Headlines

ಭರತನಾಟ್ಯ- ರಾಜ್ಯಮಟ್ಟಕ್ಕೆ ವಿಜಯಲಕ್ಷ್ಮೀ

.ಬೆಳಗಾವಿ:- ಸ್ಥಳೀಯ ಬಿ.ಇ. ಎಜುಕೇಶನ್ ಸೊಸೈಟಿಯ ಬಿ.ಕೆ.ಮಾಡೇಲ್ ಆಂಗ್ಲ ಮಾಧ್ಯಮ ಶಾಲೆಯ 10ನೇಯ ತರಗತಿಯ ವಿಧ್ಯಾರ್ಥಿನಿಯಾದ ವಿಜಯಲಕ್ಷ್ಮಿ ರವಿಕುಮಾರ ಪೂಜಾರಿ ಇವಳು ಪ್ರಸಕ್ತ ಸಾಲಿನ ಜನೇವರಿ 10ರಂದು ನಗರದ ಮಹಾಂತ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ. ಪ್ರಥಮ ಸ್ಥಾನಗಳಿಸುವುದರ ಜೊತೆಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ… ಈ ಪ್ರತಿಭೆಗೆ ಹಾಗೂ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕವೃಂದ ವಿಧ್ಯಾರ್ಥಿಬಳಗ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ…

Read More

ಇದು ಸಿದ್ದುನ ಕೊನೆಯ ಅಧಿವೇಶನ…!

ಬೆಳಗಾವಿ ಚಳಿಗಾಲ ಅಧಿವೇಶನವೇಸಿಎಂ ಸಿದ್ಧರಾಮಯ್ಯರ ಕೊನೆ ಅಧಿವೇಶನ ಬೆಳಗಾವಿ: ಡಿಸೆಂಬರ್ ನಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊನೆಯ ಅಧಿವೇಶನವಾಗಲಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಂದನೇ ಆರೋಪಿ ಸ್ಥಾನದಲ್ಲಿದ್ದಾರೆ. ಹೀಗಾಗಿ, ಬೆಳಗಾವಿ ಅಧಿವೇಶನವೇ ಕೊನೆಯಾಗಲಿದೆ.ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಹರಾಜಿಗಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಗೊತ್ತಿಲ್ಲ‌ ಎಂದು ವ್ಯಂಗ್ಯವಾಡಿದರು.ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಹೆಣಗಾಡುತ್ತಿರುವ…

Read More

ಕತ್ತಿ ಸಾಲ ಬಹಿರಂಗಪಡಿಸಿದ ಜಾರಕಿಹೊಳಿ..!

ಬಿಡಿಸಿಸಿ ಬ್ಯಾಂಕ್ ದಂಡ ವಿವಾದ ರಾಜಕೀಯ ತಿರುವು. 2019ರ ಸಾಲ ಮಂಜೂರಾತಿ ಪ್ರಶ್ನೆಗೆ ಒಳಗೆನಿರ್ದೇಶಕರಿಗೇ ಕೋಟಿ ಕೋಟಿ ಸಾಲ?. ಕತ್ತಿ ಮಾಲೀಕತ್ವದ ಯುಕೆ ವೆಂಚರ್ಸ್‌ಗೆ ₹97 ಕೋಟಿ: ನಿಯಮ ಉಲ್ಲಂಘನೆ ಆರೋಪ ಹಳೆಯ ನಿರ್ಧಾರಗಳ ಪರಿಣಾಮ’ – ಜಾರಕಿಹೊಳಿ ಸ್ಪಷ್ಟನೆ. ಚಿನ್ನದ ಸಾಲ ವ್ಯವಹಾರದಲ್ಲೂ ಲೋಪ ಸೂಚನೆರಾಜಕೀಯ ಕದನಕ್ಕೆ ಬ್ಯಾಂಕ್ ದಂಡ ಕಾರಣ. ಜಾರಕಿಹೊಳಿ vs ಕತ್ತಿ: ಹೊಸ ಸುತ್ತಿನ ವಾಕ್ಸಮರವಾಸ್ತವಾಂಶ ತಿಳಿದು ಪ್ರತಿಕ್ರಿಯಿಸಿ: ಸಾರ್ವಜನಿಕರಿಗೆ ಮನವಿ. ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗೆ ಭಾರತೀಯ…

Read More

ಸರ್ಕಾರಕ್ಕೆ ಕಪಾಳಮೋಕ್ಷ..

“ಹೈಕೋರ್ಟ್ ಮಹತ್ವದ ತೀರ್ಪುನ್ನು ಸ್ವಾಗತಿಸುತ್ತೇವೆ. *ನ್ಯಾಯಾಲಯ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.ಸಿ.ಟಿ.ರವಿ ಅವರನ್ನು ನೋಟಿಸ್ ನೀಡದೆ ಬಂಧನ ಮಾಡಿರುವುದಕ್ಕೆ ನ್ಯಾಯಾಲಯ ಚಾಟಿ ಬೀಸಿದೆ. ಇನ್ನು ಬೆಳಗಾವಿಯಿಂದ ರವಿ ಅವರನ್ನು ಬಿಟ್ಟಿದ್ದೇ ಹೆಚ್ಚು ಎಂದು ಡಿಸಿಎಂ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಬ್ಬ ಸಚಿವ ಈ ರೀತಿ ಮಾಡುತ್ತಿರುವುದು ದುರಾಡಳಿತ. ನಾವು ನಮ್ಮ ಕಾರ್ಯಕರ್ತರು ಬಳೆ ತೊಟ್ಟು ಕೂತಿಲ್ಲ. ಈ ರೀತಿ ಗೂಂಡಾ ವರ್ತನೆಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

