ಅವರು ಡಿಕೆಶಿ ಅಲ್ಲ. ಸಿಡಿ ಶಿವು

ಬೆಳಗಾವಿ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೆಸರು ಬದಲಾಯಿಸಿದ್ದೇವೆ‌. ಈಗ ಅದನ್ಬು ಸಿಡಿ ಶಿವು ಎಂದು ಮರು‌ನಾಮಕರಣ ಮಾಡಲಾಗಿದೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಈ ರೀತಿಯ ಹೆಸರು ಬದಲಾವಣೆ ಮಾಎಇದ್ದಾಗಿ ಹೇಳಿದ್ದಾರೆ. ಇದಕ್ಕೆ ಕೇಂಸ್ರ ಸಚಿವ ಕುಮಾರಸ್ವಾಮಿ ಸಹಮತವೂ ಇದೆ ಎಂದು ಅವರು ನಗರದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಅವರಿಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಅವ್ಯವಹಾರ ಬಗ್ಗೆ ತನಿಖೆ ಬೇಕಾದಾಗ ಮಾಡಿಸಲಿ. ಅವರು ಒಂದು ವರ್ಷ ಕೈಕಟ್ಟಿಕೊಂಡು ಕುಳಿತಿದ್ದು ಏಕೆ ಎಂದು ಪ್ರಶ್ನೆ ಮಾಡಿದರು….

Read More

ಮಳೆಗಾಲಕ್ಕೂ‌ಮುನ್ನ ಎಚ್ಚೆತ್ತ ಪಾಲಿಕೆ

ಮಳೆಗಾಲಕ್ಕೂ ಮುನ್ನ ಚರಂಡಿ, ನಾಲಾ ಶುದ್ಧೀಕರಣಕ್ಕೆ ನಿರ್ದೇಶನಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಳೆಗಾಲ ನಿರ್ವಹಣಾ ಸಭೆ – ನಾಗರಿಕ ಸಮಸ್ಯೆಗಳ ನೆಲೆಯಲ್ಲಿ ತೀವ್ರ ಚರ್ಚೆ ಬೆಳಗಾವಿ, ಮೇ 21:ನಗರದಲ್ಲಿ ಮುಂಬರುವ ಮಳೆಗಾಲಕ್ಕೆ ಸಜ್ಜಾಗಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಿಶೇಷ ಮಳೆಗಾಲ ನಿರ್ವಹಣಾ ಸಭೆ ನಡೆಯಿತು. ಸಭೆಯಲ್ಲಿ ಮಹಾಪೌರ ಮಂಗೇಶ್ ಪವಾರ್ , ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ‌ ಹನುಮಂತ ಕೊಂಗಾಲಿ, ವಿಪಕ್ಷ ನಾಯಕ ಡೋಣಿ, ಆಯುಕ್ತೆ ಶುಭ ಬಿ ಉಪಸ್ಥಿತಿ ಯಲ್ಲಿ ಸಭೆ ನಡೆದು ಅಧಿಕಾರಿಗಳಿಗೆ…

Read More

ಇನ್ನೊಬ್ಬ ಆ ನೌಕರ ಯಾರು?

