Headlines

ಮುದ್ರಣ ಮಾಧ್ಯಮದ ‘ತಾಕತ್ತು’ ಇನ್ನೂ ಜೀವಂತ…!

ಸಾಮಾಜಿಕ ಜಾಲತಾಣಗಳ ನಡುವೆ ಮುದ್ರಣ ಮಾಧ್ಯಮದ ‘ತಾಕತ್ತು’ ಇನ್ನೂ ಜೀವಂತ. ಇಂದು ಮಾಹಿತಿ ಯುಗ. ಫೇಸ್ಬುಕ್, ವಾಟ್ಸಪ್, ಟ್ವಿಟ್ಟರ್, ಯೂಟ್ಯೂಬ್—ಸಾಮಾಜಿಕ ಜಾಲತಾಣಗಳ ಜಗತ್ತು ಕ್ಷಣಕ್ಷಣಕ್ಕೂ ಸುದ್ದಿಗಳನ್ನು ಹರಡುತ್ತಿದೆ. ಯಾರು ಬೇಕಾದರೂ ಒಂದು ಪೋಸ್ಟ್ ಹಾಕಬಹುದು, ಒಂದು ವಿಡಿಯೋ ಹಂಚಬಹುದು.ಆದರೆ ಈ ಎಲ್ಲದಕ್ಕೂ ಮಧ್ಯೆ ಇನ್ನೂ ತನ್ನ ವಿಶಿಷ್ಟ ಸ್ಥಾನವನ್ನು ಕಾಪಾಡಿಕೊಂಡಿರುವುದು ಮುದ್ರಣ ಮಾಧ್ಯಮ.ಯಾಕೆಂದರೆ, ಸಾಮಾಜಿಕ ಜಾಲತಾಣದಲ್ಲಿ ಬಂದ ಮಾಹಿತಿಯನ್ನು ಹಲವರು “ನಿಜವೇ?” ಎಂದು ಅನುಮಾನದಿಂದಲೇ ನೋಡುತ್ತಾರೆ. ಅಂತಹ‌ ವಾತಾವರಣ ಇದೆ . ಕೆಲವರು ತಮ್ಮ ಸಾಧನೆಗಳನ್ನೇ ತಮ್ಮ…

Read More

ಶೆಟ್ಟರ್ ಜತೆ ಚಾಯ್ ಪೇ ಚರ್ಚಾ…!

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಎಲ್ಲರನ್ಬು ವಿಶ್ವಾಸಕ್ಕೆ ತೆಗೆದುಕೊಂಡು ಮತಬೇಟೆಗೆ ಮುಂದಾಗುತ್ತಿದ್ದಾರೆ. ನಿತ್ಯ ಬೆಳುಗ್ಗೆಯಿಂದ ರಾತ್ರಿಯವರೆಗೆ ಎಡೆಬಿಡದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸುತ್ತಿತ್ತಿರುವ‌ ಶೆಟ್ಟರ್ ಎಲ್ಲ ವರ್ಗದವರನ್ಬು ಭೆಟ್ಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ. ಇದನ್ನೂ ಓದಿ… ಗಮನಿಸಬೇಕಾದ ಸಂಗತಿ ಎಂದರೆ, ಶೆಟ್ಟರ್ ಅವರು ಯಾರನ್ನೂ ವೈಯಕ್ತಿಕವಾಗಿ ಟೀಕೆ ಮಾಡದೇ ಅಬ್ಬರದ ಬರೀ ಪ್ರಚಾರದ ಗೊಡವೆಗೂ ಹೋಗದೆ ಮತಯಾಚನೆ ಮಾಡುತ್ತಿದ್ದಾರೆ. ಇದು‌ಮತದಾರರ ಮೇಲೆ ಪ್ರಭಾವ ಬೀರುತ್ತಿದೆ. ಶೆಟ್ಟರ್ ಹೋದ ಕಡೆಗೆಲ್ಲ ದೇಶದ…

Read More

ಆ ಬಿಳಿ ಬಟ್ಟೆ ಕಂಡ್ರೆ ಇವರಿಗೆಲ್ಲಾ ಭಯ…!

