Headlines

ಕೃಷ್ಣೆಗೆ ಹಾರಿ ಆತ್ಮಹತ್ಯೆ

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿವೂರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಅಂಕಲಿ- ನಸಲಾಪೂರ ಗ್ರಾಮದ ಸೇತುವೆ ಬಳಿ ನಡೆದಿದೆ. ರಾಯಬಾಗ್ ತಾಲೂಕಿನ ಬಾವಾನ ಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ ( 40) ಎಂದು ತಿಳಿದುಬಂದಿದೆ. ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಸಂವಿಧಾನ ಪಠಣದೊಂದಿಗೆ ವೈವಾಹಿಕ ಜೀವನಕ್ಕೆ ಆರಂಭ!

ಸಂವಿಧಾನ ಪಠಣದೊಂದಿಗೆ ವೈವಾಹಿಕ ಜೀವನಕ್ಕೆ ಆರಂಭ! ಬೆಳಗಾವಿಯಲ್ಲಿ CHOUGALE ದಂಪತಿಗಳಿಂದ ಸಾಮಾಜಿಕ ಚಿಂತನೆಗೆ ದಿಕ್ಕು ತೋರಿದ ‘ಸಮಾನತೆ’ ವಿವಾಹ ಬೆಳಗಾವಿ, ಜೂನ್ 8:ಧಾರ್ಮಿಕ ಶಬ್ದಗಳಿಲ್ಲ, ಮಂಗಳ ಮಂತ್ರಗಳಿಲ್ಲ… ಆದರೆ ತೀವ್ರ ಅರ್ಥಪೂರ್ಣತೆ ಮತ್ತು ಪ್ರಗತಿಪರ ಆದರ್ಶಗಳ ಸಾನ್ನಿಧ್ಯವಿತ್ತು! ನಗರದ ಮಹಾತ್ಮ ಗಾಂಧಿ ಭವನದಲ್ಲಿ ಜೂನ್ 8ರಂದು ನಡೆದ ‘ಸಂವಿಧಾನ ಶಪಥ ವಿವಾಹ’ ಸಮಾರಂಭವು ಸಮಾಜದಲ್ಲಿ ಹೊಸ ಚರ್ಚೆಗಳನ್ನು ಹುಟ್ಟುಹಾಕಿದೆ. ಇದು ಸಂಪ್ರದಾಯಗಳನ್ನು ಪ್ರಶ್ನಿಸುವ, ಹೊಸ ನಿಟ್ಟಿನ ಬದುಕು ಕಟ್ಟುವ ಯುವಜನತೆಯ ಧೈರ್ಯದ ದರ್ಶನವಾಯಿತು. (Ebelagavi) ವಿಶೇಷ ವಿವಾಹ,…

Read More

ಗ್ಯಾರಂಟಿಗಳೇ ಕೈ ಅಭ್ಯರ್ಥಿ ಪ್ರಿಯಂಕಾ ಗೆಲುವಿಗೆ ಶ್ರೀರಕ್ಷೆ:

ಕಾಂಗ್ರೆಸ್‌ ಗ್ಯಾರಂಟಿಗಳೇ ಕೈ ಅಭ್ಯರ್ಥಿ ಪ್ರಿಯಂಕಾ ಗೆಲುವಿಗೆ ಶ್ರೀರಕ್ಷೆ: ಸಚಿವ ಸತೀಶ ಜಾರಕಿಹೊಳಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು , ಕಂಕನವಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ರಾಯಬಾಗ: ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳ ಶಕ್ತಿಯಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಮತ್ತೆ ಎಲ್ಲರೂ ಒಗ್ಗಟ್ಟಾಗಿ ಮತ್ತೊಮ್ಮೆ ಕೈ ಬಲಪಡಿಸಬೇಕಿದೆ. ಕಾಂಗ್ರೆಸ್‌ ಗ್ಯಾರಂಟಿಗಳೇ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿ ಲೋಕಸಭಾ…

Read More

ಶವ, ಅತ್ಯಾಚಾರ, ನಾಪತ್ತೆ… ಧರ್ಮಸ್ಥಳಕ್ಕೆ ಎಸ್‌ಐಟಿ ಎಂಟ್ರಿ”