ಬೆಳಗಾವಿ. ಮಹಿಳಾ ಅಧಿಕಾರಿಗೆ ಬದರಿಕೆ ಹಾಕಿ 50 ಲಕ್ಷ ರೂ ಬೇಡಿಕೆ ಇಟ್ಟ ಪ್ರಕರಣದಲ್ಲಿ‌ ಆ ಮೂವರು‌ ಯೂಟೂಬರ್ಸ್ ಜೊತೆ ಸೇರಿದ ಆ ನಾಲ್ಕನೆ ವ್ಯಕ್ತಿ ಯಾರು ಎನ್ನುವುದು‌ಈಗ ಚರ್ಚೆಯ ವಸ್ತುವಾಗಿದೆ. ಮೂಲಗಳ ಪ್ರಕಾರ ನಾಲ್ಕನೆಯ ವ್ಯಕ್ತಿ ಯೂಟೂಬರ್ ಅಲ್ಲ.‌ಬದಲಾಗಿ ಅವನೊಬ್ಬ ಸರ್ಕಾರಿ ನೌಕರ ಎಂದು ಮೂಲಗಳು ತಿಳಿಸಿವೆ. ಈ ನಿಟ್ಟಿನಲ್ಲಿ ಈ ಬಂಧಿತರ ಪೋನ್ ಗಳನ್ನು ಜಾಲಾಡಿದ ನಂತರ ಇನ್ನಷ್ಟು ಸತ್ಯ ಭಯಾನಕ ಸಂಗತಿಗಳು ಬೆಳಕಿಗೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ.

Read More

ಕೋರೆ- ಶೆಟ್ಟರ್ ಭೆಟ್ಟಿ ಮಾತು ಕತೆ ‘ನಿಗೂಢ’

ಬೆಳಗಾವಿ. ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ಇಳಿದಿದ್ದರೂ ಕೂಡ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.‌ಪ್ರಭಾಕರ ಕೋರೆ ಯಾಕೋ ಏನೋ ಅಂತರ ಕಾಯ್ದುಕೊಂಡಿದ್ದರು. ಶೆಟ್ಟರ್ ಅವರ ಜೊತೆ ಪ್ರಚಾರಕ್ಕೆ ಹೋಗುವುದಿರಲಿ ಎಲ್ಲಿಯೂ ಅವರ ಸುತ್ತಮುತ್ತ ಸಹ ಕಾಣಿಸಿಕೊಳ್ಳಲಿಲ್ಲ. ಇದು ಸಹಜವಾಗಿ ಒಂದು ರೀತಿಯ ಗೊಂದಲಕ್ಕೆ ಕಾರಣವಾಗಿತ್ತು. ಶೆಟ್ಟರ್ ಅವರು ಬೆಳಗಾವಿಯಲ್ಲಿ ಪ್ರಥಮ‌ಸುದ್ದಿಗೋಷ್ಠಿ ನಡೆಸುವುದಕ್ಕೂ ಮುನ್ನ ಬಿಹೆಪಿ ಟಿಕೆಟ್ ಆಕಾಂಕ್ಷಿಯಲ್ಲಿ ಒಬ್ಬರಾಗಿದ್ದ ಮಹಾಂತೇಶ ಕವಟಗಿಮಠರ‌ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಹೀಗಾಗಿ ಕವಟಗಿಮಠರು…

Read More

ಚಿಕ್ಕೋಡಿಯಲ್ಲಿ ಕಾಂಗ್ರೆಸ್ಗೆ ‘ಉತ್ತಮ’ ಬಲ

ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆ ಎನ್‌ಸಿಪಿ ಬೆಂಬಲಕಾಂಗ್ರೆಸ್‌ ಪಕ್ಷ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ- ಎನ್‌ಸಿಪಿ ನಾಯಕ ಉತ್ತಮ ಪಾಟೀಲ ಕರೆ ಚಿಕ್ಕೋಡಿ-ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರದ ಪವಾರ ಅವರ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಬೆಂಬಲ ಸೂಚಿಸಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಎನ್‌ಸಿಪಿ ತನ್ನ ಬೆಂಬಲ ವ್ಯಕ್ತಪಡಿಸಿದೆ.ಗಡಿಭಾಗದಲ್ಲಿ ಎನ್‌ಸಿಪಿ ತನ್ನ ಪ್ರಾಬಲ್ಯ ಹೊಂದಿದ್ದು, ಮಹಾರಾಷ್ಟ್ರ ನಾಯಕರ…

Read More

AKBMS Election Competition is certain. Victory is assured…!

