ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಹಟ್ಟಿಹೊಳಿ ಹಿಂಪಡೆಯಲು ಕಾರಣವೇನು?
ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆ ಈಗ ತಲೆಕೆಳಗಾಗಿ ರಾಜಕೀಯ ಬಿರುಕುಗಳನ್ನು ಬಯಲಿಗೆಳೆಯುತ್ತಿದೆ. ಪರಿಷತ್ ಸದಸ್ಯ ಹಾಗೂ ಸಚಿವ ಲಕ್ಷ್ಮಿ ಹೆಬ್ಬಾಳ್ವರ್ ಸಹೋದರ ಚನ್ನರಾಜ್ ಹಟ್ಟಿಹೊಳಿ, ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ನಾಲ್ಕೈದು ತಿಂಗಳಿಂದ ಭರ್ಜರಿ ಸಿದ್ಧತೆ ನಡೆಸಿದ್ದರೂ, ಅಚಾನಕ್ ಹಿಂದೆ ಸರಿದಿರುವುದು ಜಿಲ್ಲೆಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ತಿರುವಿನ ಹಿನ್ನಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನುವುದು ಸ್ಪಷ್ಟ. ಸ್ವತಃ ವಿಡಿಯೋ ಹೇಳಿಕೆ ನೀಡಿರುವ ಜಾರಕಿಹೊಳಿ, “ನನ್ನ ಮನವೊಲಿಕೆಯ ಪರಿಣಾಮವಾಗಿ ಚನ್ನರಾಜ್…

