಸಹಾಯಕರ ಮೂಲಕ ಹೇಳಿಕೆ ನೀಡಿರುವ…

Read More

ಮೋದಿ ಸಂಪುಟದಲ್ಲಿ ಜೋಶಿ…!

ಹೊಸ ದೆಹಲಿ. ಮೂರನೇ ವಾರಿ ಪ್ರಧಾನಿಯಾಗಿ‌ ನರೇಂದ್ರ ದಾಮೋದರದಾಸ್ ಮೋದಿ ಪ್ರಮಾಣ ವಚನ‌ ಸ್ವೀಕರಿಸಿದರು ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದ ನರೇಂದ್ರ ಮೋದಿ (73) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸರ್ಕಾರ ರಚನೆ ಮಾಡಲು ಆಹ್ವಾನ ನೀಡಿದ್ದರು. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು ಮೂರು ಬಾರಿ ಪ್ರಧಾನಿ: ಜವಾಹರಲಾಲ್ ನೆಹರು 1947 ರಿಂದ 1964 ರವರೆಗೆ 16 ವರ್ಷ ಮತ್ತು 286 ದಿನಗಳ ಅವಧಿಗೆ…

Read More

ಮೃನಾಲ್ ಸಕ್ಕರೆ ಕಾರ್ಖಾನೆಗೆ ವ್ಯಾಪಕ ವಿರೋಧ

ಧಾರವಾಡ. ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃನಾಲ್ ಹೆಸರಿನಲ್ಲಿ ಆರಂಭವಾಗುತ್ತಿರುವ ಹೊಸ ಸಕ್ಕರೆ ಕಾರ್ಖಾನೆಗೆ ಜನರಿಂದ ವ್ಯಾಪಕ ವಿರೋಧ.. ಸಕ್ಕರೆ ಕಾರ್ಖಾನೆ ಆರಂಭಿಸುತ್ತಿರುವುದಕ್ಕೆ ಯಾದವಾಡ ಗ್ರಾಮಸ್ಥರ ವಿರೋಧ ವ್ಯಕ್ತವಾಗಿದೆಧಾರವಾಡ ತಾಲೂಕಿನ ಕರಡಿಗುಡ್ಡ, ಯಾದವಾಡ ಹಾಗೂ ಪುಡಕಲಕಟ್ಟಿ ಗ್ರಾಮಗಳ ಮಧ್ಯೆದ ಜಮೀನಿನಲ್ಲಿ ಆರಂಭವಾಗುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಮೃಣಾಲ್ಸಕ್ಕರೆ ಕಾರ್ಖಾನೆಗೆ ಯಾದವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಇದರಿಂದ ಮೂರೂ ಗ್ರಾಮಗಳ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಆರೋಪಿಸಿ ಪ್ರತಿಭಟನೆ…

Read More
error: Content is protected !!