ಪಾಲಿಕೆ ಸಭೆಯತ್ತ ಜನರ ಚಿತ್ತ..!

ಮಾತು ಸಾಕು… ಈಗ ಕ್ರಮವೇ ಮುಖ್ಯ! ಬೆಳಗಾವಿಯ ಪಾಲಿಕೆ ಸಭೆಗೆ ಎದುರುನೋಡುವ ಜನತಾ ದೃಷ್ಟಿ ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ್ ಮಂಗೇಶ ಪವಾರ್ ಹಾಗೂ ಉಪಮೇಯರ್ ವಾಣಿ ಜೋಶಿ ನೇತೃತ್ವದಲ್ಲಿ ನಡೆಯಲಿರುವ ಮೊದಲ ಸಾಮಾನ್ಯ ಸಭೆ ಸಾರ್ವಜನಿಕರಲ್ಲಿ ಹೊಸ ಅಲೆ ತರುತಿದೆ. “ಇನ್ನೂ ಎಷ್ಟು ಮಾತು? ಈಗ ಕ್ರಮ ಬೇಕು” ಎನ್ನುವ ಧ್ವನಿ ಜನಮನದಲ್ಲಿ ಹೆಚ್ಚುತ್ತಿದೆ. ಇದು ಕೇವಲ ಸಭೆಯ ಅಜೆಂಡಾ ಅಲ್ಲ—ಇದು ಬೆಳಗಾವಿಯ ಜನರ ನಿರೀಕ್ಷೆಗಳ ಧ್ವನಿಯಾಗಿದೆ. ಪಾಲಿಕೆ ವ್ಯವಸ್ಥೆಯಲ್ಲಿ ಪೆಟ್ಟು – ಹೊಣೆಗಾರಿಕೆ…

Read More

ಜಾಮೀನು ರಹಿತ ಬಂಧನ‌ ವಾರೆಂಟ್ ಇದ್ರೂ ಡೊಂಟ್ ಕೇರ್

ಬೆಳಗಾವಿ. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊಂದಿರುವ ಮಹಿಳೆ ಇಂದು ಪೊಲೀಸರ ಮುಂದೆ ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಳೆದ ಒಂದು ವರ್ಷದಿಂದ ನ್ಯಾಯಾಲಯ ಹೊರಡಿಸಿದ ಜಾಮೀನು ರಹಿತ ವಾರೆಂಟನ್ನು ಜಾರಿ‌ ಮಾಡಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ ಪೊಲೀಸರ ಸಮ್ನುಖದಲ್ಲಿ ಅವಳನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರಿಗೆ ಆಗುತ್ತಿಲ್ಲ. ಒಂದು ರೀತಿಯಲ್ಲಿ ಅಸಹಾಯಕತೆ.. ಆದರೆ ಇಂದು ನಡೆದ ಪ್ರತಿಭಟನೆಯಲ್ಲಿ ಅವಳು ಭಾಗವಹಿಸಿದ ಪೊಟೊಗಳು ವೈರಲ್ ಆಗುತ್ತಿದ್ದಂತೆಯೇ ಕೋರ್ಟ NBW ಆದೇಶಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರಾಜ್ಯ ಸರ್ಕಾರದ ರೈತ…

Read More

ಕೋರೆ- ಶೆಟ್ಟರ್ ಭೆಟ್ಟಿ ಮಾತು ಕತೆ ‘ನಿಗೂಢ’

ಬೆಳಗಾವಿ. ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ಇಳಿದಿದ್ದರೂ ಕೂಡ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.‌ಪ್ರಭಾಕರ ಕೋರೆ ಯಾಕೋ ಏನೋ ಅಂತರ ಕಾಯ್ದುಕೊಂಡಿದ್ದರು. ಶೆಟ್ಟರ್ ಅವರ ಜೊತೆ ಪ್ರಚಾರಕ್ಕೆ ಹೋಗುವುದಿರಲಿ ಎಲ್ಲಿಯೂ ಅವರ ಸುತ್ತಮುತ್ತ ಸಹ ಕಾಣಿಸಿಕೊಳ್ಳಲಿಲ್ಲ. ಇದು ಸಹಜವಾಗಿ ಒಂದು ರೀತಿಯ ಗೊಂದಲಕ್ಕೆ ಕಾರಣವಾಗಿತ್ತು. ಶೆಟ್ಟರ್ ಅವರು ಬೆಳಗಾವಿಯಲ್ಲಿ ಪ್ರಥಮ‌ಸುದ್ದಿಗೋಷ್ಠಿ ನಡೆಸುವುದಕ್ಕೂ ಮುನ್ನ ಬಿಹೆಪಿ ಟಿಕೆಟ್ ಆಕಾಂಕ್ಷಿಯಲ್ಲಿ ಒಬ್ಬರಾಗಿದ್ದ ಮಹಾಂತೇಶ ಕವಟಗಿಮಠರ‌ ಮನೆಗೆ ಹೋಗಿ ಮಾತುಕತೆ ನಡೆಸಿದ್ದರು. ಹೀಗಾಗಿ ಕವಟಗಿಮಠರು…

