Headlines

ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

ಬೆಳಗಾವಿ: ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು. ಶನಿವಾರ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟ‌ರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಜಗದೀಶ್ ಶೆಟ್ಟ‌ರ್ ಅವರ ಕುಟುಂಬ…

Read More

ಬೆಳಗಾವಿಗೆ ಸಿಟೀಸ್‌ 2.0 ಯೋಜನೆ ಕೈ ತಪ್ಪುವ ಭೀತಿ!

ಹಣಕಾಸು ಗೊಂದಲ – ಆಡಳಿತಾತ್ಮಕ ವಿಳಂಬ | ತುರ್ತು ಸಭೆಗೆ ಮಹಾನಗರ ಪಾಲಿಕೆ ರೆಡಿ ಬೆಳಗಾವಿ:ಪ್ರತಿಷ್ಠಿತ ಸಿಟೀಸ್‌ 2.0 ಯೋಜನೆ ಇದೀಗ ಬೆಳಗಾವಿಗೆ ಕೈ ತಪ್ಪುವ ಆತಂಕ ಎದುರಾಗಿದೆ. ಆಡಳಿತಾತ್ಮಕ ನಿರ್ಲಕ್ಷ್ಯ, ಹಣಕಾಸು ಹಂಚಿಕೆ ಕುರಿತ ಗೊಂದಲ ಹಾಗೂ ಕ್ರಮಬದ್ಧ ವಿಳಂಬಗಳಿಂದ ಯೋಜನೆ ಅಸ್ತವ್ಯಸ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಸೋಮವಾರ ತುರ್ತು ವಿಶೇಷ ಸಾಮಾನ್ಯ ಸಭೆ ಕರೆಯಲು ತೀರ್ಮಾನಿಸಿದೆ. ಈ ಸಭೆಯಲ್ಲಿ ಯೋಜನೆ ಮುಂದುವರಿಸುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಟೀಸ್‌ 2.0…

Read More

ಇನ್ನೂ‌ ಮುಗಿಯದ ವಿಸರ್ಜನೆ

ಅಲ್ಲಲ್ಲಿ ನಿದ್ರೆಗೆ ಜಾರಿದ ಕಾರ್ಯಕರ್ತರು. ಮೂರ್ತಿ ಮುಂದಕ್ಕೆ ಸಾಗುವುದೇ ಕಷ್ಡ ಎನ್ನುತ್ತಿರುವ ಪೊಲೀಸರು.9 ಗಂಟೆ ಆದರೂ ಮುಗಿಯದ ವಿಸರ್ಜನೆ. ಬೆಳಗಾವಿ – ನಗರದಲ್ಲಿ ನಿನ್ನೆ ಸಂಜೆ ಆರಂಭವಾದ ಶ್ರೀ ಮೂರ್ತಿ ವಿಸರ್ಜನೆ ಮೆರವಣಿಗೆ ಶುಕ್ರವಾರ ಬೆಳಗ್ಗೆ ಒಂಬತ್ತು ಗಂಟೆವರೆಗೂ ಮುಂದುವರೆದಿತ್ತು.. ಡಾಲ್ಬಿ ಸದ್ದಿನಿಂದಾಗಿ ಈ ವರ್ಷವೂ ಶ್ರೀಮೂರ್ತಿ ವಿಸರ್ಜನೆ ವಿಳಂಬವಾಗಿ ಸಾಗುತ್ತಿದೆ . ಡಾಲ್ಬಿ ಸದ್ದಿಗೆ ಕುಣಿದು ಕುಪ್ಪಳಿಸುತ್ತಿರುವವರನ್ನು ಕಂಡು ಜನಬೆಚ್ಚಿ ಬಿದ್ದಿದ್ದಾರೆ ಗಮನಿಸಬೇಕಾದ ಸಂಗತಿ ಎಂದರೆ, ಗಣೇಶ ಮಂಡಳದ ಕಾರ್ಯಕರ್ತರು ಮೂರ್ತಿಯನ್ನು ಹೊಂಡಕ್ಕೆ ತೆಗೆದುಕೊಂಡು ಹೋಗುವ…

Read More

ಪಾಲಿಕೆ ಪರಿಷತ್ ಕಾರ್ಯದರ್ಶಿ ಅಮಾನತ್

ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ಮೊದಲ ಅವಧಿಯಲ್ಲಿ ನಡೆದ ಕಡತ ನಾಪತ್ತೆ ಮತ್ತು ದಾಖಲೆ ತಿದ್ದುಪಡಿ ಮಾಡಿದ ಪ್ರಕರಣಕ್ಜೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿ ಉಮಾ ಬಡಿಗೇರ್ ಅವರನ್ನು ಅಮಾನತ್ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಮೇಯರ ಶೋಭಾ ಸೋಮನ್ನಾಚೆ ಅವಧಿಯಲ್ಲಿ ಈ ಪ್ರಕರಣ ನಡೆದಿತ್ತು. ಮೇಲ್ನೋಟಕ್ಕೆ ಇದರಲ್ಲಿ ಪರಿಷತ್ ಕಾರ್ಯದರ್ಶಿ ಅವರನ್ನು‌ ಬಲಿಕಾ ಬಕರಾ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Read More

ಬೆಳಗಾವಿ ಕೇಳಿ ಮಾಡಬ್ಯಾಡ್ರಿ ತಪ್ಪ…!

