ನವೆಂಬರ್ 5ಕ್ಕೆ ಶಕ್ತಿ ಸಂಚಯ ಮಹಿಳಾ ಸಮಾವೇಶ

ಬೆಳಗಾವಿ: ಸಮಾಜ ಮತ್ತು ರಾಷ್ಟ್ರದ ಉನ್ನತಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದೆ. ಆದ್ದರಿಂದ ಮಹಿಳೆಯರ ಸಾಮಾಜಿಕ ಸಂಘಟನೆ ಮತ್ತು ರಾಷ್ಟ್ರದ ಹಿತದ ಹಿನ್ನೆಲೆಯಲ್ಲಿ ಶಕ್ತಿ ಸಂಚಯ ಮಹಿಳಾ ಸಮಾವೇಶ ಇದೇ ನವೆಂಬರ್ 5 ರಂದು ಬೆಳಗಾವಿ ನಗರದ ವಿದ್ಯಾಧಿರಾಜ ಸಭಾಗೃಹದಲ್ಲಿ ಜರುಗಲಿದೆ ಎಂದು ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಸಹಕಾರ್ಯವಾಹಿಕಾ ಅಲ್ಕಾತಾಯಿ ಇನಾಂದಾರ ಹೇಳಿದರು. ನಗರದಲ್ಲಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯ ದೃಷ್ಟಿಕೋನದಲ್ಲಿ ಮಹಿಳೆಯನ್ನು ಅಬಲೆ ಎಂದು ಬಿಂಬಿಸಲಾಗಿದೆ. ಆದರೆ ಭಾರತದಲ್ಲಿ ಮಹಿಳೆಯನ್ನು ಶಕ್ತಿಯ ಪ್ರತೀಕ…

Read More

ಅರಭಾವಿ ಕ್ಷೇತ್ರದಲ್ಲಿ ಶೆಟ್ಟರ್ಗೆ ಭಾರೀ ಬೆಂಬಲ

ಅರಭಾವಿ ಮತ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಗೆ ಭಾರಿ ಬೆಂಬಲ ಕೆಲವೆ ವರ್ಷದಲ್ಲಿ ಚೈನಾ, ಅಮೇರಿಕ್ಕಿಂತ ಹೆಚ್ಚು ಭಾರತ ಅಭಿವೃದ್ಧಿ ಆಗಲಿದೆ‌: ಜಗದೀಶ್ ಶೆಟ್ಟರ್ 90 ಸಾವಿರ ಬಿಜೆಪಿಗೆ ಲೀಡ್ ವಿಶ್ವಾಸ. ಬೆಳಗಾವಿ: ಬಾಲಚಂದ್ರ ಜಾರಕಿಹೊಳಿ ಅವರು ವಿಧಾನ ಸಭೆ ಚುನಾವಣೆಯಲ್ಲಿ ಪ್ರಚಾರದ ಮಾಡದೆ 70 ಸಾವಿರ ಲೀಡ ನಿಂದ ಗೆದ್ದಿದ್ದಾರೆ. ಆದರೆ ನಾನು ಪ್ರಚಾರಕ್ಕೆ ಬಂದಿದ್ದೇನೆ ಹಾಗಾಗಿ ನನಗೆ ನಿಮ್ಮ ಕ್ಷೇತ್ರದಿಂದ 80 ಸಾವಿರ ಲೀಡ್ ನೀಡಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

Read More

ಮದ್ಯ ಮಾರಾಟಕ್ಕೆ ಗುರಿ‌ ಇಲ್ಲ…!

ಬೆಳಗಾವಿ:ಹೊಸ ವರ್ಷದ ಸಂಭ್ರಮದ ನಡುವೆಯೇ ಮದ್ಯ ಮಾರಾಟಕ್ಕೆ ಸರ್ಕಾರ ಗುರಿ ನಿಗದಿ ಮಾಡಿದೆ ಎಂಬ ವದಂತಿಗಳಿಗೆ ಅಬಕಾರಿ ಇಲಾಖೆ ತೆರೆ ಎಳೆದಿದೆ. ಬಾರ್ ಮಾಲೀಕರು ಹಾಗೂ ಮದ್ಯ ಅಂಗಡಿ ನಡೆಸುವವರ ಮೇಲೆ ಯಾವುದೇ ರೀತಿಯ ಮಾರಾಟ ಒತ್ತಡ ಇಲ್ಲ ಎಂದು ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಫಕೀರಪ್ಪ ಚಲವಾದಿ ಸೋಮವಾರ ಸ್ಪಷ್ಟಪಡಿಸಿದರುಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರ ಮತ್ತು ಸುತ್ತಮುತ್ತ ಹೊಸ ವರ್ಷದ ಆಚರಣೆಗೆ ಲೈವ್ ಡಿಜೆ, ನೃತ್ಯ ಕಾರ್ಯಕ್ರಮಗಳು, ಕಾಕ್ಟೈಲ್ ಪಾರ್ಟಿಗಳು ಸೇರಿದಂತೆ ಹಲವು…