ಧರ್ಮಸ್ಥಳ ಶವ ವಿಲೇವಾರಿ ಕುತಂತ್ರ? ಎಸ್‌ಐಟಿ ರಚನೆಗೆ ರಾಜ್ಯ ಸರ್ಕಾರ ಆದೇಶ – ತನಿಖೆಗೆ ಗಂಭೀರ ತಿರುವು ಬೆಂಗಳೂರು:ಧರ್ಮಸ್ಥಳದ ಸುತ್ತಮುತ್ತ ದ್ವಿಜ್ಞಾತ ಶವ ವಿಲೇವಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತೆ ಹುಟ್ಟಿಸುವ ಮಾಹಿತಿ ಬೆಳಕಿಗೆ ಬಂದಿದ್ದು, ರಾಜ್ಯ ಸರ್ಕಾರವು ಶೀಘ್ರ ಕ್ರಮ ಕೈಗೊಂಡಿದೆ. ಹಲವು ಶವಗಳನ್ನು ವಿಲೀನಗೊಳಿಸಿದ್ದಾಗಿ ವಕೀಲರ ಮೂಲಕ ವ್ಯಕ್ತಿಯೊಬ್ಬರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (SIT) ರಚನೆಗೆ ಆದೇಶ ಹೊರಡಿಸಿದೆ. ಈ ಆರೋಪ ಸುತ್ತ ನಡೆದಿರುವ…

Read More

ಯುಕ್ತಿ–2K26: ಕ್ಯಾಂಪಸ್‌ ಮೇಲೆ ಮೂಡಿದ ಕಲಾ ಬ್ಲಾಕ್‌ಬಸ್ಟರ್‌!

ಪೌರಾಣಿಕ ಸ್ಪಂದನೆ, ಭಾವಗಳ ಕ್ಲೈಮ್ಯಾಕ್ಸ್‌, ಯುವ ಮನಗಳ ಸೂಪರ್‌ಹಿಟ್‌ ಪ್ರದರ್ಶನಬೆಳಗಾವಿ: ಇದು ಸಾಮಾನ್ಯ ಸಾಂಸ್ಕೃತಿಕ ಕಾರ್ಯಕ್ರಮವಲ್ಲ… ಬೆಳಕು ಮಿಂಚಿದ ವೇದಿಕೆ, ಹಿನ್ನಲೆಯಲ್ಲಿ ಗರ್ಜಿಸಿದ ಸಂಗೀತ, ಭಾವಗಳಿಂದ ತುಂಬಿದ ಮುಖಗಳು—ಇವೆಲ್ಲ ಸೇರಿ ಒಂದು ಭವ್ಯ ಸಿನಿಮಾದ ಸೆಟ್‌ ಸಜ್ಜಾದಂತೆ ಕಂಡಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಆವರಣದಲ್ಲಿ ನಡೆದ ‘ಯುಕ್ತಿ–2K26’ ನಿಜಕ್ಕೂ ಕ್ಯಾಂಪಸ್‌ ಬ್ಲಾಕ್‌ಬಸ್ಟರ್‌! ಆರಂಭದ ದೃಶ್ಯದಲ್ಲೇ ಘುಂಗೂರಿನ ನಾದ ಹಿನ್ನೆಲೆ ಸಂಗೀತದಂತೆ ಮೂಡಿ, ಭರತನಾಟ್ಯದ ಹೆಜ್ಜೆಗಳು ಸ್ಲೋಮೊಶನ್‌ ಶಾಟ್‌ನ ಸೊಗಸಿನಲ್ಲಿ ಹರಿದವು. ನೀಲಿ–ಕೆಂಪು ವೇಷಭೂಷಣ, ಕಣ್ಣಿನ ಕಟಾಕ್ಷ,…

Read More

18 ಕ್ಕೆ ಪ್ರಿಯಾಂಕಾ ನಾಮಪತ್ರ ಸಲ್ಲಿಕೆ

ಏಪ್ರಿಲ್ 18ಕ್ಕೆ ನಾಮಪತ್ರ ಸರಳ ರೀತಿಯಲ್ಲಿ ಸಲ್ಲಿಸುತ್ತೇನೆ: ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಕಾರಣ ತಾವೆಲ್ಲರೂ ಸಹಕರಿಸಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಏಪ್ರಿಲ್ 18 ರಂದು ನಾಮಪತ್ರವನ್ನು ಸರಳ ರೀತಿಯಲ್ಲಿ ಸಲ್ಲಿಸಲಿದ್ದೇನೆ. ಅಂದು ಕೆಲವೇ ಕೆಲವು ಜನಪ್ರತಿನಿಧಿಗಳು ನನಗೆ ಸಾಥ್…

Read More

LAPTOP TENDER ಹಗರಣದ ಆರೋಪ ಸುಳ್ಳು !’

