Headlines

ಬೆಳಗಾವಿಯಲ್ಲಿ ಕಣ್ಣು‌ ಮುಚ್ಚಿದ ‘ಖಾಕಿ’ ಕಾನೂನು

ಕಣ್ಣು ಮುಚ್ಚಿದ ಕಾನೂನು — ಅಕ್ರಮ ರೆಸಾರ್ಟ್ , ಫಾರ್ಮಾಮಹೌಸ ಫಿಯಾಗೆ‌ ಇಲ್ಲ ಕಡಿವಾಣ. ಇವೆಲ್ಲ ತಾಸಿನ ಲೆಕ್ಕದಲ್ಲಿ ಬಾಡಿಗೆಗೆ.. ನಾಮಕಾವಾಸ್ತೆ ಗಸ್ತು ತಿರುಗುವ ಪೊಲೀಸ್ ವಾಹನಗಳು.‘ಬೆಳಗಾವಿ .ಗಡಿನಾಡ ಬೆಳಗಾವಿಯಲ್ಲಿ ಸಧ್ಯ‌ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಪೊಲೀಸಿಂಗ್ ವ್ಯವಸ್ಥೆ ಎನ್ನುವುದು ಇದೆಯಾ? ಎನ್ನುವ ಅನುಮಾನ ಬಾರದೇ ಇರದು.ಕುಂದಾನಗರಿ ಬೆಳಗಾವಿಯಲ್ಲಿ ಈ ದಿನ‌ ಶಾಂತಿಯುತವಾಗಿ ಹೋಯಿತು ಎನ್ನುವುದು ಇಲ್ಲವೇ ಇಲ್ಲ. ಪ್ರತಿ ದಿನ ಒಂದೊಂದು ರೀತಿಯ ಅಪರಾಧಿಕ ಚಟುವಟಿಕೆಗಳು ನಡೆಯುತ್ತಿರುತ್ತವೆ. ಇದನ್ನೆಲ್ಲ‌ ಗಮನಿಸಿದಾಗ ಬೆಳಗಾವಿಯಲ್ಲಿ ಪೊಲೀಸ್ ಆಡಳಿತ…

Read More

ಕೆಐಎಡಿಬಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

ಉಗರಗೋಳ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸವದತ್ತಿ ತಾಲ್ಲೂಕಿನ ಉಗರಗೋಳದಲ್ಲಿರುವ ಗೋವಿಂದಪ್ಪ ಸಂಬಂಧಿಕರ ಫಾರ್ಮ್ ಹೌಸ್ ಮೇಲೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

Read More

ರೇಷ್ಮಾ ತಕ್ಷಣ ಎತ್ತಂಗಡಿಗೆ ಬಿಗಿ‌ಪಟ್ಟು

ಉಪ ಆಯುಕ್ತರ ವರ್ಗಾವಣೆಗೆಪಾಲಿಕೆ ನಗರಸೇವಕರ ಒತ್ತಾಯ ಬೆಳಗಾವಿ:ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ಅವರನ್ನು ತಕ್ಷಣವೇ ಬೇರೆಡೆ ನಿಯುಕ್ತಿ ಮಾಡುವಂತೆ ನಗರಸೇವಕರು ಒತ್ತಾಯಿಸಿದ್ದಾರೆ.ಈ ಬಗ್ಗೆ ಮೇಯರ್ ಮಂಗೇಶ ಪವಾರ ಕೊಠಡಿಯಲ್ಲಿ ಸಭೆ ನಡೆಸಿದ ಬಿಜೆಪಿ ನಗರಸೇವಕರು ಪಾಲಿಕೆ ಆಯುಕ್ತರ ಮೂಲಕ ನಗರಾಭಿವೃದ್ಧಿ ಇಲಾಖೆಗೆ ಪತ್ರವನ್ನು ರವಾನಿಸಿದ್ದಾರೆ. ಕಳೆದ ಸೆಪ್ಟೆಂಬರ್ 26 ರಂದು ನಡೆದ ಪರಿಷತ್ ಸಭೆಯಲ್ಲಿ ಗೊತ್ತುವಳಿ ಸಂಖ್ಯೆ 266 ಅಡಿಯಲ್ಲಿ ಕಂದಾಯ ಉಪ ಆಯುಕ್ತರ ಕುರಿತಂತೆ ಠರಾವ್ ನ್ನು ತೆಗೆದುಕೊಳ್ಳಲಾಗಿತ್ತು,…