Read More

ಜನಪ್ರಿಯತೆಗೆ ‘ಬರ ಇಲ್ಲದ ‘ಮನಿ’

ಬೆಳಗಾವಿ. ಪೊಲೀಸ್ ಇಲಾಖೆಯಲ್ಲಿ ಎಲ್ಲರಿಂದಲೂ ಭೇಷ್ ಎನಿಸಿಕೊಳ್ಳುವುದು ಕಷ್ಟ ಸಾಧ್ಯ. ಒಬ್ಬರಿಗೆ ನ್ಯಾಯ ಕೊಡಿಸಿದರೆ ಇನ್ನೊಬ್ವರು ತೆಗಳುವುದು ಸಹಜ ಮತ್ತು ಸ್ವಾಭಾವಿಕ.! ಆದರೆ ಇಲ್ಲಿ ತೆಗಳುವವರು, ಹೊಗಳುವವರನ್ನು ಎಲ್ಲರನ್ಬು ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯದಲ್ಲೂ ‘ಸೈ” ಎನಿಸಿಕೊಂಡವರು ಸಿಗುವುದು ಬಲು ಅಪರೂಪ. ಆದರೆ ಅಂತಹ ಅಪರೂಪದಲ್ಲಿ ಒಬ್ಬರು ಎನಿಸಿಕೊಂಡವರು ನಾರಾಯಣ ಬರಮನಿ. ಬೆಳಗಾವಿ ಮಾರ್ಕೆಟ್ ಉಪ ವಿಭಾಗದಲ್ಲಿ ಎಸಿಪಿ ಆಗಿ ಈಗ ಅವರು ಪದೋನ್ನತಿ ಪಡೆದು ಧಾರವಡ ಹೆಚ್ಚುವರಿ ಎಎಸ್ಪಿ ಆಗಿ ವರ್ಗಾವಣೆ ಗೊಂಡಿದ್ದಾರೆ. ಈ ನಿಮಿತ್ತ ಕಳೆದ…

Read More

ಲೋಕ ಸಮರದಲ್ಲಿ ಕಾಂಗ್ರೆಸ್ ಗೆಲ್ಲಿಸಿ’

ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪತಾಕೆ ಹಾರಿಸಿ: ಸಚಿವ ಸತೀಶ್‌ ಜಾರಕಿಹೊಳಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಜನತೆಗೆ ತಿಳಿಸಿ-ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಗೆಲುವು ಸಾಧ್ಯ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಪಕ್ಷ ಗೆಲ್ಲಬೇಕಾಗಿದ್ದು, ಗೆಲ್ಲಿಸುವ ಪ್ರಯತ್ನವನ್ನು ನಿವೆಲ್ಲರೂ ಕೂಡಿ ಒಗ್ಗಟ್ಟಾಗಿ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್‌ ಪತಾಕೆ ಹಾರಿಸಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿವೇಶ್ವರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ದಕ್ಷಿಣ…

Read More

ಕಾಂಗ್ರೆಸ್ನಿಂದ ಜನರಿಗೆ ವಂಚನೆ- ದೂರು

ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪೂರ್ ಬೆಳಗಾವಿ : ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ. ಇದರಲ್ಲಿ ರೈತರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೀರಿ. ರೈತರ ಸಾಲಮನ್ನಾ ಮಾಡಲು ಕೇಂದ್ರ ಅನುದಾನ ಬೇಕಿಲ್ಲ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲೋಕಸಭಾ ಚುನಾವಣೆ ಕಾರಣಕ್ಕೆ ಕಾಂಗ್ರೆಸ್ ನಿಂದ 25 ಗ್ಯಾರಂಟಿ ನೀಡಲಾಗಿದೆ. ಅದರಲ್ಲಿ ರೈತರ ಸಾಲಮನ್ನಾ ಸೇರಿಸಲಾಗಿದೆ. ಹಾಗಿದ್ದರೆ ರಾಜ್ಯದಲ್ಲಿ…