ಪಾಲಿಕೆಗೆ ಕ್ಲೀನ್ ಚಿಟ್- ಡಿಸಿಆರ್ ಇ ಪೊಲೀಸರ ವರದಿಬೆಳಗಾವಿ.ಕಳೆದ ಕೆಲ ದಿನಗಳಿಂದ ಇಬ್ಬರು ಗುತ್ತಿಗೆದಾರರ ನಡುವೆ ನಡೆದ ಲಾಪ್ ಟಾಪ್ ಖರೀದಿಯಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎನ್ನುವ ಆರೋಪಕ್ಕೆ ಈಗ ಡಿಸಿಆರ್ ಇ ಪಾಲಿಕೆಗೆ ಕ್ಲೀನ್ ಚಿಟ್ ನೀಡಿದೆ.ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಪೂರೈಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹಣದ ದುರ್ಬಳಕೆ, ಟೆಂಡರ್ ಷರತ್ತುಗಳ ಉಲ್ಲಂಘನೆ ಆಗಿದೆ ಎನ್ನುವ ದೂರು ಕೇಳಿ ಬಂದಿತ್ತು, ಇದನ್ನು ಪಾಲಕೆ ಆಯುಕ್ತರೂ ಸಹ ಗಂಭೀರವಾಗಿ ಪರಿಗಣಿಸಿದ್ದರು, ಅಷ್ಟೇ ಅಲ್ಲ ಇಬ್ಬರು ಗುತ್ತಿಗೆದಾರರ…

Read More

ಪ್ರಧಾನಿಯಿಂದ ಬೆಳಗಾವಿ ವಿದ್ಯಾರ್ಥಿಗಳಿಗೆ ವಿಶೇಷ ಆಮಂತ್ರಣ

ಬೆಳಗಾವಿ ದಕ್ಷಿಣ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಿಶೇಷ ಆಮಂತ್ರಣ…! ಬೆಳಗಾವಿ: ಆ.೧೫ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ೭೮ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಇಬ್ಬರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಬ್ಬರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಸರಕಾರಿ ಸರಸ್ವತಿ ಪದವಿಪೂರ್ವ ವಿದ್ಯಾಲಯದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ರಾಜ್ಯದಲ್ಲಿಯೇ ಒಬ್ಬರಾಗಿ ಇದೇ ವಿದ್ಯಾಲಯದ ಉಪನ್ಯಾಸಕರಾದ ಅನುಸೂಯಾ ಹಿರೇಮಠ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುತ್ತಿದ್ದಾರೆ .ಪ್ರಧಾನ…

Read More

ಮನೆ ಬಾಗಿಲಿಗೆ ಶಾಸಕ”:

ಬೆಳಗಾವಿ ದಕ್ಷಿಣದಲ್ಲಿ ಅಭಯ ಪಾಟೀಲರ ಮಹಾ ಜನಸಂಪರ್ಕ ಯಾತ್ರೆ – ಮತಕ್ಷೇತ್ರ ರಾಜಕೀಯಕ್ಕೆ ಹೊಸ ಮಾದರಿ e belagavi ಬೆಳಗಾವಿ:ಚುನಾವಣೆಯ ವೇಳೆ ಮಾತ್ರ ಮತ ಕೇಳಲು ಬರುವ ಪ್ರತಿನಿಧಿಗಳು, ನಂತರ ಐದು ವರ್ಷಗಳು ಕಾಣಿಸದೇ ಹೋಗುವ ಪದ್ಧತಿ — ಜನರು ಮನಸ್ಸಿನಾಳದಲ್ಲಿ ಇಟ್ಟುಕೊಂಡಿದ್ದ ಬೇಸರ. ಆದರೆ ಬೆಳಗಾವಿ ದಕ್ಷಿಣದ ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಈ ರೂಢಿಗೆ ಸಂಪೂರ್ಣ ವಿರಾಮ ಹಾಕುವ ದೊಡ್ಡ ಪ್ರಯತ್ನಕ್ಕೆ ಮುಂದಾಗಿದ್ದಾರೆ.ಮತಕ್ಷೇತ್ರದ 52 ಸಾವಿರಕ್ಕೂ ಹೆಚ್ಚು ಮನೆಗಳಿಗೆ ವೈಯಕ್ತಿಕ ಭೇಟಿ ನೀಡುವ…

Read More

ಗೋ ರಕ್ಷಣೆಗೆ ಬಾಲಚಂದ್ರ ಮನವಿ

ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು.ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶನಿವಾರದಂದು ಜರುಗಿದ ಉಚಿತ ಕಾಲು…

Read More
error: Content is protected !!