ಬೆಳಗಾವಿಗೆ ಸಿಟೀಸ್‌ 2.0 ಯೋಜನೆ ಕೈ ತಪ್ಪುವ ಭೀತಿ!

ಹಣಕಾಸು ಗೊಂದಲ – ಆಡಳಿತಾತ್ಮಕ ವಿಳಂಬ | ತುರ್ತು ಸಭೆಗೆ ಮಹಾನಗರ ಪಾಲಿಕೆ ರೆಡಿ ಬೆಳಗಾವಿ:ಪ್ರತಿಷ್ಠಿತ ಸಿಟೀಸ್‌ 2.0 ಯೋಜನೆ ಇದೀಗ ಬೆಳಗಾವಿಗೆ ಕೈ ತಪ್ಪುವ ಆತಂಕ ಎದುರಾಗಿದೆ. ಆಡಳಿತಾತ್ಮಕ ನಿರ್ಲಕ್ಷ್ಯ, ಹಣಕಾಸು ಹಂಚಿಕೆ ಕುರಿತ ಗೊಂದಲ ಹಾಗೂ ಕ್ರಮಬದ್ಧ ವಿಳಂಬಗಳಿಂದ ಯೋಜನೆ ಅಸ್ತವ್ಯಸ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಸೋಮವಾರ ತುರ್ತು ವಿಶೇಷ ಸಾಮಾನ್ಯ ಸಭೆ ಕರೆಯಲು ತೀರ್ಮಾನಿಸಿದೆ. ಈ ಸಭೆಯಲ್ಲಿ ಯೋಜನೆ ಮುಂದುವರಿಸುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಟೀಸ್‌ 2.0…

Read More

महापौर–उपमहापौरांची दुचाकीवरून शहर गस्त : रस्त्यावर कचरा टाकला तर थेट घरापर्यंत दंड

थंडीला हरवणारी “क्लीन सिटी” मोहीम! महापौर–उपमहापौरांची दुचाकीवरून शहर गस्त : रस्त्यावर कचरा टाकला तर थेट घरापर्यंत दंड आता बेळगावीतील रस्ते, मोकळी मैदाने आणि पादचारी मार्ग कचरा टाकण्याची ठिकाणे राहिलेली नाहीत. कुठेही कचरा टाकल्यास संबंधित व्यक्तीच्या घराच्या दारापर्यंत थेट दंड पोहोचणार आहे. बेंगळूर महापालिकेच्या कडक आणि प्रभावी उपाययोजनांचा अवलंब करत बेळगावी महापालिकेने “क्लीन सिटी बेळगाव” मोहिमेला…

Read More

ಸಿಎಂ ವಿರುದ್ಧ ಪಂಚಮಸಾಲಿಗಳ ಮುನಿಸು..!

ಪಂಚಮಸಾಲಿ ಸಮಾಜಕ್ಕೆ ನಡೆಯದ ಸಿ.ಎಂ: 18ರಂದು ಬೆಂಗಳೂರಿನಲ್ಲಿ ಪ್ರತಿಭಟನೆ: ಬಸವ ಜಯಮೃತ್ಯುಂಜಯ ಶ್ರೀಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಅ.18ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ತಿಳಿಸಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ 7ನೇ ಹಂತದ ಹೋರಾಟವಾಗಿ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಮಾವೇಶದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅ.15ರಂದು ಸಭೆ ನಡೆಸುವುದಾಗಿ ಭರವಸೆ ಕೊಟ್ಟಿದ್ದರು. ಆದರೆ, ಕೊಟ್ಟ ಮಾತಿನಂತೆ ನಡೆದುಕೊಳ್ಳದ…

Read More

ಕಾಂಗ್ರೆಸ್ ಸರ್ಕಾರದಲ್ಲಿ ಸಿಗದ ಮನ್ನಣೆ- ವಿಷಾದ

ಪಂಚಮಸಾಲಿ ಮೀಸಲಾತಿ`ಸಚಿವೆಗೆ 2ಎ ಮೀಸಲಾತಿ ಪತ್ರ ಚಳುವಳಿ’ಬೆಳಗಾವಿ.ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕುರಿತಂತೆ ನಮ್ಮ ಬೇಡಿಕೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನ್ನಣೆ ಸಿಗುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಸಮಾಜದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿ ಅಸಮಾಧಾನ ಹೊರಹಾಕಿದರುಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಮ್ಮುಖದಲ್ಲಿಯೇ ಈ ಅಸಮಾಧಾನ ಹೊರಹಾಕಿದ ಸ್ವಾಮಿಜಿಯವರು,ಕಾಂಗ್ರೆಸ್ ಸರಕಾರ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತಂದಾಗ ಸರಕಾರ ಈಗ ರಚನೆಯಾಗಿದೆ. ಸ್ವಲ್ಪ ಕಾಲಾವಕಾಶ ಕೊಡಬೇಕು ಎಂದಿದ್ದರು. ಆದರೆ…

