Headlines

ಇದು ಲೂಟಿ ಸರ್ಕಾರ

ಬೆಳಗಾವಿ : ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಇದು ಲೂಟಿ ಸರ್ಕಾರ, 80 ಪರ್ಸೆಂಟ್ ಕಮಿಷನ್ ಸರ್ಕಾರ, ಎಟಿಎಂ ಸರ್ಕಾರ ಎಂದೆಲ್ಲ ಆರೋಪಿಸಿ ತಮ್ಮ ಸಿಟ್ಟನ್ನು ಹೊರ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದೆ ಮಂಗಲಾ ಅಂಗಡಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು…

Read More

ಅಂತಾರಾಷ್ಟೀಯ ಮಟ್ಟದಲ್ಲಿ ಬ್ರಾಹ್ಮಣರಿಗೆ ಗೌರವ

ಬಾಗಲಕೋಟೆ. ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಕೈಬಿಡದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ತಿಳಿಸಿದ್ದಾರೆ.ವಿದ್ಯಾಗಿರಿಯ ವಿಪ್ರ ಅಭಿವೃದ್ಧಿ ಸಂಘದ ಶ್ರೀರಾಯರ ಮಠದ ಆವರಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ರೂಪಿಸಿರುವ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಕೌಶಲಕ್ಕೆ ಒತ್ತು ನೀಡಲಾಗಿದ್ದು, ವಿದ್ಯಾರ್ಥಿಗಳ ಸರ್ವತೋನ್ಮುಖ…

Read More

ಸಿಎಂ ವಿರುದ್ಧ‌420 ಕೇಸ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ನಲ್ಲಿ ಸಿಎಂ…

Read More

ಕಾನೂನು, ಧರ್ಮ ಮತ್ತು ಸಮಾಜ ಪರಿವರ್ತನೆಯ ದಿಕ್ಕು ತೋರಿಸುವ ದಿಗ್ಗಜ

ಅಶೋಕ ಹಾರನಹಳ್ಳಿ ಎಕೆಬಿಎಂಎಸ್ ಅಧ್ಯಕ್ಷರು. ಇಡೀ ರಾಜ್ಯ ಅಷ್ಟೇ ಅಲ್ಲ ಹೊರ ರಾಜ್ಯಕ್ಕೂ ಬ್ರಾಹ್ಮಣ ಸಮಾಜ ಪರಿಚಯಿಸಿದ ಕೀರ್ತಿ ಅವರದ್ದು. ಬ್ರಾಹ್ಮಣ ನಿಂದಕರ ವಿರುದ್ಧ ಗುಡುಗು ಹಾಕಿ ಸದ್ದಡಗಿಸಿದ ಹೆಗ್ಗಳಿಕೆ ಎಕೆಬಿಎಂಎಸ್ಗೆ ಹೆಸರು ತಂದು ಕೊಟ್ಟ ಅಶೋಕ ಹಾರನಹಳ್ಳಿ. ಸಮಾಜ ಸಂಘಟನೆಗೆ ಸ್ಪೂರ್ತಿ ತಂದ ಹಾರನಹಳ್ಳಿ ✍️ Ebelagavi ವಿಶೇಷ ನ್ಯಾಯದ ಹಾದಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ವ್ಯಕ್ತಿಗಳು ಕೆಲವರಿದ್ದರೆ, ಧರ್ಮ ಮತ್ತು ಸಮಾಜ ಪರಿವರ್ತನೆಯ ದಿಕ್ಕು ತೋರುವವರು ಕೆಲವರಿದ್ದಾರೆ. ಆದರೆ, ಕಾನೂನು, ಧರ್ಮ, ಮತ್ತು ಸಮಾಜ ಸೇವೆ…

