ನಂದಗಡದಲ್ಲಿ ಮರಳು ಮಾಫಿಯಾ..!

ನಂದಗಡ ರಾಯಣ್ಣನ ತವರಲಿ ಎಗ್ಗಿಲ್ಲದೇ ನಡೆಯುತ್ತಿದೆ ಮರಳು ಮಾಫಿಯಾ. ತಡೆಗಟ್ಟುವವರು ಯಾರು? ಮರಳು ಮಾಫಿಯಾದಲ್ಲಿ ಬಿದ್ದ ಮತ್ತೊಂದು ಕಣ್ಣು ಯಾವುದು? ದಂಧೆಕೋರರ ಜೊತೆ ಭಾಗಿಯಾಗದ ವಸೂಲಿ ವೀರರ ಜಾತಕ ಪೊಲೀಸ್ ಅಧಿಕಾರಿಗಳ ಕೈಯಲ್ಲಿದೆಯಂತೆ.. ಹೆಡಮುರಿ ಕಟ್ತೆವಿ ಅಂದ್ರು ಎಸ್ಪಿ ಭೀಮಾಶಂಕರ ಗುಳೇದ್ ಬೆಳಗಾವಿ: ಪರಿಸರ ನಾಶ ಮಾಡಿ ಹಣ ಮಾಡುವ ಮರಳು ಮಾಫಿಯಾ ಖಾನಾಪುರ ತಾಲೂಕಿನ ಸುತ್ತಲಿನ ಪರಿಸರದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ದೂರುಗಳು ಸರ್ವೇಸಾಮಾನ್ಯವಾಗಿವೆ. ಈ ಬಗ್ಗೆ ವಿಚಾರಣೆ ಮಾಡುತ್ತ ಹೋದಾಗ ದಂಧೆಕೋರರ ವಿಡಿಯೋ ತುಣುಕುಗಳು…

Read More

ಅಭಿವೃದ್ಧಿಯಿಂದ ಹಿಂದೆ ಸರಿಯಲ್ಲ- ಚನ್ನರಾಜ

ಯಾವ ಗ್ರಾಮವೂ ಅಭಿವೃದ್ಧಿ ವಂಚಿತವಾಗಲು ಅವಕಾಶವಿಲ್ಲ – ಚನ್ನರಾಜ ಹಟ್ಟಿಹೊಳಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಯಾವೊಂದು ಹಳ್ಳಿಯೂ ಅಭಿವೃದ್ಧಿಯಿಂದ ವಂಚಿತವಾಗಬಾರದೆನ್ನುವ ಗುರಿಯಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.ಶುಕ್ರವಾರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ದೇವಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದೂರದೃಷ್ಟಿ…

Read More

8 ಲಕ್ಷ ರೂ ಪರಿಹಾರ ವಿತರಣೆ

ಘಟಪ್ರಭಾ ನದಿಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಸತೀಶ್‌ ಜಾರಕಿಹೊಳಿ *ಮೃತನ ಪತ್ನಿಗೆ ಮೀನುಗಾರಿಕೆ ಸಂಕಷ್ಟ ಪರಿಹಾರ ನಿಧಿಯಿಂದ 8 ಲಕ್ಷ ರೂಗಳ ಪರಿಹಾರ ನಿಧಿಯ ಆದೇಶ ಪತ್ರ ವಿತರಣೆ ಹುಕ್ಕೇರಿ: ಮೀನುಗಾರಿಕೆ ಕೃಷಿಗೆ ತೆರಳಿದ್ದ ವೇಳೆ ಘಟಪ್ರಭಾ ನದಿಯಲ್ಲಿ ಮುಳುಗಿ ಮೃತಪಟ್ಟ ಬೆನಕನಹೊಳಿ ಗ್ರಾಮದ ಲಕ್ಷ್ಮಣ ರಾಮ ಅಂಬಲಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸತೀಶ್ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ತಾಲೂಕಿನ ಘಟಪ್ರಭಾ ನದಿಯಲ್ಲಿ…

Read More

ಸಿಡಿದೆದ್ದ ಗುತ್ತಿಗೆದಾರರು ಕೆಲಸ ಬಂದ್ ಗೆ ನಿರ್ಧಾರ.

