Headlines

ಹೊಸ ಚರ್ಚೆಗೆ ಗ್ರಾಸವಾದ ಜಾರಕಿಹೊಳಿ ಹೇಳಿಕೆ

ಬಾಲಚಂದ್ರ ಜಾರಕಿಹೊಳಿ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಗೆ ಸೂಚನೆ ನೀಡಿತೇ?” :ಕಾಲಚಕ್ರ ಯಾವತ್ತೂ ನಿಲ್ಲುವುದಿಲ್ಲ. ರಾಜಕೀಯವೂ ಹೀಗೇ. ಆದರೆ, ಕೆಲವೊಮ್ಮೆ ರಾಜಕೀಯ ಹೇಳಿಕೆಗಳು ಕಾಲಕ್ಕೂ ಮೀರಿ ಚರ್ಚೆಗೆ ಎಡೆಮಾಡಿಕೊಡುತ್ತವೆ. “ರಾಜ್ಯದಲ್ಲಿ ಯಾವ ಸರ್ಕಾರವೂ ಎರಡನೇ ಬಾರಿ ಅಧಿಕಾರಕ್ಕೆ ಬಂದಂತಿಲ್ಲ” ಎಂಬ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯ ಮಾತು, ಕೇವಲ ಹೇಳಿಕೆಯಾಗದೇ, ಮುಂದಿನ ಚುನಾವಣೆಯ ಸುಳಿವೂ ಹೌದು ಎಂಬ ವಾದ ಕೇಳಿಸುತ್ತಿದೆ. ಬೆಳಗಾವಿ ಪತ್ರಿಕಾಗೋಷ್ಠಿಯಲ್ಲಿಂದು‌ ಅವರು ಈ‌ ಮಾತು ಹೇಳಿದ್ದರು.. ಅವರ ಮಾತಿನಲ್ಲಿ ಏಕಾತ್ಮತೆಯಿತ್ತು. ಧೈರ್ಯವಿತ್ತು. ರಾಜಕೀಯ…

Read More

ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು

ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಗರದ ಹೆಸ್ಕಾಂ ಉಪ ವಿಭಾಗ-3 ರ ವ್ಯಾಪ್ತಿಯಲ್ಲಿ ಮೆರವಣಿಗೆ ಮಾರ್ಗದಲ್ಲಿನ ಅಪಾಯಕಾರಿ ವಿದ್ಯುತ್ ತಂತಿಗಳ ತೆರವು ಹಾಗೂ ಹೆಚ್.ಟಿ. ಮಾರ್ಗಗಳನ್ನು ಎತ್ತರಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ವಿಸರ್ಜನಾ ಹೊಂಡ ಹಾಗೂ ಮೆರವಣಿಗೆ ಮಾರ್ಗಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ.ಈ ಉಪ ವಿಭಾಗದ ವ್ಯಾಪ್ತಿಯ 74 ಗಣೇಶ ಪೆಂಡಾಲ್…

Read More

ಶೆಟ್ಟರಗೆ ಭಾರೀ ಬೆಂಬಲ

ಬೆಳಗಾವಿ ಮೃತ್ಯುಂಜಯ ನಗರ, ಭಾಗ್ಯನಗರದಲ್ಲಿ ಶೆಟ್ಟರ್ ಸಂಚಾರ. ಬೀದಿ ವ್ಯಾಪಾರಿಗಳಿಂದಲೂ ಬೆಂಬಲ, ಶೆಟ್ಡರ್ ಗೆAdvanced congrats ಹೇಳಿದ ಮತದಾರರು. ಇದರ ಜತೆಗೆ ಬಿಜೆಪಿ ನಗರಸೇವಕರ ಗುಣಗಾನ ಮಾಡಿದ ಮತದಾರರು . ಹೂವಿನ‌ಹಾರ ಹಾಕಿ ಸ್ವಾಗತಿಸಿದ ಜನ. ನಮಗೆ ಭಿಜೆಪಿ ಬಿಟ್ಡು ಮತ್ತೊಂದು ಪಕ್ಷ ಗೊತ್ತಿಲ್ಲ ಎಂದ ಜನ ಬೆಳಗಾವಿ. ಬೆಳಗಾವಿ ಲೋಜಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಗೆ ಈಗ ಪ್ರತಿಯೊಂದು ಕಡೆಗೆ ಭಾರೀ ಬೆಂಬಲ ವ್ಯಕ್ತವಾಗತೊಡಗಿದೆ. ಪ್ರಚಾರಕ್ಕೆ ಹೋದ ಕಡೆಗೆ ಜನರೇ Advance congratulations…

Read More

विविध मागण्यांच्या पूर्ततेसाठी शेतकऱ्यांनी आंदोलन

विविध मागण्यांच्या पूर्ततेसाठी शेतकऱ्यांनी आंदोलन केलेबेळगाव : जिल्ह्यातील हुक्केरी तालुक्यातील संकेश्वर येथील खासगी एपीएमसी बंद करण्यासह विविध मागण्या तातडीने पूर्ण कराव्यात, या मागणीसाठी राज्य व हरित शेतकरी संघटनेतर्फे मंगळवारी धरणे आंदोलन करण्यात आले. येथील चेन्नम्मा सर्कल येथे मानवी साखळी करून शेतकऱ्यांनी पिकांचे नुकसान, पीक विमा भरपाई वाटपात दिरंगाई आणि हुक्केरी तालुक्यातील संकेश्वर शहरातील खाजगी एपीएमसी…

