Headlines

ಬೆಳಗಾವಿ ಪಾಲಿಕೆಗೆ ನೋಟೀಸ್ ಜಾರಿ

ದಾರವಾಡ,. ಬೆಳಗಾವಿ ಭೂ ಬಾಡಿಗೆ ವಸೂಲಾತಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ಬೆಳಗಾವಿ ಪಾಲಿಕೆಗೆ ನೋಟೀಸ್ ನೀಡಿ ವಿಚಾರಣೆಯನ್ನು ಶುಕ್ರವಾರ ಮುಂದಕ್ಕೆ ಹಾಕಿದೆ . ಸಧ್ಯ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಙತೆ ನ್ಯಾಯಕೋರಿ ಹಿಂದಿನ ಗುತ್ತಿಗೆದಾರ ಹೊರಟ್ಡಿ ಎಂಬುವರು ಹೈ ಕೋರ್ಟ ಮೆಟ್ಟಿಲು ಹತ್ತಿದ್ದರು. ಇಂದು ಪ್ರಕರಣಕ್ಕೆ ಸಂಬಂಧಿಸಿದಙತೆ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಇದೇ ಶುಕ್ರವಾರ ಬೆಳಿಗ್ಗೆ 10 ಕ್ಕೆ ದಾಖಲಾತಿಯೊಂದಿಗೆ ಹಾಜರಾಗಲು ಸೂಚನೆ ನೀಡಿದ್ದಾರೆ.. ಕಳೆದ ದಿನ‌ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಗುತ್ತಿಗೆದಾರ ಹೊರಟ್ಟಿ…

Read More

ಅಧಿವೇಶನ‌ ಮುಗಿಯೋದ್ರೊಳಗೆ ಗೋಕಾಕ ಜಿಲ್ಲೆ ಮಾಡಿ

ಗೋಕಾಕ – ಚಳಿಗಾಲದ ಅಧಿವೇಶನ ಮುಗಿಯುವದೊಳಗೆ ಬೆಳಗಾವಿ ಜಿಲ್ಲೆಯನ್ನು ವಿಂಗಡಿಸಿ, ಆಡಳಿತಾತ್ಮಕ ದೃಷ್ಟಿಯಿಂದ ಗೋಕಾಕ ಮತ್ತು ಚಿಕ್ಕೋಡಿ ಹೊಸ ಜಿಲ್ಲಾ ಕೇಂದ್ರಗಳನ್ನಾಗಿ ಮಾಡುವ ಕುರಿತು ನಿರ್ಣಯವನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರವನ್ನು ಒತ್ತಾಯಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರದಂದು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿನ್ನೆ ಸೋಮವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಗೋಕಾಕ ಜಿಲ್ಲೆಯಾಗುವುದರ ಸಂಬಂಧ ಮಠಾಧೀಶರು ಮತ್ತು ಹೋರಾಟ ಸಮೀತಿಯ ಸದಸ್ಯರ…

Read More

विविध मागण्यांच्या पूर्ततेसाठी शेतकऱ्यांनी आंदोलन

विविध मागण्यांच्या पूर्ततेसाठी शेतकऱ्यांनी आंदोलन केलेबेळगाव : जिल्ह्यातील हुक्केरी तालुक्यातील संकेश्वर येथील खासगी एपीएमसी बंद करण्यासह विविध मागण्या तातडीने पूर्ण कराव्यात, या मागणीसाठी राज्य व हरित शेतकरी संघटनेतर्फे मंगळवारी धरणे आंदोलन करण्यात आले. येथील चेन्नम्मा सर्कल येथे मानवी साखळी करून शेतकऱ्यांनी पिकांचे नुकसान, पीक विमा भरपाई वाटपात दिरंगाई आणि हुक्केरी तालुक्यातील संकेश्वर शहरातील खाजगी एपीएमसी…

Read More

ಸಂಗಮದಲ್ಲಿ‌ ಮಿಂದೆದ್ದ ಮೋದಿ, ಗಡ್ಕರಿ, ಅಭಯ, C T RAVI…!

