ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್
ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ *ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸ್ವ-ಕ್ಷೇತ್ರದಲ್ಲೇ ಶಕ್ತಿ ಪ್ರದರ್ಶಿಸಿದ ಎನ್ಸಿಪಿ- ವಿಜಯ ಸಂಕಲ್ಪ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಜನ ಭಾಗಿ- ಕೈಗೆ ಬಲ ತುಂಬಿದ ಪವಾರ್ ಬೆಳಗಾವಿ: ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಮಹತ್ವದ್ದಾಗಿದ್ದು, ವಿಶ್ವದ ಗಮನ ಈ ಚುನಾವಣೆಯತ್ತ ನೆಟ್ಟಿದೆ. ಸ್ವಾತಂತ್ರ್ಯಾ ನಂತರ ದೇಶದ ಮೊದಲ ಪ್ರಧಾನಿಗಳಾಗಿದ್ದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಕಾಲದಲ್ಲಿ ಪ್ರಜಾಪ್ರಭುತ್ವ…