Bengaluru: In response to widespread requests, the current president of the Akhila Karnataka Brahmana Mahasabha (AKBMS), Ashok Haranahalli, has agreed to contest for the presidency again in the upcoming elections scheduled for this April. During the Sneha Sambhrama (Friendship Celebration) event organized in Basavanagudi, following the successful Maha Sammelana (Grand Convention) by AKBMS, Haranahalli gave…

Read More

ನೊಂದ ಕುಟುಂಬಕ್ಕೆ ಧೈರ್ಯ ತುಂಬಿದ ಜಾರಕಿಹೊಳಿ

ಬೆಳಗಾವಿ. ನಾವಗೆ ಗ್ರಾಮದ ಕಾರ್ಖಾನೆಯ ಬೆಂಕಿ ಅವಘಸದಲ್ಲಿ ಪುತ್ರನನ್ನು‌ಕಡದುಕೊಂಡ ಕುಟುಂಬಕ್ಕೆ ಸಾಂತ್ವನದ ಜೊತೆಗೆ ಧೈರ್ಯ ತುಂಬುವ ಕೆಲಸವನ್ಬು ರಾಹುಲ್ ಜಾರಕಿಹೊಳಿ ಮಾಡಿದರು. ರಾಜಕೀಯವಾಗಿ ಯಾವುದೇ ಅಧಿಕಾರದಲ್ಲಿ ಇರದಿದ್ದರೂ ಕೂಡ ನೊಂದವರ ಮನೆ ಬಾಗಿಲಿಗೆ ಹೋಗಿ ಸಾಂತ್ನನದ ಜೊತೆಗೆ ಧೈರ್ಯ ತುಂಬುವ ಕೆಲಸವನ್ಬು ಸಚಿವ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆಂಕಿ ದುರಂತದಲ್ಲಿ ಮೃತಪಟ್ಟ ಯುವಕನ ಮನೆಗೆ ಭೆಟ್ಟಿ ನೀಡಿದ ರಾಹುಲ್ ಜಾರಕಿಹೊಳಿ ಕುಟುಂಬದ ಸದಸ್ಯರ ಜೊತೆ ಮಾತುಕತೆ ಮಾಡಿದರು….

Read More

ವಕ್ಫ್ ಆಸ್ತಿ..ಸಿದ್ದು ಡಬಲ್ ಗೇಮ್?

ಬೆಂಗಳೂರು. ರಾಜ್ಯವ್ಯಾಪಿ ಈಗ ವಕ್ಫ್ ಆಸ್ತಿ ಕೋಲಾಹಲ ಸೃಷ್ಟಿಯಾಗಿದೆ. ಕಂಡ ಕಂಡವರ ಆಸ್ತಿ ತಮ್ಮದೆಂದು ಹೇಳುತ್ತ ಸಾಗಿರುವ ವಕ್ಫ್ ವಿರುದ್ಧ ರೈತ ಸಮುಸಾಯ ಬಂಡೆದ್ದಿದೆ. ವಿಜಯಪುರದಲ್ಲಿ ಸಚಿವ ಜಮೀರ್ ಅಹ್ಮದ ಆಡಿದ ಮಾತಿನಿಂದ ಬಿಜೆಪಿ ಅಷ್ಟೇ ಅಲ್ಲ ರೈತ ಸಮುದಾಯ ಕೆರಳಿ ಕೆಂಡವಾಗಿದೆ. ಉಪಚುನಾವಣೆ ಹೊತ್ತಿಲಲ್ಲಿ ಇದರಿಂದ ಕಾಂಗ್ರೆಸ್ ಗೆ ಪೆಟ್ಟು ಬೀಳಬಹುದು ಎಂದು ಅರಿತ ಮುಖ್ಯಮಂತ್ರಿ ಸಿದ್ಧರಾಮಯ್ಯ ವಕ್ಫ ರೈತರಿಗೆ ನೀಡಿದ್ದ ‌ನೋಟೀಸನ್ನು ವಾಪಸ್ಸು ಪಡೆದುಕೊಂಡಿದ್ದಾಗಿ ಹೇಳಿದ್ದಾರೆ. ಆದರೆ ಇದೆಲ್ಲದರ ನಡುವೆ ರಾಜ್ಯ ಸರ್ಕಾರ ವಕ್ಫ್…

Read More

ದೇಶಕ್ಕೆ ಮೋದಿ, ಬೆಳಗಾವಿಗೆ ಶೆಟ್ಟರ್..

