ವಿಜಯೇಂದ್ರ ವಿಜಯದ ಸಂಕೇತ..!
ಬಿಜೆಪಿಗೆ ವಿಜಯೇಂದ್ರ ಸಾರಥ್ಯ-ಕೆಲವರಿಗೆ ಇಷ್ಟ- ಕಷ್ಟ. ವಿಜಯೇಂದ್ರ ಮುಂದೆ ಹತ್ತಾರು ಸವಾಲುಗಳು., ವಿಜಯೇಂದ್ರ ಅಂದರೆ ವಿಜಯದ ಸಂಕೇತ. ಹಲವು ಪದಾಧಿಕಾರಿಗಳ ಬದಕಾವಣೆ ಸಾಧ್ಯತೆ ಬೆಳಗಾವಿ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಿರಿಯ ಎನಿಸಿಕೊಂಡ ರಾಜಾಹುಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಹೈಕಮಾಂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ದೊಡ್ಡ ಜವಾಬ್ದಾರಿ ನೀಡಿದೆ. ವಿಜಯೇಂದ್ರ ಅವರ ವರ್ಚಸ್ಸು, ಪ್ರಭಾವ, ಸಾಮರ್ಥ್ಯ ಏನೇ ಇದ್ದರೂ ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿದು ಮುನ್ನಡೆಸುವುದು ಅಷ್ಟು ಸುಲಭದ ಸಂಗತಿಯಲ್ಲ ಎನ್ನುವುದು ವಾಸ್ತವ. ಬಿಜೆಪಿ ಕಾರ್ಯಕರ್ತರ…

