Headlines

ಬಣ್ಣಗಳ ಹೊನಲು… ಬಂಧುತ್ವದ ಬೆಸೆತ

ಬೆಳಗಾವಿ ದಕ್ಷಿಣದಲ್ಲಿ ಶಾಸಕ ಅಭಯ ಪಾಟೀಲರ 15ನೇ ‘ಹೋಳಿ ಮಿಲನ್’ ಸಂಭ್ರಮಕ್ಕೆ ಸಜ್ಜು. ಬಣ್ಣಗಳಲ್ಲಿ ರಾಜಕೀಯಕ್ಕಿಂತ ಹೆಚ್ಚು ಸೌಹಾರ್ದತೆ – ಸಾವಿರಾರು ಜನರ ಸಮ್ಮುಖದಲ್ಲಿ ಭವ್ಯ ಸಮಾಗಮ ಹದಿನೈದು ವರ್ಷದ ಪರಂಪರೆ… ಒಗ್ಗಟ್ಟಿನ ಸಂಕೇತವಾಗಿ ಬೆಳೆಯುತ್ತಿರುವ ಹೋಳಿ ಮಿಲನ್ ಸಾಮಾಜಿಕ ಬಂಧಗಳನ್ನು ಗಟ್ಟಿಗೊಳಿಸುವ ಹಬ್ಬಕ್ಕೆ ಭರ್ಜರಿ ಸಿದ್ಧತೆಪಕ್ಷಾತೀತವಾಗಿ ಜನರನ್ನು ಒಂದೇ ವೇದಿಕೆಗೆ ತರಲಿರುವ ಬಣ್ಣಗಳ ಮಹೋತ್ಸವ ಬೆಳಗಾವಿ: ಬಣ್ಣಗಳ ಹಬ್ಬ ಹೋಳಿ ಸಮೀಪಿಸುತ್ತಿದ್ದಂತೆ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಹಬ್ಬದ ಕಳೆ ಜೋರಾಗಿದೆ. ಕ್ಷೇತ್ರದ ಬಿಜೆಪಿ ಶಾಸಕ Abhay…

Read More

हे बेलगाव महानगरपालिकेस अपमान..!

असली तरी नसल्यासारखी बेलगाव महानगरपालिका! गणेशोत्सवाच्या तयारीत ९० टक्के काम महानगरपालिकेचं… पण क्रेडिट? इतरांच्या खात्यात! मेयर–नगरसेवकांना बाजूला ठेवून अधिकाऱ्यांच्या बैठका; महानगरपालिकेचं अस्तित्वच प्रश्नांकित “बेलगाव महानगरपालिका: खेळात आहे, पण हिशेबात नाही!” स्वच्छता–प्रकाश–सौंदर्यीकरणात पालिकेची मेहनत, पण निर्णयांमध्ये मात्र नाव नाही बेलगाव पूर्वी गणेशोत्सव महासभा म्हटली की — महानगरपालिकेच्या मेयरांचं अध्यक्षस्थान, आयुक्तांची उपस्थिती, पोलिस व जिल्हा प्रशासनाच्या अधिकाऱ्यांचा…

Read More

ರಾಣಿ ಕೈ ಹಿಡಿದ ಚನ್ನ’ರಾಜ’

ಬೆಳಗಾವಿ: ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.ಗುರುವಾರ ಕಾರ್ಖಾನೆ ಕಾರ್ಯಾಲಯದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದರಿಂದ, ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಗಳಾಗಿ ಪ್ರಭಾವತಿ ಫಕ್ಕೀರಪುರ ಕಾರ್ಯನಿರ್ವಹಿಸಿದರು. ಕಳೆದ ಸೆ.೨೮ರಂದು ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರ ೧೫ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ನೇತೃತ್ವದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಪುನಶ್ಚೇತನ ಪೆನಲ್ ಎಲ್ಲ…

Read More

ಬದುಕಿದ್ದ ರೈತನನ್ನೇ ಸಾಯಿಸಿದ ಸರ್ಕಾರ..!

ಸುತಗಟ್ಟಿಯಲ್ಲಿ ಸರ್ಕಾರಿ ದಾಖಲೆಗಳ ಮಹಾ ದುರಂತ ಐದು ತಿಂಗಳ ಅಲೆದಾಟದ ನಡುವೆಯೂ ರದ್ದಾಗದ ಮರಣ ಪ್ರಮಾಣಪತ್ರ; ರೈತ ಈರಪ್ಪ ಅಬ್ಬಾಯಿಯ ಬದುಕು ದಾಖಲೆಗಳಲ್ಲೇ ಸತ್ತಿತು ಬೆಳಗಾವಿ:ಸರ್ಕಾರಿ ವ್ಯವಸ್ಥೆಯ ಭಾರೀ ಯಡವಟ್ಟಿಗೆ ಬೆಚ್ಚಿಬೀಳಿಸುವ ಉದಾಹರಣೆಯೊಂದು ಸವದತ್ತಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಜೀವಂತ ವ್ಯಕ್ತಿಯೊಬ್ಬರನ್ನು ಸರ್ಕಾರಿ ದಾಖಲೆಗಳಲ್ಲಿ ಸತ್ತವನಾಗಿಸಿ ಮರಣ ಪ್ರಮಾಣಪತ್ರ ನೀಡಿರುವ ಘಟನೆ ಇದೀಗ ಸಾರ್ವಜನಿಕರಲ್ಲಿ ಆಕ್ರೋಶ ಉಂಟುಮಾಡಿದೆ.ಗ್ರಾಮದ ರೈತ ಈರಪ್ಪ ನಾಗಪ್ಪ ಅಬ್ಬಾಯಿ ತುಂತುರು ಹನಿ ನೀರಾವರಿ ಯೋಜನೆಗೆ ಅರ್ಜಿ ಸಲ್ಲಿಸಲು ಮುರಗೋಡ ಕೃಷಿ…