Read More

ಪೊಲೀಸ್ ಠಾಣೆ‌ ಮುಂದೆ ಭಜರಂಗದಳ ಧರಣಿ

ಪೊಲೀಸ್ ಠಾಣೆ‌ ಮುಂದೆ ಧರಣಿಬೆಳಗಾವಿ.ಗಡಿನಾಡ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ಎದುರು ಭಜರಂಗದಳ ಮತ್ತು ಹಿಂದೂಪರ ಸಂಘಟನೆ ಗಳ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಹಿಂದೂ ಕಾರ್ಯಕರ್ತರನ್ನೇ ಗುರಿಯಾಗಿಟ್ಟುಕೊಂಡು ಪೊಲೀಸರು ಗಡಿ ಪಾರು ಮಾಡುತ್ತಿದ್ದಾರೆ.ಅನಗತ್ಯವಾಗಿ ಯಾರದ್ದೋ ಮಾತಿಗೆ ಒಳಗಾಗಿ ಹಿಂದೂ ಗಳನ್ನೆ ಹದ್ದುಪಾರು ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಸುಮಾರು ನೂರಕ್ಕೂ ಹೆಚ್ಚು ಜನ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ. ಇದರಿಂದ ಪರಿಸ್ಥಿತಿ ಕಾವೇರಿದೆ.

Read More

ತ್ವರಿತ ಪರಿಹಾರಕ್ಕೆ ಸಿಎಂಗೆ ಬಾಲಚಂದ್ರ‌ ಮನವಿ

ಸಿಎಂಗೆ ಬಾಲಚಂದ್ರ ಜಾರಕಿಹೊ:ಳಿ ಮನವಿ`ಪರಿಹಾರ ಕಾರ್ಯ ತ್ವರಿತವಾಗಿ ಕೈಗೊಳ್ಳಿ’ಗೋಕಾಕ:ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು..ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದಾರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತಿಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ…

Read More

ಆಕ್ಷನ್ ಓಕೆ. ಧರಣಿ ಯಾಕೆ…!

ಬೆಳಗಾವಿ ಟಿಳಕವಾಡಿ ಸಿಪಿಐ ವಿರುದ್ಧ ಕ್ರಮಕ್ಕೆ ಓಕೆ ಅಂದ ಗೃಹ ಸಚಿವರು. ಧರಣಿ ಕೈ ಬಿಟ್ಟ ಶಾಸಕ ಅಭಯ ಪಾಟೀಲ. ನಗರಸೇವಕನ‌ ಮೇಲೆ ಖಾಕಿ ದೌರ್ಜನ್ಯ ಪ್ರಕರಣ ವಿಧಾನಸೌಧ. ಬೆಳಗಾವಿ‌ ಮಹಾನಗರ ಪಾಲಿಕೆ ನಗರಸೇವಕ ಅಭಿಜಿತ್ ಜವಳಕರ ಬಂಧನ ಪ್ರಕರಣದಲ್ಲಿ ತಪ್ಪಿತಸ್ಥ ಆರೋಪ ಹೊತ್ತ ಟಿಳಿಕವಾಡಿ ಸಿಪಿಐ ಸೇರಿದಂತೆ ಮತ್ತಿಬ್ಬರ ವಿರುದ್ಧ ಕ್ರಮಕ್ಕೆ ಗೃಹ ಸಚಿವರು ಸಮ್ಮತಿ ಸೂಚಿಸಿದ್ದಾರೆ. ಕಳೆದ ದಿನವಷ್ಟೇ ಶಾಸಕ ಅಭಯ ಪಾಟೀಲರು ಸದನದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಿಸ್ತಾರವಾಗಿ ಮಾತನಾಡಿದ್ದರು. ಅದಕ್ಕೆ ಪ್ರತಿಯಾಗಿ…

Read More

ಲೆಕ್ಕ ಕೊಡಿ, ಲೆಕ್ಕ ಕೊಡಿ”

