ಆಧ್ಯಾತ್ಮಿಕ ತಳಹದಿ ಇಲ್ಲದ ನ್ಯಾಯ ಗಟ್ಟಿಯಾಗಿ ನಿಲ್ಲುವುದಿಲ್ಲ – ಸ್ವರ್ಣವಲ್ಲೀ ಶ್ರೀಗಳು

ಬೆಳಗಾವಿ: ನೈತಿಕತೆ ಮತ್ತು ಕಾನೂನು ಎರಡೂ ಪರಸ್ಪರ ಹತ್ತಿರದ ಶಬ್ಧಗಳು. ಆಧ್ಯಾತ್ಮಿಕತೆ ಇಲ್ಲದ ನ್ಯಾಯ ಗಟ್ಟಿಯಾಗಿ ನಿಲ್ಲುವುದಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ.ಭಗವದಗೀತೆ ಅಭಿಯಾನದ ಅಂಗವಾಗಿ ಬೆಳಗಾವಿಯ ನ್ಯಾಯಾಲಯದ ಸಂಕೀರ್ಣದ ಸಮುದಾಯ ಭವನದಲ್ಲಿ ಶನಿವಾರ ಭಗವದ್ಗೀತೆ ಮತ್ತು ಕಾನೂನು ಎನ್ನುವ ವಿಚಾರಸಂಕಿರಣದ ಸಾನ್ನಿಧ್ಯ ವಹಿಸಿ ಅವರು ಆಶಿರ್ವಚನ ನೀಡುತ್ತಿದ್ದರು. ಭಗವದ್ಗೀತೆ ಮತ್ತು ಕಾನೂನಿಗೆ ಒಳಗಿನ ಸಂಬಂಧವೂ ಇದೆ, ಹೊರಗಿನ ಸಂಬಂಧವೂ ಇದೆ. ಭಗವದ್ಗೀತೆಯ ಆಶಯ ಮತ್ತು ಕಾನೂನಿನ ಆಶಯ ಎರಡೂ…

Read More

ಶೀಘ್ರ ಜವಳಿ ನೀತಿ ರೂಪಿಸಲು ಕ್ರಮ

ಬೆಳಗಾವಿ: ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.ಅಭಯ ಪಾಟೀಲ ಅವರ ಗಮನ ಸೆಳೆಯುವ ಸೂಚನೆ ವಿಷಯಕ್ಕೆ ಜವಳಿ ಸಚಿವರ ಪರವಾಗಿ ಉತ್ತರಿಸಿದ ಸಚಿವ ಪ್ರಿಯಾಂಕ ಖರ್ಗೆ ಅವರು, ರಾಜ್ಯದಲ್ಲಿ ಜವಳಿ ಉದ್ಯಮ ಹಾಗೂ ನೇಕಾರರಿಗೆ ಪ್ರೋತ್ಸಾಹ ನೀಡಲು, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ೨೦೨೪-೨೯ರ ಅವಧಿಗೆ ನೂತನ ಜವಳಿ ನೀತಿ ಜಾರಿಗೆ ತರಲು…

Read More

ಮಹಾಕುಂಭ ಮೇಳ ಕಾಲ್ತುಳಿತಕ್ಕೆ ಬೆಳಗಾವಿಯ ಇಬ್ಬರು ಬಲಿ

ಪ್ರಯಾಗರಾಜ ಕುಂಭಮೇಳದಲ್ಲಿ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಮೃತಪಟ್ಟಿದ್ದಾರೆ. ಕಾಲ್ತುಳಿತದಲ್ಲಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ ಮಗಳು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮೇಘಾ ಹತ್ತರವಾಟ ಮೃತ ದುರ್ದೈವಿಗಳು ಮೂರು ದಿನಗಳ ‌ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ. ಮಾಡಿದ್ದರು.13 ಜನರ ತಂಡದಲ್ಲಿ ಪ್ರಯಾಣ ಬೆಳೆಸಿದ್ದರು

Read More

2047ಕ್ಕೆ ಭಾರತ ವಿಶ್ವಗುರು..!

