ನೀರಾವರಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ

ನೀರಾವರಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಸಚಿವ ಸತೀಶ ಜಾರಕಿಹೊಳಿ ಸೂಚನೆ ಬೆಳಗಾವಿ, ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಹನಿ ನೀರಾವರಿ, ಏತ ನೀರಾವರಿ, ಕೆರೆ ತುಂಬುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಬೇಕು. ನೆನೆಗುದಿಗೆ ಬಿದ್ದಿರುವ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ನಿಗದಿತ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಜು.೮) ಜರುಗಿದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಡಿ ಬರುವ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

Read More

ಗ್ಯಾರಂಟಿಗಳೇ ಕೈ ಅಭ್ಯರ್ಥಿ ಪ್ರಿಯಂಕಾ ಗೆಲುವಿಗೆ ಶ್ರೀರಕ್ಷೆ:

ಕಾಂಗ್ರೆಸ್‌ ಗ್ಯಾರಂಟಿಗಳೇ ಕೈ ಅಭ್ಯರ್ಥಿ ಪ್ರಿಯಂಕಾ ಗೆಲುವಿಗೆ ಶ್ರೀರಕ್ಷೆ: ಸಚಿವ ಸತೀಶ ಜಾರಕಿಹೊಳಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು , ಕಂಕನವಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ರಾಯಬಾಗ: ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳ ಶಕ್ತಿಯಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಮತ್ತೆ ಎಲ್ಲರೂ ಒಗ್ಗಟ್ಟಾಗಿ ಮತ್ತೊಮ್ಮೆ ಕೈ ಬಲಪಡಿಸಬೇಕಿದೆ. ಕಾಂಗ್ರೆಸ್‌ ಗ್ಯಾರಂಟಿಗಳೇ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿ ಲೋಕಸಭಾ…

Read More

ಕಾನೂನು, ಧರ್ಮ ಮತ್ತು ಸಮಾಜ ಪರಿವರ್ತನೆಯ ದಿಕ್ಕು ತೋರಿಸುವ ದಿಗ್ಗಜ

ಅಶೋಕ ಹಾರನಹಳ್ಳಿ ಎಕೆಬಿಎಂಎಸ್ ಅಧ್ಯಕ್ಷರು. ಇಡೀ ರಾಜ್ಯ ಅಷ್ಟೇ ಅಲ್ಲ ಹೊರ ರಾಜ್ಯಕ್ಕೂ ಬ್ರಾಹ್ಮಣ ಸಮಾಜ ಪರಿಚಯಿಸಿದ ಕೀರ್ತಿ ಅವರದ್ದು. ಬ್ರಾಹ್ಮಣ ನಿಂದಕರ ವಿರುದ್ಧ ಗುಡುಗು ಹಾಕಿ ಸದ್ದಡಗಿಸಿದ ಹೆಗ್ಗಳಿಕೆ ಎಕೆಬಿಎಂಎಸ್ಗೆ ಹೆಸರು ತಂದು ಕೊಟ್ಟ ಅಶೋಕ ಹಾರನಹಳ್ಳಿ. ಸಮಾಜ ಸಂಘಟನೆಗೆ ಸ್ಪೂರ್ತಿ ತಂದ ಹಾರನಹಳ್ಳಿ ✍️ Ebelagavi ವಿಶೇಷ ನ್ಯಾಯದ ಹಾದಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ವ್ಯಕ್ತಿಗಳು ಕೆಲವರಿದ್ದರೆ, ಧರ್ಮ ಮತ್ತು ಸಮಾಜ ಪರಿವರ್ತನೆಯ ದಿಕ್ಕು ತೋರುವವರು ಕೆಲವರಿದ್ದಾರೆ. ಆದರೆ, ಕಾನೂನು, ಧರ್ಮ, ಮತ್ತು ಸಮಾಜ ಸೇವೆ…

Read More

ಬೆಳಗಾವಿಯಲ್ಲಿ MURDER

ಬೆಳಗಾವಿ : ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲಿಯೇ ಕೊಚ್ಚಿ‌ಕೊಲೆ ಮಾಡಿರುವ ಘಟನೆ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ ( 52) ಎಂಬಾತನೇ ಕೊಲೆಯಾದವ ಎಂದು ತಿಳಿದು ಬಂದಿದೆ.ಮೋಹನ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮೋಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್,…

Read More
error: Content is protected !!