Read More

ಪಾಲಿಕೆ ಸಭೆ- ಕಂದಾಯ ಟಾರ್ಗೆಟ್

ಇಂದು ಪಾಲಿಕೆ ಸಭೆ: ಕಂದಾಯ ಟಾರ್ಗೆಟ್ ಬೆಳಗಾವಿರಾಜಕೀಯ ಕಾವು ತಾರಕಕ್ಕೇರಿರುವ ಸಂದರ್ಭದಲ್ಲಿ ಇಂದು (ಸೆ. 25) ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಚರ್ಚೆಗೆ ವೇದಿಕೆಯಾಗಲಿದೆ. ಕಳೆದ ಸಭೆಯಲ್ಲಿ ಬಿರುಸಿನ ಚರ್ಚೆಗೆ ಕಾರಣವಾದ ಕಂದಾಯ ಶಾಖೆ ಈ ಬಾರಿ ಮತ್ತೊಮ್ಮೆ ಸಭೆಯ ಕೇಂದ್ರಬಿಂದು ಆಗುವ ಸಾಧ್ಯತೆ ಇದೆ. ಸಾರ್ವಜನಿಕರಿಂದ ಬಂದಿರುವ ಅನ್ಯಾಯದ ದೂರಿನ ಹಿನ್ನೆಲೆಯಲ್ಲಿ ಈ ವಿಷಯ ಗಂಭೀರ ಸ್ವರೂಪ ತಾಳಲಿದೆ ಎನ್ನಲಾಗಿದೆ. ಕಳೆದ ಬಾರಿ ಮೇಯರ್ ವಿಚಾರವನ್ನು ಮುಂದೂಡಿದ್ದರಿಂದ, ಈ ಬಾರಿ ಆಡಳಿತ–ವಿರೋಧ ಪಕ್ಷದ…

Read More

ಮೂಡಲಗಿ ವಲಯದ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಸ್ಮರಣಿಕೆ ಮತ್ತು ಅಭಿನಂದನಾ ಪತ್ರ ವಿತರಣೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ತಮ್ಮ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದರು.ಸನ್ 2021-22ನೇ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ವಸತಿ ಶಾಲೆಗಳ 29 ಪ್ರೌಢ ಶಾಲೆಗಳು ಶೇ 100ರಷ್ಟು ಸಾಧನೆ ಮಾಡಿವೆ. 2022-23ರಲ್ಲಿ ನಡೆದಿರುವ…

Read More

speed up investigation of BJP government scams

Certainly will continue as Chief Minister Our government doesn’t indulge in hate politics Cabinet sub-committee to speed up investigation of BJP government scams- Chief Minister SiddaramaiahBengaluru, September 11: Chief Minister Siddaramaiah said that around 21 scams had taken place in the previous BJP government and a sub-committee has been formed under the chairmanship of Home…

Read More

ಮಹದಾಯಿ.. ಗೋವಾಕ್ಕೆ ಹಿನ್ನೆಡೆ

ಬೆಂಗಳೂರು. ಮಹದಾಯಿ ವಿಷಯಕ್ಕೆ ಸಂಬಂಧಿಸುದಂತೆ ಕೇಂದ್ರ ಸರ್ಕಾರ ನೇಮಿಸಿದ ಪ್ರವಾಹ ಸಮಿತಿ ನೀಡಿದ ಮಾಹಿತಿಯ ಪ್ರಕಾರ ಗೋವಾ ಸರ್ಕಾರಕ್ಕೆ ಹಿನ್ನೆಡೆ ಎಂದು ಹೇಳಬಹುದು. ಪ್ರವಾಹ ಸಮಿತಿ ಸದಸ್ಯರು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ. ಕರ್ನಾಟಕ ಸರ್ಕಾರ ಮಹದಾಯಿ ಜಕಾನಯನ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ ಕಾಮಗಾರಿ ನಡೆಸಿಲ್ಲ ಎಂದು ಸದಸ್ಯರು ಸಭೆಗೆ ತಿಳಿಸಿದರು ಎಂದು ಗೊತ್ತಾಗಿದೆ. ಅಷ್ಟೇ ಅಲ್ಕ ಮಹಾರಾಷ್ಟ್ರದ ವರದಿಯನ್ನು ಒಪ್ಪಬಾರದು ಎಂದು ಸದಸ್ಯರು ತಿಳಿಸಿದರು ಎಂದು…

Read More

ಐಪಿಎಲ್ ಟಿಕೆಟ್ ಮಾಫಿಯಾ…?

