ನವನಗರ ಟೆನ್ಶನ್…

ಮೌಲ್ವಿ ಮೇಲೆ ಹಲ್ಲೆ ಉದ್ವಿಗ್ನ..! ಬಾಗಲಕೋಟೆ:ನವನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಪಾದಚಾರಿ ಮೌಲ್ವಿ ಮೇಲೆ ಹಲ್ಲೆ ನಡೆದಿದೆ. ಇದರಿಂದ ನವನಗರದಲ್ಲಿ ಪರಿಸ್ಥಿತಿ ಕಾವೇರಿದೆ. ನವನಗರದ ೪ನೇ ಸೆಕ್ಟರ್ ನಲ್ಲಿ ಕೆಲ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಅದೇ ಸ್ಥಳದಲ್ಲಿ‌ ನಡೆದುಕೊಂಡಿದ್ದ ಮೌಲ್ವಿ ಒಬ್ಬರ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.‌ ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಮಹಾಂತೇಶ ಜಿದ್ದಿ, ಘಟನಾ ಸ್ಥಳಕ್ಕೆ ದೌಸಾಯಿಸಿದ್ದಾರೆ

Read More

ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪೂರೈಕೆ..?

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ Lakshmi Hebbalkar ಪ್ರತಿನಿಧಿಸುತ್ತಿರುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೀಜಗರ್ಣಿ ಗ್ರಾಮದಲ್ಲಿನ ಅಂಗನವಾಡಿಗಳಲ್ಲಿ ಮಕ್ಕಳಿಗೆ ಅವಧಿ ಮೀರಿದ ಪೌಷ್ಠಿಕ ಆಹಾರ ವಿತರಣೆ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಸ್ಥಳೀಯ ಯುವಕರೊಂದಿಗೆ ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಕ್ಕಳಿಗೆ ನೀಡಲಾಗುತ್ತಿರುವ ಹಲವು ಆಹಾರ ಪದಾರ್ಥಗಳು ಮೂರರಿಂದ ಆರು ತಿಂಗಳ ಹಿಂದೆ…

Read More

ಸ್ಮಶಾನ ಅಭಿವೃದ್ಧಿಗೆ ಚಾಲನೆ

ಸ್ಮಶಾನ ಅಭಿವೃದ್ಧಿಗೆ ಚಾಲನೆ ಬೆಳಗಾವಿ. ಅನಗೋಳ ಸ್ಮಶಾನ ಎಂದೇ ಹೆಸರಾದ ಚಿದಂಬರ ನಗರದಲ್ಲಿರುವ ಸ್ಮಶಾನದ ಸಮಗ್ರ ಅಭಿವೃದ್ಧಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು. ಈಗಾಗಲೇ ಹತ್ತು ಲಕ್ಷ ರೂ ವೆಚ್ಚದ ಕಾಮಗಾರಿಗೆ ಪೂಜೆ ಸಲ್ಲಿಸಲಾಯಿತು. ಅಷ್ಟೇ ಅಲ್ಲ ಇನ್ನುಳಿದ ಕಾಮಗಾರಿಗಳನ್ನು ತೆಗೆದುಕೊಳ್ಳಿ. ಅದಕ್ಕೆ ಇನ್ನಷ್ಡು ಅನುದಾನ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಮಹಾನಗರ ಪಾಲಿಕೆಯ ಉಪಮೇಯರ್ ವಾಣಿ ವಿಲಾಸ ಜೋಶಿ, ನಗರಸೇವಕ ಜಯಂತ ಜಾಧವ ಮುಂತಾದವರು ಹಾಜರಿದ್ದರು.

Read More

ಅಧಿಕಾರ ಹಂಚಿಕೆ ಒಪ್ಪಂದ ಸಾಧ್ಯತೆ

“ಬೆಂಗಳೂರು:  ಮುಖ್ಯ ಮಂತ್ರಿ ಅಥವಾ ಯಾವುದೋ ಅಧಿಕಾರ ಹಂಚಿಕೆ ದೆಹಲಿಯಲ್ಲಿ ಒಪ್ಪಂದಗಳಾಗಿರುವ ಸಾಧ್ಯತೆಗಳಿದ್ದು, ಈ ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೆಹಲಿಯಲ್ಲಿ ಏನು ಮಾತುಕತೆಯಾಗಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಪ್ಪಂದಗಳಾಗಿರುವ ಬಗ್ಗೆ ಚರ್ಚೆಗಳಾಗುತ್ತಿವೆ. ಆರು ತಿಂಗಳ ಹಿಂದೆಯೇ ನಾನು ಈ ಹೇಳಿಕೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಖಾಸಗಿ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಸುಳಿವು ನೀಡಿರುವುದು ಹೊಸದೇನಲ್ಲ ಎಂದರು.ಅಧಿಕಾರ…

Read More

₹10ಕ್ಕೆ ಹೊತ್ತಿ ಉರಿದ ದರ್ಪದ ಬೆಂಕಿ..!