16 ರಿಂದ ಸ್ವಚ್ಚತಾ ಕೆಲಸ ಬಂದ್ ಮಾಡಲು ನಿರ್ಧಾರ. ಪಾಲಿಕೆ ಆಯುಕ್ತರಿಗೆ ಪತ್ರ ಕೊಟ್ಟ ಗುತ್ತಿಗೆದಾರರು. ಕೆಲಸ ಸ್ಥಗಿತಕ್ಕೆ ಕಾರಣ ಏನು ಗೊತ್ತಾ? . 138 ಪಿಕೆಗಳ ಸಂಬಳ ಕೊಡಲು ಆಗಲ್ಲ. ಸಂಬಳ ಕೊಡಲು ಪಾಲಿಕೆ ಆಯುಕ್ತರ ಆದೇಶ ಇಲ್ಲ. ಸಂಬಳ ಕೊಡದಿದ್ದರೆ ಕಪ್ಪುಪಟ್ಟಿಗೆ ಸೇರಿಸುವ ಎಚ್ಚರಿಕೆ‌ ಕೊಟ್ಟವರು ಯಾರು?. ಲೋಕಾಯುಕ್ತರಿಗೂ ದೂರು ಕೊಡಲು ಮುಂದಾದ ಗುತ್ತಿಗೆದಾರರು. ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಉಲ್ಭಣಿಸಿದ 138. ಪೌರ ಕಾರ್ಮಿಕರ ನೇಮಕ ಮತ್ತು ಸಂಬಳ ಪ್ರಕರಣ ಈಗ ಮತ್ತಷ್ಟು ಗಂಭೀರ…

Read More

ಕಾಂಗ್ರೆಸ್ ಇಬ್ಭಾಗದ ಭವಿಷ್ಯ ನುಡಿದ ಬೊಮ್ಮಾಯಿ

ನರೇಂದ್ರ ಮೋದಿ 3 ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರ ಕಾಣೆಯಾಗಿದೆ:ಸಿಎಂ, ಸಚಿವರನ್ನು ಹುಡುಕಿಕೊಡಿ: ಬಸವರಾಜ ಬೊಮ್ಮಾಯಿ ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ…

Read More

ಸಿದ್ದು ಸರ್ಕಾರ- 40 ಶಾಸಕರ ಬಂಡಾಯ ಶಂಕೆ

ಬೆಂಗಳೂರುಕರ್ನಾಟಕದ ರಾಜಕೀಯ ಧುರೀಣರೆಲ್ಲರ ಗಮನ ಈಗ ಸಿದ್ದರಾಮಯ್ಯನರ ಮುಖ್ಯಮಂತ್ರಿ ಪದವಿ ಸುತ್ತ ತಿರುಗುತ್ತಿದೆ.ಮಂತ್ರಿಮಂಡಲ ವಿಸ್ತರಣೆ, ಸ್ವಪಕ್ಷೀಯ ಶಾಸಕರ ಅಸಮಾಧಾನ ಮತ್ತು ಜಾತಿ ಆಧಾರಿತ ಲೆಕ್ಕಾಚಾರಗಳ ಮಧ್ಯೆ ಕಾಂಗ್ರೆಸ್ನ ಸ್ಥಿತಿಗತಿಗಳು ಭಾರೀ ತಿರುವ ಪಡೆಯುತ್ತಿವೆ. ಇದು ಯಾಕೆ ಮಹತ್ವಪೂರ್ಣ ಅಂದರೆ, ಜಾತಿ ರಾಜಕಾರಣದ ನಂಟು, ನಾಯಕತ್ವದ ಬದಲಾವಣೆ, ಹಾಗೂ ಒಳರಾಜಕೀಯದ ಪರಿಪಕ್ಷಗಳನ್ನು ವಿಶ್ಲೇಷಿಸುವುದು ಅನಿವಾರ್ಯ. ಜಾತಿ ರಾಜಕಾರಣ.ಕಳೆದ ಮೂರು ದಶಕಗಳಿಂದ ಕನರ್ಾಟಕದ ಸಿದ್ದಾಂತ ರಾಜಕಾರಣ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಸುತ್ತ ಸುತ್ತಿಕೊಂಡು ಬಂದಿದೆ. ಈ ಎರಡು ಸಮುದಾಯಗಳು,…

Read More

ಸತೀಶ್ ವಿರುದ್ಧ ಮರಾಠಾ ಅಸ್ಸ್ರ..!