ಅಭಯ ಪಾಟೀಲರ ಆರೋಪದ ಪ್ರಮುಖ ಅಂಶಗಳು: ಕ್ರಿಕೆಟ್ ಮಂಡಳಿಯೇ ಈ ಅಕ್ರಮಕ್ಕೆ ಬೆನ್ನು ತಟ್ಟುತ್ತಿದೆ. ಸರ್ಕಾರದ ಮಟ್ಟದಿಂದ ಸಹ ಟಿಕೆಟ್ ಕೋರಿದರೂ ಸ್ಪಷ್ಟ ಉತ್ತರವಿಲ್ಲ. ಗೃಹ ಸಚಿವರಿಗೆ ಪತ್ರ: ಸಮಗ್ರ ತನಿಖೆ ಅಗತ್ಯ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಕೂಡ ಟಿಕೆಟ್ ಹರಾಜು ಪ್ರಕರಣ ಪಂದ್ಯದ ವಿವರ: ದಿನಾಂಕ: ಮೇ 3, 2025 ಸ್ಥಳ: ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು ಪಂದ್ಯ: RCB vs CSK ಮೇ 3ರ ಮ್ಯಾಚ್‌ಗೆ ಟಿಕೆಟ್ ಮಾರಾಟದಲ್ಲಿ ಭಾರಿ ಗೊಂದಲ!ಕಾಳಸಂತೆಗೆ ಕ್ರಿಕೆಟ್ ಮಂಡಳಿ ಬೆನ್ನು…

Read More

ಸ್ವ ಕ್ಷೇತ್ರದಲ್ಲಿಯೇ ಹಿಡಿತ ಕಳೆದುಕೊಂಡ ಸಚಿವೆ

ಎಲ್ಲಿ ಎಷ್ಟು ಲೀಡ್ಬಿಜೆಪಿಗೆ ಲೀಡ್ ಕೊಟ್ಟ ಕ್ಷೇತ್ರಗಳುಬೆಳಗಾವಿ ದಕ್ಷಿಣ- 74000.ಬೆಳಗಾವಿ ಗ್ರಾಮೀಣ-49000ಬೆಳಗಾವಿ ಉತ್ತರ- 4000ಗೋಕಾಕ 20000ಅರಭಾವಿ 24000ಬೈಲಹೊಂಗಲ 9000ಸವದತ್ತಿ 16000 (ಕಾಂಗ್ರೆಸ್ ಲೀಡ್)ರಾಮದುರ್ಗ 964 (ಕಾಂಗ್ರೆಸ್ ಲೀಡ್) ನಿಜವಾದ ಇ ಬೆಳಗಾವಿ ಡಾಟ್ ಕಾಮ್ ವರದಿ. ಸ್ವ ಕ್ಷೇತ್ರದಲ್ಲಿಯೇ ಹಿಡಿತ ಕಳೆದುಕೊಂಡ ಸಚಿವೆ ಬೆಳಗಾವಿ,`ಇ ಬೆಳಗಾವಿ’ ಡಾಟ್ ಕಾಂ ಎಂದಿಗೂ ಅಂತೆ ಕಂತೆಗಳ ಆಧಾರದಲ್ಲಿ ಸುದ್ದಿ ಪ್ರಕಟಿಸಿಲ್ಲ. ಪ್ರಕಟಿಸುವುದೂ ಇಲ್ಲ. ಏನೇ ಇದ್ದರೂ ನೇರಾ ನೇರ. ಅದು ಈ ಲೋಕಸಮರದ ಚುನಾವಣೆ ಫಲಿತಾಂಶದ ಸಂದರ್ಭದಲ್ಲಿ ಸ್ಪಷ್ಟವಾಗಿದೆ,ಅದೇ ಕಾರಣದಿಂದ…

Read More
error: Content is protected !!