ಬೆಳಗಾವಿಗೆ ಬರಲಿವೆ ಮತ್ತೆರಡು ಸಂಚಾರಿ ಠಾಣೆಗಳು. ಸುಗಮ‌ ಸಂಚಾರಕ್ಕೆ ಅಧಿಕಾರಿಗಳ ಹರಸಾಹಸ. ಫುಟ್ ಪಾತ ಅತಿಕ್ರಮಣ ತೆರವು. ಸಂಚಾರ ದಟ್ಟಣೆ ಹೋಗಲಾಡಿಸಲು ಕ್ರಮ. ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಒಂದು‌ ಮಾತಿದೆ. ಮಾರ್ಕೆಟ್ ಶಾಂತ ಇದ್ದರೆ ಇಡೀ‌ ಊರು‌ ಶಾಂತ‌ ಅಂತ.‌ಅದೇ ಕಾರಣದಿಂದ ‌ಮಾರ್ಕೆಟ್ ಠಾಣೆಗೆ‌ ಬಹುತೇಕ ಎಲ್ಲ ದೃಷ್ಟಿಯಿಂದ ಸಮರ್ಥರನ್ನೇ ನೇಮಿಸಲಾಗುತ್ತದೆ. ಅದು ಬೇರೆ ಮಾತು. ಈಗ ನಾವು ಈಗ ಹೇಳುತ್ತಿರುವುದು ಬೆಳಗಾವಿ ಸಂಚಾರ ವ್ಯವಸ್ಥೆಯ ಬಗ್ಗೆ. ಇಲ್ಲಿ ಸಂಚಾರ ವ್ಯವಸ್ಥೆ ಸರಿಯಾಗಿದ್ದರೆ ಬೆಳಗಾವಿ ಜನ ಪೊಲೀಸ್…

Read More

ಗ್ರಾಮೀಣ ಅಭಿವೃದ್ಧಿಗೆ ರಾಜಕೀಯ ಹಿನ್ನಡೆ?

ಮುಂಉದುವರೆದ ಸೆಟ್ಟರ್ ಹೆಬ್ಬಾಳಕರ ವಾಕ್ ಸಮರ ಬೆಳಗಾವಿಯ ರಾಜಕೀಯ ಸಮರದಲ್ಲಿ ಹೊಸ ತಗಾದೆ – ಹೆಬ್ಬಾಳಕರ ವಿರುದ್ಧ ಶೆಟ್ಟರ್ ಆಕ್ರೋಶ ಬೆಳಗಾವಿಯ ರಾಜಕೀಯ ಹೋರಾಟ ಈಗ ಇನ್ನೊಂದು ತಿರುವು ಪಡೆದುಕೊಂಡಿದೆ. ಅಭಿವೃದ್ಧಿ ಎಂಬ ಹಕ್ಕು ಬುದ್ಧಿಯ ವಿಷಯವೂ, ರಾಜಕೀಯ ಲೆಕ್ಕಾಚಾರದ ಪಾತ್ರೆಯೊಳಗೆ ಸಿಕ್ಕಿಹಾಕಿಕೊಂಡಿದೆ. ಈ ಬಾರಿಯದು ವ್ಯಕ್ತಿ ವಿರೋಧವಲ್ಲ – ವೈಚಾರಿಕ ಸಮನ್ವಯದ ಅಡಚಣೆಯ ಗಂಭೀರ ಪ್ರತಿಧ್ವನಿ. ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ನೀಡಿರುವ ಹೇಳಿಕೆಗಳು ಬೆಳಗಾವಿ ಗ್ರಾಮೀಣ ರಾಜಕಾರಣದಲ್ಲಿ ಹೊಸ ಚರ್ಚೆಗೆ ದಾರಿ ತೆರೆಯುತ್ತಿವೆ. “ಶೆಟ್ಟರ್…

Read More

MES ಭಂಡರ ವಿರುದ್ಧ ಕೇಸ್..!

