Headlines

बेलगावचा गणेशोत्सव – धर्म, संस्कृती आणि स्नेहाचा उत्सव

मूर्ती, मिरवणूक, महाप्रसाद बेलगाव:सीमेवर वसलेल्या बेलगावातील गणेशोत्सव हा केवळ धार्मिक सोहळा नसून लोकांच्या मनाला एकत्र बांधणारा सांस्कृतिक उत्सव आहे. दशकानुदशकं वाढत गेलेला हा उत्सव आपल्या वैभव, वैशिष्ट्य आणि सामाजिक स्नेहामुळे संपूर्ण राज्यात प्रसिद्ध झाला आहे. स्वातंत्र्यलढ्यापासून संस्कृती उत्सवापर्यंत लोकमान्य बाळ गंगाधर टिळक यांच्या प्रेरणेने बेलगावात सुरू झालेला सार्वजनिक गणेशोत्सव, स्वातंत्र्य चळवळीच्या काळात जनतेला एकत्र आणणारा…

Read More

YOUTH v/s GARBAGE

ಬೆಳಗಾವಿ ಪಾಲಿಕೆ ವಿನೂತನ ಕಾರ್ಯಕ್ರಮ, ಸ್ವಚ್ಚತಾ ಅಭಿಯಾನದಲ್ಲಿ‌ ಆಯುಕ್ತರು, ಮೇಯರ್‌, ಉಪ‌ಮೇಯರ್, ಮೂವರು ಸ್ಥಾಯಿ ಸಮಿತಿ ಅಧ್ಯಕ್ಷರು ಭಾಗಿ ಸ್ಚಚ್ಚತಾ ಅಭಿಯಾನಕ್ಕೆ ಚಾಲನೆ. ಕೋಟೆ ಕೆರೆ ಆವರಣ ಸ್ವಚ್ಚಗೊಳಿಸಿದರು. ಬೆಳಗಾವಿ. ಸ್ವಚ್ಚ ಭಾರತ ಮಿಶನ್ ಅಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಸ್ವಚ್ಚತಾ ಅಭಿಯಾನವನ್ನು ಆರಂಭಿಸಿತು.ಆಯುಕ್ತ ಅಶೋಕ‌ ದುಡಗುಂಟಿ, ಮಹಾಪೌರ ಶ್ರೀಮತಿ ಶೋಭಾ ಸೋಮನ್ನಾಚೆ, ಉಪ ಮೇಯರ್ ರೇಷ್ಮಾ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವಾಣಿ ಜೋಶಿ, ವೀಣಾ ವಿಜಾಪುರೆ, ಆಡಳಿತ ಪಕ್ಷದ ನಾಯಕ ರಾಜಶೇಖರ ಡೋಣಿ, ಆರೋಗ್ಯ…

Read More

ಪಾಲಿಕೆಯಲ್ಲಿ ಎಂಇಎಸ್ ಪುಂಡಾಟ

ಬೆಳಗಾವಿಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮತ್ತೇ ಕನ್ನಡ , ಮರಾಠಿ ಭಾಷಾ ವಿವಾದ ಭುಗಿಲೆದ್ದಿತು.ಸಭೆಯ ಆರಂಭದಲ್ಲಿಯೇ ಅಜೆಂಡಾದಲ್ಲಿನ‌ ವಿಷಯ ಬದಿಗೊತ್ತಿ ಎಂಇಎಸ್ ಸದಸ್ಯ ರವಿ ಸಾಳುಂಕೆ ಅವರು ಮರಾಠಿಯಲ್ಲಿ ದಾಖಲೆ ಕೊಡಿ ಎನ್ನುವ ವಾದ ಮಾಡತೊಡಗಿದರು. ಇದರಿಂದ ಕೆರಳಿದ ಸರ್ಕಾರಿ‌ ನಾಮ ನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಸೇರಿದಂತೆ ಬಿಜೆಪಿಯ ಕೆಲವರು ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಮರಾಠಿ ದಾಖಲೆ ಕೇಳಿದ ರವಿ ಸಾಳುಂಕೆ ಅವರನ್ನು ಮಹಾರಾಷ್ಟ್ರ ಕ್ಕೆ ಕಳುಹಿಸಿ ಎಂದರು.ಈ…

Read More

Shadows of ‘Disappointment’ for Belagavi Residents

Siddaramaiah Budget – Shadows of ‘Disappointment’ for Belagavi Residents Belagavi, The 2025-26 budget presented by Chief Minister Siddaramaiah has elicited mixed reactions among the public of Belagavi. While the announcements on paper appear attractive, residents of this border district are questioning whether these promises will blossom into fragrant flowers or if they must await the…

Read More

ಪಾಲಿಕೆಯಲ್ಲಿ ಕಾಂಗ್ರೆಸ್ ನಗರಸೇವಕನ ದಬ್ಬಾಳಿಕೆ..