ಬೆಳಗಾವಿಯಲ್ಲಿ ಅಮಾನವೀಯ ಘಟನೆ. ಕಾರ್ಮಿಕನಿಗೆ ಹಿಂದಿ, ಮರಾಠಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ, ಹೊಟ್ಟೆಗೆ ಒದಿತ,ಗುಂಪಿನಿಂದ ಮಾರಣಾಂತಿಕ ಹಲ್ಲೆ.‌ ಪೊಲೀಸರಿಗೆ ಕೇಳಿಸಿತಾ ಕಾರ್ಮಿಕನ‌ ಆರ್ತನಾದ. ಬಡ ಕಾರ್ಮಿಕನ ಮೇಲೆ ‘ಗೌರವದ’ ಗುದ್ದಾಟ – ಹಲ್ಲೆಕೋರರಿಗೆ ಕಠಿಣ ಶಿಕ್ಷೆಯ ಬೇಡಿಕೆ. ಬೆಳಗಾವಿ: ದಿನಗೂಲಿ ದುಡಿಯುವ ಕಾರ್ಮಿಕನ ಬದುಕಿನಲ್ಲಿ ₹10 ಚಿಲ್ಲರೆ ಆಗಿರಬಹುದು. ಆದರೆ ಅವಮಾನ ಚಿಲ್ಲರೆ ಅಲ್ಲ. ನಗರದ ಪೆಟ್ರೋಲ್ ಪಂಪ್‌ನಲ್ಲಿ ನಡೆದ ಘಟನೆ, ಬಡ ಕಾರ್ಮಿಕನ ಸ್ವಾಭಿಮಾನವನ್ನು ಕದಡಿ ಹಾಕಿದೆಯೇ ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಗಂಭೀರವಾಗಿ…

Read More

*ಒಳಮೀಸಲಾತಿಜಾರಿನಮಗೆಬದ್ದತೆಇದೆ : ಕಾಂಗ್ರೆಸ್ನಿಂದಪಾಠಕಲಿಯಬೇಕಿಲ್ಲ: ಬಸವರಾಜ ಬೊಮ್ಮಾಯಿ*

*ಕಾಂಗ್ರೆಸ್ ಶಾಸಕರು ಸಚಿವರ ನಡುವೆ ಸಮನ್ವಯತೆ ಇಲ್ಲ: ಬಸವರಾಜ ಬೊಮ್ಮಾಯಿ* ಹಾವೇರಿ: ಕಾಂಗ್ರೆಸ್ ‌ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ನಮಗೆ ಬದ್ದತೆ ಇದೆ. ಕಾಂಗ್ರೆಸ್ ನವರಿಂದ ಪಾಠ ಕಲಿಯಬೇಕಿಲ್ಲ  ಒಳ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನವರ  ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,  ಒಳ ಮೀಸಲಾತಿ ಅವಕಾಶ  ವಿಚಾರದಲ್ಲಿ ಕಾಂಗ್ರೆಸ್ ‌ಸದಾ…

Read More

ಸಚಿವೆಯ ತವರು ಜಿಲ್ಲೆಯಲ್ಲೇ ಹೀಗಾದರೆ ಬೇರೆಡೆ ?

ಬೆಳಗಾವಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ‌ ಗೋಲ್ ಮಾಲ್ ಮಾತು. ಹಾಜರಾತಿಯಲ್ಲಿ ಎಲ್ಲಾ ಡಬಲ್ ತ್ರಿಬಲ್ ಹೆಚ್ಚಳ. ಆದರೆ ಹಾಜರಾತಿ ತೀರಾ ಕಡಿಮೆ. ಹಸಿಬಿಸಿ ಬೇಯಿಸಿದ ಆಹಾರ ಪೂರೈಕೆ. ಆ ಮಕ್ಕಳ ಪಾಲಕರ ಮಾತು ಕೇಳಿದರೆ ಹೌಹಾರುವ ಸ್ಥಿತಿ. ಸಚಿವರು ಅಧಿಕಾರಿಗಳ‌ ಬದಲು ಮೊದಲು ತಾಯಂದಿರ ಮಾತು ಕೇಳಬೇಕು. ತಾಯಂದಿರ ವಿಡಿಯೋ ಸಾಕ್ಷಿ ಇಟ್ಟುಕೊಂಡೇ ವರದಿ‌ ಮಾಡಿದ ಇ ಬೆಳಗಾವಿ.ಡಾಟ್ ಕಾಂ ಇ ಬೆಳಗಾವಿ‌ ವಿಶೇಷ ಬೆಳಗಾವಿ.ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಖ ಸ್ಥಿತಿಗತಿ ಹೇಗಿವೆ ಎಂದು ತಿಳಿದು ಕೊಳ್ಳುವುದಕ್ಜೆ ಹೆಚ್ಚು ಶ್ರಮ…

Read More

सायकल फेरी आमदाराची खरी कहाणी…!