Read More

ಜಿಲ್ಲೆ ವಿಭಜನೆ- ಸುಪ್ರೀಂ ತೀರ್ಪಿನತ್ತ ರಾಜ್ಯದ ಚಿತ್ತ’

ಬೆಳಗಾವಿ :ಕರ್ನಾಟಕದ ವಿಸ್ತಾರದಲ್ಲಿ ಅತಿದೊಡ್ಡ ಮತ್ತು ಆಡಳಿತಾತ್ಮಕವಾಗಿ ಅತ್ಯಂತ ಬೃಹತ್ ಜಿಲ್ಲೆ ಎನಿಸಿಕೊಂಡಿರುವ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವ ವಿಚಾರ ಮತ್ತೆ ರಾಜ್ಯ ರಾಜಕೀಯ ವಲಯದಲ್ಲಿ ಚಚರ್ೆಗೆ ಗ್ರಾಸವಾಗಿದೆ.ಆದರೆ ಈ ಬಾರಿ ಗಡಿವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇರುವ ಸಂದರ್ಭದಲ್ಲಿ ಈ ವಿಭಜನೆ ವಿಷಯ ಯಾವ ದಿಕ್ಕಿಗೆ ಹೋಗಬಹುದು ಎಂಬ ಪ್ರಶ್ನೆ ಹುಟ್ಟಿಕೊಂಡಿದೆಕರ್ನಾಟಕ ಮಹಾರಾಷ್ಟ್ರ ಗಡಿ ವಿಷಯ ತಾರಕಕ್ಕೇರಿದ್ದ ಸಂದರ್ಭದಲ್ಲಿಯೇ ಕರ್ನಾಟಕ ಸರ್ಕಾರ ರಚಿಸಿದ್ದ ನಾಲ್ಕು ಆಯೋಗಳೂ ಜಿಲ್ಲೆ ವಿಭಜನೆ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದವು, ಆದರೆ…

Read More

ಮಳೆಗಾಲಕ್ಕೂ‌ಮುನ್ನ ಎಚ್ಚೆತ್ತ ಪಾಲಿಕೆ

ಮಳೆಗಾಲಕ್ಕೂ ಮುನ್ನ ಚರಂಡಿ, ನಾಲಾ ಶುದ್ಧೀಕರಣಕ್ಕೆ ನಿರ್ದೇಶನಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಳೆಗಾಲ ನಿರ್ವಹಣಾ ಸಭೆ – ನಾಗರಿಕ ಸಮಸ್ಯೆಗಳ ನೆಲೆಯಲ್ಲಿ ತೀವ್ರ ಚರ್ಚೆ ಬೆಳಗಾವಿ, ಮೇ 21:ನಗರದಲ್ಲಿ ಮುಂಬರುವ ಮಳೆಗಾಲಕ್ಕೆ ಸಜ್ಜಾಗಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ವಿಶೇಷ ಮಳೆಗಾಲ ನಿರ್ವಹಣಾ ಸಭೆ ನಡೆಯಿತು. ಸಭೆಯಲ್ಲಿ ಮಹಾಪೌರ ಮಂಗೇಶ್ ಪವಾರ್ , ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ‌ ಹನುಮಂತ ಕೊಂಗಾಲಿ, ವಿಪಕ್ಷ ನಾಯಕ ಡೋಣಿ, ಆಯುಕ್ತೆ ಶುಭ ಬಿ ಉಪಸ್ಥಿತಿ ಯಲ್ಲಿ ಸಭೆ ನಡೆದು ಅಧಿಕಾರಿಗಳಿಗೆ…

Read More

ಇದು ಕನ್ನಡ ಪ್ರೇಮ..!