ಬೆಳಗಾವಿ‌ ಕರ್ತವ್ಯನಿರತ ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ಶಾಖೆಯ ಅಧಿಕಾರಿ ಮೇಲೆ ಕಾಂಗ್ರೆಸ್ ನ‌ಗರಸೇವಕರೊಬ್ಬರು ದರ್ಪ ಮೆರೆದ ಘಟನೆ ಇಂದು ನಡೆದಿದೆ. ಅಶೋಕ ನಗರ ವಾರ್ಡನ‌ ನಗರಸೇವಕ ರಿಯಾಜ ಕಿಲ್ಲೆದಾರ ಎಂಬಾತನೇ ಕರ್ತವ್ಯ‌ನಿರತ. ಕಂದಾಯ ಶಾಖೆ ಅಧಿಕಾರಿ ಆನಿಶೆಟ್ಟರ್ ಮೇಲೆ ದರ್ಪ, ಪುಂಡಾಟಿಕೆ ನಡೆಸಿದರು ಎಂದು ಹೇಳಲಾಗಿದೆ. ಇಲ್ಲಿ ನಗರಸೇವಕರು ತಮಗೆ ಸಂಬಂಧಪಡದ ಜಮೀನು ವ್ಯವಹಾರಕ್ಕೆ ಸಂಬಂಧಿಸಿದಂತೆ PID. ಮಾಡಿಕೊಡುವಂತೆ ಕಂಸಾಯ ಶಾಖೆ ಅಧಿಕಾರಿಗೆ ಕಳೆದ ದಿನ ಸಂಜೆ ಹೇಳಿದ್ದರಂತೆ. ಆಗ ಅವರು ನಾಳೆ ದಾಖಲೆ ಗಮನಿಸುವುದಾಗಿ…

Read More

ಟೋಲ್ ಗೆ ಬೆಂಕಿ ಹಣ ಭಸ್ಮ

ಬೆಳಗಾವಿ : ಟೋಲ್ ನಾಕಾದ ಎರಡು ಹಣ ಸಂಗ್ರಹದ ಕೊಠಡಿಗಳಿಗೆ ಬೆಂಕಿ ತಗಲಿ ಅಪಾರ ನಷ್ಟ ಉಂಟಾದ ಘಟನೆ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರ ನಿಪ್ಪಾಣಿ ಹೊರ ವಲಯದಲ್ಲಿರುವ ಕೋಗನೊಳ್ಳಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಲಾರಿ ಹಾಯ್ದು ಹೋಗುವ ವೇಳೆ ವೇಳೆ ಡಿಸೇಲ್‌ ಟ್ಯಾಂಕ್ ಸ್ಫೋಟ ಆಗಿ ಟೊಲ್ ನಾಕಾಕ್ಕೆ ಬೆಂಕಿ ಹೊತ್ತಿಕೊಂಡಿದೆ. ಹಣ ಸಂಗ್ರಹ ಮಾಡುವ ಎರಡು ಕ್ಯಾಬಿನ್…

Read More

ಶಹಾಪುರ ಸೀರೆ ಪರಂಪರೆ ಉಳಿಸಿ

ಸಚಿವರಿಗೆ ನೇಕಾರರ ಅಳಲು ಮುಟ್ಟಿಸಿದ ಶಾಸಕ ಅಭಯ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕೂಡ ನೇಕಾರರ ಸಮಸ್ಯೆ ಬಗ್ಗೆ ವಿವರಿಸಿದ ಶಾಸಕ ಅಭಯ ಪಾಟೀಲ ಮೇಯರ್ ಮಂಗೇಶ ಪವಾರ್, ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ, ಗೀತಾ ಸುತಾರ ಉಪಸ್ಥಿತಿ. ನೇಕಾರ ಮುಖಂಡ ಗಜಾನನ ಗುಂಜೇರಿ ನೇತೃತ್ವದಲ್ಲಿ ಮನವಿ ಅರ್ಪಣೆ ಬೆಳಗಾವಿ: ಶತಮಾನಗಳಿಂದ ಶಹಾಪುರ ಸೀರೆಗಳ ವೈಭವ, ಪರಂಪರೆ ಮತ್ತು ದೇಶೀಯ ಸಾಂಸ್ಕೃತಿಕ ಐಕ್ಯತೆಯನ್ನು ಜಗತ್ತಿಗೆ ತೋರಿಸುತ್ತಿರುವ ಬೆಳಗಾವಿ, ಇಂದು ನೇಕಾರರ ನೋವಿನ ಕೂಗಿನಿಂದ…

Read More

ನಮ್ಮನ್ನ ಸೋಲಿಸಲು ಡೈರೆಕ್ಷನ್ ಕೊಟ್ಟವರು ಯಾರು?’