Read More

ಕಿತ್ತೂರು ಉತ್ಸವದಲ್ಲಿ ಬೌನ್ಸರ್ ಗಳಿಂದಲೇ ಕಿರಿಕ್– ಜನ ದೂರ ದೂರ

ಬೆಳಗಾವಿ: ಬ್ರಿಟೀಷರ ವಿರುದ್ಧ ಸೆಣಸಾಡಿ ಹೋರಾಟ ಮಾಡಿದ ಕೆಚ್ಚೆದೆಯ ಹೋರಾಟಗಾರ್ತಿ ವೀರರಾಣಿ ಕಿತ್ತೂರು ಚನ್ನಮ್ಮಳ 200 ವರ್ಷದ ಉತ್ಸವಕ್ಕೆ ಏನಾದರೂ ಆತಂಕವಿದೆಯೇ? ಅಥವಾ ರಾಣಿ ಚನ್ನಮ್ಮಳಿಂದ ಒದೆತಿಂದು ಭಾರತ ಬಿಟ್ಡು ತೊಲಗಿದ ಬ್ರಿಟೀಷರು ಮತ್ತೇ ಉತ್ಸವಕ್ಕೆ ಬರ್ತಿದ್ದಾರಾ? ಇದೊಂದು ಕಪೋಲಕಲ್ಪಿತ ಪ್ರಶ್ನೆ ಎನಿಸಿದರೂ ಉತ್ಸವದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ಹೊರತುಪಡಿಸಿ ಖಾಸಗಿ ಬೌನ್ಸರಗಳನ್ನು ನೇಮಕ‌ ಮಾಡಿದ್ದನ್ನು ಗಮನಿಸಿದರೆ ಸಹಜವಾಗಿ ಇಂತಹ ಹತ್ತಾರು ಪ್ರಶ್ನೆಗಳು ಕೇಳಿ ಬರುತ್ತವೆ. ಕಿತ್ತೂರಿನ ಇತಿಹಾಸದಲ್ಲಿ ಎಂದಿಗೂ ಪೊಲೀಸರನ್ನು ಹೊರತುಪಡಿಸಿ ಲಕ್ಷಾಂತರ ರೂ ವೆಚ್ಚ…

Read More

ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರ

ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರ ಬೆಳಗಾವಿ: ಜಿಲ್ಲೆಯ ಜವಳಿ ಕ್ಷೇತ್ರದ ನೇಕಾರರು ಉನ್ನತ ತರಬೇತಿ ಪಡೆದು ಕೈಗಾರಿಕೆ ಸ್ಥಾಪನೆ ಹಾಗೂ ಹೆಚ್ಚಿನ ಉದ್ಯೋಗಾವಕಾಶ ಪಡೆಯುವ ಉದ್ದೇಶದಿಂದ ಬೆಳಗಾವಿಯಲ್ಲಿ ವಿದ್ಯುತ್‌ ಮಗ್ಗ ಸೇವಾ ಕೇಂದ್ರವನ್ನು ಆರಂಭಿಸಲಾಗುತ್ತಿದೆ ಎಂದು ಜವಳಿ ಸಚಿವ ಶಿವಾನಂದ ಎಸ್‌. ಪಾಟೀಲ ಹೇಳಿದರು. ಬೆಳಗಾವಿಯ ಉದ್ಯಮಭಾಗದಲ್ಲಿ ಬುಧವಾರ ವಿದ್ಯುತ್‌ ಮಗ್ಗ ಸೇವಾ ಕೇಂದ್ರ ಹಾಗೂ ಕೆಎಸ್‌ಟಿಐಡಿಸಿಎಲ್‌ ಆಡಳಿತ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 23,200 ವಿದ್ಯುತ್‌ ಮಗ್ಗಗಳು, 185 ಏರ್‌ಜೆಟ್‌…