Read More

ಸಿ.ಟಿ.ರವಿ ಹೆಬ್ಬಾಳಕರಗೆ ಅಂದಿದ್ದಾರೂ ಏನು?

ಬೆಳಗಾವಿ.. ಬೆಳಗಾವಿ ಚಳಿಗಾಲ ಅಧಿವೇಶನ ಕೊನೆ ಕ್ಷಣದಲ್ಲಿ ವಾತಾವರಣವನ್ನು ಕಾವೇರಿಸುವಂತೆ ಮಾಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಡಿದರೆನ್ನಲಾದ ಮಾತು ಈಗ ರಾಜಕೀಯ ಸಂಘರ್ಷಕ್ಜೆವಕಾರಣವಾಗಿದೆ. ಇಲ್ಲಿ ಸಿ.ಟಿ ರವಿ ಅವರು ನಾನು ಆ ರೀತಿಯ ಕೆಟ್ಟ ಶಬ್ದ ಪ್ರಯೋಗ ಮಾಡಿಲ್ಲ ಎಂದು ಹತ್ತು ಹಲವು ಬಾರಿ ಹೇಳಿದ್ದಾರೆ. ಫಾಸ್ಟಟೇಟ್ ಎಂದು ಹೇಳಿದ್ದೇನೆ ಹೊರತು ಪ್ರಾಸ್ಟಿ…ಟ್ ಎಂದು ಹೇಳಿಲ್ಲ ಎಂದು ಸಿ.ಟಿ.ರವಿ ಪದೇ ಪದೇ ಸ್ಪಷ್ಟಪಡಿಸಿದರೂ ಕೂಡ ಸಚಿವೆ ಹೆಬ್ಬಾಳಕರ…

Read More

ಕೇಂದ್ರದ ವಿರುದ್ಧ ಹೋರಾಟ- ಬೆಳಗಾವಿಯಲ್ಲಿ ಕೈ ಶಕ್ತಿ ಪ್ರದರ್ಶನ

ಬೆಲೆ ಏರಿಕೆಯ ಬೆಳಗಾವಿಯಲ್ಲಿ ಕಾಂಗ್ರೆಸ್ ಭರ್ಜರಿ ಪ್ರತಿಭಟನೆ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಆಗಮನ. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಿದ್ಧತೆ ಬಲು ಜೋರು ಬೆಳಗಾವಿ,:ಕೇಂದ್ರ ಸರ್ಕಾರದ ಧೋರಣೆಗಳು, ಹಠಾತ್ ಬೆಲೆ ಏರಿಕೆಗಳು, ಮತ್ತು ಜನಸಾಮಾನ್ಯರ ಬದುಕಿನಲ್ಲಿ ಮೂಡಿದ ತೀವ್ರ ಅಸಮಾಧಾನವನ್ನು ಸಂಘಟಿತಗೊಳಿಸಲು ಕಾಂಗ್ರೆಸ್ ಈ ಬಾರಿ ಬೆಳಗಾವಿಯನ್ನು ವೇದಿಕೆಯಾಗಿಸಿಕೊಳ್ಳುತ್ತಿದೆ. ಬೃಹತ್ ಪ್ರತಿಭಟನೆಗೆ ನಾಳೆ (ದಿ.28) ನಗರದ ಸಿಪಿಎಡ್ ಮೈದಾನ ಸಜ್ಜಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿ ವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರನ್ನು…

Read More

ಈಸಕ್ಕಿಯ ಆಸೆ ನಾಟಕ ಪ್ರದರ್ಶನ

ರಂಗಸೃಷ್ಟಿ ಉದ್ಘಾಟನೆ; ಈಸಕ್ಕಿಯ ಆಸೆ ನಾಟಕ ಪ್ರದರ್ಶನ ಬೆಳಗಾವಿ : ರಂಗಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು. ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತೋಂಟದ ಶ್ರೀ ಸಿದ್ದರಾಮ ಸ್ವಾಮಿಗಳು ಉದ್ಘಾಟಿಸಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ಈ ವೇಳೆ ಮಾತನಾಡಿದ ಶ್ರೀ ಸಿದ್ಧರಾಮ ಸ್ವಾಮೀಜಿ, ಬಸವಾದಿ ಶರಣರ ವಚನಗಳ ಅಶಯವನ್ನು ಜನಸಾಮಾನ್ಯರಿಗೆ…

Read More

ಸಿದ್ದು ನಿರೀಕ್ಷೆಯಲ್ಲಿ ಬೆಂಗಳೂರು..!

