Headlines

ಕೊಲೆ ಕೇಸ್- ಡಾಕ್ಟರ್ ಅರೆಸ್ಟ್

ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣ: ಐದನೇ ಆರೋಪಿ ಬಂಧನ…. ಬೆಳಗಾವಿ: ನಗರದ ರಿಯಲ್ ಎಸ್ಟೇಟ್ ಉದ್ಯಮಿ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.ಪ್ರಶಾಂತ ಶಿವಾನಂದ (೩೮) ಬಂಧಿತ ಅರೋಪಿ. ಬಿಎಎಂಎಸ್ ಡಾಕ್ಟರ್ ಆಗಿದ್ದು, ಈ ಕೊಲೆ ಪ್ರಕರಣದಲ್ಲಿ ಮಾತ್ರೆ ಹಾಗೂ ಇಂಜೆಕ್ಷನ್ ಹೇಗೆ ಕೊಡಬೇಕೆಂಬುದರ ಬಗ್ಗೆ ಸಲಹೆ ನೀಡಿದ ಆರೋಪ ಈತನ ಮೇಲಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ರಿಯಲ್ ಎಸ್ಟೇಟ್…

Read More

ಪ್ರೀತಿ ವಾತ್ಸಲ್ಯ ಬಿಂಬಿಸುವ ರಕ್ಷಾ ಬಂಧನ- ಬಾಲಚಂದ್ರ

ಗೋಕಾಕ– ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಸೋಮವಾರದಂದು ನಗರದ ಹೊಸಪೇಟೆ ರಸ್ತೆಯಲ್ಲಿರುವ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಹೋದರಿಯವರಿಂದ ರಾಖಿ ಕಟ್ಠಿಸಿಕೊಂಡು ಮಾತನಾಡಿದ ಅವರು, ಪ್ರತೀ ವರ್ಷವೂ ಈ ರಾಖಿ ಹಬ್ಬವನ್ನು ನಾವೆಲ್ಲ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ಪ್ರತಿಯೊಬ್ಬ ಸಹೋದರಿಯರು ಸಮಾಜದ ದುಷ್ಟ ಶಕ್ತಿಗಳಿಂದ ರಕ್ಷಿಸಲೆಂದು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ….

Read More

ಬೆಳಗಾವಿಯಲ್ಲಿ ಹಿಂದೂ ಶಕ್ತಿ ಪ್ರದರ್ಶನ’

.ಜನೇವರಿ 11 ರಂದು ನಡೆಯಲಿರುವ ಸಮಾವೇಶ. ಭಾಗ್ಯನಗರದ ರಾಮನಾಥ ಮಂಗಲ‌ ಕಾರ್ಯಾಲಯದಲ್ಲಿ ನಡೆಯಲಿದೆ ಹಿಂದೂ ಸಮಾವೇಶ ಸಾವಿರಾರು ಕಾರ್ಯಕರ್ತರ ನಿರೀಕ್ಷೆ ಬೆಳಗಾವಿ.ಹಿಂದೂ ಧರ್ಮ, ಸಂಸ್ಕೃತಿ ಮತ್ತು ರಾಷ್ಟ್ರಭಕ್ತಿಯ ಘೋಷಣೆಯೊಂದಿಗೆ ಬೆಳಗಾವಿಯಲ್ಲಿ ಭರ್ಜರಿ ಹಿಂದೂ ಸಮಾವೇಶ ಕ್ಕಾಗಿ ಎಲ್ಲ ಸಿದ್ಧತೆಗಳು ಭರ್ಜರಿ ನಡೆದಿವೆಜನವರಿ 11ರಂದು ಸಂಜೆ 5 ಗಂಟೆಗೆ ಭಾಗ್ಯನಗರದ ರಾಮನಾಥ ಮಂಗಲ ಕಾಯರ್ಾಲಯದಲ್ಲಿ ಈ ಮಹತ್ವದ ಸಮಾವೇಶ ಆಯೋಜಿಸಲಾಗಿದೆ.,ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶವನ್ನು ಹಿಂದೂ…

Read More

ಮೇಯರ್ ಪತ್ರ ಮುಚ್ಚಿಟ್ಟವರ್ಯಾರು?

ಬೆಳಗಾವಿ ಪಾಲಿಕೆಯಲ್ಲಿ ಮೇಯರ್ ಗೆ ಬಂದ ಪತ್ರಗಳೇ ಮಾಯ? . ಸರ್ಕಾರವೇ ನೇರವಾಗಿ ಮೇಯರ್ ಗೆ ಬರೆದ ಪತ್ರ. ಕಳೆದ ದಿ.‌21 ರಂದು ಪತ್ರ ಬರೆದ ಪತ್ರ. ಇಷ್ಡು ದಿನ ಮುಚ್ಚಿಟ್ಟವರು ಯಾರು? ಬೆಳಗಾವಿ ಪಾಲಿಕೆ ಸೂಪರ್ ಸೀಡ್ ಬಯಸೋರು ಯಾರು? ಪಾಲಿಕೆಯಲ್ಲಿಯೇ ಇದ್ದಾರಾ ವಿಘ್ನ ಸಂತೋಷಿಗಳು.? ಬೆಳಗಾವಿ. ದುಷ್ಮನ ಕಹಾ ಹೈ ಎಂದರೆ ಬಗಲ್ಮೆ ಹೈ ಅಂದಂಗಾಗುತ್ತಿದೆ ಬೆಳಗಾವಿ ಮಹಾನಗರ ಪಾಲಿಕೆ ಪರಿಸ್ಥಿತಿ.! ರಾಜ್ಯ ಸರ್ಕಾರ 2021 -22 ನೇ ಸಾಲಿನಿಂದ ಇಲ್ಲಿ ವರೆಗೆ ಆಸ್ತಿ…