ಸಂಗಮ ಸ್ನಾನವು ಹಿಂದೂ ಧರ್ಮದಲ್ಲಿ ಬಹಳ ಪವಿತ್ರವಾದ ಮತ್ತು ಮಹತ್ವಪೂರ್ಣವಾದದ್ದು….!. ಸಂಗಮ ಎಂದರೆ ಎರಡು ಅಥವಾ ಹೆಚ್ಚು ನದಿಗಳು ಸೇರುವ ಸ್ಥಳ ಎಂದರ್ಥ!. ಹಿಂದೂ ಪುರಾಣಗಳ ಪ್ರಕಾರ, ಸಂಗಮ ಸ್ಥಳಗಳು ಬಹಳ ಪವಿತ್ರವಾದವು ಭಾರತದಲ್ಲಿ ಅತ್ಯಂತ ಪ್ರಸಿದ್ಧವಾದ ಸಂಗಮ ಸ್ಥಳವೆಂದರೆ ಪ್ರಯಾಗರಾಜ್ (ಇಲಾಹಾಬಾದ್), ಇಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳು ಸೇರುತ್ತವೆ. ಇಲ್ಲಿ ಕುಂಭ ಮೇಳದ ಸಮಯದಲ್ಲಿ ಮಿಲಿಯನಗಟ್ಟಲೆ ಭಕ್ತರು ಸ್ನಾನ ಮಾಡಿ ಪುನೀತರಾಗಿದ್ದಾರೆ. ಈ ಸ್ನಾನವು ಮೋಕ್ಷ (ಪಾಪಗಳಿಂದ ಮುಕ್ತಿ) ದೊರಕಿಸುತ್ತದೆ ಎಂದು ನಂಬಲಾಗಿದೆ….

Read More

ದಸರಾ ಕಿಶೋರಿ ಪ್ರಶಸ್ತಿ ಪುರಸ್ಕಾರ 🌸

ದಸರಾ ಕಿಶೋರಿ ಪ್ರಶಸ್ತಿ ಪುರಸ್ಕಾರ 🌸ಬೆಳಗಾವಿಯ ಸ್ವಾತಿ ಪಾಟೀಲ್‌ಗೆ ಸಚಿವ ಸತೀಶ್‌ ಜಾರಕಿಹೊಳಿ ಸತ್ಕಾರ ಬೆಳಗಾವಿ: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯ ಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಅಗ್ರ ಸ್ಥಾನ ಪಡೆದು “ದಸರಾ ಕಿಶೋರಿ” ಪ್ರಶಸ್ತಿಯನ್ನು ಗೆದ್ದ ಡಿ.ವೈ. ಸ್ಪೋರ್ಟ್ಸ್ ಹಾಸ್ಟೆಲ್ ವಿದ್ಯಾರ್ಥಿನಿ ಸ್ವಾತಿ ಪಾಟೀಲ್ ಸೇರಿದಂತೆ ವಿಜೇತರಾದ ವಿದ್ಯಾರ್ಥಿನಿಯರನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಸತ್ಕರಿಸಿದರು. ಕುವೆಂಪು ನಗರದ ಸ್ವಗೃಹದಲ್ಲಿ ನಡೆದ ಈ ಸತ್ಕಾರ ಕಾರ್ಯಕ್ರಮದಲ್ಲಿ ಪ್ರಥಮ, ದ್ವಿತೀಯ…

Read More

ಮೇಣದ ಬತ್ತಿ ಹಿಡಿದ ಕೈ ತಲವಾರ ಹಿಡಿಯಲು ಸಜ್ಜು”

ಮೌನ ರ್ಯಾಲಿಯಲ್ಲಿ ಉಗ್ರತೆಯ ವಿರುದ್ಧ ಘೋಷಣೆ: ಬೆಳಗಾವಿ ದಕ್ಷಿಣ ಬಿಜೆಪಿ ವತಿಯಿಂದ ಆಯೋಜಿಸಿದ ಕಾರ್ಯಕ್ರಮ ಹತ್ತು ಸಾವಿರಕ್ಕೂ ಹೆಚ್ಚು ಜನ‌ಭಾಗಿ. ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ನಡೆದ ರ್ಯಾಲಿ “ಮೇಣದ ಬತ್ತಿ ಹಿಡಿದ ಕೈ ತಲವಾರ ಹಿಡಿಯಲು ಸಜ್ಜು” ಪಹಲ್ಗಾಮ ಹತ್ಯಾಕಾಂಡ ಖಂಡಿಸಿ ಬೆಳಗಾವಿಯಲ್ಲಿ ಹಿಂದೂಪರ ಸಂಘಟನೆಗಳ ಕ್ಯಾಂಡಲ್ ಮಾರ್ಚ್ ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಭಯಾನಕ ಹಿಂದೂಹತ್ಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದಕ್ಷಿಣ ಬಿಜಿಪಿ ಕಾರಗಯಕರ್ತರು ಸಂಘಟನೆಗಳು ಬುಧವಾರ ಸಂಜೆ ಬೆಳಗಾವಿಯಲ್ಲಿ ಕ್ಯಾಂಡಲ್…

