Headlines

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌

ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ *ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸ್ವ-ಕ್ಷೇತ್ರದಲ್ಲೇ ಶಕ್ತಿ ಪ್ರದರ್ಶಿಸಿದ ಎನ್‌ಸಿಪಿ- ವಿಜಯ ಸಂಕಲ್ಪ ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಜನ ಭಾಗಿ- ಕೈಗೆ ಬಲ ತುಂಬಿದ ಪವಾರ್‌ ಬೆಳಗಾವಿ: ಸದ್ಯ ದೇಶದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಮಹತ್ವದ್ದಾಗಿದ್ದು, ವಿಶ್ವದ ಗಮನ ಈ ಚುನಾವಣೆಯತ್ತ ನೆಟ್ಟಿದೆ. ಸ್ವಾತಂತ್ರ್ಯಾ ನಂತರ ದೇಶದ ಮೊದಲ ಪ್ರಧಾನಿಗಳಾಗಿದ್ದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಅವರ ಕಾಲದಲ್ಲಿ ಪ್ರಜಾಪ್ರಭುತ್ವ…

Read More

ನನ್ನ ಮೌನ ದೌರ್ಬಲ್ಯವಲ್ಲ….!

ಹೆಬ್ಬಾಳಕರ ಜೊತೆ ಕಿರಿಕಿರಿಯಿಲ್ಲ. ಅವರನ್ನು ಮೀರಿ ಬೆಳೆದಿದ್ದೇವೆ. ನಾನು 6 ಬಾರಿ ಶಾಸಕ, ಅವರು 2 ಬಾರಿ. ನಿಗಮ ಮಂಡಳಿ ಶಾಸಕರ ಬದಲು ಕಾರ್ಯಕರ್ತರಿಗೆ ಕೊಡಿ ಎಂದಿದ್ದೇನೆ. ಸವದಿಗೆ ಕಾರ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಅಡ್ಡಿಯಿಲ್ಲ. ಬೆಂಗಳೂರುನನ್ನ ಮೌನವನ್ನು ದೌರ್ಬಲ್ಯ ಎಂದು ಭಾವಿಸಬೇಡಿ. ಕಳೆದ ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ವರ್ಗಾವಣೆ ವಿಷಯದಲ್ಲೂ ಸಾಕಷ್ಟು ಹಸ್ತಕ್ಷೇಪವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ ಅವರು, ನಾನೂ…

Read More

Abhay Patil Ready for Legal Battle

Government’s Brahmastra Against Belagavi City Corporation: Abhay Patil Ready for Legal Battle The government’s Brahmastra over trivial issues. Two failed attempts to supersede the corporation. MLA Abhay Patil took the complaint all the way to the Governor. Belagavi:The Congress government has once again resorted to its political maneuvers to destabilize the BJP-controlled Belagavi City Corporation….

Read More

ಸಾಕ್ಷ್ಯ ಕೊಡದಿದ್ದರೆ ಮಾನನಷ್ಟ ಮೊಕದ್ದಮೆ’

ಬೆಳಗಾವಿ ಪಾಲಿಕೆಯಲ್ಲಿ ದಾಖಲೆಗಳ ಯುದ್ಧ ! ಸಾಕ್ಷ್ಯ ಕೊಡದಿದ್ದರೆ ಮಾನನಷ್ಟ ಮೊಕದ್ದಮೆ’ಬೆಳಗಾವಿ. ನಗರಸೇವಕರ ಆರೋಪಗಳಿಗೆ 7 ದಿನಗಳ ಗಡುವು – ಮಾನನಷ್ಟ ಮೊಕದ್ದಮೆ ಎಚ್ಚರಿಕೆ. ಪರಿಷತ್ ಸಭೆಯಲ್ಲಿ ರವಿ ಧೋತ್ರೆ ಮಾಡಿದ ಗಂಭೀರ ಆರೋಪಗಳು ಪಾಲಿಕೆಯನ್ನು ಬೆಚ್ಚಿಬೀಳಿಸಿವೆ. ವಿರೇಶ ಗದಗಿನರನ್ನು ಮರಳಿ ನೇಮಕ ಮಾಡಿದರೇ? ದಾಖಲೆ ಕೊಡಿ ಎಂದು ಉಪ ಆಯುಕ್ತರ ನೇರ ಸವಾಲು. ಇ–ಆಸ್ತಿ ತಿರಸ್ಕಾರ ವಿವಾದ‘ಅವರ ವಾರ್ಡ್‌ನ ಅರ್ಜಿ ಅಲ್ಲ, ದಾಖಲೆ ಅಪೂರ್ಣ’ – ಉಪ ಆಯುಕ್ತರ ಸ್ಪಷ್ಟನೆ. ಬೆಳಗಾವಿ ಗಡಿನಾಡ ಬೆಳಗಾವಿ ಮಹಾನಗರ…