ಹುಕ್ಕೇರಿಯಲ್ಲಿ ಗರಿಗೆದರುತ್ತಿರುವ ರಾಜಕೀಯ ಕದನ. ಕತ್ತಿ – ಜಾರಕಿಹೊಳಿ ಸಂಘರ್ಷಕ್ಕೆ ಸಹಕಾರಿ ಸಂಘದ ಚುನಾವಣೆ ವೇದಿಕೆ ಬೆಳಗಾವಿ:ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯು ಈ ಬಾರಿ ಸಾಮಾನ್ಯ ಚುನಾವಣೆ ಅಲ್ಲ.ಇದು “ಲೆಕ್ಕ ಕೊಡಿ, ಲೆಕ್ಕ ಕೊಡಿ” ಎಂಬ ರಾಜಕೀಯ ಘೋಷಣೆಯ ಅಖಾಡವಾಗಿದೆ.ಒಂದೆಡೆ ಕತ್ತಿ ಕುಟುಂಬ, ಮತ್ತೊಂದೆಡೆ ಜಾರಕಿಹೊಳಿ ಸಹೋದರರು – ಎರಡೂ ಕಡೆಯಿಂದ ಲೆಕ್ಕದ ರಾಜಕೀಯ ಜನಮನ ಸೆಳೆಯಲು ತೀವ್ರವಾಗಿ ಆಡುವ ಆಟ. *ಕತ್ತಿಯ ಸವಾಲು – “ಜಾರಕಿಹೊಳಿಯವರ ಲೆಕ್ಕವೇನು?”* ಮಾಜಿ ಸಂಸದ ರಮೇಶ ಕತ್ತಿ,…

Read More

ಪಾಲಿಕೆ ಮೇಲೆ ಸರ್ಕಾರದ ಭ್ರಹ್ಮಾಸ್ತ್ರ

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ಧ ಸರ್ಕಾರದ ಭ್ರಹ್ಮಾಸ್ತ್ರ: ಅಭಯ ಪಾಟೀಲ ಕಾನೂನು ಹೋರಾಟಕ್ಕೆ ಸಜ್ಜು ಗುಬ್ಬಿ ಮೇಲೆ ಸರ್ಕಾರದ ಬ್ರಹ್ಮಾಸ್ತ್ರ. ಎರಡು ಬಾರಿ ಸೂಪರ್ ಸೀಡ್ ಮಾಡುವ ವಿಫಲ ಯತ್ನ. ರಾಜ್ಯಪಾಲರವರೆಗೆ ದೂರು ಕೊಂಡೊಯ್ದ ಶಾಸಕ ಅಭಯ ಪಾಟೀಲ. ಬೆಳಗಾವಿ,ಬಿಜೆಪಿ ಹಿಡಿತದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಅಸ್ಥಿರಗೊಳಿಸುವಲ್ಲಿ ವಿಫಲಗೊಡಿರುವ ಕಾಂಗ್ರೆಸ್ ಸರ್ಕಾರ ಈಗ ತನ್ನ ರಾಜಕೀಯ ತೆವಲಿಗಾಗಿ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದೆ . ಪಾಲಿಕೆಯ ಬಿಜೆಪಿ ಮೇಯರ್ ಮಂಗೇಶ್ ಪವಾರ್ ಹಾಗೂ ನಗರಸೇವಕ ಜಯಂತ…

Read More

ಮಧ್ಯಪ್ರದೇಶ ಸಿಎಂರಿಂದ ಹಾರನಹಳ್ಳಿಯವರಿಗೆ ಆಹ್ವಾನ

ಏಕಾತ್ಮಧಾಮ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ‌ ಸಿಎಂ. ಸೆ. 18 ರಂದು ನಡೆಯುವ ಕಾರ್ಯಕ್ರಮ. ಮಧ್ಯಪ್ರದೇಶ ಸಿಎಂ ರಿಂದ ಹಾರನಹಳ್ಳಿಯವರಿಗೆ ಪತ್ರ.. ಮಧ್ಯಪ್ರದೇಶ. ಅಖಿಲ‌ ಕರ್ನಾಟಕ‌ ಬ್ರಾಹ್ಮಣ ಮಹಾಸಭಾ ಆದ್ಯಕ್ಷರೂ‌ ಆಗಿರುವ ಹಿರಿಯ ನ್ಯಾಯವಾದಿ ಅಶೋಕ ಹಾರನಹಳ್ಳಿಯವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚವ್ಹಾಣ ಆಮಂತ್ರಣ ನೀಡಿದ್ದಾರೆ.ಆದಿ ಶಂಕರಾಚಾರ್ಯರ ಜೀವನ ಮತ್ತು ದರ್ಶನವು ಅಸಂಖ್ಯಾತ ತಲೆಮಾರುಗಳ ಮೂಲಕ ಜಗತ್ತಿಗೆ ದಾರಿದೀಪವಾಗಿ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರವು ‘ಏಕಾತ್ಮ ಧಾಮ್’ ಎಂಬ ಹೆಸರಿನ ಏಕತೆಯ ಭವ್ಯವಾದ ಸಾರ್ವತ್ರಿಕ ಕೇಂದ್ರವನ್ನು ಸ್ಥಾಪಿಸಲು…

Read More
error: Content is protected !!