ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಹಟ್ಟಿಹೊಳಿ ಹಿಂಪಡೆಯಲು ಕಾರಣವೇನು?

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆ ಈಗ ತಲೆಕೆಳಗಾಗಿ ರಾಜಕೀಯ ಬಿರುಕುಗಳನ್ನು ಬಯಲಿಗೆಳೆಯುತ್ತಿದೆ. ಪರಿಷತ್ ಸದಸ್ಯ ಹಾಗೂ ಸಚಿವ ಲಕ್ಷ್ಮಿ ಹೆಬ್ಬಾಳ್ವರ್ ಸಹೋದರ ಚನ್ನರಾಜ್ ಹಟ್ಟಿಹೊಳಿ, ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ನಾಲ್ಕೈದು ತಿಂಗಳಿಂದ ಭರ್ಜರಿ ಸಿದ್ಧತೆ ನಡೆಸಿದ್ದರೂ, ಅಚಾನಕ್ ಹಿಂದೆ ಸರಿದಿರುವುದು ಜಿಲ್ಲೆಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ತಿರುವಿನ ಹಿನ್ನಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನುವುದು ಸ್ಪಷ್ಟ. ಸ್ವತಃ ವಿಡಿಯೋ ಹೇಳಿಕೆ ನೀಡಿರುವ ಜಾರಕಿಹೊಳಿ, “ನನ್ನ ಮನವೊಲಿಕೆಯ ಪರಿಣಾಮವಾಗಿ ಚನ್ನರಾಜ್…

Read More

ಬೆಳಗಾವಿ ಪಾಲಿಕೆ ಕೈ ಹಿಡಿದ E khata

ಇ ಖಾತಾ, ಬಿ ಖಾತಾ- ಪಾಲಿಕೆಗೆ ಮರುಜೀವ ಕೊಟ್ಟ ಯೋಜನೆ. 20 ದಿನದಲ್ಲಿ ಬರೊಬ್ಬರಿ 3 ಕೋಟಿ ಸಂಗ್ರಹ. ಈ ಯೋಜನೆಗೆ ಜನರಿಂದ ಉತ್ತಮ‌ ಸ್ಪಂದನೆ. ಕಂದಾಯ ಶಾಖೆಗೆ ತುರ್ತು ಚಿಕಿತ್ಸೆ ನೀಡಬೇಕಾಗಿದೆ. ಅಲ್ಲಿದ್ದವರನ್ಬು ಎತ್ತಂಗಡಿ ಮಾಡಿ ತನಿಖೆ ನಡೆಸಬೇಕು. ಬೆಳಗಾವಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಅವುಗಳು ವ್ಯವಸ್ಥಿತವಾಗಿ ಅನುಷ್ಠಾನಗೊಳ್ಳುವುದಿಲ್ಲ. ಆದರೆ ಯೋಜನೆಗಳು ವ್ಯವಸ್ಥಿತವಾಗಿ ಅನುಷ್ಠಾನ ಗೊಳ್ಳಬೇಕಾದರೆ ಅಧಿಕಾರಿಗಳು ಮನಸ್ಸು ಮಾಡಬೇಕು. ಅವರು ಮನಸ್ಸುಗೊಟ್ಟು ಕೆಲಸ ಮಾಡಿದರೆ ಮಾತ್ರ ಯೋಜನೆಗಳ ಲಾಭ…

Read More

बेळगाव स्वच्छतेसाठी दंडाचा चाबूक

एका महिन्यात २ लाख रुपयांचा दंड वसूल! सकाळी ६ ते रात्रीपर्यंत नजर ब्लॅक स्पॉट्सना ब्रेकबेळगाव:सीमावर्ती बेळगाव शहरात स्वच्छतेबाबत आता केवळ शब्दांवर भर नाही. महानगरपालिकेने थेट दंडात्मक कारवाईचा मार्ग स्वीकारला आहे.कचरा वर्गीकरण न करणारे, सार्वजनिक ठिकाणी कचरा टाकणारे तसेच ब्लॅक स्पॉट निर्माण करणाऱ्यांविरुद्ध राबवलेल्या कठोर कारवाईत अवघ्या एका महिन्यात २ लाख रुपयांहून अधिक दंड वसूल करण्यात…

Read More

ಬೆಳಗಾವಿಯಲ್ಲಿ ಪೊಲೀಸರ ಮೇಲೆ ಹಲ್ಲೆ..!