Read More

RCF Lights the Path: 68 Govt School Students Get Tabs, Dreams Get Wings

Foundation Empowers 68 Government School Students with Tabs and Training ToolsMLA Raju Sait, top officials urge students to chase excellence Belagavi, July 20:In a significant step towards empowering meritorious students from government high schools, 68 students from the Belagavi educational district were gifted tablet computers and academic kits by the Rajalakshmi Children Foundation (RCF) on…

Read More

ರಾಣಿ ಚನ್ನಮ್ಮಳ‌ ತವರೂರು ಕಾಕತಿಯಲ್ಲಿ ಹಬ್ಬದ ಕಳೆ

ಕಿತ್ತೂರು ಉತ್ಸವ ಚನ್ನಮ್ಮಳ‌ ಇತಿಹಾಸ ಸಾರುವ ಉತ್ಸವ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ.ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ ಹಾಗೂ ರಾಣಿ ಚನ್ನಮ್ಮಳ ಇತಿಹಾಸವನ್ನು ನಾಡಿಗೆ ಸಾರುವ ಉದ್ದೇಶದೊಂದಿಗೆ ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಉತ್ಸವವು ಚನ್ನಮ್ಮಳ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕಾಕತಿಯಲ್ಲಿ ಬುಧವಾರ (ಅ.23) ಜರುಗಿದ‌ ಕಿತ್ತೂರು ಉತ್ಸವ-2024, ವಿಜಯೋತ್ಸವದ 200ನೇ ವರ್ಷಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಕತಿಯಿಂದಲೆ ರಾಣಿ…

Read More

बेळगावात अखंड राजकीय युद्ध’बुडा आयुक्तांविरोधात नगरसेवकाचे पत्र’

बेळगावात अखंड राजकीय युद्ध‘बुडा आयुक्तांविरोधात नगरसेवकाचे पत्र’बेळगाव.सीमाभागातील बेळगावातील पाऊस थांबला पण भाजप आणि काँग्रेस मधील संघर्ष कमी होण्याची चिन्हे नाहीत.बेळगाव शहरातील प्रभाग क्रमांक 46 मधील रामतीर्थ नगर येथील पथदिव्यांच्या उद्घाटनावरून आता नवा संघर्ष सुरू झाला आहे. या पथदिपांचे दुसऱ्यांदा उद्घाटन झाल्याची तक्रार नगरसेवक हनमंत कोंगाळी यांनी केली आहे. उद्घाटन कार्यक्रमाला निमंत्रित न केल्याची त्यांची तक्रार…

Read More

ಶ್ರೀಮಠದ ಅಭಿವೃದ್ಧಿಗೆ ಪಣ

ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು ಖ್ಯಾತಿ ಪಡೆದಿರುವ ಅಡವಿ ಸಿದ್ಧೇಶ್ವರ ಮಠದ ಜಾತ್ರಾ…

Read More

बेलगावमध्ये काशी विश्वनाथ दर्शन

बेलगाव :सीमाभागातील बेलगावात सार्वजनिक गणेशोत्सवाला अपार भव्यता व संस्कृतीची झलक लाभलेली आहे. महाराष्ट्रानंतर सार्वजनिक गणेशोत्सवाचा असा अद्भुत सोहळा बेलगावातच पाहायला मिळतो. ह्याच परंपरेला एक आगळ्यावेगळ्या पद्धतीने पुढे नेणारे मंडळ म्हणजे शाहापूर नाथ पाई चौक सार्वजनिक गणेशोत्सव मंडळ. या वर्षी मंडळाने सुवर्णमहोत्सवी टप्पा गाठला आहे. भक्ती, संस्कृती आणि सामाजिक जबाबदारीचे प्रतीक म्हणून हा उत्सव साजरा केला…

Read More

ಕಡಾಡಿ ಹೋರಾಟ- ಕಾರ್ಮಿಕರಿಗೆ ಆಶಾದೀಪ!