ಈಗಿನಿಂದಲೇ ನಡೆದಿದೆ ರಾಜ್ಯೋತ್ಸವ ಸಿದ್ಧತೆಚನ್ನಮ್ಮ ವೃತ್ತದಲ್ಲಿ ಶುಭಾಶಯ ಕೋರುವ ಫಲಕಗಳು. ಸಂಭ್ರಮಕ್ಕೆ‌ ಕ್ಷಣಗಣನೆ ಬೆಳಗಾವಿ.ಬ್ರಟೀಷರಿಗೆ ಕೊಡಲಿಲ್ಲ ಕಪ್ಪ.ಬೆಳಗಾವಿ ಕೇಳಿ ಮಾಡಬ್ಯಾಡ್ರಿ ತಪ್ಪ…! ಕನ್ನಡ ರಾಜ್ಯೋತ್ಸವಕ್ಕೆ ಇನ್ನೂ ಬರೊಬ್ಬರಿ ಹನ್ನೊಂದು ದಿನ ಬಾಕಿ ಉಳಿದಿರುವಾಗಲೇ ಗಡಿನಾಡ ಬೆಳಗಾವಿಯಲ್ಲಿ ಕನ್ನಡಿಗರ ಮೈ ನವಿರೇಳಿಸುವಂತಹ ಇಂತಹ ಬರಹವುಳ್ಳ ಟೀ ಶರ್ಟಗಳು ಮಾರುಕಟ್ಟೆಗೆ ಬಂದಿವೆ.ಕಿತ್ತೂರು ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಕನ್ನಡಿಗರೇ ಇಂತಹ ಟಿ ಶರ್ಟಗಳನ್ನು ಮಾರಾಟ ಮಾಡುತ್ತಿದ್ದಾರೆ, ಅಷ್ಟೇ ಅಲ್ಲ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಬೆಳಗಾವಿಗೆ ಬನ್ನಿ…

Read More

ಎಫ್ಆರ್‌ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ..!

ಕಬ್ಬು ಹೋರಾಟದ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ ಬೆಳಗಾವಿಗೆ. ನಾಳೆ 7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ರೈತರಿಗೆ ನೆರವು ನೀಡಲು ರಾಜ್ಯ ಸರ್ಕಾರ ಬದ್ಧ ಗುರ್ಲಾಪುರ ಹೋರಾಟ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೆಟ್ಟಿ ಎಫ್ಆರ್‌ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ ಪ್ರಹ್ಲಾದ ಜೋಶಿಯ ಮೌನದ ಬಗ್ಗೆ ಸಚಿವ ಪಾಟೀಲ ಅಸಮಾಧಾನ ರೈತರ ಹೋರಾಟಕ್ಕೆ ಶಕ್ತಿ ತುಂಬುತ್ತೇವೆ, ಶಾಂತಿಯುತ ಪರಿಹಾರಕ್ಕಾಗಿ ಪ್ರಯತ್ನ ಬೆಳಗಾವಿ:ಕಬ್ಬು ಬೆಲೆ ಹೆಚ್ಚಳಕ್ಕಾಗಿ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ…

Read More

बेळगाव महापालिकेविरुद्ध सरकारचं ब्रह्मास्त्र:

अभय पाटील कायदेशीर लढ्यास सज्ज* *गुब्बीवर सरकारचं ब्रह्मास्त्र!* *दोनदा सुपरसीड करण्याचा अपयशी प्रयत्न.* *राज्यपालांपर्यंत तक्रार नेणारे आमदार अभय पाटील.* बेळगाव:भाजपच्या ताब्यात असलेल्या बेळगाव महापालिकेला अस्थिर करण्यासाठी काँग्रेस सरकारने पुन्हा एकदा आपली राजकीय शस्त्रास्त्रं उपसली आहेत. महापालिकेचे भाजपचे महापौर मंगेश पवार आणि नगरसेवक जयंत जाधव यांचं सदस्यत्व राज्य सरकारने रद्द केल्यामुळे राजकीय वर्तुळात मोठी चर्चा सुरू…

Read More

ಇವರ ಕೆಲಸ ಅದ್ಭುತ…!