ಬೆಳಗಾವಿ.ಮೋಸ್ಟ ವಾಂಟೆಂಡ್ ರೌಡಿಯೊಬ್ಬ ಮೂವರ ಪೋಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಇಲ್ಲಿನ ಬಾರ್ ಮುಂದೆ ನಡೆದಿದೆ.ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಹಲ್ಲೆಗೊಳಗಾದ ಪೊಲೀಸರು ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು ಮೂಲದ ಮೋಸ್ಟ್ ವಾಂಟೆಂಡ್ ರೌಡಿ ಮೊಹಮ್ಮದ ದರ್ಫಿಕ ಉರ್ಫ್ ಗೋಡಿನಬೈಲು ರಫೀಕ ಇಸ್ಮಾಯಿಲ್ ಎಂಬಾತನೆ ಹಲ್ಲೆ ಮಾಡಿದ ಆರೋಪಿ.ಯಲ್ಲಾಪುರ ಠಾಣೆಯ ಪಿಎಸ್ ಐ ರಾಜಶೇಖರ ವಂಡಾಳಿ, ಸಿದ್ದಪ್ಪ ಗುಡಿ, ಮುಖ್ಯಪೇದೆ ಮಹಮ್ಮದ ಶಫೀ ಶೇಖ ಎಂಬುವರು ಹಲ್ಲೆಗೊಳಗಾದವರು.ಇಲ್ಲಿ ಆರೋಪಿ ಪೊಲೀಸರ…

Read More

ಸ್ಮಶಾನ ಭೂಮಿ ಕಬಳಿಕೆ- ದೇವಗಿರಿ ಗ್ರಾಮಸ್ಥರ ಪ್ರತಿಭಟನೆ

ಬೆಳಗಾವಿ: ಕಡೋಲಿ ಗ್ರಾಪಂಗೆ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿನ ಲಿಂಗಾಯತ ಸಮಾಜದ ಸ್ಮಶಾನಭೂಮಿಯನ್ನು ಕಬಳಿಸಲು ಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿ ದೇವಗಿರಿ ಗ್ರಾಮಸ್ಥರು ಸ್ಮಶಾನಭೂಮಿಯಲ್ಲೇ ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ದೇವಗಿರಿ ಗ್ರಾಮಸ್ಥರು ಮಾತನಾಡಿ, ದೇವಗಿರಿ ಗ್ರಾಮದ ಸರ್ವೇ ನಂ 123/8ರಲ್ಲಿ ಬರುವ 1 ಎಕರೆ 16 ಗುಂಟೆಯ ಭೂಮಿಯನ್ನು ಲಿಂಗಾಯತ ಸಮಾಜದ ಜನರಿಗೆ ಸ್ಮಶಾನಕ್ಕೆ ಮೀಸಲಾಗಿತ್ತು. ಕಳೆದ ಸುಮಾರು ವರ್ಷಗಳಿಂದ ದೇವಗಿರಿ ಗ್ರಾಮದ ಜನರು ಮೃತಪಟ್ಟ ವ್ಯಕ್ತಿಗಳ ಶವ ಸಂಸ್ಕಾರಕ್ಕೆ ಈ ಜಾಗ ಬಳಸಿಕೊಳ್ಳುತ್ತಿದ್ದಾರೆ….

Read More

ಸಂತ್ರಸ್ತರ ಗೋಳು ಕೇಳಿದ ಪ್ರಿಯಾಂಕಾ

ನಿಪ್ಪಾಣಿ ಕ್ಷೇತ್ರದ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ನಿಪ್ಪಾಣಿ : ಭಾರೀ ಮಳೆ ಹಾಗೂ ಮಹಾರಾಷ್ಟ್ರದಿಂದ ದೂದಗಂಗಾ ಮತ್ತು ವೇದಗಂಗಾ ನದಿಗೆ ಅಪಾರ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಂಕಾ ಜಾರಕಿಹೊಳಿ ವೀಕ್ಷಿಸಿದರು. ನಿಪ್ಪಾಣಿ ತಾಲೂಕಿನ ಜತ್ರಾಟ, ಯಮಗರ್ಣಿ ಬ್ಯಾರೇಜ್‌, ಹುನ್ನರಗಿ, ಶಿದ್ನಾಳ ಗ್ರಾಮಗಳಿಗೆ ತೆರಳಿ ಪ್ರವಾಹ ಪೀಡಿತ ಪ್ರದೇಶ ವೀಕ್ಷಿಸಿ, ನಂತರ ನದಿ ತೀರದ ಜನರ ಸಮಸ್ಯೆಗಳನ್ನು…