Read More

ಘಟಪ್ರಭಾದಲ್ಲಿ ವಂದೇ ಭಾರತ ರೈಲು ನಿಲುಗಡೆ

ಬೆಳಗಾವಿ: ಹುಬ್ಬಳ್ಳಿ ಬಲು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ…

Read More

Congress Corporator Arrogance in Belagavi Corporation

Congress Corporator’s Arrogance in Belagavi correction Belagavi:An incident of arrogance by a Congress corporator against an on-duty revenue department officer of the Belagavi city Corporation occurred today. Riyaz Killedar, the corporator of Ashok Nagar ward, allegedly misbehaved with revenue department officer Anishetter. Reports suggest that the corporator had instructed the officer to issue a PID…

Read More

ಗಣೇಶನಿಗೆ ಸ್ವಾಗತ ಕೋರಿದ ಬೆಳಗಾವಿ

ಬೆಳಗಾವಿ. ವಿಘ್ನನಿವಾರಕ ಗಣೇಶನಿಗೆ ಸ್ವಾಗತ ಕೋರಲು ಬೆಳಗಾವಿ ರೆಡಿ ಆಗಿದೆ. ಮಹಾನಗರ ಪಾಲಿಜೆಯು ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಡ್ಡಿ ಆತಂಕಗಳು ಬರಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಇಂದು ಬೆಳಿಗ್ಗೆ ಗಣೇಶನ ವಿಸರ್ಜನೆ ಗೆ ಸಿದ್ಧವಾದ ಜಕ್ಕೇರಿ ಹೊಂಡಕ್ಕೆ ಮೇಯರ್ ಶೋಭಾ ಸೋಮನ್ನಾಚೆ ಚಾಲನೆ ನೀಡಿದರು. ಉಪಮೇಯರ್ ರೇಷ್ನಾ ಪಾಟೀಲ, ನಗರ ಯೋಜನೆ‌ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ, ನಗರಸೇವಕರಾದ ಗಿರೀಶ ಧೋಂಗಡಿ, ರಾಜು ಭಾತಖಾಂಡೆ,…

Read More

ನಾವೇನು ನೇಣು ಹಾಕಿಕೊಳ್ಳಬೇಕಾ?

ಬೆಳಗಾವಿ:ಮೂಡಾ ದಲ್ಲಿ ಅಕ್ರಮ‌ ನಡೆದಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ. ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದೆ. ಇನ್ನೇನು ಮಾಡಬೇಕು?. ನಾವೇನು ನೇಣು ಹಾಕಿಕೊಳ್ಳಬೇಕಾ?. ಎಂದು ಪ್ರಶ್ನೆ ಮಾಡಿದವರು ಸಚಿವ ಭೈರತಿ ಸುರೇಶ.ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಹೇಳಿದರು.ಮುಹೂರ್ತ ಫಿಕ್ಸ್ ಆಗಿರುವುದು ಯಡಿಯೂರಪ್ಪನವರ ಮಗ ವಿಜಯೇಂದ್ರ ರಾಜೀನಾಮೆಗೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗಲ್ಲ. ಬಿಜೆಪಿಯವರ ಗುಂಪು ಜಗಳವನ್ನು ಮೊದಲು…

Read More

ಚುನಾವಣೆ ಹೊತ್ತಿನಲ್ಲಿ ಜಿಲ್ಲೆ ವಿಭಜನೆ ಚರ್ಚೆ: ಅಭಿಪ್ರಾಯವೋ ಅಜಂಡಾವೋ?”

ಬೆಳಗಾವಿ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿಬಿದನೂರಿನಲ್ಲಿ ನೀಡಿದ “ಹೊಸ ಜಿಲ್ಲೆಗಳ ಬೇಡಿಕೆ ಎಲ್ಲಕ್ಕಿಂತ ಹೆಚ್ಚು ಬೆಳಗಾವಿಯಲ್ಲಿದೆ” ಎಂಬ ಹೇಳಿಕೆ ರಾಜ್ಯದ ಆಡಳಿತ ಮತ್ತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿದೆ. (Ebelagavi) ಈ ಹೇಳಿಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಅವರ ವಿಭಜನೆ ಬೆಂಬಲದ ಬಳಿಕ ಬಂದಿದೆ. ಬೆಳಗಾವಿಯಂತಹ ವಿಶಾಲ ಮತ್ತು ಜನಸಂಖ್ಯಾ ಗಟ್ಟಿತನದ ಜಿಲ್ಲೆಗಾಗಿ ಪ್ರತ್ಯೇಕ ಜಿಲ್ಲೆಗಳ ಬೇಡಿಕೆಗೆ ರಾಜಕೀಯ ಬೆಂಬಲ ಸಿಗುತ್ತಿರುವುದರಿಂದ, ಇದೀಗ ಈ ವಿಚಾರವನ್ನು ವಸ್ತುನಿಷ್ಠವಾಗಿ ಪರೀಕ್ಷಿಸುವ ಅಗತ್ಯವಿದೆ. (Ebelagavi) ಸಾಧಕಗಳು ಬೆಳಗಾವಿಯಲ್ಲಿ…

Read More
error: Content is protected !!