सायकल फेरी आमदाराचा संदेश: अभय पाटील यांची लोकप्रीय राजकारणाची खास शैली बेळगाव दक्षिण मतदारसंघात ‘अभय पाटील’ हे नाव ऐकताच दोन प्रमुख प्रतिमा डोळ्यासमोर येतात – एक म्हणजे समस्यांचा पाठपुरावा करत सायकलवरून फिरणाऱ्या आमदाराची, आणि दुसरी – समस्या असो वा संकट, त्यामध्ये मार्ग दाखवणाऱ्या लोकनेत्याची ठाम नजर. सायकल फेरी: लोकांच्या दारी लोकप्रतिनिधी* अभय पाटील यांना राजकीय…

Read More

ಡಾಪ್ಲರ್ ವೆದರ್ ರಾಡಾರ್ ಕೇಂದ್ರ

ಬೆಳಗಾವಿ: ದೇಶದಲ್ಲೇ ಅತಿ ಹೆಚ್ಚು ಮಳೆ ಬೀಳುವ ಎರಡನೇ ಪ್ರದೇಶವಾಗಿರುವ ಕರ್ನಾಟಕದಲ್ಲಿ ನಿಖರವಾದ ಹವಾಮಾನ ಮುನ್ಸೂಚನೆ ನೀಡುವ ಡಾಪ್ಲರ್ ವೆದರ್ ರಾಡಾರ್ ಕೇಂದ್ರವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕಾಗಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರೀಜಿಜು ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದೆಹಲಿಯಲ್ಲಿ ಭೇಟಿಯಾಗಿ ಮನವಿ ಪತ್ರ ನೀಡಿ ಒತ್ತಾಯಿಸಿದರು. ನಮ್ಮ ರಾಜ್ಯದ ಗಾತ್ರ ಮತ್ತು ವೈವಿಧ್ಯತೆಯನ್ನು ಪರಿಗಣಿಸಿ, ನಮ್ಮದೇ ಆದ ಡಾಪ್ಲರ್ ವೆದರ್ ರಾಡಾರ್ ಕೇಂದ್ರ ಸ್ಥಾಪನೆ ಮಾಡುವುದು ಅವಶ್ಯಕತೆ ಇದ್ದು, ಕರ್ನಾಟಕದಲ್ಲಿ ಒಂದು…

Read More

ಮಕ್ಕಳಾಟ ಆಡಿದ ಸ್ಪೀಕರ್, ಅಭಯ

“ರಾಜಕಾರಣಕ್ಕೆ ಬಾಲ್ಯದ ನಗು ಸೇರಿಸಿದ ಕ್ಷಣ: ಖಾದರ್ ಆಟಾಟೋಪಕ್ಕೆ ಜನ ಆರಾಧನೆ” “ಅಭಯ ಪಾಟೀಲ ಹಮ್ಮಿಕೊಂಡ ಆಟೋತ್ಸವಕ್ಕೆ ಖಾದರ್ ಚಾಲನೆ — ಬೆಳಗಾವಿಯಲ್ಲಿ ಬಾಲ್ಯ ಸ್ಫೂರ್ತಿ” “ಮಕ್ಕಳ ಆಟಕ್ಕೆ ನಾಯಕರು ಮೈದಾನಕ್ಕಿಳಿದ ದಿನ: ಬೆಳಗಾವಿಯಲ್ಲೇ ಅಪರೂಪದ ಆಟ ಬೆಳಗಾವಿ:ಬಾಲ್ಯದ ನೆನಪುಗಳಲ್ಲಿ ಉಳಿದುಕೊಂಡಿರುವ ಗಿಲ್ಲಿ ಡಂಡಾ, ಲಗ್ಗೋರಿ, ಚೀಲದ ಓಟ, ಬಡಿಗೆಯಿಂದ ಹೊಡೆಯುತ್ತ ಟೈಯರ್ ಓಡಿಸುವುದು, ಗೋಟಿ ಆಟ, ಇವು ಇಂದಿನ ಪೀಳಿಗೆಯಲ್ಲಿ ಕೇವಲ ಕಥೆಗಳಷ್ಟೇ.ಆದರೆ ಬೆಳಗಾವಿಯಲ್ಲಿ ದಕ್ಷಿಣ ಶಾಸಕ ಅಭಯ ಪಾಟೀಲ ಆಯೋಜನೆ ಮಾಡಿದವಿಶೇಷ ಕಾರ್ಯಕ್ರಮವು ಆ…

Read More
error: Content is protected !!