Read More

ಎಲ್ಲೆಡೆ ಗೆಲ್ಲೋದು ನಾವೇ- ಬೊಮ್ಮಾಯಿ

ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುತ್ತಾರೆ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಮೂರು ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಜನರಿಂದ ವ್ಯಕ್ತವಾದ ಬೆಂಬಲದಿಂದ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ತಾರೆ ಅನ್ನುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಉಪ ಚುನಾವಣೆ ನಡೆದ ಮೂರು…

Read More

ಬೆಳಗಾವಿಯಲ್ಲಿ ಬರೀ ಕನ್ನಡ.. ಕನ್ನಡ..!

ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕಾರ್ಯಾಚರಣೆ ಶುರುವಾಗಿದ್ದು, ಇಂದು ಬೆಳ್ಳಂ ಬೆಳಗ್ಗೆ ಪಾಲಿಕೆ ಅಧಿಕಾರಿಗಳ ತಂಡ ನಗರದ ವಿವಿಧೆಡೆ ಸುತ್ತಾಡಿ, ಅನ್ಯಭಾಷಿಕ ಫಲಕಗಳನ್ನು ತೆರವುಗೊಳಿದರು. ಬೆಳಗಾವಿ. ಮಹಾನಗರ ಪಾಲಿಕೆಯ ಆಯುಕ್ತ ಪಿ‌ ಎನ್ ಲೋಕೇಶ್ ಅವರ ಕನ್ನಡದ ಇಚ್ಛಾಶಕ್ತಿಯ ಪರಿಣಾಮ ಬೆಳಗಾವಿಯಲ್ಲಿ ಕನ್ನಡದ ಅನುಷ್ಠಾನಕ್ಕೆ ಚಾಲನೆ ಸಿಕ್ಕಿದೆ. ಕಳೆದ ದಿನಗಳಿಂದ ಹಿಂದೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬೆಳಗಾವಿಯಲ್ಲಿ ಕರವೇ ರಾಜ್ಯಕಾರ್ಯಕಾರಿಣಿ ಸಭೆ ನಡೆಸಿ,ಕನ್ನಡ ನಾಮಫಲಕ ಕಡ್ಡಾಯದ ಕುರಿತು ಗಡುವು ನೀಡಿ ಬೆಂಗಳೂರಿಗೆ ತೆರಳುತ್ತಿದ್ದಂತೆಯೇ ಬೆಳಗಾವಿಯಲ್ಲಿ ಕನ್ನಡ…

Read More

ಜೊಲ್ಲೆ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ಗೆ ಉಜ್ವಲ ಭವಿಷ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ನಿಪ್ಪಾಣಿ:ಜಿಲ್ಲೆಯ ಹೆಮ್ಮೆಯ ಬಿಡಿಸಿಸಿ ಬ್ಯಾಂಕ್ ಮುಂದಿನ ಹಂತದ ಪ್ರಗತಿಯತ್ತ ಹೆಜ್ಜೆ ಇಡಬೇಕಾದರೆ, ಅದು ಅಣ್ಣಾಸಾಹೇಬ್ ಜೊಲ್ಲೆಯವರಂತಹ ದೂರದೃಷ್ಟಿಯುಳ್ಳ, ಅನುಭವಸಂಪನ್ನ ನಾಯಕರ ನೇತೃತ್ವದಲ್ಲಿ ಸಾಧ್ಯವೆಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟರು. ಅಪ್ಪಾಚವಾಡಿಯ ಹಾಲಸಿದ್ಧನಾಥ ಸಭಾ ಭವನದಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿ, “ಬಿಡಿಸಿಸಿ ಬ್ಯಾಂಕ್‌ಗೆ ಶತಮಾನೋತ್ಸವದ ಸಂಭ್ರಮವಿದ್ದರೂ, ಅಭಿವೃದ್ಧಿಯಲ್ಲಿ ಇನ್ನೂ ಬಹಳಷ್ಟು ಸಾಧ್ಯತೆಗಳಿವೆ. ಕೇವಲ 6 ಮಂದಿ ಸದಸ್ಯರಿಂದ ಆರಂಭಿಸಿ ಇಂದು ₹7,000 ಕೋಟಿ ಠೇವಣಿಗೆ ತಲುಪಿದ ಬೆಂಕಿಗೆ, ಇನ್ನಷ್ಟು ವೇಗ ಬೇಕಾದರೆ…

Read More

26 ಕ್ಕೆ ಬೆಂಗಳೂರು ಬಂದ್..!