Read More

ಪಾಲಿಕೆ ಸಭೆ- ಕಂದಾಯ ಟಾರ್ಗೆಟ್

ಇಂದು ಪಾಲಿಕೆ ಸಭೆ: ಕಂದಾಯ ಟಾರ್ಗೆಟ್ ಬೆಳಗಾವಿರಾಜಕೀಯ ಕಾವು ತಾರಕಕ್ಕೇರಿರುವ ಸಂದರ್ಭದಲ್ಲಿ ಇಂದು (ಸೆ. 25) ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಚರ್ಚೆಗೆ ವೇದಿಕೆಯಾಗಲಿದೆ. ಕಳೆದ ಸಭೆಯಲ್ಲಿ ಬಿರುಸಿನ ಚರ್ಚೆಗೆ ಕಾರಣವಾದ ಕಂದಾಯ ಶಾಖೆ ಈ ಬಾರಿ ಮತ್ತೊಮ್ಮೆ ಸಭೆಯ ಕೇಂದ್ರಬಿಂದು ಆಗುವ ಸಾಧ್ಯತೆ ಇದೆ. ಸಾರ್ವಜನಿಕರಿಂದ ಬಂದಿರುವ ಅನ್ಯಾಯದ ದೂರಿನ ಹಿನ್ನೆಲೆಯಲ್ಲಿ ಈ ವಿಷಯ ಗಂಭೀರ ಸ್ವರೂಪ ತಾಳಲಿದೆ ಎನ್ನಲಾಗಿದೆ. ಕಳೆದ ಬಾರಿ ಮೇಯರ್ ವಿಚಾರವನ್ನು ಮುಂದೂಡಿದ್ದರಿಂದ, ಈ ಬಾರಿ ಆಡಳಿತ–ವಿರೋಧ ಪಕ್ಷದ…

Read More

38 ವರ್ಷಗಳ ಸಾರ್ಥಕ ಸೇವೆ..!

ಬೆಳಗಾವಿ. ಸತತ 38 ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ನಿರಂತರ ಸರ್ಕಾರಿ‌ಸೇವೆಯನ್ನು‌ ಸಲ್ಲಿಸಿ ನಗುನಗುತ ನೀವೃತ್ತಿಯಾಗುವುದು‌ ಅಷ್ಟು ಸುಲಭದ ಮಾತಲ್ಲ. ಅಂತಹ ಸಾರ್ಥಕ ಸೇವೆ ಸಲ್ಲಿಸಿ ನಾಳೆ ದಿ. 31 ರಂದು ನಿವೃತ್ತಿಯಾಗುತ್ತಿರುವವರಲ್ಲಿ ಬೂಡಾ ಅಭಿಯಂತ ಎಂ.ವಿ ಹಿರೇಮಠ ಒಬ್ಬರು. ಬೆಳಗಾವಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಖಾನಾಪುರ ಜಿಲ್ಲಾ ಪಂಚಾಯತಿಯಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ. ಈಗ ಬೆಳಗಾವಿ‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಭಿಯಂತರಾಗಿ ಸೇವೆ ಸಲ್ಲಿಸಿ ನಾಳೆ ನಿವೃತ್ತಿ ಹೊಂದಲಿದ್ದಾರೆ. ಹಾಗೇ ನೋಡಿದರೆ ಹಿರೇಮಠರಿಗೆ…

Read More

ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಿಂದ ಭ್ರಷ್ಟರ ರಕ್ಷಣೆ- ಆರೋಪ

ಬೆಳಗಾವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೀದರ್ ನಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳನ್ನು ರಕ್ಷಣೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಓಂಪ್ರಕಾಶ್ ರೊಟ್ಟಿ ಮದನೂರೆ ಆರೋಪಿಸಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೀದರ್ ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಗಳು ಸಾಕಷ್ಟು ಭ್ರಷ್ಟಾಚಾರ ‌ನಡೆಸಿದ್ದಾರೆ. ಅವರ ಮೇಲೆ ಕ್ರಮ‌ ಜರುಗಿಸಬೇಕೆಂದು ದೂರು ನೀಡಿ ತನಿಖಾ ತಂಡ ತನಿಖೆ ಮಾಡಿ ವರದಿ ನೀಡಿದರೂ ಇಲ್ಲಿಯವರೆಗೂ ಅಧಿಕಾರಿಗಳ ರಕ್ಷಣೆ…

Read More

ಚಿದಂಬರ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಳಗಾವಿಯ ಚಿದಂಬರ ನಗರದಲ್ಲಿ ರವಿವಾರ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಭೆಟ್ಟಿ ನೀಡಿದಲೇಕವ್ಯೂ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಗಿರೀಶ್ ಸೋನವಾಲ್ಕರ ಅವರನ್ನು ಶಾಂಭವಿ ಮಹಿಳಾ ಮಂಡಳದ ವತಿಯಿಂದ ಸನ್ಮಾನಿಸಲಾಯಿತು. ಬೆಳಗಾವಿ.ಇಲ್ಲಿನ ಚಿದಂಬರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ಶಾಂಭವಿ ಮಹಿಳಾ ಮಂಡಳದ ವತಿಯಿಂದ ಮತ್ತು ಲೇಕವ್ಯೂ ಆಸ್ಪತ್ರೆಯ ಸಹಕಾರದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸುಮಾರು 150 ಕ್ಕೂ ಹೆಚ್ಚು ಜನ ಚಿಕಿತ್ಸೆಯ ಲಾಭ ಪಡೆದುಕೊಂಡರು, ಬಿಪಿ, ಶುಗರ್ ಜನರಲ್ ತಪಾಸಣೆ ಸೇರಿದಂತೆ ನೇತ್ರ ತಪಾಸಣೆಯನ್ನೂ…

Read More
error: Content is protected !!