Read More

ಅನುಮತಿ ತಗೊಂಡಿದ್ದರು..ಡಿಸಿ

ಬೆಳಗಾವಿ.ಕಳೆದ ದಿನ ಮರಾಠಾ ಮಂಗಲ‌ ಕಾರ್ಯಾಲಯದಲ್ಲಿ ನಡೆದ ಎಂಇಎಸ್ ಸಭೆಗೆ ಅನುಮತಿ ನೀಡಲಾಗಿತ್ತು ಎಂದು ಜಿಲ್ಲಾಧಿಕಾರಿಗಳೂ ಆಗಿರುವ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಸಭೆಯಲ್ಲಿ ರಮಾಕಾಂತ ಕೊಂಡುಸ್ಕರ ಮಾತು ಆಧರಿಸಿ E belagavi ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ದಿ. ದಿ.29 ರಂದು ನಡೆಯುವ ಎಂಇಎಸ್ ಸಭೆಗೆ ಅದೇ ದಿನ ಅನುಮತಿ ನೀಡಲಾಗಿದೆ.

Read More

20 ವರ್ಷ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸುಗಿದ ಆರೋಪಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕುಡಚಿ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಬಂದು ೨೦೨೦ರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.ದೂರುದಾರನ ಅಪ್ರಾಪ್ತ ವಯಸ್ಸಿನ ಮಗಳನ್ನು ಆರೋಪಿತ ಅಜೀತ ಸಹದೇವ ಪಾಟೀಲ ವಯಸ್ಸು 27 ವರ್ಷ ಸಾ ಮೋರಬ ತಾ: ರಾಯಬಾಗ ಇವನು ಆಗಾಗ ಬಾಲಕಿಯ ಮನೆಗೆ ಬಂದು ಆಕೆಯೊಂದಿಗೆ ಸಲುಗೆಯಿಂದ ಮಾತನಾಡಿಸುತ್ತಿದನು ಪುಸಲಾಯಿಸಿ ಅವಳ…

Read More

ಈದ್ ಮಿಲಾದ್ ಅದ್ದೂರಿ ಮೆರವಣಿಗೆ

ಈದ್ ಮಿಲಾದ್ ಅದ್ದೂರಿ ಮೆರವಣಿಗೆಭಾವೈಕ್ಯತೆಗೆ ಬೆಳಗಾವಿ ಸಾಕ್ಷಿ ಬೆಳಗಾವಿ:ಗಡಿನಾಡು ಬೆಳಗಾವಿ ಭಾವೈಕ್ಯತೆಯ ಸಂಗಮ ಎನ್ನುವುದು ಮತ್ತೊಮ್ಮೆ ಇಂದು ಸಾಬೀತಾಯಿತು.ಈ ಬಾರಿ ಗಣೇಶ ವಿಸರ್ಜನೆ ಮತ್ತು ಮುಸ್ಲೀಂರ ಈದ್ ಮಿಲಾದ ಒಂದೇ ದಿನ ಬಂದಿತ್ತು, ಆದರೆ ಮುಸ್ಲೀಂ ಬಾಂಧವರು ತಮ್ಮ ಹಬ್ಬವನ್ನು ಎರಡು ದಿನ ಮುಂದಕ್ಕೆ ಹಾಕಿ ಹಮ್ ಸಬ್ ಭಾಯ್ ಬಾಯ್ ಎನ್ನುವುದನ್ನು ತೋರಿಸಿಕೊಟ್ಟರು,

Read More

11ಕೋಟಿ ರೂ ಕಾಮಗಾರಿಗೆ ಚಾಲನೆ

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ 1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ…

Read More
error: Content is protected !!