ಕನ್ನಡಾಭಿಮಾನ ಬೆಳೆಸಲು ಬಾಲಚಂದ್ರ ಕರೆ

ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿದರೆ ಖಂಡಿತವಾಗಿಯೂ ಜಾಗತಿಕ ಮಟ್ಟದಲ್ಲಿ ಮುಂದೆ ಬರಲು…

Read More

‘ವಿದ್ಯೆ ಕಲಿತಿದ್ದನ್ನು ಸಮಾಜಕ್ಕೆ ಅರ್ಪಿಸಿ’

ಬೆಳಗಾವಿ:ಪ್ರತಿಯೊಬ್ಬ ಯುವತಿಯೂ ವಿದ್ಯೆ ಕಲಿಯಬೇಕು. ಕಲಿತದ್ದನ್ನು ಸಮಾಜಕ್ಕೆ ಸಮರ್ಪಿಸಬೇಕೆಂದು ಲೇಖಕಿ ಆಶಾ ರತನ ಹೇಳಿದರುನಗರದ ವಿದ್ಯಾಧಿರಾಜ ಭವನದಲ್ಲಿ ರವಿವಾರ ಉನ್ನತಿ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಕ್ತಿ ಸಂಚಯ ಜಾಗೃತ ಮಹಿಳೆಯರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿ ಅವರುಮಾತನಾಡಿದರು. ಹಣ ಸಂಪಾದಿಸುವುದು, ಮನೆ ಮಾಡುವುದು ಎಲ್ಲರ ಕನಸು. ಆದರೆ, ಸಂಪಾದಿಸಿದ ಹಣದಲ್ಲಿ ಒಂದಿಷ್ಟನ್ನು ಯಾರಿಗೆ ಅವಶ್ಯವಿದೆಯೋ ಅವರಿಗಾಗಿ ಬಳಸಬೇಕೆಂದರು.ಭ್ರಷ್ಟಾಚಾರದಿಂದ ದೂರವಿರುವಂತೆ ಕರೆಕೊಟ್ಟ ಅವರು, ಸತ್ಯದೊಂದಿಗೆ ಭಗವಂತ ಇರುತ್ತಾನೆ. ಗಳಿಸಿದ ಹಣವನ್ನು ಕೆಟ್ಟ ಕೆಲಸಗಳಿಗೆ ವಿನಿಯೋಗಿಸಬೇಡಿ. ಅದರ ಪರಿಣಾಮ…

Read More

ಕೆರೆ ಒತ್ತುವರಿ- ಸಿಎಂ ಗರಂ!

🔥ಕೆರೆ ಒತ್ತುವರಿ ಮೇಲೆ ಸಿಎಂ ಗರಂ! ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ🔥 ಬೆಂಗಳೂರು, ಮೇ 30:ರಾಜ್ಯದಲ್ಲಿ ಕೆರೆಗಳ ಒತ್ತುವರಿ ಪ್ರಶ್ನೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಈ ಕುರಿತಂತೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ಕೆಲವು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವುಗೊಳಿಸದ ಸ್ಥಿತಿಯನ್ನು ಗಮನಿಸಿದ ಸಿಎಂ, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸ್ಪಷ್ಟ ಸೂಚನೆ ನೀಡಿ, “ಇಡೀ ರಾಜ್ಯದ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ, ಆಜ್ಞೆ ಪಾಲಿಸದ…

Read More

ದೇಶದ ಸುರಕ್ಷತೆಗೆ ಮೋದಿ ಬಹಳ ಮುಖ್ಯ

ದೇಶದ ಸುರಕ್ಷತೆಗೆ ನರೇಂದ್ರ ಮೋದಿ ಬಹಳ ಮುಖ್ಯ: ಜಗದೀಶ್ ಶೆಟ್ಟರ್ ಬೆಳಗಾವಿ: ಭಾರತ ದೇಶವನ್ನು ಸೂಪರ್ ಪಾವರ್ ಮಾಡಲು ಹಾಗೂ ದೇಶದ ಸುರಕ್ಷತೆಗೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವುದು ಬಹಳ ಮುಖ್ಯ ಇದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೆಜ್‌ಮೆಂಟ್‌ ಕಾಲೇಜಿನ ಸಭಾ ಭವನದಲ್ಲಿ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ‌ನಡೆಸಿ, ಮಾತನಾಡಿದ…

Read More

10 ದಿನದಲ್ಲಿ ಹಾಲು ಪೂರೈಕೆದಾರರಿಗೆ ಬಿಲ್‌ ಪಾವತಿ- ಬಾಲಚಂದ್ರ

10 ದಿನದಲ್ಲಿ ಹಾಲು ಪೂರೈಕೆದಾರರಿಗೆ ಬಿಲ್‌ ಪಾವತಿ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಬೆಮೂಲ್‌ ತನ್ನ ಹಾಲು ಉತ್ಪಾದಕ ಸದಸ್ಯರ ಹೈನುಗಾರಿಕೆಯನ್ನು ಅಭಿವೃದ್ಧಿಗೊಳಿಸಿ, ಉತ್ಪಾದಿತ ಗುಣಮಟ್ಟದ ಹಾಲಿಗೆ ನಿರಂತರ ಮಾರುಕಟ್ಟೆ ದೊರಕಿಸುವ ಮೂಲಕ ತಕ್ಕ ಪ್ರತಿಫಲ ನೀಡಲಾಗುವುದು. ಅಲ್ಲದೆ, ಹಾಲು ಪೂರೈಕೆದಾರರಿಗೆ 10 ದಿನದಲ್ಲಿ ಬಿಲ್‌ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ…