Read More

ಮಹಾಲಕ್ಷ್ಮಿ ದೇವಿ ಜಾತ್ರೆಗೆ ಐತಿಹಾಸಿಕ ಮಹತ್ವ

ಮಾ. 18ರಿಂದ‌ 26ರ ವರೆಗೆ ಲಕ್ಷ್ಮೀದೇವಿ ಜಾತ್ರೆ ಅತ್ಯಂತ ಸಂಭ್ರಮದಿಂದ ನೆರವೇರಲಿದೆ. ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆಯು ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಈ ಜಾತ್ರೆಯು ಪ್ರತೀ ಐದು ವರ್ಷಕ್ಕೊಮ್ಮೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ, ಇದು ಸ್ಥಳೀಯ ಸಮುದಾಯದ ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ. ಜಾತ್ರೆಯ ಪ್ರಮುಖ ಆಕರ್ಷಣೆಗಳಲ್ಲಿ ‘ದೀಡ್ ನಮಸ್ಕಾರ’ ಮತ್ತು ‘ಉಡಿ ತುಂಬುವ’ ಕಾರ್ಯಕ್ರಮಗಳು ಸೇರಿವೆ. ಭಕ್ತರು ಈ ಸಂದರ್ಭದಲ್ಲಿ ದೇವಿಗೆ ತಮ್ಮ ಭಕ್ತಿಯನ್ನು ಅರ್ಪಿಸುತ್ತಾರೆ, ಇದು ಅವರ ಧಾರ್ಮಿಕ…

Read More

ಮರಾಠಿ ದಾಖಲೆ ಕೇಳಿದವರಿಗೆ ನೋಟೀಸ್..!

ಬೆಳಗಾವಿ ಮಹಾನಗರ ಪಾಲಿಕೆಮರಾಠಿ ದಾಖಲೆ ಕೇಳಿದವರಿಗೆ ನೋಟೀಸ್..!ಬೆಳಗಾವಿ.ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮರಾಠಿ ದಾಖಲೆ ಕೇಳಿದ ನಗರಸೇವಕರಿಗೆ ನೋಟೀಸ್ ಜಾರಿಯಾಗಿದೆ.ಕನ್ನಡ ಪರ ಸಂಘಟನೆಗಳು ಕೊಟ್ಟ ದೂರಿನನ್ವಯ ಅಪರ ಜಿಲ್ಲಾಧಿಕಾರಿಗಳು ಈ ನೋಟೀಸ್ನ್ನು ನೀಡಿದ್ದಾರೆ. ಇತ್ತೀಚೆಗೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಎಂಎನ್ಎಸ್ ಸದಸ್ಯ ರವಿ ಸಾಳುಂಕೆ ಸೇರಿದಂತೆ ಮೂರು ಜನರ ಮರಾಠಿಯಲ್ಲಿ ದಾಖಲೆ ಕೊಡಬೇಕು ಎಂದು ವಾದಮಾಡಿ ಗೊಂದಲ ಸೃಷ್ಟಿ ಮಾಡಿದ್ದರು.ಇದನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಪರ ಸಂಘಟನೆಗಳು ಅವರ ಸದಸ್ಯತ್ವ ರದ್ದು ಮಾಡಬೇಕೆಂದು…

Read More

ಕಿತ್ತೂರು ಉತ್ಸವ: ಜ್ಯೋತಿ ಯಾತ್ರೆಗೆ CM ಚಾಲನೆ

ಬೆಂಗಳೂರು, ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ ಮತ್ತು ಪ್ರೇರಣೆ. ಪ್ರತಿಯೊಬ್ಬರೂ ಈ ನಾಡು ಮತ್ತು ನೆಲವನ್ನು ಪ್ರೀತಿಸಬೇಕು. ಇದು ಪ್ರತಿ…

Read More
error: Content is protected !!