ಬೆಳಗಾವಿ.ನಮ್ಮನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು ಡೈರೆಕ್ಷನ್ ಎಲ್ಲಿಂದ ಬಂದಿತ್ತು ಗೊತ್ತಿದೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಉಂಟು ಮಾಡಿದೆ.ಅಷ್ಟೇ ಅಲ್ಲ ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಈಗ ಮತ್ತೊಮ್ಮೆ ಸ್ಪಷ್ಟವಾಗಿದೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂತಹ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದವು. ಆದರೆ ಈಗ ಸಚಿವರು ಆಡಿದ ಮಾತನ್ನು ಸೂಕ್ಷ್ಮವಾಗಿ ಗಮನಿಸಿದರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ದಂಗಲ್ ಶುರುವಾಗಬಹುದು ಎನ್ನುವ ಅನುಮಾನ ಎಲ್ಲರನ್ನು ಕಾಡುತ್ತಿದೆ. ಏನಂದ್ರು ಸಚಿವ…

Read More

ಬೆಳಗಾವಿ ಪಾಲಿಕೆ ಆಯುಕ್ತರಾಗಿ ಲೋಕೇಶ್..!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ.ಎನ್. ಲೋಕೇಶ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ . ಬಾಗಲಕೋಟೆ ಜಿಲ್ಲೆಗೆ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು.. ಈಗ ಅವರನ್ನು ಬೆಳಗಾವಿ ಪಾಲಿಕೆ ಆಯುಕ್ತರಾಗಿ ನೇಮಕ‌ಮಾಡಿ ಆದೇಶ ಹೊರಡಿಸಿದೆ ಬಹುಶಃ ಒಂದೆರಡು ದಿನದಲ್ಲಿ ಅವರು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆ ಇದೆ. ಈಗ ಹಂಗಾಮಿ ಆಯುಕ್ತರಾಗಿ ಕಖೆದ ಎರಡು ದಿನಗಳ ಹಿಂದೆ ರಾಜಶ್ರೀ ಜೈನಾಪುರ ಅಧಿಕಾರವ ಹಿಸಿಕೊಂಡಿದ್ದರು.

Read More

ಇದು ನಿಮ್ಮ ಸೊಂಟ ಮುರಿಯುತ್ತೆ..!

ಬೆಳಗಾವಿ. ಅಬ್ಬಾ ಅದೇನೊ‌ ಏನೊ.! ನೀವು ಅದರ ಉಸಾಬರಿಗೆ ಹೋಗದೇ ನಿಮ್ಮಷ್ಟಕ್ಜೆ ಹೋಗ್ತಿದ್ದರೂ ಅದು ನಿಮ್ನನ್ನು ಬಿಡಲ್ಲ. ಅದು ನಿಮ್ಮ‌ ಸೊಂಟವನ್ನು‌ ಮುರಿಯುತ್ತದೆ .‌ವಾಹನ ಮೇಲೆ ಹೊರಟರೂ ಅದು ನಿಮ್ಮನ್ನು ಕೇಳೊದಿಲ್ಲ. ಅದು‌ ನಿಮ್ಮನ್ನು ಕೆಳಗೆ ಬೀಳಿಸಿ ಸೊಂಟ ಅಷ್ಟೇ ಅಲ್ಲ‌ ಕೈಕಾಲು ಮುರಿಯುತ್ತದೆ.‌ಅಷ್ಟು ಶಕ್ತಿ ಅದಕ್ಕಿದೆ. ಅದು ಬೇರೆನೂ ಅಲ್ಲ. ಅದು ಹಲಶಿ ಬೆಕವಾಡ ಮತ್ತು ಹಲಶಿ ಬೀಡಿ ರಸ್ತೆ. ಧಾರವಾಡದಿಂದ ನೀವು ಹಲಶಿಗೆ ಹೋಗಲು ಇದೇ ರಸ್ತೆಯನ್ನು ಅವಲಂಬಿಸಬೇಕು‌. ಕೇವಲ ಆರು ಕಿಲೋ ಮೀಟರ…

Read More
error: Content is protected !!