ಎಫ್ಆರ್ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ..!
ಕಬ್ಬು ಹೋರಾಟದ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ ಬೆಳಗಾವಿಗೆ. ನಾಳೆ 7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ರೈತರಿಗೆ ನೆರವು ನೀಡಲು ರಾಜ್ಯ ಸರ್ಕಾರ ಬದ್ಧ ಗುರ್ಲಾಪುರ ಹೋರಾಟ ಸ್ಥಳಕ್ಕೆ ಸಚಿವ ಶಿವಾನಂದ ಪಾಟೀಲ ಭೆಟ್ಟಿ ಎಫ್ಆರ್ಪಿ ನಿಗದಿ ಕೇಂದ್ರ ಸರ್ಕಾರದ ಕೈಯಲ್ಲಿದೆ ಪ್ರಹ್ಲಾದ ಜೋಶಿಯ ಮೌನದ ಬಗ್ಗೆ ಸಚಿವ ಪಾಟೀಲ ಅಸಮಾಧಾನ ರೈತರ ಹೋರಾಟಕ್ಕೆ ಶಕ್ತಿ ತುಂಬುತ್ತೇವೆ, ಶಾಂತಿಯುತ ಪರಿಹಾರಕ್ಕಾಗಿ ಪ್ರಯತ್ನ ಬೆಳಗಾವಿ:ಕಬ್ಬು ಬೆಲೆ ಹೆಚ್ಚಳಕ್ಕಾಗಿ ಗುರ್ಲಾಪುರ ಕ್ರಾಸ್ನಲ್ಲಿ ನಡೆಯುತ್ತಿರುವ…