ಬೆಳಗಾವಿ. ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ಜಾತಿ ಸಂಘರ್ಷಕ್ಕೆ ತಿರುಗುವ ಲಕ್ಷಣಗಳು ಕಾಣ ಸಿಗುತ್ತಿವೆ ಆದರೆ ಈಗ ಸತೀಶ್ ಜಾರಕಿಹೊಳಿ ವಿರುದ್ಧವೇ ಮರಾಠಾಸ್ತ್ರ ಪ್ರಯೋಗಿಸಲಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಅಥವಾ ಬೂಡಾದಲ್ಲಿ ಅವ್ಯವಹಾರ ಆಗಿದ್ದರೆ ತನಿಖೆ ಮಾಡಿಸಿದರೆ ಅದನ್ನು ಸ್ವಾಗತಿಸುತ್ತೇವೆ ಎಂದು ಬೂಡಾ ಮಾಜಿ ಅಧ್ಯಕ್ಷ ಸಂಜಯ ಬೆಳಗಾಂವಕರ ಹೇಳಿದ್ದಾರೆ ಆದರೆ ಮೇಯರ್ ಅವರು ಮರಾಠಾ ಸಮುದಾಯಕ್ಕೆ ಸೇರಿದ್ದಾರೆಂದು ತಿಳಿದು ಅದನ್ನು ಸೂಪರ್ ಸೀಡ್ ಮೂಲಕ ಅನಗತ್ಯವಾಗಿ ತೊಂದರೆ ಕೊಡುವುದನ್ನು ಮರಾಠಾ ಸಮುದಾಯ ಸಹಿಸುವುದಿಲ್ಲ ಎಂದು ಹೇಳಿದ್ದಾರೆ….

Read More

ಮಿನೇಷ ಷಾ ಸನ್ಮಾನಿಸಿದ ಬಾಲಚಂದ್ರ

ಬೆಳಗಾವಿ : ಗುಜರಾತ್ ದಲ್ಲಿರುವ ಎನ್ಸಿಡಿಎಫ್ಐ ಹೊಸ ಕಟ್ಟಡ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎನ್ಡಿಡಿಬಿ ಚೇರಮನ್ನರೂ ಆಗಿರುವ ಎನ್ಸಿಡಿಎಫ್ಐ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರನ್ನು ಆಡಳಿತ ಮಂಡಳಿಯ ಸದಸ್ಯರು ಸತ್ಕರಿಸಿ, ಗೌರವಿಸಿದರು.ಎನ್ಸಿಡಿಎಫ್ಐ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಸಂಸ್ಥೆಯ ಚೇರಮನ್ ಡಾ. ಮೀನೇಶ್ ಭಾಯಿ ಷಾ ಅವರಿಗೆ ಇತರ ಆಡಳಿತ ಮಂಡಳಿಯ ಸದಸ್ಯರು ನಿನ್ನೆ ಸೋಮವಾರದಂದು ಜರುಗಿದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಬೆಳ್ಳಿಯ ಗಣೇಶನ…

Read More

ವಿಕೋಪಕ್ಕೆ ತಿರುಗಿದ ಮಕ್ಕಳ ಕ್ರಿಕೆಟ್ ಗಲಾಟೆ

ಬೆಳಗಾವಿ. ಮಕ್ಕಳ ಕ್ರಿಕೆಟ್ ಗಲಾಟೆ ವಿಕೋಪಕ್ಕೆ ತಿರುಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಗರದ ಶಹಾಪುರದಲ್ಲಿ ನಡೆದಿದೆ. ಶಹಾಪುರ ಪ್ರದೇಶದ ಅಳವಣಗಲ್ಲಿಯಲ್ಲಿ ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಬಡೆದಿದೆ. ಇದು ವಿಕೋಪಕ್ಕೆ ಹೋಗಿ ಬೇರೆ ಬಣ್ಣ ಬಡೆದುಕೊಂಡಿದೆ. ನಂತರ ಕೆಲವರು ತೆರಳಿ ಒಬ್ಬ ಹುಡುಗನ ಮನೆ ಮೇಲೆ ಇಟ್ಟಿಗೆ ತೂರಾಟ ಮಾಡಿದರೆಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಪರ, ವಿರೋಧದ ಘೋಷಣೆಗಳು ಮುಗಿಲು ಮುಟ್ಟಿದವು ಎನ್ನಲಾಗಿದೆ. ಈ ಘಟನೆಯಲ್ಲಿ ಒಂದಿಬ್ಗರಿಗೆ ಪೆಟ್ಟಾಯಿತು ಎಂದು ಗೊತ್ತಾಗಿದೆ. ಈ ಘಟನೆ ಸುದ್ದಿ…

Read More

ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ..!

ನವದೆಹಲಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶೆಟ್ಟರ್ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಮತ್ತೊಂದು ಮೂಲಗಳ ಪ್ರಕಾರ ಶೆಟ್ಟರ್ ಅವರನ್ನು ರಾಜ್ಯಪಾಲರನ್ನಾಗಿ…

Read More
error: Content is protected !!