ಬೆಂಗಳೂರು. ತಮಿಳುನಾಡಿಗೆ ಕಾವೇರಿ ನೀರು‌ಹರಿಸುವುದನ್ನು ಬಿರೋಧಿಸಿ ಇದೇ ಮಂಗಳವಾರ ದಿ.‌26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಸರ್ವ ಸಂಘಟನೆಗಳ ಸಭೆಯಲ್ಲಿ‌ ಈ‌ ನಿರ್ಧಾರ ಮಾಡಲಾಗಿದೆ.‌ಅಷ್ಟೇ ಅಲ್ಲ‌ ಈ‌ ಬಂದ್ ಗೆ‌ ಎಲ್ಲರೂ ಬಬಲ ಸೂಚಿಸಿದ್ದಾರೆಂದು ರೈತ ಹೋರಾಟಗಾರ ಕಡಬೂರು ಶಾಂತಕುಮಾರ್ ಹೇಳಿದ್ದಾರೆ. ಸುಮಾರು ೧೫೦ ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ಈ ಬಂದ್ ರಾಜಕೀಯ ಪ್ರೇರಿತ ಅಲ್ಲ. ಸ್ವಯಂ ಪ್ರೇರಿತ ಜನರ ಚಳವಳಿಯಾಗಿದೆ. ರಾಜ್ಯ ಸರ್ಕಾರ ಒಂದು ಹನಿ ನೀರನ್ನೂ…

Read More

ಅಭಯ ಓಕೆ.. ಆಸೀಫ್ ಯಾಕೆ?

ಸದನದಲ್ಲೂ ಅಭಯ ಅಬ್ಬರ, ಟಿಳಕವಾಡಿ ಸಿಪಿಐ ಅಮಾನತ್ ಗೆ ಪಟ್ಟು. ಶಾಸಕ ಆಸೀಫ್ ಶೇಠಗೆ ಮಾತನಾಡಲು ಅವಕಾಶ ನೀಡದ ಸಭಾಧ್ಯಕ್ಷ ಖಾದರ್. ಬೆಳಗಾವಿ. ವಿಧಾನ ಸಭೆಯಲ್ಲಿ ಶಾಸಕ ಅಭಯ ಪಾಟೀಲರು ಟಿಳಕವಾಡಿ ಪೊಲೀಸರ ವರ್ತನೆ ಬಗ್ಗೆ ಮಾತನಾಡುತ್ತಿದ್ದರು. ಈ‌ ಸಂದರ್ಭದಲ್ಲಿ ಪೊಲೀಸ್ ಕ್ರಮವನ್ನು‌ ಸಮರ್ಥಿಸಿಕೊಳ್ಳಲು ಶಾಸಕ ಆಸೀಫ್ ಶೇಠ ಎದ್ದು ನಿಂತರು. ಆದರೆ ಇದನ್ಬು ಗಮನಿಸಿದ ಸಭಾಧ್ಯಕ್ಷ ಯು.ಟಿ ಖಾದರ್ ಅವರು, ನೀವು ಅದರ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವಿಲ್ಲ. ಗೃಹ ಮಂತ್ರಿಗಳು ಉತ್ತರ ಕೊಡ್ತಾರೆ.‌ನೀವು ಬೇಡ…

Read More

ಬಿಜೆಪಿ ಹೋರಾಟಕ್ಕೆ ಜನಸಾಗರ.

ಬೆಳಗಾವಿ. ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ರಾಜ್ಯದ ಆಡಳಿತಾರೂಢ‌ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಬಿಜೆಪಿ ಹಮ್ಮಿಕೊಂಡ ಹೋರಾಟಕ್ಕೆ ಜನಸಾಗರ ಹರಿದು ಬರ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ಜಿಲ್ಲೆಯಿಂದ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರ್ತಿದ್ದಾರೆ ಬೆಳಗಾವಿ ದಕ್ಷಿಣ‌ಕ್ಷೇತ್ರದಿಂದ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರುತ್ತಿದ್ದರೆ ಇನ್ನುಳಿದ ಕಡೆಯಿಂದ ವಾಹನಗಳಲ್ಲಿ ಸಮಾವೇಶದತ್ತ ಹೊರಟಿದ್ದು ಕಂಡು ಬರುತ್ತಿದೆ

Read More
error: Content is protected !!