ಬೆಳಗಾವಿ.ಅದ್ದೂರುಯಾಗಿ ನಡೆದ ರಾಜ್ಯೋತ್ಸವಜ್ಕೆ ಕಪ್ಪು ಚುಕ್ಕೆ ಯಂತಾಗಿದ್ದ ನಾಡದ್ರೋಹಿ ಎಂಇಎಸ್ ಭಂಡರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಯಾವುದೇ ಅನುಮತಿ ಇಲ್ಲದಿದ್ದರೂ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನವೆಂಬರ್ 1 ರಂದು ಕರಾಳ ದಿನ ಆಚರಣೆ ಮಾಡಿದ್ದರು.ಈಗ ವಿಡಿಯೋ ಆಧರಿಸಿ ಎಂಇಎಸ್ನ ಸುಮಾರು 18 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ,ಮಾಲೋಜಿರಾವ್ ಅಷ್ಟೇಕರ, ಮನೋಹರ ಕಿಣೇಕರ, ಪ್ರಕಾಶ ಮರಗಾಳಿ, ರಣಜಿತ್ ಚವ್ವಾಣ, ಅಮರ ಯಳ್ಳೂರಕರ, ನಗರಸೇವಕ ರವಿ ಸಾಳುಂಕೆ,…

Read More

ಸಾಕು ಪ್ರಾಣಿಗಳಿಂದ ಮನಸ್ಸಿಗೆ ನೆಮ್ಮದಿ

ಸೋಲ್ಮೇಟ್ಸ್ ಪೆಟ್ ಹಾಸ್ಪಿಟಲ್’ ಉದ್ಘಾಟನೆ`ಸಾಕು ಪ್ರಾಣಿಗಳಿಂದ ಮಾನಸಿಕ ಶಾಂತಿ‘ಬೆಳಗಾವಿ.ಸಾಕು ಪ್ರಾಣಿಗಳು ಇಂದು ಕೇವಲ ಮನರಂಜನೆಗಾಗಿ ಅಲ್ಲ, ಅವು ಮನೆಯವರಾಗಿ, ಜೀವನದ ಅಗತ್ಯ ಭಾಗವಾಗಿ ರೂಪುಗೊಂಡಿವೆ ಎಂದು ಡಾ ಪಶುವೈದ್ಯ ಡಾ. ಪಿ.ಎಂ. ಪಂಪಪತಿ ಹೇಳಿದರು.ನಗರದಲ್ಲಿ ಭಾನುವಾರ ‘ಸೋಲ್ಮೇಟ್ಸ್ ಪೆಟ್ ಹಾಸ್ಪಿಟಲ್’ ಉದ್ಘಾಟಿಸಿ ಮಾತನಾಡಿದರು.ಆಧುನಿಕ ಜೀವನದ ಒತ್ತಡದಲ್ಲಿ ಇರುವವರಿಗಾಗಿ ಸಾಕು ಪ್ರಾಣಿಗಳು ಪ್ರಮುಖವಾಗಿವೆ ಎಂದರು, ಶ್ವಾನಗಳು ಮಾನವನ ಆತಂಕ ನಿವಾರಕವಾಗಿದ್ದು, ಮಕ್ಕಳಿಂದ ಹಿರಿಯರ ತನಕ ಎಲ್ಲರ ಬದುಕಿಗೆ ಸಂತೋಷ, ಉತ್ಸಾಹ ತುಂಬಿಸುತ್ತಿವೆ. ತಜ್ಞರಾಗಿ, ಉದ್ಯೋಗಸ್ಥರಾಗಿ, ರಾಜಕಾರಣಿಗಳಾಗಿ ಎಲ್ಲರಿಗೂ ಮನೆಯಲ್ಲಿ…