ಬೆಳಗಾವಿ. ಭಾರತ ವಿಶ್ವಗುರುವಾಗಲು ಹಿಂದೂ ಸಮಾಜದ ಹೆಗ್ಗುರುತುಗಳು ಭರವಸೆ ಮೂಡಿಸುತ್ತಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ರವೀಂದ್ರ ಹೇಳಿದರು RSS ಪಥ ಸಂಚಲನ ನಂತರ ಲಿಂಗರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮುಂಬರುವ 2047ರ ಹೊತ್ತಿಗೆ ಭಾರತ ದೇಶ ವಿಶ್ವಗುರುವಾಗಲಿದೆ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ, 2047ರ ಹೊತ್ತಿಗೆ ಭಾರತವನ್ನು ಇಸ್ಲಾಂಮಿಕ್ ರಾಷ್ಟ್ರ ಮಾಡುತ್ತೇವೆ ಎಂದು ಪಾಪ್ಯೂಲರ್ ಪ್ರಂಟ್ನವರು ಹೇಳಿಕೆ ನೀಡಿದ್ದಾರೆ. ಭಗವಂತ ಯಾರಿಗೆ…

Read More

ರಾಷ್ಟ್ರೀಯ ಹೆದ್ದಾರಿಗಳ ಕಚೇರಿಯ ವಲಯ ವಿಭಾಗ ಶೀಘ್ರವೇ ಬೆಳಗಾವಿಯಲ್ಲೂ ಆರಂಭ

ಬೆಳಗಾವಿ: ರಾಜಧಾನಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ರಾಷ್ಟ್ರೀಯ ಹೆದ್ದಾರಿಗಳ ಕಚೇರಿಯ ವಲಯ ವಿಭಾಗ ಇನ್ನು ಬೆಳಗಾವಿಯಲ್ಲೂ ಕಾರ್ಯನಿರ್ವಹಿಸಲಿದೆ. ಧಾರವಾಡದ ಉತ್ತರ ಮತ್ತು ಕಲಬುರ್ಗಿಯ ಈಶಾನ್ಯ ವಲಯ ಇನ್ನು ಬೆಳಗಾವಿಯ ವಲಯ ಕಚೇರಿ ವ್ಯಾಪ್ತಿಗೆ ಸೇರಲಿವೆ. ಈ ಮೂಲಕ ಬೆಳಗಾವಿಗೆ ಮಹತ್ವದ ಕಚೇರಿಯೊಂದು ಸಿಕ್ಕಂತಾಗಿದೆ. ಈ ಕುರಿತು ಜ.9ರಂದು ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಧಾರವಾಡದ ಉತ್ತರ ಮತ್ತು ಕಲಬುರ್ಗಿಯ ಈಶಾನ್ಯ ವಲಯದ ಜಿಲ್ಲೆಗಳ ಭೌಗೋಳಿಕ ಕಾರ್ಯವ್ಯಾಪ್ತಿ ಸೇರಿಸಿ ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯಇಂಜಿನಿಯರ್…

Read More

E-Khata Revitalizes the Belagavi City Corporation

E-Khata Revitalizes the Municipality Belagavi – The government introduces numerous public welfare schemes, but many fail due to poor execution. For any initiative to succeed, officials must take responsibility and ensure proper implementation. The Belagavi City Corporation has set a remarkable example of how dedicated efforts can yield significant results. The Karnataka government launched the…

Read More

ತೆಗ್ಗು ಮುಚ್ಚದಿದ್ದರೆ ಕ್ರಿಮಿನಲ್ ಕೇಸ್ – ಶಾಸಕ ಅಭಯ

ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಾಸಕರ ಕಿಡಿಕಾರಾಟ, ಎಲ್‌ಅಂಡ್‌ಟಿ ಮತ್ತು ಮೆಘಾ ಗ್ಯಾಸ ಅಧಿಕಾರಿಗಳ ವಿರುದ್ಧ ಆಕ್ರೋಶ ಬೆಳಗಾವಿ, ಜೂನ್ 17:ಮಳೆಗಾಲದ ಮುನ್ನೋಟದಲ್ಲೇ ನಗರ ರಸ್ತೆಗಳ ಮಧ್ಯೆ ಬಿದ್ದಿರುವ ತೆಗ್ಗುಗಳು ಪ್ರಾಣಹಾನಿಗೆ ಆಹ್ವಾನ ನೀಡುತ್ತಿವೆ ಎಂಬ ಕಾರಣದಿಂದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ನಿಗ್ರಹದ ಶಬ್ದಗಳಲ್ಲಿ ಅಧಿಕಾರಿಗಳ ವಿರುದ್ಧ ಗುಡುಗಿದರು. “ತೆಗ್ಗು ಮುಚ್ಚದಿದ್ದರೆ, ಸಾರ್ವಜನಿಕರ ಜೀವಕ್ಕೆ ಏನೇನಾದರೂ ಆದರೆ ತಕ್ಷಣ ಎಂಜಿನಿಯರ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು…