ಪಾಲಿಕೆ ಆಯುಕ್ತರ ಕನ್ನಡ ಪ್ರೇಮಕ್ಕೊಂದು ಕನ್ನಡಿಗರ ಮೆಚ್ಚುಗೆ. ಕನ್ನಡಿಗರ ಭಾವನೆ ಅರಿತ ಆಯುಕ್ತ ದುಡಗುಂಟಿ. ಪಾಲಿಕೆಯಲ್ಲೂ ಕನ್ನಡತನ ಎತ್ತಿಹಿಡಿದಿದ್ದ ಆಯುಕ್ತರು. ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಅಧಿಕಾರಿಗಳದ್ದು ತಂತಿ ಮೇಲೆ ನಡಿಗೆ. ಎಲ್ಲೂ ಹೆಚ್ಚು ವಾಲಿ ಕೆಲಸ ಮಾಡೋಕೆ ಆಗಲ್ಲ. ಎಲ್ಲೊ ಒಂದು ಕಡೆ ಸರಿಯಿದ್ದರೂ ಕೂಡ ಅದೇ ರೀತಿ ಮಾಡ ಹೊರಟರೆ ಹೆಸರಿಡುವವರೇ ಹೆಚ್ಚು. ಹೀಗಾಗಿ ಅಧಿಕಾರಿಗಳು ಎಲ್ಲಿಯೂ ಹೆಚ್ಚು ಎಂದು ತೋರಿಸಿಕೊಳ್ಳದೇ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಕಳೆದ ಕೆಲ ದಿನಗಳ ಹಿಂದೆ ಪಾಲಿಕೆ ಸಾಮಾನ್ಯ…

Read More

ನಿಧನ ವಾರ್ತೆ

ಹುಬ್ಬಳ್ಳಿ.ನಿವೃತ್ತ ಎಸ್ ಬಿ ಐ ಬ್ಯಾಂಕ್ ಉದ್ಯೋಗಿ ಹಾಗು ಬಸವೇಶ್ವರ ನಗರ ನಿವಾಸಿ ರಾಘವೇಂದ್ರ ಜಯವಂತರಾವ್ ದುರ್ಗ (70) ಅವರು ನಿಧನರಾದರು. ಮೃತರಿಗೆ ಪತ್ನಿ ಇಬ್ಬರು ಪುತ್ರರು ಮತ್ತು ಅಪಾರ ಬಂಧು ಬಳಗವಿದೆ.

Read More

ರಾಣಿ ಚನ್ನಮ್ಮಳ‌ ತವರೂರು ಕಾಕತಿಯಲ್ಲಿ ಹಬ್ಬದ ಕಳೆ

ಕಿತ್ತೂರು ಉತ್ಸವ ಚನ್ನಮ್ಮಳ‌ ಇತಿಹಾಸ ಸಾರುವ ಉತ್ಸವ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ.ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ ಹಾಗೂ ರಾಣಿ ಚನ್ನಮ್ಮಳ ಇತಿಹಾಸವನ್ನು ನಾಡಿಗೆ ಸಾರುವ ಉದ್ದೇಶದೊಂದಿಗೆ ಕಿತ್ತೂರು ಉತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ಉತ್ಸವವು ಚನ್ನಮ್ಮಳ ಐತಿಹಾಸಿಕ ಹೋರಾಟದ ಮಹತ್ವವನ್ನು ಸಾರಲಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕಾಕತಿಯಲ್ಲಿ ಬುಧವಾರ (ಅ.23) ಜರುಗಿದ‌ ಕಿತ್ತೂರು ಉತ್ಸವ-2024, ವಿಜಯೋತ್ಸವದ 200ನೇ ವರ್ಷಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಕತಿಯಿಂದಲೆ ರಾಣಿ…

Read More

ಬೆಳಗಾವಿ, ಹುಬ್ಬಳ್ಳಿಗೆ ರಕ್ಷಿತ್ ಶೆಟ್ಟಿ

ರವಿವಾರ ರಕ್ಷಿತ್ ಶೆಟ್ಟಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿಗೆ ಭೇಟಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ವಿಜಯ ಯಾತ್ರೆ ಅಂಗವಾಗಿ ಇಂದು ಹುಬ್ಬಳ್ಳಿಯ ಅರ್ಬನ್ ಒಯಾಸಿಸ್ ಮಾಲ್‌ನ ಸಿನಿಪೊಲೀಸ್‌ಗೆ ಬೆಳಿಗ್ಗೆ 9:50ರ ಶೋ, ಧಾರವಾಡನ ಸಿಟಿ ಮಾಲ್ ಐನಾಕ್ಸ್ಗೆ 12:00 ಗಂಟೆ ಶೋ ಹಾಗೂ ಬೆಳಗಾವಿ ಕಪೀಲ್ ನ್ಯೂಕ್ಷಿಯಸ್ ಮಾಲ್‌ಗೆ 3:30 ಶೋನಲ್ಲಿ ನಾಯಕ ನಟ ರಕ್ಷಿತ್ ಶೆಟ್ಟಿ, ನಾಯಕಿ ರುಕ್ಮಿಣಿ ವಸಂತ್ ಹಾಗೂ ನಿರ್ದೇಶಕ ಹೇಮಂತ ರಾವ್ ಭೇಟಿ ನೀಡಿ ಪ್ರೇಕ್ಷಕರೊಂದಿಗೆ ಸಂತಸ ಹಂಚಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ…

Read More
error: Content is protected !!