ಭಾರತ ದಿವಾಳಿ ಆಗುವುದನ್ನು ತಪ್ಪಿಸಲು ದೇಶಕ್ಕೆ ಮೋದಿ, ಬೆಳಗಾವಿಗೆ ಶೆಟ್ಟರ್ ಆಯ್ಕೆ ಅಗತ್ಯ: ಜಗದೀಶ್ ಮೆಟಗುಡ್ಡ ಬೆಳಗಾವಿ: ಜಗತ್ತಿನ ಅನೇಕ ದೇಶಗಳುಎಲ್ಲವೂ ಉಚಿತ ನೀಡಿ, ಬಳಿಕ ದಿವಾಳಿ ಆಗಿದೆ.‌ ಹಾಗಾಗಿ ಭಾರತದ ಪರಿಸ್ಥಿತಿ ಅರ್ಥ ಮಾಡಿಕೊಂಡು ದೇಶಕ್ಕೆ ಮೋದಿಯವರು ಮತ್ತೆ ಪ್ರಧಾನಿ ಮತ್ತೆ ಆಗಬೇಕು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಶಾಕಸ ಜಗದೀಶ ಮೆಟಗುಡ್ಡ ಅವರು ತಿಳಿಸಿದರು. ಬುಧವಾರ ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಲಹೊಂಗಲ ಮತಕ್ಷೇತ್ರದ ತಡಸಲೂರ ಗ್ರಾಮದ ಚನ್ನಮ್ಮನವರ…

Read More

ಮಧ್ಯಪ್ರದೇಶ ಸಿಎಂರಿಂದ ಹಾರನಹಳ್ಳಿಯವರಿಗೆ ಆಹ್ವಾನ

ಏಕಾತ್ಮಧಾಮ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ‌ ಸಿಎಂ. ಸೆ. 18 ರಂದು ನಡೆಯುವ ಕಾರ್ಯಕ್ರಮ. ಮಧ್ಯಪ್ರದೇಶ ಸಿಎಂ ರಿಂದ ಹಾರನಹಳ್ಳಿಯವರಿಗೆ ಪತ್ರ.. ಮಧ್ಯಪ್ರದೇಶ. ಅಖಿಲ‌ ಕರ್ನಾಟಕ‌ ಬ್ರಾಹ್ಮಣ ಮಹಾಸಭಾ ಆದ್ಯಕ್ಷರೂ‌ ಆಗಿರುವ ಹಿರಿಯ ನ್ಯಾಯವಾದಿ ಅಶೋಕ ಹಾರನಹಳ್ಳಿಯವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚವ್ಹಾಣ ಆಮಂತ್ರಣ ನೀಡಿದ್ದಾರೆ.ಆದಿ ಶಂಕರಾಚಾರ್ಯರ ಜೀವನ ಮತ್ತು ದರ್ಶನವು ಅಸಂಖ್ಯಾತ ತಲೆಮಾರುಗಳ ಮೂಲಕ ಜಗತ್ತಿಗೆ ದಾರಿದೀಪವಾಗಿ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರವು ‘ಏಕಾತ್ಮ ಧಾಮ್’ ಎಂಬ ಹೆಸರಿನ ಏಕತೆಯ ಭವ್ಯವಾದ ಸಾರ್ವತ್ರಿಕ ಕೇಂದ್ರವನ್ನು ಸ್ಥಾಪಿಸಲು…

Read More
error: Content is protected !!