Read More

ಜಾಗೆ ಕೊಡುವ ತೀರ್ಮಾನ ಪಾಲಿಕೆ ಕೌನ್ಸಿಲ್ ದಲ್ಲೇ ಆಗಬೇಕು..!

.ಪರಿಹಾರದ ಬದಲು ಜಾಗ ಕೊಡಲು ನಿರ್ಧಾರ: ಸಭೆಯಲ್ಲಿ ತೀರ್ಮಾಣವಾಗಬೇಕುಪಾಲಿಕೆ ಪರಿಷತ್ ಸುಪ್ರೀಂ: ರಮೇಶ ಕುಡಚಿಬೆಳಗಾವಿ: ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಜಾಗ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರದ ಬದಲು ಜಾಗ ಕೊಡಲು ನಿರ್ಧರಿಸುವ ತೀರ್ಮಾನ ಪಸಲಿಜದ ಕೌನ್ಸಿಲ್ ದಲ್ಲೇ ಆಗಬೇಕು ಎಂದು ಮಾಜಿ ಶಾಸಕ ರಮೇಶ ಕುಡಚಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪರಿಹಾರ ಹಣದ ಬದಲು ಜಾಗೆ ಮರಳಿಸುವ ತೀರ್ಮಾನವನ್ನು ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮಾಡಬೇಕಿಲ್ಲ.. ಪಾಲಿಕೆ ಸಾಮಾನ್ಯ ಸಭೆಯಲ್ಲಿಯೇ ಈ ನಿರ್ಧಾರ ಆಗಬೇಕೆಂದು ತಿಳಿಸಿದರು. ಪಾಲಿಕೆಗೆ…

Read More

ಸರ್ಕಾರ- ರಾಜ್ಯಪಾಲರ ಭಾಷಣದೊಳಗಿನ ಸಂಘರ್ಷ:

ಸರ್ಕಾರ–ರಾಜ್ಯಪಾಲರ ನಡುವೆ ಸಂವಿಧಾನಾತ್ಮಕ ಗಡಿ ರೇಖೆ ಮತ್ತೆ ಪ್ರಶ್ನೆ ಬೆಂಗಳೂರು:ವಿಧಾನಸಭೆಯ ಪವಿತ್ರ ವೇದಿಕೆಯಲ್ಲಿ ಓದಲಾದ ಭಾಷಣವೇ ಈಗ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ರಾಜಕೀಯ–ಸಂವಿಧಾನಾತ್ಮಕ ಸಂಘರ್ಷಕ್ಕೆ ಕೇಂದ್ರಬಿಂದು ಆಗಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ತಿದ್ದುಪಡಿ, ಆಕ್ಷೇಪ ಮತ್ತು ಕೆಲ ಅಂಶಗಳ ಕೈಬಿಡುವಿಕೆ — ಈ ಎಲ್ಲವು ರಾಜ್ಯಪಾಲರ ಅಧಿಕಾರದ ಮಿತಿ ಮತ್ತು ಆಯ್ಕೆಯಾದ ಸರ್ಕಾರದ ಪ್ರಾಮುಖ್ಯತೆ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ಭಾಷಣವೆಂದರೆ ಸರ್ಕಾರದ ನೀತಿ–ದಿಕ್ಕುಗಳ ಅಧಿಕೃತ ಪ್ರತಿಬಿಂಬ. ಆದರೆ ಇತ್ತೀಚಿನ ಬೆಳವಣಿಗೆಗಳು, “ಭಾಷಣ ಸರ್ಕಾರದ್ದೇ,…

Read More
error: Content is protected !!