ಲೋಕಾಯುಕ್ತ ಬಲೆಗೆ ಬಿದ್ದ ಭೂ ವಿಜ್ಞಾನಿ
ಲೋಕಾಯುಕ್ತ ಬಲೆಗೆ ಬಿದ್ದ ಭೂ ವಿಜ್ಞಾನಿಬೆಳಗಾವಿ.ಜಪ್ತಾದ ಮರಳನ್ನು ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂ ವಿಜ್ಞಾನಿ ಇಲಾಖೆಯ ಒಬ್ಬರು ಲೋಕಾಯುಕ್ತರು ಬೀಸಿದ ಬಲೆಗೆಸಿಕ್ಕಿ ಬಿದ್ದಿದ್ದಾರೆ.ಫಿಯರ್ಾದಿದಾರ ಶೀತಲ ಗೋಪಾಲ ಸನದಿ (ಅಥಣಿ, ಹುಳಿಕಟ್ಟಿ ಗಲ್ಲಿ) ನೀಡಿದ ದೂರಿನ ಆಧಾರದ ಮೇಲೆ ಈ ಕಾಯರ್ಾಚರಣೆ ನಡೆದಿದೆ. ಏನು ಘಟನೆ?ಫಿಯರ್ಾದಿದಾರ ಶೀತಲ ಅವರ ಪರಿಚಯದ ಗುತ್ತಿಗೆದಾರ ಬಿ.ಕೆ. ಮಗದುಮ್ಮ ಅವರಿಗೆ, ಐನಾಪೂರ ಗ್ರಾಮದ ಎಸ್.ಸಿ ಕಾಲೋನಿಯಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ, ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿರುವ ಐಗಳಿ ಗ್ರಾಮದ ಸೀಜ್ ಮಾಡಿರುವ…