ಬೆಳಗಾವಿಗೆ ಮತ್ತೆ ಉಸಿರು:100 ಹಾಸಿಗೆಗಳ ಇ.ಎಸ್.ಐ.ಸಿ. ಆಸ್ಪತ್ರೆಗೆ ಕೇಂದ್ರದ ಮರು ಟೆಂಡರ್ ಅನುಮೋದನೆ ಬೆಳಗಾವಿ ಗಡಿನಾಡು ಬೆಳಗಾವಿ ಜಿಲ್ಲೆಯ ಕಾರ್ಮಿಕರ ಸಮುದಾಯಕ್ಕೆ ಬಹುಪಾಲು ನಿರೀಕ್ಷಿತವಾಗಿದ್ದ 100 ಹಾಸಿಗೆಗಳ ಇ.ಎಸ್.ಐ.ಸಿ ಆಸ್ಪತ್ರೆ ಯೋಜನೆಗೆ ಕೊನೆಗೂ ಜೀವ ಬಂದಿದೆ ! ಎರಡು ವರ್ಷಗಳ ರಾಜ್ಯದ ನಿರ್ಲಕ್ಷ್ಯವೊಂದೇ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯನ್ನು ಗಾಳಿಗೆ ಎಸೆದಂತಾಗಿತ್ತು. ಆದರೆ, ಇತ್ತೀಚೆಗೆ ಮರು ಟೆಂಡರ್ಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್ ಬಂದಿದೆ. ಇದರಿಂದ ಜನರ ಆರೋಗ್ಯದ ಹಕ್ಕಿಗೆ ಹೊಸ ಬೆಳಕಿನ ಕಿರಣವಾಗಿದೆ. ನಿರ್ಲಕ್ಷ್ಯದಿಂದ ನಿರ್ಣಯದವರೆಗೆ… 2023ರ…

Read More

ಚಿರತೆ ಅಲ್ಲ.. ಜಂಗಲ್ ಕ್ಯಾಟ್..!

ಬೆಳಗಾವಿ ಹೊರವಲಯದಲ್ಲಿ ಹರಡಿದ ಆತಂಕಕ್ಕೆ ಅರಣ್ಯ ಇಲಾಖೆಯ ಸ್ಪಷ್ಟನೆಬೆಳಗಾವಿ, ನಗರದ ಹೊರವಲಯದಲ್ಲಿ ‘ಚಿರತೆ ಸಂಚಾರ’ ಎಂಬ ಸುದ್ದಿ ಮಂಗಳವಾರ ಸಂಜೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿತ್ತು. ಆದರೆ ಅರಣ್ಯ ಇಲಾಖೆಯ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಸೆರೆಸಿಕ್ಕ ದೃಶ್ಯಗಳ ವಿಶ್ಲೇಷಣೆಯಿಂದ ಅದು ಚಿರತೆ ಅಲ್ಲ, ‘ಜಂಗಲ್ ಕ್ಯಾಟ್’ ಎಂಬುದು ಸ್ಪಷ್ಟವಾಗಿದೆ. ಕಳೆದ ಎರಡು ದಿನಗಳಿಂದ ಬೆಳಗಾವಿ ಹೊರವಲಯದ ಹೊಲಗದ್ದೆ ಪ್ರದೇಶದಲ್ಲಿ ದೊಡ್ಡ ಬೆಕ್ಕಿನಂತೆ ಕಾಣಿಸಿಕೊಂಡ ಪ್ರಾಣಿಯ ಚಲನಚಿತ್ರಗಳು ಹರಿದಾಡುತ್ತಿದ್ದವು. ಕೆಲವರು ಅದನ್ನು ಚಿರತೆ ಎಂದು…

Read More
error: Content is protected !!