ಬೆಳಗಾವಿ ಡಿಸಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಉನ್ನತ ಹುದ್ದೆಗೇರಿದ ಡಾ.‌ಶಾಲಿನಿ ರಜನೀಶ್. ಅಧಿವೇಶನ ಸಂದರ್ಭದಲ್ಲೂ ಕೂಡ ಕಾಲಹರಣ ಮಾಡದ ಡಾ ಶಾಲಿನಿ. ರಜನೀಶ್. ಕೋಟೆ ಕೆರೆ ವೀಕ್ಷಣೆ ಸಂದರ್ಭದಲ್ಲಿ ಅವ್ಯವಸ್ಥೆ ಕಂಡು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ಕಾರ್ಯದರ್ಶಿಗಳು. ವೆಗಾ ಹೆಲ್ಮೆಟ್ ತೆರಿಗೆ ವಸೂಲಿ ಲೋಪ.ಗಂಭೀರ ಪರಿಗಣನೆ ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಕಳೆದ ದಿ.9 ರಿಂದ ಚಳಿಗಾಲ ಅಧಿವೇಶನ ಶುರುವಾಗಿದೆ. ಇಡೀ ಮಂತ್ರಿ ಮಂಡಲವೇ ಗಡಿನಾಡಿಗೆ ಬಂದಿದೆ. ಆದರೆ ಅಧಿವೇಶನದೊಳಗೆ ಎಷ್ಟರ ಮಟ್ಟಿಗೆ ಅಭಿವೃದ್ಧಿ ಪರ ಚರ್ಚೆ ನಡೆಯುತ್ತಿದೆ…

Read More

ಮೋರೆ ಠರಾವ್ಗೆ ‘ಪ್ರೀತಿ’ ಪ್ರತ್ಯುತ್ತರ ಏನು?

ಏಕೆ ಈ ನಿರ್ಣಯ?.2005ರ ಮಹಾರಾಷ್ಟ್ರ ಪರ ಗೊತ್ತುವಳಿಗೆ ಪ್ರತಿರೋಧದ ರಾಜಕೀಯ ಉತ್ತರ.ಸುಪ್ರೀಂ ಕೋರ್ಟ್‌ಗೆ ಕರ್ನಾಟಕದ ಪರ ಸ್ಪಷ್ಟ ಸ್ಥಳೀಯ ಸಂದೇಶ.“ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ” ಎಂಬ ಘೋಷಣೆಗೆ ಸಂಸ್ಥಾತ್ಮಕ ಬಲ.ಕನ್ನಡಿಗರ ಭಾವನೆಗೆ ಪಾಲಿಕೆಯಿಂದ ಅಧಿಕೃತ ಮುದ್ರೆ ಬೆಳಗಾವಿ ಪಾಲಿಕೆಯಲ್ಲಿ ಕನ್ನಡದ ಘೋಷಣೆ ಮೊಳಗಲಿ..!. ಮಹಾಜನ ವರದಿಯೇ ಅಂತಿಮ’, ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ನಿರ್ಣಯಕ್ಕೆ ಒತ್ತಾಯ ಬೆಳಗಾವಿ,ಕರ್ನಾಟಕ–ಮಹಾರಾಷ್ಟ್ರ ಗಡಿವಿವಾದ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹೊತ್ತಿನಲ್ಲಿ, ಬೆಳಗಾವಿ ಮಹಾನಗರ ಪಾಲಿಕೆಯ ಸರ್ವಸಾಧಾರಣ ಸಭೆಯಲ್ಲೇ ಕರ್ನಾಟಕ ಪರ ಘನ…

Read More

ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’

ಅರಿಷಿಣ, ಕುಂಕುಮ ಹಚ್ಚಿ ಮತ ಭಿಕ್ಷೆ ಕೇಳಿದ ಮಹಿಳೆಯರು`ಮಂಗಲಸೂತ್ರ ಸುರಕ್ಷತೆಗೆ ಮತ ಕೊಡಿ’ ೆಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮತದಾರರನ್ನು ಸೆಳೆದು ಕೊಳ್ಳಲು ರಾಜಕೀಯ ಪಕ್ಷದವರು ಏನೆಲ್ಲ ಕಸರತ್ತು ನಡೆಸಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ.ಗೋಕಾಕ ತಾಲೂಕಿನ ಅಂಕಲಗಿ ಮತ್ತು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಳೆದ ದಿನ ಹಣ ಹಂಚಿಕೆ ಪ್ರಕರಣಗಳೇ ಇದಕ್ಕೆ ಸಾಕ್ಷಿ,.ಆದರೆ ಇದೆಲ್ಲ ರಾಜಕೀಯ ಜಂಜಾಟವನ್ನು ಬದಿಗೊತ್ತಿ ಮಹಿಳೆಯರೇ ಸ್ವಯಂ ಸ್ಪೂರ್ತಿಯಾಗಿ, ಭಾವನಾತ್ಮಕವಾಗಿ ಮತಭಿಕ್ಷೆ ಕೇಳುತ್ತಿರುವುದು ಎಲ್ಲರ ಗಮನ ಸೆಳೆದಿದೆ.ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠಳನ್ನು ಫಯಾಜ ಬರ್ಬರ…

Read More
error: Content is protected !!