Read More

ರಾಯಬಾಗಕ್ಕೆ ಹೊಸ ಕ್ರೀಡಾಂಗಣದ ಭರವಸೆ: ಸಂಸದೆ ಪ್ರಿಯಂಕಾ

ರಾಯಬಾಗಕ್ಕೆ ಹೊಸ ಕ್ರೀಡಾಂಗಣದ ಭರವಸೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಧೃಡ ನಿಲುವು– 25 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ; ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಹೊಸ ವೇದಿಕೆ ರಾಯಬಾಗ:“ಕೇವಲ ಒಂದು ವರ್ಷದಲ್ಲಿ ಅಭಿವೃದ್ಧಿಗೆ ನಂಬಿಕೆ ತುಂಬಿದ ಪ್ರಥಮ ಹೆಜ್ಜೆಗಳು ಇಡಲಾಗಿದೆ. ಮುಂದಿನ ಹಂತಗಳಲ್ಲಿ ಇದು ಬಹುಮುಖ್ಯ ಮಾದರಿಯ ಪ್ರಗತಿಪಥವಾಗಲಿದೆ,” ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಮಂಗಳವಾರ ರಾಯಬಾಗ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಹೇಳಿದರು. ಎಸ್ಸಿ ಕಾಲೋನಿಗಳಲ್ಲಿನ ರಸ್ತೆಗಳ…

Read More

93 ವರ್ಷದ ಟಿಳಕವಾಡಿ ಕ್ಲಬ್ ಲೀಜ್ ರದ್ದು:

:ಆಸ್ತಿ ರಕ್ಷಣೆಯಲ್ಲಿ ಮಹಾನಗರ ಪಾಲಿಕೆಯಿಂದ ದಿಟ್ಟ ಹೆಜ್ಜೆ. ಪಾಲಿಕೆ ಆಯುಕ್ತರಿಂದ‌ ಮಹತ್ವದ ಆದೇಶ ಪಾಲಿಕೆ ಸಭೆಯಲ್ಲಿ ಕ್ಲಬ್‌ ಬಗ್ಗೆ ಪ್ರಶ್ನೆ ಮಾಡಿದ್ದ ಉಪಮೇಯರ್ ವಾಣಿ ಜೋಶಿ. ಅವರ ವಾದ ಸಮರ್ಥಿಸಿದ್ದ ಶಾಸಕ ಅಭಯ. ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮಹತ್ವದ ಆದೇಶ ಹೊರಡಿಸಿದ್ದು, ಹಲವು ದಶಕಗಳಿಂದ ಟಿಳಕವಾಡಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ 93 ವರ್ಷದ “ಟಿಳಕವಾಡಿ ರಿಕ್ರಿಯೇಷನ್ ಕ್ಲಬ್” ನ ಗುತ್ತಿಗೆ (ಲೀಜ್) ರದ್ದುಗೊಂಡಿದೆ. ಪಾಲಿಕೆಯ ಆಯುಕ್ತೆ ಶುಭಾ ಬಿ ಅವರು ನಡೆಸಿದ ನ್ಯಾಯಾಲಯದ ವಿಚಾರಣೆಯ ಬಳಿಕ ಈ…

Read More

ಮೇ 2ರಿಂದ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

ಮೇ 2ರಿಂದ ಡಾ. ಸತೀಶ್ ಜಾರಕಿಹೊಳಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಾಲ್ಮೀಕಿ ಮುಖಂಡ ರಾಜಶೇಖರ ತಳವಾರ ಬೆಳಗಾವಿ: ಡಾ. ಸತೀಶ್ ಜಾರಕಿಹೊಳಿ ಅವರ ಸಹಕಾರದಲ್ಲಿ, ಭಾತಕಾಂಡೆ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಬೆಳಗಾವಿ ಜಿಲ್ಲೆಯ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಆಲ್ ಕರ್ನಾಟಕ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ತಿಳಿಸಿದ್ದಾರೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು,ಪಂದ್ಯಾವಳಿ:ಮೇ 2ರಿಂದ, ಸರದಾರ್ಸ್…

Read More

ಟೋಲ್ ಗೆ ಬೆಂಕಿ ಹಣ ಭಸ್ಮ

ಬೆಳಗಾವಿ : ಟೋಲ್ ನಾಕಾದ ಎರಡು ಹಣ ಸಂಗ್ರಹದ ಕೊಠಡಿಗಳಿಗೆ ಬೆಂಕಿ ತಗಲಿ ಅಪಾರ ನಷ್ಟ ಉಂಟಾದ ಘಟನೆ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರ ನಿಪ್ಪಾಣಿ ಹೊರ ವಲಯದಲ್ಲಿರುವ ಕೋಗನೊಳ್ಳಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಲಾರಿ ಹಾಯ್ದು ಹೋಗುವ ವೇಳೆ ವೇಳೆ ಡಿಸೇಲ್‌ ಟ್ಯಾಂಕ್ ಸ್ಫೋಟ ಆಗಿ ಟೊಲ್ ನಾಕಾಕ್ಕೆ ಬೆಂಕಿ ಹೊತ್ತಿಕೊಂಡಿದೆ. ಹಣ ಸಂಗ್ರಹ ಮಾಡುವ ಎರಡು ಕ್ಯಾಬಿನ್…

Read More

ಬರ ನಿರ್ವಹಣೆಗೆ ಸೂಚನೆ

ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ; ನರೇಗಾ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ,ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದರಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ…

Read More
error: Content is protected !!