Read More

ಬ್ರಾಹ್ಮಣ ಸಮಾವೇಶಕ್ಕೆ ಗಣ್ಯರ ಆಹ್ವಾನ

ನವದೆಹಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ 50 ನೇ ಬ್ರಾಹ್ಮಣ ಸಮಾವೇಶಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.. ರಾಜ್ಯದ ಮಠಾಧೀಶರನ್ನು ಅಷ್ಟೆ ಅಲ್ಲ ಗಣ್ಯಾತಿಗಣ್ಯರನ್ನು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಲಿಯವರು ಖುದ್ದು ಭೆಟ್ಡಿಯಾಗಿ ಸಮಾವೇಶಕ್ಕೆ ಬರುವಂತೆ ಆಹ್ವಾನಿಸುತ್ತಿದ್ದಾರೆ. ನವದೆಹಲಿಗೆ ತೆರಳಿದ ಅಶೋಕ ಹಾರನಹಳ್ಳಿಯವರು ಕೇಂದ್ರ ಸಚಿವರಾದ ರಾಜನಾಥ ಸಿಂಗ್, ನಿತಿನ್ ಗಡಕರಿ ಪ್ರಲ್ಹಾದ ಜೋಶಿ. ಸುಧಾಂಶು ತ್ರವೇದಿ, ಬಿ.ಎಲ್. ಸಂತೋಷ ಸೇರಿದಂತೆ ಇತರರಿಗೆ ಖುದ್ದು ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಅರುಣ ಹಿರಣ್ಣಯ್ಯ…

Read More

ಶೆಟ್ಡರ್ ಹಠಾವ್ ಬೆಂಗಳೂರಿನಲ್ಲಿ ಹಲ್ ಚಲ್.!

ಬೆಂಗಳೂರಿಗೆ ತೆರಳಿದ ಬೆಳಗಾವಿ ಬಿಜೆಪಿಗರು. ಬೆಳಗಾವಿಗೆ ಶೆಟ್ಟರ್ ಬೇಡವೇ ಬೇಡ ನಿಯೋಗದಲ್ಲಿ ಘಟಾನುಘಟಿಗಳು ಭಾಗಿ. ಶೆಟ್ಡರ್ ಆದ್ರೆ ಬೆಳಗಾವಿ ಗೆಲ್ಲೋದು ಕಷ್ಟವಂತೆ. ಬೆಂಗಳೂರು. ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಭವನೀಯ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಠಾವೊ ಈಗ ಬೆಂಗಳೂರು ಅಂಗಳದಲ್ಲಿದೆ. ಬೆಳಗಾವಿ ಬಿಜೆಪಿಗರ ನಿಯೋಗವು ಬೆಂಗಳೂರಿನಲ್ಲಿ ಬಿಜೆಪಿಯ ನಾಯಕರನ್ನು ಭೆಟ್ಟಿ ಮಾಡಿ ಕ್ಷೇತ್ರದ ವಾಸ್ತವ ಚಿತ್ರಣವನ್ಬು ಮನವರಿಕೆ ಮಾಡಿಕೊಡುತ್ತಿದೆ ಇದನ್ನೂ ಓದಿ https://ebelagavi.com/index.php/2024/03/16/we-4/ ಶೆಟ್ಟರ್ ಅವರು ಬೆಳಗಾವಿ ಬಿಜೆಪಿಗರ ಬಗ್ಗೆ ಆಡಿದ ಅಮಾನವೀಯ ಮಾತು ಸೇರಿದಂತೆ ಎಲ್ಲವನ್ಬು…

Read More

ಪೊಲೀಸ್ ಠಾಣೆಗೆ 3 ಸಾವಿರ, ಬೀಮ್ಸ್ ಗೆ 1500 ರೂ,

ಡ್ಯೂಟಿ ನೇಮಕಕ್ಕೆ ಕಾಂಚಾಣ ಆರೋಪ. ಬೆಳಗಾವಿ. ಇಲ್ಲೊಂದು ಥರಾ ಭಾಜಿ ಮಾಕರ್ೆಟ್ ವ್ಯವಹಾರ ಇದ್ದಂತೆ. ಪ್ರತಿಯೊಂದಕ್ಕೂ ರೇಟ್ ಕಾರ್ಡ ಫಿಕ್ಸ್ ಆಗಿದೆ ಅಂತೆ. ಒಟ್ಟಿನಲ್ಲಿ ದುಡ್ಡು ಕೊಟ್ಟರೆ ಎಲ್ಲವೂ ಸುರಳಿತ. ಇಲ್ಲದಿದ್ದರೆ ಕಿರಿಕಿರಿ…ಇಷ್ಟೆಲ್ಲ ಹೇಳಿದ ಮೇಲೆ ನಿಮಗೆ ಯಾವುದು ಈ ಇಲಾಖೆ ಎನ್ನುವ ಚಿಂತೆ ಶುರುವಾಗಿರಬಹುದು, ಕೆಲವರು ಇದು ಪೊಲೀಸ್, ಕಂದಾಯ ಇಲಾಖೆ ಇರಬಹುದು ಎಂದು ಅಂದುಕೊಳ್ಳಬಹುದು.ಆದರೆ ಅದ್ಯಾವುದು ಅಲ್ಲ. ಅದು ಬೆಳಗಾವಿ ಗೃಹ ರಕ್ಷಕ ದಳ.!ಪೊಲೀಸ ಪೇದೆಗಳಿಗೆ ಸರಿಸಮಾನವಾಗಿ ಕೆಲಸ ಮಾಡುವ ಈ ಗೃಹ ರಕ್ಷಕ…

Read More
error: Content is protected !!