Read More

ಚಿದಂಬರ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಳಗಾವಿಯ ಚಿದಂಬರ ನಗರದಲ್ಲಿ ರವಿವಾರ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಭೆಟ್ಟಿ ನೀಡಿದಲೇಕವ್ಯೂ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಗಿರೀಶ್ ಸೋನವಾಲ್ಕರ ಅವರನ್ನು ಶಾಂಭವಿ ಮಹಿಳಾ ಮಂಡಳದ ವತಿಯಿಂದ ಸನ್ಮಾನಿಸಲಾಯಿತು. ಬೆಳಗಾವಿ.ಇಲ್ಲಿನ ಚಿದಂಬರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ಶಾಂಭವಿ ಮಹಿಳಾ ಮಂಡಳದ ವತಿಯಿಂದ ಮತ್ತು ಲೇಕವ್ಯೂ ಆಸ್ಪತ್ರೆಯ ಸಹಕಾರದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಸುಮಾರು 150 ಕ್ಕೂ ಹೆಚ್ಚು ಜನ ಚಿಕಿತ್ಸೆಯ ಲಾಭ ಪಡೆದುಕೊಂಡರು, ಬಿಪಿ, ಶುಗರ್ ಜನರಲ್ ತಪಾಸಣೆ ಸೇರಿದಂತೆ ನೇತ್ರ ತಪಾಸಣೆಯನ್ನೂ…

Read More

BJP Corporators Disqualified

Belagavi: BJP Corporators Disqualified Over Alleged Misuse of Power in Municipal Shops Allocation The Regional Commissioner has issued an order canceling the membership of two BJP corporators of the Belagavi City Corporation following allegations that they misused their power to acquire municipal shops in the names of their relatives. Corporators Jayant Jadhav from Ward No….

Read More

ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಟಿಎಪಿಸಿಎಂಎಸ್ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಅವಿರೋಧವಾಗಿ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಸಂಘದ ಆಡಳಿತ ಮಂಡಳಿಯ ನೂತನ ಸದಸ್ಯರು ಗೋಕಾಕ– ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಾಯ- ಸಹಕಾರ ನೀಡುವುದಾಗಿ ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಮಂಡಳಿಯ ಸದಸ್ಯರು ನೀಡಿರುವ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ…

Read More

ಸಾಯುವ ತನಕ ಜೈಲು

ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದವನಿಗೆ ಸಾಯುವ ತನಕ ಜೈಲುಬೆಳಗಾವಿ: ಎರಡೂವರೆ ವರ್ಷದ ಪುಟ್ಟ ಕಂದಮ್ಮನ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿಕೊಲೆ ಮಾಡುವುದಕ್ಕೆ ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸಾಯುವ ತನಕವೂ ಕಠಿಣ ಜೈಲು ಶಿಕ್ಷೆ ವಿಧಿಸಿ ಇಂದು ತೀರ್ಪು ನೀಡಿದೆ. ನೇಸರಗಿ ಠಾಣಾ ವ್ಯಾಪ್ತಿಯಲ್ಲಿ ೨೦೧೭ರಲ್ಲಿ ಈ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಎರಡು ವರ್ಷ ಆರು ತಿಂಗಳು ವಯಸ್ಸಿನ ಬಾಲಕಿಯ ಮೇಲೆಬೈಲಹೊಂಗಲ ತಾಲ್ಲೂಕು ವಣ್ಣೂರಿನ ಸುಭಾಷ ಮಹಾದೇವ ನಾಯಕ(೨೧) ಎಂಬಾತ ಅತ್ಯಾಚಾರವನ್ನುಎಸಗಿ…

Read More

ಏನ್ ಕರ್ಮಾರಿ…ಇದು.

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಕನ್ನಡದ ಕಗ್ಗೊಲೆ ಹೇಗೆ ಆಗ್ತಿದೆ ಎನ್ನುವುದಕ್ಕೆ ಮೇಲಿನ ಬೋರ್ಡ್ ಸಾಕ್ಷಿ. ರಾಜ್ಯ ಸರ್ಕಾರವು ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಲೇಬೇಕು ಎಂದು‌ ಆದೇಶ ಮಾಡಿದೆ ಈ‌ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬೆಳಗಾವಿ ಮಹಾನಗರ ಪಾಲಿಕೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಹೀಗಾಗಿ ಅಂಗಡಿ ಮುಗ್ಗಟ್ಟುಗಳ ಮುಂದಿರುವ ಬೋರ್ಡಗಳಲ್ಲಿ ಕನ್ನಡ ಕಾಣುವಂತಾಗಿದೆ. ಆದರೆ ಉದ್ದೇಶಪೂರ್ವಕನೊ ಏನೋ ಬೆಳಗಾವಿಯಲ್ಲೇ ಇರುವ ಅಂಗಡಿಯೊಂದರ ಮೇಲೆ ಸದ್ಗುರು ಎಂದು ಬರೆಯಬೇಕಾದ ಸ್ಥಳದಲ್ಲಿ ಸತ್ತಗುರು ಎಂದು…

Read More
error: Content is protected !!