Read More

ರನ್ ವೇ ಟರ್ಮಿನಲ್ ವಿಸ್ತರಣೆಗೆ ಜಮೀನು

ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ನ.8) ನಡೆದ ಸಭೆಯ…

Read More

ಧರ್ಮಸ್ಥಳ ಕ್ಷೇತ್ರ ವಿರುದ್ದದ ಅಪಪ್ರಚಾರ ಖಂಡನೆ – 19ರಂದು ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ

ಬೆಳಗಾವಿ: ಹಿಂದೂ ಸಮಾಜದ ಭಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇತ್ತೀಚೆಗೆ ಪ್ರಚಾರವಾಗುತ್ತಿರುವ ಇಲ್ಲಸಲ್ಲದ ಆರೋಪಗಳನ್ನು ಖಂಡಿಸಿ ಆಗಸ್ಟ್ 19 ರಂದು ಬೆಳಗಾವಿಯಲ್ಲಿ ಬೃಹತ್ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಸಂಜೆ ಬೆಳಗಾವಿಯ ಧರ್ಮನಾಥ ಭವನದಲ್ಲಿ ವಿವಿಧ ಸಮಾಜಮುಖಂಡರು, ಜನಪ್ರತಿನಿಧಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ಸೇರಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಂಸದ ಅಮರಸಿಂಹ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ…

Read More

ಟೇಬಲ್ ಬೆಟ್ಟಿಂಗ್ ಶುರು? ಗೆಲ್ಲೋದು‌ ನಾವೇ !

BJP ಯವರ ಪ್ರಕಾರ ಲೀಡ್ ಆಗುವ ಕ್ಷೇತ್ರಗಳು. ಬೆಳಗಾವಿ ದಕ್ಷಿಣ, ಬೆಳಗಾವಿ ಉತ್ತರ, ಅರಭಾವಿ, ಗೋಕಾಕ, ಬೆಳಗಾವಿ ಗ್ರಾಮೀಣ. ರಾಮದುರ್ಗ, ಬೈಲಹೊಂಗಲ ಕಾಂಗ್ರೆಸ್ ಪ್ರಕಾರ ಲೀಡ್ ಆಗುವ ಕ್ಷೇತ್ರಗಳು. ಬೈಲಹೊಙಗಲ, ಸವದತ್ತಿ, ರಾಮದುರ್ಗ, ಬೆಳಗಾವಿ ಗ್ರಾಮೀಣ, ಬೆಳಗಾವಿ ಉತ್ತರ, ಗೋಕಾಕ. ಸರಿ ಸಮ ಆಗುವ ಕ್ಷೇತ್ರಗಳು. ಬೆಳಗಾವಿ ಗ್ರಾಮೀಣ, ರಾಮದುರ್ಗ, ಬೈಲಹೊಂಗಲ ಬೆಳಗಾವಿ. ಮತದಾನ ಮುಗಿದು ಯಂತ್ರಗಳು ಸ್ರ್ಟ್ರಾಂಗ್ ರೂಂದ ಸೇರುತ್ತುದ್ದಂತೆಯೇ ಅಭ್ಯರ್ಥಿಗಳ ಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಸಧ್ಯಕ್ಕಂತೂ ಎರಡೂ ಪಕ್ಷದ ವರು ನಾವೇ…

Read More

ಬೀಮ್ಸ್ ನಲ್ಲಿ ಮತ್ತೇ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.ಮೃತರನ್ನುಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ನಿವಾಸಿ ಗಂಗವ್ವಾ ಗೊಡಕುಂದ್ರಿ (31) ಎಂದು ಗುರುತಿಸಲಾಗಿದೆ. ಗಂಗವ್ವಾರಿಗೆ ಜನವರಿ 31 ರಂದು 12 ಗಂಟೆ ಸುಮಾರು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿ ಗಂಗವ್ವಾ ಆರೋಗ್ಯವಾಗಿದ್ದರು. ಆದರೆ ಮಧ್ಯಾಹ್ನದ ವೇಳೆಯಲ್ಲಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ನಂತರ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

Read More
error: Content is protected !!