ಮಳೆಯ ಹಾನಿಗೆ ಸಿಎಂ, ಡಿಸಿಎಂ ಮೆಗಾ ನಗರ ಪರಿಶೀಲನೆಮೇ 21ರಂದು ಇಡೀ ದಿನ ನಗರ ಪ್ರವಾಸ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು, ಮೇ 19:ನಗರದ ಮಳೆಯ ಹಾನಿಗೆ ತ್ವರಿತ ಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೆಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. “ಸಂಜೆ ಟ್ರಾಫಿಕ್‌ ಸಮಸ್ಯೆ ಇರುವ ಕಾರಣ ಇಂದು ಕೆಲವು ಕಡೆ ಮಾತ್ರ ಭೇಟಿ ನೀಡಿದೇನೆ. ಮೇ 21ರಂದು ಉಪಮುಖ್ಯಮಂತ್ರಿ ಮತ್ತು ಶಾಸಕರೊಂದಿಗೆ ಇಡೀ ದಿನ ನಗರ ದೌಡಾಯಿಸಲಿದ್ದಾರೆ” ಎಂದು ತಿಳಿಸಿದರು. ರಾಜಕಾಲುವೆ ಕಾರ್ಯಗಳು:859.90…

Read More

ಗಟ್ಟಿ ಧ್ವನಿ ಕಣ್ಮರೆಯಾಗಿ ಇಂದಿಗೆ ಒಂದು ವರ್ಷ..

ಬೆಳಗಾವಿ.ಉತ್ತರ ಕರ್ನಾಟಕದ ನೇರ ನುಡಿಯ ಗಟ್ಟಿ ರಾಜಕಾರಣಿ ಎಂದರೆ ಥಟ್ಟನೆ ನೆನಪಿಗೆ ಬರುವ ಹೆಸರು ಉಮೇಶ್ ಕತ್ತಿ,ಅಂತಹ ರಾಜಕಾರಣಿ ಕಣ್ಮರೆಯಾಗಿ ನಾಳೆ ದಿ. 6 ರಂದು ಬರೊಬ್ಬರಿ ಒಂದು ವರ್ಷ, ಈಗಲೂ ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯ ಬಂದಾಗ ಎಲ್ಲರೂ ಉಮೇಶ್ ಕತ್ತಿ ಅವರ ಹೆಸರನ್ನು ನೆನಪಿಸಿಕೊಳ್ಳುತ್ತಾರೆ. ಪ್ರತ್ಯೇಕ ರಾಜ್ಯದ ಅಭಿವೃದ್ಧಿ ವಿಷಯ ಬಂದಾಗ ಯಾವುದೇ ಸರ್ಕಾರವಿದ್ದರೂ ತಮ್ಮ ಕೂಗನ್ನು ಎಂದಿಗೂ ತಗ್ಗಿಸುವ ಕೆಲಸ ಮಾಡಲೇ ಇಲ್ಲ. ಕೆಲವರು ಪ್ರತ್ಯೇಕತೆಯ ಕೂಗಿನ ಬಗ್ಗೆ ಅಪಸ್ವರ ಎತ್ತಿದರೂ ಅದಕ್ಕೆ…

Read More

ವಿಜಯೇಂದ್ರ ವಿಜಯದ ಸಂಕೇತ..!

ಬಿಜೆಪಿಗೆ ವಿಜಯೇಂದ್ರ ಸಾರಥ್ಯ-ಕೆಲವರಿಗೆ ಇಷ್ಟ- ಕಷ್ಟ. ವಿಜಯೇಂದ್ರ ಮುಂದೆ ಹತ್ತಾರು ಸವಾಲುಗಳು., ವಿಜಯೇಂದ್ರ ಅಂದರೆ ವಿಜಯದ ಸಂಕೇತ. ಹಲವು ಪದಾಧಿಕಾರಿಗಳ ಬದಕಾವಣೆ ಸಾಧ್ಯತೆ ಬೆಳಗಾವಿ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಿರಿಯ ಎನಿಸಿಕೊಂಡ ರಾಜಾಹುಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಹೈಕಮಾಂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ದೊಡ್ಡ ಜವಾಬ್ದಾರಿ ನೀಡಿದೆ. ವಿಜಯೇಂದ್ರ ಅವರ ವರ್ಚಸ್ಸು, ಪ್ರಭಾವ, ಸಾಮರ್ಥ್ಯ ಏನೇ ಇದ್ದರೂ ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಅಷ್ಟು ಸುಲಭದ ಸಂಗತಿಯಲ್ಲ ಎನ್ನುವುದು ವಾಸ್ತವ. ಬಿಜೆಪಿ ಕಾರ್ಯಕರ್ತರ…

Read More
error: Content is protected !!